Breaking News

ರಾಜಕೀಯ

ಅಪಘಾತದಲ್ಲಿ ಮೃತಪಟ್ಟ ಪಿಎಸ್ಐ ಗಣಾಚಾರಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ

ಅಪಘಾತದಲ್ಲಿ ಮೃತಪಟ್ಟ ಪಿಎಸ್ಐ ಗಣಾಚಾರಿ ಪಾರ್ಥಿವ ಶರೀರಕ್ಕೆ ಸಚಿವ ಜಗದೀಶ್ ಶೆಟ್ಟರ್ ಅವರಿಂದ ಅಂತಿಮ ನಮನ ಬೆಳಗಾವಿ, ಕೊರೋನಾ ಸೊಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದ್ದ ಸಂದರ್ಭದಲ್ಲಿ ಅಪಘಾತದಲ್ಲಿ ಮೃತಪಟ್ಟಿರುವ ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯ ಪಿ‌ಎಸ್ಐ ಮನೋಹರ ಗಣಾಚಾರಿ ಅವರ ಪಾರ್ಥಿವ ಶರೀರದ ದರ್ಶನ ಪಡೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಶ್ರದ್ಧಾಂಜಲಿ …

Read More »

ಕೋವಿಡ್-೧೯ ಸೋಂಕಿತ ವ್ಯಕ್ತಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್,ಚಪ್ಪಾಳೆ ತಟ್ಟಿ ಬೀಳ್ಕೊಟ್ಟ ವೈದ್ಯರು:

ಕೋವಿಡ್-೧೯ ಸೋಂಕಿತ ವ್ಯಕ್ತಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆಳಗಾವಿ, ಏ.೧೮(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಬೆಳಗುಂದಿ ಗ್ರಾಮದ ೭೦ ವರ್ಷದ ವ್ಯಕ್ತಿ(ಪಿ-೧೨೬)ಯನ್ನು ಶನಿವಾರ (ಏ.೧೮) ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 42 ಜನರಲ್ಲಿ ಸೋಂಕು ಪತ್ತೆಯಾಗಿದೆ. …

Read More »

ಕೋವಿಡ್ – 19 ಪರೀಕ್ಷಾ ಪ್ರಯೋಗಾಲಯ ಆರಂಭಕ್ಕೆ ಈಗಾಗಲೇ ಅನುಮತಿ, ಜಲಸಂಪನ್ಮೂಲ ಸಚಿವ ರಮೇಶ್ ‌ಜಾರಕಿಹೊಳಿ ಯವರು ಭೇಟಿ

ಬೆಳಗಾವಿ: ಬೆಳಗಾವಿ ಜಿಲ್ಲೆಗೆ ಹೊಸದಾಗಿ ಕೋವಿಡ್ – 19 ಲ್ಯಾಬ್ ಮಂಜೂರುಯಾಗಿದ್ದು,  ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯ ಆವರಣಕ್ಕೆ ಜಲಸಂಪನ್ಮೂಲ ಸಚಿವ ರ ಭೇಟಿ, ಪರಿಶೀಲನೆ ನಡೆಸಿದರು. ಬೆಳಗಾವಿಯ ನೆಹರೂ ನಗರದ ಕೆ.ಎಲ್.ಇ. ಆಸ್ಪತ್ರೆ ಎದುರಿಗೆ ಇರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ & ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ”ಯ ಆವರಣದಲ್ಲಿ ಕೋವಿಡ್ – 19 ಪರೀಕ್ಷಾ ಪ್ರಯೋಗಾಲಯ ಆರಂಭಕ್ಕೆ …

Read More »

ಬೆಳಗಾವಿ:ಬೆಳಗುಂದಿಯ 70 ವರ್ಷದ ವೃದ್ಧೆ ಗುಣಮುಖನಾಗಿದ್ದಾನೆ. ವೃದ್ಧನ ಮರು ಪರೀಕ್ಷೆ ವರದಿ ನೆಗೆಟಿವ್

ಬೆಳಗಾವಿ: ಜಿಲ್ಲೆಯಲ್ಲಿ ಪ್ರಾರಂಭದಲ್ಲಿ ಮೂವರು ಕೊರೊನಾ ಸೋಂಕಿತರಲ್ಲಿ 70 ವರ್ಷದ ವೃದ್ಧ ಸಂಪೂರ್ಣ ಗುಣಮುಖನಾಗಿದ್ದಾನೆ. ಶೀಘ್ರದಲ್ಲಿ ಬಿಡುಗಡೆಗೊಳಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಇಂದು ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿ ತಿಳಿಸಿದರು. ಬೆಳಗಾವಿಯಲ್ಲಿ ಮೊದಲು ಮೂರು ಕೊರೊನಾ ಸೋಂಕಿತರಲ್ಲಿ ಬೆಳಗುಂದಿಯ 70 ವರ್ಷದ ವೃದ್ಧೆ ಗುಣಮುಖನಾಗಿದ್ದಾನೆ. ವೃದ್ಧನ ಮರು ಪರೀಕ್ಷೆ ವರದಿ ನೆಗೆಟಿವ್ ಬಂದಿದೆ. ಶೀಘ್ರವೇ ಡಿಶ್ಚಾರ್ಜ್ ಮಾಡಲಾಗುತ್ತದೆ ಎಂದು ತಿಳಿಸಿದರು. ಸೋಂಕಿತರ …

Read More »

ಬೆಳ್ಳಂ ಬೆಳಿಗ್ಗೆ ಅಪಘಾತದಲ್ಲಿ ಪಿಎಸ್ ಐ ಸಾವನ್ನಪ್ಪಿದ ಬೆನ್ನಲ್ಲೆ ಕರ್ತವ್ಯನಿರತ ಮತ್ತೊಬ್ಬ ಪೇದೆಯೊಬ್ಬರು ನಿಧನ

ಬೆಳಗಾವಿ: ಬೆಳ್ಳಂ ಬೆಳಿಗ್ಗೆ ಅಪಘಾತದಲ್ಲಿ ಪಿಎಸ್ ಐ ಸಾವನ್ನಪ್ಪಿದ ಬೆನ್ನಲ್ಲೆ ಕರ್ತವ್ಯನಿರತ ಮತ್ತೊಬ್ಬ ಪೇದೆಯೊಬ್ಬರು ನಿಧನರಾಗಿದ್ದಾರೆ. ಬೆಳಗಾವಿ ನಗರದ ಕ್ಯಾಂಪ್ ಠಾಣೆಯ ಮುಖ್ಯ ಪೇದೆ ಕೆ ಕಲ್ಲಪ್ಪ (40) ಅವರು ಅನಾರೋಗ್ಯದಿಂದ ಸಿವಿಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಬೆಳಗಾವಿಯಲ್ಲಿ‌ ಪಿಎಸ್ಐ ಒಬ್ಬರು ನಿಧನರಾಗಿದ್ದರು, ಈಗ ಅದೇ ಇಲಾಖೆಯ ಕಲ್ಲಪ್ಪ ಅವರು ನಿಧನರಾಗಿದ್ದಾರೆ.

Read More »

ನೆಲಮಂಗಲ: ಪ್ರಪಂಚದಾದ್ಯಂತ ಕೊರೊನಾ ಮಾಹಾಮಾರಿ ತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಇಡೀ ಭಾರವನ್ನೇ ಲಾಕ್ ಡೌನ್ ಮಾಡಲಾಗಿದೆ. ಈ ಸಮಯದಲ್ಲಿ ನಿದ್ದೆ, ಊಟ, ಸಂಬಂಧಗಳನ್ನು ಬಿಟ್ಟು ಕೆಲಸ ಮಾಡುವವರನ್ನು ನೋಡಿದ್ದೇವೆ. ಕೊರೊನಾ ವಾರಿಯರ್ಸ್ ವೈದ್ಯರು, ಪೊಲೀಸರು, ಆಶಾಕಾರ್ಯಕರ್ತೆಯರು ಹಾಗೂ ಮಾಧ್ಯಮದವರು ಸಹ ಸಾರ್ವಜನಿಕರಿಗೆ ಮಾಹಿತಿ ಜೊತೆಗೆ ಕೊರೊನಾ ಹೋಗಲಾಡಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂತಹ ಅನೇಕರ ಮಧ್ಯೆ ಎತ್ತರಕ್ಕೆ ನಿಲ್ಲುತ್ತಾರೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅಂಜನ್ ಕುಮಾರ್. ಹೌದು. ಕೊರೊನಾ ಎನ್ನುವ ಮಹಾಮಾರಿ ಕಾಣಿಸಿಕೊಂಡಾಗ ಅಂಜನ್ ಕುಮಾರ್ ದಂಪತಿಗೆ ಗಂಡು ಮಗು ಜನನವಾಗಿ ಕೆಲ ದಿನಗಳಷ್ಟೆ ಆಗಿತ್ತು. ಆ ಸಮಯದಲ್ಲೂ ಕೂಡ ಮಗುವಿನ ಜೊತೆಗೆ ಕಳೆದಿದ್ದು ಕೆಲವೇ ಕೆಲವು ದಿನಗಳು ಮಾತ್ರ. ಅಷ್ಟರಲ್ಲೇ ಮಹಾಮಾರಿ ಕೊರೊನಾದಿಂದ ದೇಶವೇ ಲಾಕ್ ಡೌನ್ ಆಗೋಯ್ತು. ಜೊತೆಗೆ ಅಂಜನ್ ಕುಮಾರ್ ಸಹ ಕೊರೊನಾ ಮಾಹಾಮಾರಿ ಜೊತೆ ಹೋರಾಡಲು ಸಿದ್ಧರಾದರು. ಪ್ರತಿದಿನ ನೆಲಮಂಗಲ ಗ್ರಾಮಾಂತರ ಪ್ರದೇಶದಿಂದ ಹಾದು ಹೋಗುವ ಎರಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ತಪಾಸಣೆ ಮಾಡುವ ಜವಬ್ದಾರಿಯನ್ನು ಹೊತ್ತ ಅವರು, ಹಗಲಿರುಳು ಎನ್ನದೆ ಕೊರೊನಾ ಯುದ್ಧದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. ಪ್ರತಿದಿನ ಕೊರೊನಾ ಟೆಸ್ಟ್ ಮಾಡುತ್ತಿದ್ದರಿಂದ ತನ್ನ ಮಗು ಹೆಂಡತಿ ಹಾಗೂ ತಂದೆ ತಾಯಿಯನ್ನು ನೋಡಲು ಆಗದ ಪರಿಸ್ಥಿತಿ ಅಂಜನ್ ಕುಮಾರ್ ಅವರದ್ದು. ಹೀಗಾಗಿ ಮನೆಗೂ ಹೋಗದೆ, ಮೊಬೈಲ್ ನಲ್ಲಿಯೇ ತನ್ನ ಮಗು, ಪತ್ನಿ ಹಾಗೂ ತಂದೆ-ತಾಯಿಯ ಜೊತೆ ಸಂಪರ್ಕಿಸಿ ಅವರಿಗೂ ಧೈರ್ಯ ತುಂಬುವಂತ ಕೆಲಸ ಮಾಡುತ್ತಿದ್ದಾರೆ.

ನೆಲಮಂಗಲ: ಪ್ರಪಂಚದಾದ್ಯಂತ ಕೊರೊನಾ ಮಾಹಾಮಾರಿ ತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಇಡೀ ಭಾರವನ್ನೇ  ಲಾಕ್ ಡೌನ್ ಮಾಡಲಾಗಿದೆ. ಈ ಸಮಯದಲ್ಲಿ ನಿದ್ದೆ, ಊಟ, ಸಂಬಂಧಗಳನ್ನು ಬಿಟ್ಟು ಕೆಲಸ ಮಾಡುವವರನ್ನು ನೋಡಿದ್ದೇವೆ. ಕೊರೊನಾ ವಾರಿಯರ್ಸ್ ವೈದ್ಯರು, ಪೊಲೀಸರು, ಆಶಾಕಾರ್ಯಕರ್ತೆಯರು ಹಾಗೂ ಮಾಧ್ಯಮದವರು ಸಹ ಸಾರ್ವಜನಿಕರಿಗೆ ಮಾಹಿತಿ ಜೊತೆಗೆ ಕೊರೊನಾ ಹೋಗಲಾಡಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂತಹ ಅನೇಕರ ಮಧ್ಯೆ ಎತ್ತರಕ್ಕೆ ನಿಲ್ಲುತ್ತಾರೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ …

Read More »

ಲಾಕ್‍ಡೌನ್ ಎಫೆಕ್ಟ್- ನುಗ್ಗೆಕಾಯಿ ಬೆಳೆದ ರೈತರು ಕಂಗಾಲು

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನುಗ್ಗೆಕಾಯಿ ಬೆಳೆದ ರೈತರು ಕೊರೊನಾ ಲಾಕ್‍ಡೌನ್ ಎಫೆಕ್ಟ್ ನಿಂದ ಈ ವರ್ಷ ಭಾರೀ ನಷ್ಟಕ್ಕೆ ಒಳಗಾಗಿದ್ದಾರೆ. ಎಲ್ಲ ರೈತರಿಗೆ ಸರಿಯಾದ ಮಾರುಕಟ್ಟೆ ಸಿಗುತ್ತಿಲ್ಲ. ಅಲ್ಲದೆ ನುಗ್ಗೆಕಾಯಿ ಬೆಲೆ ಕೂಡ ಇಳಿಕೆಯಾಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಒಬ್ಬೊಬ್ಬ ರೈತರು ಎರಡು ಮೂರು ಎಕರೆ ಪ್ರದೇಶದಲ್ಲಿ ಸಾವಿರಾರು ರೂಪಾಯಿಗಳನ್ನು ಖರ್ಚುಮಾಡಿ ನುಗ್ಗೆಕಾಯಿ ಬೆಳೆದಿದ್ದಾರೆ. ಈ ಬಾರಿ ನುಗ್ಗೆಕಾಯಿ ಬೆಳೆಕೂಡ ಉತ್ತಮವಾಗೇ ಬಂದಿದೆ. ಆದರೆ ಕೊಳ್ಳುವವರೇ ಇಲ್ಲವಾಗಿದೆ. ಹೀಗಾಗಿ ರೈತನ …

Read More »

ದ್ವಿಚಕ್ರ ವಾಹನ ಸವಾರರಿಗೆ ಸಿಎಂ ಯಡಿಯೂರಪ್ಪ ಗುಡ್‍ನ್ಯೂಸ್

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಿಎಂ ಯಡಿಯೂರಪ್ಪ ಗುಡ್‍ನ್ಯೂಸ್ ನೀಡಿದ್ದು, ಏಪ್ರಿಲ್ 20ರ ನಂತರ ಯಾವುದೇ ಪಾಸ್ ಇಲ್ಲದೆ ಬೈಕ್‍ಗಳು ಓಡಾಡಬಹುದು ಎಂದು ಘೋಷಣೆ ಮಾಡಿದರು .ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಏಪ್ರಿಲ್ 20ರ ನಂತರ ದ್ವಿಚಕ್ರ ವಾಹಾನ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಅದಕ್ಕೆ ಯಾವುದೇ ಪಾಸ್ ಅನುಮತಿ ಬೇಕಾಗಿಲ್ಲ. ಹೊರ ಜಿಲ್ಲೆಗಳಿಗೆ ಹೋಗುವಂತಿಲ್ಲ, ಅದೇ ಜಿಲ್ಲೆಯ ಒಳಗೆ ಓಡಾಡಬೇಕು. ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಇತರ ವಲಯಗಳಲ್ಲಿ ದ್ವಿಚಕ್ರ …

Read More »

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ

; ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬುದು ಕೊಂಚ ನಿಟ್ಟುಸಿರು ಬಿಡುವ ವಿಚಾರ. ಜಿಲ್ಲೆಯ ಒಂಬತ್ತನೇ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ರೋಗಿ ನಂಬರ್ 98 ಕಾರವಾರದ ನೌಕಾ ನೆಲೆಯ ಪತಾಂಜಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಭಟ್ಕಳದ 26 ವರ್ಷದ ಯುವಕ ದುಬೈನಿಂದ ಮಾರ್ಚ್ 20 ರಂದು ಭಟ್ಕಳಕ್ಕೆ ಆಗಮಿಸಿದ್ದನು. ದುಬೈನಿಂದ ಗೋವಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಕಾರವಾರದ …

Read More »

ದಿನದ 24 ಗಂಟೆಯೂ ಗಂಡನ ಕಾವಲು – ಮಂಗಳೂರು ವೃದ್ಧನ ಪತ್ನಿಯ ನೋವು ಕೇಳಿದ್ರೆ ಮನಕಲುಕುತ್ತೆ

ಮಂಗಳೂರು: ಸಾಮಾನ್ಯವಾಗಿ ಪತ್ನಿ, ಪತಿಯ ಯಶಸ್ಸು, ನೋವು, ಬೇಸರ ಮತ್ತು ಕಣ್ಣೀರಿನಲ್ಲಿಯೂ ಜೊತೆಯಲ್ಲಿಯೇ ಇರುತ್ತಾರೆ. ಪತಿಗೆ ಹುಷಾರಿಲ್ಲ ಎಂದರೆ ಒಂದು ಮಗುವನ್ನು ನೋಡಿಕೊಳ್ಳುವ ರೀತಿಯಲ್ಲಿ ಗಂಡನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಇದೇ ರೀತಿ ಮಂಗಳೂರಿನಲ್ಲಿ ಪತ್ನಿಯೊಬ್ಬರು ತಮ್ಮ ಪತಿಯನ್ನು ದಿನದ 24 ಗಂಟೆಗಳ ಕಾಲ ಕಾಯುತ್ತಾ ಅವರನ್ನು ಕಣ್ಣಿನ ರೆಪ್ಪೆ ತರ ನೋಡಿಕೊಳ್ಳುತ್ತಿದ್ದಾರೆ. ಆ ಪತ್ನಿಯ ಕಷ್ಟ, ನೋವು ನೋಡಿದರೆ ಪ್ರತಿಯೊಬ್ಬರ ಮನಕಲುಕುತ್ತದೆ. ಕಳೆದ ದಿನ ಮಂಗಳೂರಿನಲ್ಲಿ ಪೊಲೀಸರು ವೃದ್ಧರೊಬ್ಬರ ಬಳಿ …

Read More »