ಕೊರೋನಾ ಸಾಂಕ್ರಾಮಿಕ ಸೋಂಕಿನ ಶಂಕಿತ ವ್ಯಕ್ತಿಗಳು ಧೂಮಪಾನಿಗಳಾಗಿದ್ದರೆ ಅವರುಗಳ ಮೇಲೆ ಸೋಂಕು ಕ್ಷಿಪ್ರವಾಗಿ ಇನ್ನಷ್ಟು ಪರಿಣಾಮ ಬೀರುತ್ತಿರುವುದಕ್ಕೆ ಸಮಗ್ರ ಪುರಾವೆ ದೊರೆತಿದೆ. ಮಪಾನಿಗಳಿಗೆ ಶ್ವಾಸಕೋಶ ಮತ್ತು ಹೃದಯ ಸೋಂಕಿನ ಅಪಾಯದ ತೀವ್ರತೆಗಳು ಹೆಚ್ಚಿವೆ, ಇದರಿಂದ ಅವರುಗಳು ಉಸಿರಾಟದ ತೊಂದರೆಗಳಿಗೂ ಸಿಲುಕಲಿದ್ದಾರೆ. ಸೋಂಕಿನಿಂದ ಅವರು ಕ್ಷಯರೋಗದಂತಹ ರೋಗಗಳಿಗೂ ತುತ್ತಾಗುತ್ತಿದ್ದಾರೆ. ಇದರರ್ಥ ಧೂಮಪಾನ ಮಾಡದ ವ್ಯಕ್ತಿಗಳಿಗೆ ಹೋಲಿಸಿದರೆ ಧೂಮಪಾನಿಗಳು ಕೋವಿಡ್-19ಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚಿವೆ. ಧೂಮಪಾನಿಗಳಿಗೆ ಮೊದಲೇ ಶ್ವಾಸಕೋಶಗಳು ಹಾನಿಗೊಳಗಾಗಿರುವುದರಿಂದ ಅವರಿಗೆ ಕೊರೋನಾ …
Read More »ಭಾರತವೇ ಲಾಕ್ ಡೌನ್ ಆಗಿದೆ. 24 ದಿನದ ಮಗು ಶವಸಂಸ್ಕಾರ ಮಾಡಲು ಸಾಧ್ಯವಾಗದೆ ಪರದಾಡಿದ ಘಟನೆ
ಯಾದಗಿರಿ: ಕೊರೊನಾ ವೈರಸ್ ಭೀತಿಯಿಂದ ಇಡೀ ಭಾರತವೇ ಲಾಕ್ ಡೌನ್ ಆಗಿದೆ. ಈ ಮಧ್ಯೆ ಬಡ ದಂಪತಿ ತಮ್ಮ 24 ದಿನದ ಮಗುವನ್ನು ಕಳೆದುಕೊಂಡು ಶವಸಂಸ್ಕಾರ ಮಾಡಲು ಸಾಧ್ಯವಾಗದೆ ಪರದಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಶಹಾಪೂರ ಪಟ್ಟಣದಲ್ಲಿ 25 ದಿನದ ಕಂದನನ್ನು ಕಳೆದುಕೊಂಡ ಪೋಷಕರು ಶವ ಸಂಸ್ಕಾರ ಪರದಾಡುತ್ತಿರುವಾಗ ಪೌರ ಕಾರ್ಮಿಕರು ನೆರವಿಗೆ ನಿಂತಿದ್ದಾರೆ. ಮಗುವಿನ ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.ಉತ್ತರ ಪ್ರದೇಶ ಮೂಲದ ಕಲ್ಯಾಣಸಿಂಗ್ ಎಂಬ ವ್ಯಕ್ತಿಯ …
Read More »ಐಸೋಲೇಷನ್ ವಾರ್ಡಿಗೆ ಮಾಸ್ಕ್ ಧರಿಸದೇ ಶ್ರೀರಾಮುಲು ಭೇಟಿ:
ರಾಮನಗರ: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗ್ತಿದ್ದರೆ, ಜನರಲ್ಲಿ ಅರಿವು ಮೂಡಿಸಬೇಕಾದ ಆರೋಗ್ಯ ಸಚಿವರೇ ಕೇರ್ಲೆಸ್ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದಲ್ಲಿ ಇಂದು ಜಿಲ್ಲಾಡಳಿತದಿಂದ ತೆಗೆದುಕೊಂಡಿರುವ ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ್ರು. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ಮೂಲಕ ಕೊರೊನಾ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾದ ಆರೋಗ್ಯ …
Read More »ಕೊರೊನಾ ವಿರುದ್ಧ ಹೋರಾಡಲು ಸಂಭಾವ್ಯ ಲಸಿಕೆ ಅಭಿವೃದ್ಧಿಪಡಿಸಿದ ಹೈದರಾಬಾದ್ ವಿವಿ
ಹೈದರಾಬಾದ್: ವಿಶ್ವವ್ಯಾಪಿ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಹೈದರಾಬಾದ್ನ ವಿಶ್ವವಿದ್ಯಾಲಯ ಸಂಭಾವ್ಯ ಲಸಿಕೆಯನ್ನು ಅಭಿವೃದ್ಧಿಗೊಳಿಸಿದೆ. ಸ್ಕೂಲ್ ಆಫ್ ಲೈಫ್ ಸೈನ್ಸ್ ಜೀವ ರಾಸಾಯನಿಕ ವಿಭಾಗದ ಅಧ್ಯಾಪಕಿ ಡಾ. ಸೀಮಾ ಮಿಶ್ರಾ ಅವರು ‘ಟಿ ಸೆಲ್ ಎಪಿಟೋಪ್ಸ್’ ಎಂಬ ಸಂಭಾವ್ಯ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಬಗ್ಗೆ ಹೈದರಾಬಾದ್ ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದು, ಈ ಲಸಿಕೆಯನ್ನು ಕೊರೊನಾ ವೈರಸ್ ವಿರುದ್ಧ ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸಲಾಗುವುದು ಎಂದಿದೆ. ಪ್ರಾಧ್ಯಾಪಕಿ ಡಾ. ಸೀಮಾ …
Read More »ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ:ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹೇರಲಾಗಿರುವ ಲಾಕ್ಡೌನ್ನಿಂದಾಗಿ ನಂದಿನಿ ಹಾಲು ಹಾಗೂ ಮೊಸರಿಗೆ ಬೇಡಿಕೆ ಕುಸಿದಿದೆ. ನಿತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶನಿವಾರ ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೊರೊನಾ ವೈರಸ್ ಹರಡುವಿಕೆ ತಡೆಯಲು ಕೆಎಂಎಫ್ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹಾಲು ಉತ್ಪಾದಕರ ಸಂಘಗಳಲ್ಲಿ …
Read More »ಪ್ರಧಾನಿ ಪರಿಹಾರ ನಿಧಿಗೆ ಬರೋಬ್ಬರಿ 25 ಕೋಟಿ ರೂ. ನೀಡಿದ ನಟ ಅಕ್ಷಯ್ ಕುಮಾರ್..!
ನವದೆಹಲಿ : ಕೊರೋನಾ ಮಹಾಮಾರಿ ಪ್ರಪಂಚದಾದ್ಯಂತ ಮರಣಮೃದಂಗ ಬಾರಿಸುತ್ತಾ ಅಟ್ಟಹಾಸ ಮೆರೆಯುತ್ತಿದೆ. ಕಿಲ್ಲರ್ ಕೊರೋನಾ ವಿರುದ್ಧ ಭಾರತ ಲಾಕ್ ಡೌನ್ ಹೋರಾಟ ಮಾಡುತ್ತಿದೆ. ಇದೆ ಹೊತ್ತಲ್ಲಿ ಪ್ರಧಾನಿ ಮೋದಿ ದೇಶವಾಸಿಗಳಲ್ಲಿ ಹಣಕಾಸಿನ ನೆರವನ್ನು ಕೋರಿದ್ದಾರೆ. ಈ ಕೊರೊನಾ ನಿಯಂತ್ರಣ ಕ್ರಮಕ್ಕಾಗಿ ದೇಶದ ಜನರು ಕೈಜೋಡಿಸಿ, ಹಣಕಾಸಿನ ನೆರವನ್ನು ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಕ್ಷಣಮಾತ್ರದಲ್ಲೇ ಸ್ಪಂದಿಸಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ತಮ್ಮ ಉಳಿತಾಯದಿಂದ ಬರೋಬ್ಬರಿ 25 ಕೋಟಿ ರೂ. …
Read More »ಧಾರವಾಡಕ್ಕೆ ನೆರವು ಘೋಷಿಸಿದ ಸುಧಾಮೂರ್ತಿ
ಧಾರವಾಡ: ಕೊರೊನಾದಿಂದ ಉಂಟಾಗಿರುವ ಸಂಕಷ್ಟ ಪರಿಹಾರೋಪಾಯ ಕಾರ್ಯಕ್ಕಾಗಿ ಈಗಾಗಲೇ ಸಾಕಷ್ಟು ನೆರವು ನೀಡಿರುವ ಇನ್ಫೋಸಿಸ್ ಪ್ರತಿಷ್ಠಾನವು ಈಗ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ 20 ಲಕ್ಷ ರೂ.ಗಳ ಪ್ರತ್ಯೇಕ ನೆರವು ಘೋಷಿಸಿದೆ. ಧಾರವಾಡ ಜಿಲ್ಲೆ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕು ಒಳಗೊಂಡು ಪರಿಹಾರ ಕಾರ್ಯ ಕೈಗೊಳ್ಳುವುದಕ್ಕಾಗಿ ಸುಧಾಮೂರ್ತಿಯವರು ಈ ನೆರವು ನೀಡಿದ್ದು, ಸಾಫಲ್ಯ ಪ್ರತಿಷ್ಠಾನ ಮತ್ತು ಗ್ರಾಮ ವಿಕಾಸ ಸಂಸ್ಥೆಗಳ ಮೂಲಕ ಈ ಪರಿಹಾರ ಕಾರ್ಯಗಳು ನಡೆಯಲಿವೆ. ಈ ಹಣದಲ್ಲಿ …
Read More »ಲಾಕ್ ಡೌನ್ ಸಂದರ್ಭದಲ್ಲಿ ಜನರು ಅವಶ್ಯಕತೆಗೆ ಹೊರ ಬಂದರೆ ಅವರನ್ನು ತೊಂದರೆ ಕೊಡಬೇಡಿ: ಸತೀಶ ಜಾರಕಿಹೊಳಿ
ಗೋಕಾಕ: ಲಾಕ್ ಡೌನ್ ಸಂದರ್ಭದಲ್ಲಿ ಜನರು ಅವಶ್ಯಕತೆಗೆ ಹೊರ ಬಂದರೆ ಅವರನ್ನು ತೊಂದರೆ ಕೊಡಬೇಡಿ ಎಂದು ಗೋಕಾಕ ಪೊಲೀಸ್ ಅಧಿಕಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೂಚನೆ ನೀಡಿದರು. ಸ್ಥಳಿಯರ ದೂರುಗಳಿಗೆ ಸ್ಪಂದಿಸಿ ಪೊಲೀಸ್ ಅಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ಮಾತನಾಡಿ ಉಪಯುಕ್ತ ಸಾಮಾನುಗಳ ಅಂಗಡಿ ತೆರೆಯುವಂತೆ ಮತ್ತು ನೀರು, ಕಿರಾಣಿ, ಹಾಲು ಮೆಡಿಕಲ್ ಸ್ಟೋರ್ ಗಳಿಗೆ ಸಾಮಾನು ತರಲು ಹೋಗುವ ಜನರನ್ನು ಹೊಡೆಯಬೇಡಿ , ಆನವಶ್ಯಕವಾಗಿ ತಿರುಗಾಡುವವರಿಗೆ ಮಾತ್ರ ಕ್ಲಾಸ್ …
Read More »ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು
ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಕಾರ್ಯಪಡೆಯ ಮುಖ್ಯಸ್ಥ ರಮೇಶ್ ಕುಮಾರ್ ಅವರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅನೌಪಚಾರಿಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ನಾಯಕ ಹಸನಬ್ಬ ಅವರು ಉಪಸ್ಥಿತರಿದ್ದರು. ಕಾರ್ಯಪಡೆಯ ಮೊದಲ ಸಭೆ ಮುಂದಿನ ಮಂಗಳವಾರ ಬೆಳಗ್ಗೆ 11 …
Read More »ಮದ್ಯದಂಗಡಿ ತೆಗೆಯಿರಿ: ರಿಷಿ ಕಪೂರ್
ಮುಂಬೈ: ಬಾಲಿವುಡ್ ಹಿರಿಯ ನಟ ರಿಷಿ ಕಪೂರ್, ಲೈಸನ್ಸ್ ಹೊಂದಿರುವ ಮದ್ಯದಂಗಡಿಗಳನ್ನು ತೆಗೆಯಬೇಕೆಂದು ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಕೊರೊನಾ ತಡೆಗೆ ಪ್ರಧಾನಿಗಳು ದೇಶವನ್ನು ಲಾಕ್ಡೌನ್ ಮಾಡಿದಾಗಿನಿಂದಲೂ ರಿಷಿ ಕಪೂರ್ ಈ ವಿಷಯವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಂದು ಟ್ವೀಟ್ ಮಾಡಿರುವ ರಿಷಿ ಕಪೂರ್, ಒಂದು ಕಾರಣಕ್ಕಾಗಿ ಪರವಾನಿಗೆ ಪಡೆದ ಮದ್ಯದಂಗಡಿಗಳನ್ನು ತೆರೆದರೆ ಸೂಕ್ತ ಎಂದಿದ್ದಾರೆ. ರಿಷಿ ಕಪೂರ್ ಟ್ವೀಟ್: ಸರ್ಕಾರ ಪ್ರತಿಸಂಜೆ ಲೈಸನ್ಸ್ ಹೊಂದಿರುವ ಮದ್ಯದ ಮಳಿಗೆಗಳನ್ನು ತೆರೆಯಲು ಅನುಮತಿ …
Read More »
Laxmi News 24×7