ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ,ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು.ದೇಶದ ಸ್ವಾಸ್ಥ್ಯ ಕಿಂತ ಬೇರಾವುದೂ ಮುಖ್ಯವಲ್ಲ. ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದು. ಕಾನೂನು ಕೈಗೆತ್ತಿಕೊಂಡು ಗೂಂಡಾಗಿರಿ,ದೌರ್ಜನ್ಯ ನಡೆಸಿರುವುದು ಅಕ್ಷಮ್ಯ ಅಪರಾಧ. ಯಾವುದೇ ಧರ್ಮದವರಿರಲಿ ಈ ದೇಶದ ಕಾನೂನಿಗೆ ತಲೆ ಬಾಗಿಸಬೇಕು. ಇಂತಹ ಅತಿರೇಕದ ಹುಚ್ಚಾಟಗಳನ್ನು …
Read More »ಮದ್ಯ ಸಿಗದ್ದಕ್ಕೆ ಕೋಲಾರದಲ್ಲಿ 8 ಮದ್ಯದಂಗಡಿ ಕಳವು, 6 ಕಳ್ಳಭಟ್ಟಿ ಪ್ರಕರಣ ದಾಖಲು
ಕೋಲಾರ: ಕೋಲಾರದಲ್ಲಿ ಮದ್ಯ ಸಿಗದ ಹಿನ್ನೆಲೆಯಲ್ಲಿ ಮದ್ಯ ಪ್ರಿಯರು ಅನ್ಯ ಮಾರ್ಗಗಳನ್ನ ಕಂಡುಕೊಳ್ಳುತ್ತಿದ್ದು, ಮದ್ಯ ಕಳವು, ಕಳ್ಳಭಟ್ಟಿಯಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ. ಲಾಕ್ಡೌನ್ನಿಂದಾಗಿ ಮದ್ಯದಂಗಡಿಗಳು ಬಂದ್ ಆದ ಕಾರಣ ಗಡಿ ಜಿಲ್ಲೆ ಕೋಲಾರದ ಜನರು ಕಳ್ಳಭಟ್ಟಿ, ಸೇಂದಿಗೆ ಮೊರೆ ಹೋಗುತ್ತಿದ್ದಾರೆ. ಮತ್ತೆ ಕೆಲವರು ಬಾರ್ಗಳಿಗೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮದ್ಯ ಕಳ್ಳತನ ಮಾಡುತ್ತಿದ್ದಾರೆ. ಆಂಧ್ರಪ್ರದೇಶ ಹಾಗೂ ತಮಿಳುನಾಡು ಗಡಿಯಲ್ಲಿ ಅಕ್ರಮ ಕಳ್ಳಬಟ್ಟಿ ಹಾಗೂ ಸೇಂಧಿ ಮಾರಾಟ, ಸಾಗಾಟ ನಿಯಂತ್ರಣಕ್ಕೆ ಬರುತ್ತಿಲ್ಲ. …
Read More »ಕೊರೋನಾ ಲಾಕ್ಡೌನ್: ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ, ಮಹತ್ವದ ಚರ್ಚೆ
ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ಕಡಿಮೆಯಾಗದ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಜತೆಗೆ ಕೇಂದ್ರ ಗೃಹ ಇಲಾಖೆ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿ ಮತ್ತು ಮುಂದೆ ಕೈಗೊಳ್ಳಬೇಕಾದ ಮಹತ್ವ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ಧಾರೆ. ಬೆಂಗಳೂರು(ಏ.20): ಕೊರೋನಾ ವೈರಸ್ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಚ್ 23ರಿಂದ ಏಪ್ರಿಲ್ 14ರತನಕ 21 …
Read More »ಸಂದಿಗ್ಧ ಸಂದರ್ಭದಲ್ಲಿ ಆಡಳಿತ ಪಕ್ಷದ ಜೊತೆಗೆ ಹೆಜ್ಜೆ ಹಾಕುವುದು ನಮ್ಮ ಕರ್ತವ್ಯವೂ ಹೌದು; ಸಿದ್ದರಾಮಯ್ಯ
ಬೆಂಗಳೂರು (ಏಪ್ರಿಲ್ 19); ಕೊರೋನಾ ಸೋಂಕು ಇಡೀ ರಾಜ್ಯಕ್ಕೆ ಕಂಟಕವಾಗಿರುವ ಹಿನ್ನೆಲೆಯಲ್ಲಿ ಈ ಸೋಂಕು ಹರಡದಂತೆ ತಡೆಯುವ ಮತ್ತು ಕುಸಿಯುತ್ತಿರುವ ರಾಜ್ಯದ ಆರ್ಥಿಕತೆಯನ್ನು ಸುಧಾರಿಸಲು ಪರಿಹಾರ ಸೂಚಿಸುವುದು ಹಾಗೂ ಇಂತಹ ಸಂದಿಗ್ಧ ಸಂದರ್ಭದಲ್ಲಿ ಆಡಳಿತ ಪಕ್ಷದ ಜೊತೆ ಜೊತೆಗೆ ಹೆಜ್ಜೆ ಹಾಕುವುದು, ಸತ್ಯಗಳನ್ನು ಪ್ರಸ್ತುತ ಪಡಿಸುವುದು ವಿರೋಧ ಪಕ್ಷದ ಕರ್ತವ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಮಾಜಿ ಸ್ಪೀಕರ್ ರಮೇಶ್ …
Read More »ಆಸ್ಪತ್ರೆ ಸಿಗದೇ 7 ಕಿ.ಮೀ ನಡಿಗೆ – ಕೊನೆಗೆ ಡೆಂಟಲ್ ಆಸ್ಪತ್ರೆಯಲ್ಲಿ ಹೆರಿಗೆ
ಬೆಂಗಳೂರು: ಕೊರೊನಾ ಲಾಕ್ಡೌನ್ ವೇಳೆ ಏಳು ಕಿ.ಮೀ ನಡೆದುಕೊಂಡು ಬಂದು ಕೊನೆಗೆ ಎಲ್ಲೂ ಆಸ್ಪತ್ರೆ ಸಿಗದೆ ಡೆಂಟಲ್ ಆಸ್ಪತ್ರೆಯಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಂಗಳೂರಿನ ದೊಡ್ಡ ಬೊಮ್ಮಸಂದ್ರದಲ್ಲಿ ನಡೆದಿದೆ. ಕೊರೊನಾ ಲಾಕ್ಡೌನ್ನಿಂದ ದೇಶವೇ ಸ್ತಬ್ಧವಾಗಿದೆ. ಈ ವೇಳೆ ಲೊಟ್ಟೆಗೊಲ್ಲಹಳ್ಳಿಯಲ್ಲಿ ವಾಸವಿದ್ದ ಅಸ್ಸಾಂ ಮೂಲದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಆಸ್ಪತ್ರೆಗೆ ಹೋಗಲು ಯಾವುದೇ ವಾಹನ ಕೂಡ ಸಿಕ್ಕಿಲ್ಲ. ಆಕೆ ಆಸ್ಪತ್ರೆ ಸಿಗುತ್ತದೆ ಎಂಬ …
Read More »ಕೊಡಗಿನ ಬಡವರ ಕಷ್ಟಕ್ಕೆ ಮಾಧ್ಯಮ ‘ಸ್ಪಂದನ’.
ಮಡಿಕೇರಿ: ಸಮಾಜದಲ್ಲಿ ಪತ್ರಕರ್ತರಿಂದ ಹೆಚ್ಚು ಪ್ರಚಾರಗಿಟ್ಟಿಸಿಕೊಳ್ಳುವವರೇ ಹೆಚ್ಚು. ಅದರಲ್ಲೂ ಈ ಲಾಕ್ಡೌನ್ ಸಮಯದಲ್ಲಿ ಬಡ ಜನರಿಗೆ ಸೇವೆ ಮಾಡುವ ಅನೇಕ ಸಂಘ ಸಂಸ್ಥೆಗಳು ಮಾಧ್ಯಮದವರು ಹಾಗೂ ಪತ್ರಕರ್ತರನ್ನು ಕರೆದುಕೊಂಡು ಹೋಗಿ ಪ್ರಚಾರ ಪಡೆದುಕೊಳ್ಳುತ್ತಾರೆ. ಪ್ರಚಾರ ಕೊಡುವ ಪತ್ರಕರ್ತರೇ ಯಾರಿಗೂ ತಿಳಿಯದಂತೆ ಸಂಕಷ್ಟದಲ್ಲಿ ಇರುವವರಿಗೆ ಮಾಧ್ಯಮ ಸ್ಪಂದನ ತಂಡ ಕಟ್ಟಿಕೊಂಡು ಜಿಲ್ಲೆಯ ವಿವಿಧೆಡೆ ತಮ್ಮ ಕೈಯಿಂದ ಆಗುವ ಸಹಾಯವನ್ನು ಮಾಡುತ್ತಿದ್ದಾರೆ. ಹೌದು, ಕೊಡಗಿನಲ್ಲಿ ಹಲವಾರು ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಊಟದ …
Read More »ಪಾದರಾಯನಪುರದಲ್ಲಿ ಪುಂಡರ ಗಲಾಟೆ- ರಕ್ಷಣೆಗೆ ಬಂದವರ ಮೇಲೆ ಅಟ್ಯಾಕ್
ಬೆಂಗಳೂರು: ಪಾದರಾಯನಪುರದಲ್ಲಿ ಪುಂಡರ ಹಾವಳಿ ಮುಂದುವರಿದಿದ್ದು, ಚೆಕ್ಪೋಸ್ಟ್ ಒಡೆದು ಹಾಕಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪಾದರಾಯನಪುರದ 58 ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲು ಹೋದ ಸಿಬ್ಬಂದಿ ಹೋಗಿದ್ದರು. ಇಂದು ರಾತ್ರಿಯಾಗುತ್ತಿದ್ದಂತೆ ಪಾದರಾಯನಪುರದ ಕೆಲ ಪುಂಡರು ರೌಡಿಗಳ ರೀತಿಯಲ್ಲಿ ವರ್ತಿಸಿದ್ದಾರೆ. ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮತ್ತು ಟೆಂಟ್ ಗಳನ್ನು ಧ್ವಂಸಗೊಳಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಕಡಿಮೆ ಸಂಖ್ಯೆಯಲ್ಲಿರೋದನ್ನ ಗಮನಿಸಿದ ಪುಡಿ ರೌಡಿಗಳು ದಾಂಧಲೆಯನ್ನು ನಡೆಸಿದ್ದಾರೆ. ಏಕಾಏಕಿ ವಾಹನಗಳ ಸಮೇತ ಗುಂಪು …
Read More »(ಬೆಳಗಾವಿ):ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರುನ್ನುಪೊಲೀಸರು ಬಂಧಿಸಿದ್ದಾರೆ.
ಚಿಕ್ಕೋಡಿ (ಬೆಳಗಾವಿ): ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳಗಾವಿ ಜಿಲ್ಲೆ ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (20) ಹಾಗೂ ರಿಯಾನ್ ಆಯಾಜ್ ಮಡ್ಡೆ (19) ಬಂಧಿತರು. ಈ ಯುವಕರು ಕಲ್ಲಂಗಡಿ ಹಣ್ಣುಗಳನ್ನ ಚರಂಡಿಯಲ್ಲಿ ತೊಳೆದು ಮಾರಾಟ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋವನ್ನು ನೋಡಿದ್ದ ನಿಪ್ಪಾಣಿಯ ಕೆಲವರು ಆರೋಪಿಗಳನ್ನು …
Read More »ಕೊರೊನಾ ಶಂಕಿತ ವೃದ್ಧ ಆಸ್ಪತ್ರೆಯಿಂದ ಎಸ್ಕೇಪ್ ಆಗಲು ಯತ್ನ……
ಮಡಿಕೇರಿ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಶಂಕಿತ ವೃದ್ಧ ರೋಗಿಯೊಬ್ಬ ಎಸ್ಕೇಪ್ ಆಗಲು ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೇರಳದ ವಯನಾಡಿನ 70 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ಶಂಕೆಯ ಆಧಾರದಲ್ಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಈ ವೃದ್ಧ ಆಸ್ಪತ್ರೆಯಿಂದ ಹೊರಬಂದು ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಇದರಿಂದ ಆಸ್ಪತ್ರೆ ಸಿಬ್ಬಂದಿ ಒಂದು ಕ್ಷಣಕ್ಕೆ ದಿಗ್ಭ್ರಮೆಗೊಂಡಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ನರ್ಸ್ ಹಾಗೂ ಸ್ವಚ್ಛತಾ ಸಿಬ್ಬಂದಿ …
Read More »ರಾಜ್ಯದಲ್ಲಿ ಮದ್ಯದಂಗಡಿ ಕಳ್ಳತನದ ಹಿಂದೆ ಮಾಲೀಕರ ಕೈವಾಡವಿದೆ: ಸಚಿವ ರಮೇಶ್ ಜಾರಕಿಹೊಳಿ ಆರೋಪ
ಬೆಳಗಾವಿ: ರಾಜ್ಯದಲ್ಲಿ ಮದ್ಯದಂಗಡಿ ಕಳ್ಳತನದ ಹಿಂದೆ ಮಾಲೀಕರ ಕೈವಾಡವಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಲಾಕ್ ಡೌನ್ ಸಂದರ್ಭದಲ್ಲಿ ಮದ್ಯ ಅಂಗಡಿಗಳು ಕಳ್ಳತನವಾಗುತ್ತಿವೆ. ಇಲ್ಲಿ ಹೆಚ್ಚಿನ ಲಾಭಕ್ಕಾಗಿ ಮದ್ಯ ಅಂಗಡಿ ಮಾಲೀಕರೇ ಮದ್ಯವನ್ನ ಕಳ್ಳತನ ಮಾಡಿಸಿ, ಹೆಚ್ಚಿನ ದರಕ್ಕೆ ಅದನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೇ ಈ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ …
Read More »
Laxmi News 24×7