ಖ್ಯಾತ ವೈರಾಣು ತಜ್ಞ ಹಾಗೂ ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ ಮಾಜಿ ಪ್ರೊಫೆಸರ್ ಆಗಿರುವ ಡಾ.ಟಿ. ಜಾಕೋಬ್ ಜಾಕೋಬ್ ಅವರು The Lede ಗೆ ನೀಡಿರುವ ಸಂದರ್ಶನದಲ್ಲಿ ಕೊರೋನ ವೈರಸ್ ಪತ್ತೆಗಾಗಿ ಸಾಕಷ್ಟು ಪರೀಕ್ಷೆಗಳನ್ನು ಕೈಗೊಳ್ಳದಿರುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಮಹಾ ವಿಪತ್ತೊಂದು ದೇಶವನ್ನು ಅಪ್ಪಳಿಸಲು ಕಾಯುತ್ತಿದೆ ಮತ್ತು ಪಾಸಿಟಿವ್ ಪ್ರಕರಣಗಳ ಮಹಾಪೂರವೇ ಹರಿದು ಬರಲಿದೆ ಎಂದು ಅವರು ಎಚ್ಚರಿಕೆಯನ್ನೂ ನೀಡಿದ್ದಾರೆ. ಕೊರೋನ ವೈರಸ್ ಪಿಡುಗು …
Read More »ಮುಸ್ಲಿಮರ ವಿರುದ್ಧ ಪೋಸ್ಟ್ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ
ಮುಸ್ಲಿಮರ ವಿರುದ್ಧ ಪೋಸ್ಟ್ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ! ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಆರ್ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮುದ್ವೇಷಪೂರಿತ …
Read More »ಮೋದಿ ನಿರ್ಧಾರಕ್ಕೆ ನಮ್ಮ ಬೆಂಬಲ ಇದ್ದೆ ಇರುತ್ತೆ, ಇದರಲ್ಲಿ ಯಾವುದೇ ಸಂಕೋಚ ಇಲ್ಲ ” : ದೇವೇಗೌಡರು
ಬೆಂಗಳೂರು, -ನಮ್ಮ ರಾಜ್ಯದಲ್ಲಿ ಕೊರೋನಾದಿಂದ ಜನ ಸತ್ತಿದ್ದು, ಪ್ರಧಾನಿ ನರೇಂದ್ರಮೋದಿ ಅವರ ಕಾರ್ಯಕ್ರಮಕ್ಕೆ ನಾವು ಬೆಂಬಲ ಕೊಡುತ್ತೇವೆ. ಇದರಲ್ಲಿ ಯಾವುದೇ ಸಂಕೋಚ ಇಲ್ಲ. ಸರ್ಕಾರದ ತೀರ್ಪಿಗೆ ಬೆಂಬಲ ಕೊಡುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿಗಳು ಮೇ 3 ರವರೆಗೂ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಕೋರೋನಾ ಹೊಡೆದೋಡಿಸಲು ಮಹಡಿಯ ಮೇಲೆ ನಿಂತು ಶಬ್ಧ ಮಾಡುವುದು. ಕತ್ತಲ್ಲಿನಿಂದ ಬೆಳಕಿನೆಡೆಗೆ ಎಂಬ ಸಂದೇಶದೊಂದಿಗೆ ದೀಪ …
Read More »ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಿದ್ದರೆ ಗುಡಿಸಿ ಗುಂಡಾತರ ಮಾಡ್ತಿದ್ರು: ಸಂಸದ ಮುನಿಸ್ವಾಮಿ
ಕೋಲಾರ: ಲಾಕ್ಡೌನ್ ಮುಂದುವರೆಸಿರುವ ಪ್ರಧಾನಿ ಮೋದಿ ಬಡವರಿಗೆ ಯಾವುದೇ ಯೋಜನಗಳನ್ನು ನೀಡಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಿದ್ದರೆ ಗುಡಿಸಿ ಗುಂಡಾತರ ಮಾಡುತ್ತಿದ್ದರು. ಪ್ರಧಾನಿ ಮೋದಿ ಮಾಡುತ್ತಿರುವ ಯೋಜನೆಗಳನ್ನು ಜನ ವೀಕ್ಷಿಸುತ್ತಿದ್ದಾರೆ. ಪ್ರಧಾನಿ ಮೋದಿ ಏನ್ಮಾಡ್ತಿದ್ದಾರೆ ಎಂದು ಇಡೀ ಪ್ರಪಂಚಕ್ಕೆ ಗೊತ್ತಿದೆ ಮೋದಿ ಅವರು …
Read More »ಚಿಕ್ಕೋಡಿ: ಲಾಕ್ಡೌನ್ ಹಿನ್ನೆಲೆಯಲ್ಲಿ ರೈತರು ತಾವು ಬೆಳೆದಿದ್ದ ಬೆಳೆಗಳನ್ನು ಕೆಲವರು ಉಚಿತವಾಗಿ ಜನರಿಗೆ ನೀಡುತ್ತಿದ್ದಾರೆ.
ಚಿಕ್ಕೋಡಿ/ಬೆಳಗಾವಿ: ಲಾಕ್ಡೌನ್ ಹಿನ್ನೆಲೆಯಲ್ಲಿ ರೈತರು ತಾವು ಬೆಳೆದಿದ್ದ ಬೆಳೆಗಳನ್ನು ಕೆಲವರು ಉಚಿತವಾಗಿ ಜನರಿಗೆ ನೀಡುತ್ತಿದ್ದಾರೆ. ಇನ್ನೂ ಕೆಲವರು ತಿಪ್ಪೆಗೆ ಸುರಿಯುತ್ತಿದ್ದಾರೆ. ಆದರೆ ಇಲ್ಲೊಬ್ಬ ರೈತ ತಾನು ಬೆಳೆದ ತರಕಾರಿಯನ್ನ ಕುರಿ ಮತ್ತು ಮೇಕೆಗಳಿಗೆ ಮೇವು ನೀಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ ಗುರುನಾಥ್ ಹುಕ್ಕೇರಿ ತನ್ನ ಎರಡು ಎಕರೆ ಜಮೀನಿನಲ್ಲಿ ಒಂದು ಎಕರೆಯಲ್ಲಿ ಎಲೆಕೋಸು, ಇನ್ನೊಂದು ಎಕರೆಯಲ್ಲಿ ಹೂಕೋಸು ಬೆಳೆಯನ್ನ ಬೆಳೆಸಿದ್ದರು. ಸುಮಾರು 2 …
Read More »ಬೆಂಗ್ಳೂರಲ್ಲಿ 40 ಹಾಟ್ಸ್ಪಾಟ್ – ಯಾವ ವಾರ್ಡಿನಲ್ಲಿ ಎಷ್ಟು ಮಂದಿಗೆ ಸೋಂಕು?
ಬೆಂಗಳೂರು: ಸಿಲಿಕಾನ್ ಸಿಟಿ, ಗ್ರೀನ್ಸಿಟಿ ಎಂದು ಕರೆಸಿಕೊಳ್ಳೋ ಬೆಂಗಳೂರು ಈಗ ಕೊರೊನಾ ಹಾಟ್ಸ್ಪಾಟ್ ಆಗುತ್ತಿದೆ. ಬೆಂಗಳೂರಿನಲ್ಲಿ 2 ದಿನಗಳ ಅಂತರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜೊತೆಗೆ, ಟಿಪ್ಪುನಗರ, ಆನಂದಪುರ ವಾರ್ಡ್ಗಳನ್ನು ಸೀಲ್ಡೌನ್ ಮಾಡಲಾಗಿದ್ದು, 40 ಹಾಟ್ಸ್ಪಾಟ್ಗಳ ಮೇಲೆ ಸರ್ಕಾರ ತೀವ್ರ ನಿಗಾ ಇರಿಸಿದೆ. ಲಾಕ್ಡೌನ್ ಮಾಡಿ ಎಷ್ಟೇ ಮನವಿ ಮಾಡಿ, ಬುದ್ಧಿ ಹೇಳಿದರೂ ಜನರು ಕೇಳುತ್ತಿಲ್ಲ. ಸುಖಾಸುಮ್ಮನೇ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಇದರ ಪರಿಣಾಮವೇ ರಾಜ್ಯದಲ್ಲಿನ ಕೊರೊನಾ ಲಿಸ್ಟ್ ನಲ್ಲಿ ಬೆಂಗಳೂರು …
Read More »ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ
ನವದೆಹಲಿ: ಲಾಕ್ಡೌನ್ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಈ ನಡುವೆ ಏಪ್ರಿಲ್ 20ರ ಬಳಿಕ ಹೊಸ ಮಾರ್ಗಸೂಚಿ ಬರುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮೇ 3ರ ವರೆಗೂ ಲಾಕ್ಡೌನ್ ವಿಸ್ತರಿಸಿ ಘೋಷಣೆ ಮಾಡಿದ್ದಾರೆ. ಇದಾದ ಬಳಿಕ ಕೇಂದ್ರ ಗೃಹ ಇಲಾಖೆ ಇದರ ಅಧಿಕೃತ ಆದೇಶ ಪ್ರಕಟಿಸಿದ್ದು, ಮೇ 2ವರೆಗೂ ರಾಷ್ಟ್ರೀಯ ತುರ್ತು ನಿರ್ವಹಣೆ …
Read More »ಏನಿದು ‘ಹೆಲಿಕಾಪ್ಟರ್ ಮನಿ’? ಭಾರತದಲ್ಲಿ ಸಾಧ್ಯವೇ?
ನವದೆಹಲಿ: ಕೊರೊನಾ ಬಂದ ಮೇಲೆ ಬಿಸಿನೆಸ್ಗಳು ನೆಲ ಕಚ್ಚಿದೆ. ದೇಶದ ಆರ್ಥಿಕತೆಯ ಮೇಲೆ ಭಾರೀ ಪೆಟ್ಟಾಗಿದೆ. ಈ ಸಂದರ್ಭದಲ್ಲಿ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೊಳಿಸಿದರೆ ದೇಶದ ಆರ್ಥಿಕತೆ ಮೇಲಕ್ಕೆ ಎತ್ತಬಹುದು ಎನ್ನುವ ದೇಶದಲ್ಲಿ ಚರ್ಚೆ ಜೋರಾಗಿ ಆರಂಭಗೊಂಡಿದೆ. ಹೌದು. ಕುಸಿಯುತ್ತಿರುವ ಆರ್ಥಿಕತೆಯನ್ನು ದಿಢೀರ್ ಮೇಲಕ್ಕೆ ಎತ್ತುವುದು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ. ಆದರೆ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೆ ತಂದರೆ ಇದಕ್ಕೆ ಪರಿಹಾರ ಸಿಗಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ರಾವ್ ಕೇಂದ್ರ …
Read More »5,600 ರೂ. ನೀಡಿ 16 ಜನ್ರನ್ನು ಕಿತ್ತು ಹಾಕಿದ್ರು – ಸರ್ಕಾರಕ್ಕೆ ಮಹಿಳಾ ಟೆಕ್ಕಿಯ ನೋವಿನ ಪತ್ರ
ದಯವಿಟ್ಟು ನಮ್ಮ ಸಹಾಯಕ್ಕೆ ಬನ್ನಿ – ಕಾರ್ಮಿಕ ಇಲಾಖೆಗೆ ಪತ್ರ ಬರೆದ ಟೆಕ್ಕಿ – ಅಮೆರಿಕನ್ ಕಂಪನಿಯಲ್ಲಿದ್ದ ಉದ್ಯೋಗಿಗಳು ಬೆಂಗಳೂರು: ರಾಷ್ಟ್ರದ ಐಟಿ ರಾಜಧಾನಿಯಂದೇ ಪ್ರಸಿದ್ಧಿ ಗಳಿಸಿರುವ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆ ಲಾಕ್ಡೌನ್ ಜಾರಿಯಲ್ಲಿರುವ ಪರಿಣಾಮ ಐಟಿ ಕಂಪನಿಗಳು ತನ್ನ ಸಿಬ್ಬಂದಿಗೆ ‘ವರ್ಕ್ ಫ್ರಂ ಹೋಮ್’ ಮಾಡಲು ಸೂಚಿಸಿದೆ. ಆದರೆ ಇತ್ತೀಚೆಗೆ ‘ವರ್ಕ್ ಫ್ರಂ ಹೋಮ್’ ಮಾಡುತ್ತಿದ್ದ ಟೆಕ್ಕಿಗಳಿಗೆ ಕಂಪನಿಯೊಂದು ಶಾಕ್ ನೀಡಿದ್ದು, …
Read More »ನಾವು ಕೊಟ್ಟ ಸಲಹೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸ್ವೀಕರಿಸಿಲ್ಲ:. ಸಿದ್ದರಾಮಯ್
ಬೆಂಗಳೂರು: ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ನಿಂದಾಗಿ ಅಬಕಾರಿ ಮತ್ತ ನೋಂದಣಿ ನಿಂತಿದೆ. ಈ ಸಂದರ್ಭದಲ್ಲಿ ಆರ್ಥಿಕವಾಗಿ ಸಂಪನ್ಮೂಲ ಕ್ರೂಢೀಕರಣ ಕಷ್ಟ. ಆದ್ರೂ ರಾಜ್ಯ ಸರ್ಕಾರ ಅನಗತ್ಯವಾಗಿ ಖರ್ಚು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ನಿಮಗ ಮತ್ತು ಮಂಡಳಿ ಅಧ್ಯಕ್ಷರ ನೇಮಕ ಆಗಿಲ್ಲ. ಆದರೂ ಅವರ ಹೆಸರಲ್ಲಿನ ಕಾರನ್ನ ನ ನ್ನ ಚೇರ್ಮನ್ ಎಂಜಾಯ್ ಮಾಡ್ತಿರುತ್ತಾನೆ. ಮೊದ್ಲು …
Read More »
Laxmi News 24×7