Breaking News

ರಾಜಕೀಯ

ಚಿಕ್ಕೋಡಿ :ಶಾನೂರಬಾಬಾ ದರ್ಗಾದ ಆವರಣದಲ್ಲಿ ಆಗಮಿಸಿದ ಕಟುಂಬ ತುತ್ತು ಅನ್ನಕ್ಕಾಗಿ‌ ಪರದಾಟ.. Mar, 27 2020

ಚಿಕ್ಕೋಡಿ : ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್‍ಗೆ ಇಡೀ ಭಾರತ ಲಾಕ್‍ಡೌನ್ ಆಗಿದೆ. ಆದರೆ ಅಮವಾಸ್ಯೆಗೆ ಚಿಕ್ಕೋಡಿ ತಾಲೂಕಿನ ಕರೋಶಿ ಶಾನೂರಬಾಬಾ ದರ್ಗಾಕ್ಕೆ ದೇವರಿಗೆ ಬಂದಿದ್ದ ಬಡ ಕುಟುಂಬವೊಂದು ಹತ್ತಿರ ಹಣವೂ ಇಲ್ಲದೆ ಪರದಾಡುವಂತಾಗಿದೆ.   ನೆರೆಯ ಮಹಾರಾಷ್ಟ್ರ ಸೋಲ್ಲಾಪೂರ ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಬೋರಗಾಂವ ಎಂಬ ದೂರದ ಊರಿಂದ ನವಾಜ ಮುಲ್ಲಾ ಎನ್ನುವ ಕುಟುಂಬ ಅಮವಾಸ್ಯೆಯೆಂದು ದರ್ಗಾಕ್ಕೆ ದೇವರ ದರ್ಶಕ್ಕೆಂದು ಆಗಮಿಸಿದ್ದರು. ಅಮವಾಸ್ಯೆ ಮತ್ತು ಅಮವಾಸ್ಯೆಯಾದ ನಂತರ ಒಂದೆರಡು …

Read More »

ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ

ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ ಮಂಗಳೂರು: 21 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಂದೇ ದಿನ ರಾಜ್ಯದಲ್ಲಿ 9 ಜನರಿಗೆ ಸೋಂಕು ತಗುಲಿದ್ದು ಜನ ಆತಂಕಕ್ಕೊಳಗಾಗಿದ್ದಾರೆ. ಕೊರೊನಾ ಸೋಂಕಿತ ಪ್ರಕರಣ 64: 21 ವರ್ಷದ ಯುವಕ, ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದು, ದುಬೈ ದೇಶಕ್ಕೆ ಪ್ರಯಾಣ ಬೆಳೆಸಿರುವ ಹಿನ್ನೆಲೆಯಿದ್ದು, ದಿನಾಂಕ 22.03.2020 ರಂದು ಭಾರತಕ್ಕೆ ವಾಪಸ್ಸಾಗಿರುತ್ತಾರೆ. ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ …

Read More »

ಕರ್ನಾಟಕದಲ್ಲಿ ಲಾಕ್‍ಡೌನ್ ಸಡಿಲ ಆಗುತ್ತಿದೆ ಪ್ರಧಾನಿ ಮೋದಿ ಅಸಮಾಧಾನ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಇಡೀ ದೇಶವನ್ನೇ ಪ್ರಧಾನಿ ಮೋದಿ ಅವರು ಲಾಕ್‍ಡೌನ್ ಮಾಡಿದ್ದರು. ಆದರೆ ಕರ್ನಾಟಕದಲ್ಲಿ ಲಾಕ್‍ಡೌನ್ ಸಡಿಲ ಆಗುತ್ತಿದೆ ಎಂದು ಪ್ರಧಾನಿ ಮೋದಿ ಅವರು ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಲಾಕ್‍ಡೌನ್ ಇದ್ದರೂ ಜನರ ಓಡಾಟ ಹೆಚ್ಚಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಸೋಂಕು ಕಡಿಮೆ ಆಗುತ್ತಿಲ್ಲ. ಆದ್ದರಿಂದ ಕೊರೊನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸಬೇಕು. ಹೀಗಾಗಿ ಇನ್ನಷ್ಟು ಕಠಿಣ ಕ್ರಮ …

Read More »

ಜಯಂತ್ ಕಾಯ್ಕಿಣಿ ವಿರಚಿತ ಕೊರೊನಾ ಜಾಗೃತಿ ಗೀತೆಗೆ ಎಸ್‍ಪಿಬಿ ಧ್ವನಿ”………

ಬೆಂಗಳೂರು: ಮಹಾಮಾರಿ ಕೊರೊನಾ ಓಡಿಸಲು ದೇಶಾದ್ಯಂತ ಶತ ಪ್ರಯತ್ನ ನಡೆಯುತ್ತಿದ್ದು, ಚಿತ್ರರಂಗದ ಹಲವರು ಸಹ ಇದಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಾತ್ರವಲ್ಲದೆ ಸಿನಿಮಾ ಕಾರ್ಮಿಕರಿಗೆ ಹಾಗೂ ಸರ್ಕಾರಕ್ಕೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಇದೀಗ ಸಿನಿಮಾ ಗೀತೆ ರಚನೆಕಾರರು ಹಾಗೂ ಸಾಹಿತಿ ಜಯಂತ್ ಕಾಯ್ಕಿಣಿ ಅವರು ವಿಭಿನ್ನವಾಗಿ ಜಾಗೃತಿ ಮೂಡಿಸಿದ್ದಾರೆ. ಹಲವು ನಟ, ನಟಿಯರು ವಿವಿಧ ಬಗೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಅದರಂತೆ …

Read More »

ಲಾಠಿ ಏಟು ತಪ್ಪಿಸಿಕೊಳ್ಳಲು ಬೆಳಗಾವಿಯ ಬೈಕ್ ಸವಾರರು ಹೊಸ ಪ್ಯಾನ್

ಬೆಳಗಾವಿ: ಪೊಲೀಸರ ಲಾಠಿ ಏಟು ತಪ್ಪಿಸಿಕೊಳ್ಳಲು ಬೆಳಗಾವಿಯ ಬೈಕ್ ಸವಾರರು ಹೊಸ ಪ್ಯಾನ್ ಮಾಡಿದ್ದಾರೆ. ನಾಯಿ ಕಚ್ಚಿದೆ ದಾರಿ ಬಿಡಿ ಎಂದು ಬೋಗಾರ್‌ವೇಸ್‌ ಬಳಿ ಬೋರ್ಡ್ ಹಿಡಿದುಕೊಂಡು ಬಂದಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಲಾಕ್ ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಪೊಲೀಸರು ಜನರು ಸಂಚರಿಸದಂತೆ ನೋಡಿಕೊಳ್ಳುತ್ತಿದ್ದಾರೆ. ಅನಗತ್ಯವಾಗಿ ತಿರುಗಾಡುತ್ತಿರುವ ಜನರಿಗೆ ಪೊಲೀಸರು ಲಾಠಿ ಬಿಸಿ ತೋರಿಸುತ್ತಿದ್ದಾರೆ. ಇದೇ ವೇಳೆ ಪೊಲೀಸರು ಹೊಡೆಯಲು ಹೊದ ಸಂದರ್ಭದಲ್ಲಿ ದ್ವಿಚಕ್ರದ ಸವಾರರಿಬ್ಬರು …

Read More »

ನಿಪ್ಪಾಣಿ “ಜನರು ಆತಂಕಪಡಬಾರದು, ಸರ್ಕಾರ ನಿಮ್ಮೊಂದಿಗಿದೆ”

ನಿಪ್ಪಾಣಿ “ಜನರು ಆತಂಕಪಡಬಾರದು, ಸರ್ಕಾರ ನಿಮ್ಮೊಂದಿಗಿದೆ” ನಿಪ್ಪಾಣಿ ನಗರ ಸಭೆಯಲ್ಲಿ ಕೊರೋನಾ ವೈರಸ್ ಕುರಿತು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಒಬ್ಬರಿಗೊಬ್ಬರು ಅಂತರ ಕಾಯ್ದುಕೊಂಡು ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ, ಸಭೆ ಉದ್ದೇಶಿಸಿ ಮಾತನಾಡಿದರು. …

Read More »

ಲಾಕ್‍ಡೌನ್ ಎಫೆಕ್ಟ್- ಸಿಗರೇಟ್ ಕೊಡದಿದ್ದಕ್ಕೆ ಬರ್ಬರವಾಗಿ ಕೊಲೆಗೈದ್ರು

ಮುಂಬೈ: ಸಿಗರೇಟ್ ನೀಡಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯನ್ನು ಇಬ್ಬರು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‍ನಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಅರವಿಂದ್ ಶಂಕರ್ ಕುಮಾರ್ (38) ಕೊಲೆಯಾದ ವ್ಯಕ್ತಿ. ಕಲ್ಯಾಣ್‍ನ ಎಪಿಎಂಸಿ ಮಾರುಕಟ್ಟೆ ಬಳಿ ಬುಧವಾರ ಕೊಲೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳನ್ನು ಬಂಧಿಸಲು ಪೊಲೀಸರು ಶೋಧಕಾರ್ಯ ಅಪ್ರಾರಂಭಿಸಿದ್ದಾರೆ. ಆಗಿದ್ದೇನು?: ಮೃತ ತರಕಾರಿ ವ್ಯಾಪಾರಿ ಅರವಿಂದ್ ತನ್ನ ಸೋದರಸಂಬಂಧಿ ಆನಂದ್ ಗುಪ್ತಾ ಜೊತೆಗೆ ಕಲ್ಯಾಣ್‍ನ ಗೋವಿಂದ್ ವಾಡಿ …

Read More »

ಕೊರೊನಾ ಮುಂಜಾಗೃತ ಕ್ರಮ ಕೈಗೊಳ್ಳಲು4 ತಿಂಗಳ ವೇತನ ನೀಡಿದ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು: ಕೊರೊನಾ ಮುಂಜಾಗೃತ ಕ್ರಮ ಕೈಗೊಳ್ಳಲು ಸಾಕಷ್ಟು ಹಣದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅವರ ಸರ್ಕಾರದ ಕೈಜೋಡಿಸಿ ಎಂದು ಮನವಿ ಮಾಡಿಕೊಂಡಿರುವುದರಿಂದ ಸಂಸದೆ ಸುಮಲತಾ ಅಂಬರೀಶ್ ಅವರು ತಮ್ಮ 4 ತಿಂಗಳ ವೇತನವನ್ನು ನೀಡಿದ್ದಾರೆ. 2 ತಿಂಗಳ ವೇತನ ಅಂದರೆ 2 ಲಕ್ಷ ರೂ.ವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. 2 ತಿಂಗಳ ವೇತನವನ್ನು ಪ್ರಧಾನಮಂತ್ರಿ ತುರ್ತು ಪರಿಹಾರ ನಿಧಿಗೆ ನೀಡುವುದಾಗಿ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಮೊದಲಿಗೆ ಮಂಡ್ಯದ ಮಿಮ್ಸ್ …

Read More »

ಬ್ರಹ್ಮಕುಮಾರಿ ಸಂಸ್ಥೆಯ ದಾದಿ ಜಾನಕಿ ಅವರು ೧೦೪ನೆ ವಯಸ್ಸಿನಲ್ಲಿ ತಮ್ಮ ದೇಹವನ್ನು ಬೆಳಗಿನ ಜಾವ ೨ ಘಂಟೆಗೆ ಮೌಂಟ್ ಆಬುವಿನ ಗ್ಲೋಬಲ್ ಆಸ್ಪತ್ರೆಯಲ್ಲಿ ತ್ಯಜಿಸಿದರು.

ಮೌಂಟ್ ಆಬು: ಬ್ರಹ್ಮಕುಮಾರಿ ಸಂಸ್ಥೆಯ ದಾದಿ ಜಾನಕಿ ಅವರು ೧೦೪ನೆ ವಯಸ್ಸಿನಲ್ಲಿ ತಮ್ಮ ದೇಹವನ್ನು ಬೆಳಗಿನ ಜಾವ ೨ ಘಂಟೆಗೆ ಮೌಂಟ್ ಆಬುವಿನ ಗ್ಲೋಬಲ್ ಆಸ್ಪತ್ರೆಯಲ್ಲಿ ತ್ಯಜಿಸಿದರು. ಅವರು ೨ ತಿಂಗಳುಗಳಿಂದ ಶ್ವಾಸಕೋಷ ಮತ್ತು ಕರುಳು ಬೇನೆಗೋಸ್ಕರ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಅಂತಿಮ ಸಂಸ್ಕಾರ ಶಾಂತಿವನದಲ್ಲಿ ಮಧ್ಯಾನ್ಹ ೩.೩೦ಕ್ಕೆ ನಡೆಯಲಿದೆ. ವಿಶ್ವದಾದ್ಯಂತ ಆಧ್ಯಾತ್ಮಿಕತೆಯನ್ನು ಪಸರಿಸುವ ಸೇವೆಯನ್ನು ದಾದಿ ಜಾನಕಿ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಮಾಡಿದ್ದಾರೆ. ವರ್ತಮಾನದಲ್ಲಿ ಪಾಕಿಸ್ತಾನದಲ್ಲಿರುವ …

Read More »

ಮೆಜೆಸ್ಟಿಕ್ ಸಂಪೂರ್ಣವಾಗಿ ಲಾಕ್‍ಡೌನ್ ಪರಿವಾಳಗಳು ಆರಾಮಾಗಿ ವಿಹಾರಿಸುತ್ತಿವೆ.

ಬೆಂಗಳೂರು: ಕೊರೊನಾ ವೈರೆಸ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸಂಪೂರ್ಣವಾಗಿ ಲಾಕ್‍ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಪರಿವಾಳಗಳು ಆರಾಮಾಗಿ ವಿಹಾರಿಸುತ್ತಿವೆ. ಹೌದು..ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸದಾ ಸಾವಿರಾರು ಜನರು ಓಡಾಡುತ್ತಿದ್ದರು. ಜೊತೆಗೆ ಬೈಕ್, ಕಾರ್, ಬಸ್ ಎಂದು ರಸ್ತೆಗಳು ಯಾವಾಗಲೂ ಜಾಮ್ ಆಗಿರುತ್ತಿತ್ತು. ಆದರೆ ಕೊರೊನಾ ಭೀತಿಯಿಂದ ಪ್ರಧಾನಿ ಮೋದಿ ಅವರು 21 ದಿನ ಲಾಕ್‍ಡೌನ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಇಂದು ಸಂಪೂರ್ಣ ಸ್ತಬ್ಧವಾಗಿದೆ. ಆದ್ದರಿಂದ ಮೆಜೆಸ್ಟಿಕ್‍ನಲ್ಲಿ ಪಾರಿವಾಳಗಳು ವಿಹಾರಿಸುತ್ತಿವೆ. ಪಾರಿವಾಳಗಳು …

Read More »