Breaking News

ರಾಜಕೀಯ

ಕೇಂದ್ರ ಸರ್ಕಾರ ಪ್ರಕಟಿಸಿರುವ ಯೋಜನೆಗಳನ್ನು ಸ್ವಾಗತಿಸುತ್ತೇನೆ.: ಸಿದ್ಧರಾಮಯ್

ಬೆಂಗಳೂರು: ಕೊರೊನಾ ಸೋಂಕಿನ‌ ಭೀತಿಯ ಹಿನ್ನೆಲೆಯಲ್ಲಿ ವಿಳಂಬವಾಗಿಯಾದರೂ, ದೇಶದ ಬಡವರು, ರೈತರು ಮತ್ತು ಕೂಲಿಕಾರ್ಮಿಕರಿಗೆ ನೆರವಾಗಲು ಕೇಂದ್ರ ಸರ್ಕಾರ ಪ್ರಕಟಿಸಿರುವ ಯೋಜನೆಗಳನ್ನು ಸ್ವಾಗತಿಸುತ್ತೇನೆ. ಈ ಪ್ಯಾಕೇಜ್  ‘Too little, Too Late’ ಎನ್ನುವ ಹಾಗಾಗಿದೆ ಎಂದು ವಿರೋಧ ಪಕ್ಷದ ‌ನಾಯಕ‌ ಸಿದ್ಧರಾಮಯ್ಯ ಮಾದ್ಯಮ ಪ್ರಕಟಣೆ ಬಿಡುಗಡೆಗೊಳಿಸಿ ಹೇಳಿದ್ದಾರೆ.: ದೇಶದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ಪತ್ತೆಯಾದುದ್ದು ಜನವರಿ ಕೊನೆ ವಾರದಲ್ಲಿ. ಕೊರೊನಾದಿಂದ ಗಂಭೀರ ಸ್ಥಿತಿ ನಿರ್ಮಾಣವಾಗಲಿದೆ, ಸರಕಾರ ನಿರ್ಲಕ್ಷ್ಯ ಮಾಡುತ್ತಿದೆ …

Read More »

ಳಗ್ಗೆ  6 ಗಂಟೆಯಿಂದ 9 ಗಂಟೆವರೆಗೆ ಮತ್ತು ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಹಣ್ಣು ಮತ್ತು ತರಕಾರಿ ಮಾರುವವರು ಜನರ ಮನೆ ಹತ್ತಿರವೇ ಬರುತ್ತಾರೆ.

ಚಿಕ್ಕೋಡಿ :  ಪಟ್ಟಣದ  23 ವಾರ್ಡುಗಳಿಗೆ ದೈನಂದಿನ ಅವಶ್ಯಕ ತರಕಾರಿ, ಹಣ್ಣು ಮತ್ತು ದಿನಸಿ ವಸ್ತುಗಳನ್ನು  ಜನರ ಮನೆ ಬಾಗೀಲಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ.  ಅನಾವಶ್ಯಕವಾಗಿ ಮನೆಯಿಂದ ಯಾರು ಹೊರಗೆ ಬರಬಾರದು ಎಂದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಮನವಿ ಮಾಡಿದ್ದಾರೆ. ಪ್ರತಿ ದಿನ ಬೆಳಗ್ಗೆ  6 ಗಂಟೆಯಿಂದ 9 ಗಂಟೆವರೆಗೆ ಮತ್ತು ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಹಣ್ಣು ಮತ್ತು ತರಕಾರಿ ಮಾರುವವರು ಜನರ …

Read More »

ಬೆಳಗಾವಿ : ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆ: ಜಗದೀಶ್ ಶೆಟ್ಟರ್

ಬೆಳಗಾವಿ : ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆ ಕುರಿತು ವೈದ್ಯಕೀಯ ಸಚಿವ ಸುಧಾಕರ್ ಜತೆ ಚರ್ಚಿಸಲಾಗಿದೆ. ಶೀಘ್ರದಲ್ಲಿ ಸ್ಥಾಪಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ   ತಿಳಿಸಿದರು. ಇಲ್ಲಿನ ಪ್ರವಾಸಿಮಂದಿರದಲ್ಲಿ ಗುರುವಾರ ಕೊರೊನಾ ನಿಯಂತ್ರಣ ಕುರಿತು ನಡೆದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತರಕಾರಿ ಮತ್ತು ದಿನಸಿ ಸಾಮಗ್ರಿಗಳನ್ನು ಜನರಿಗೆ ಸರಿಯಾಗಿ ತಲುಪಿಸಿದರೆ ಜನಸಂದಣಿ ನಿಯಂತ್ರಣ ಸೇರಿದಂತೆ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಈ …

Read More »

ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ.:ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ. ಮನೆಯಲ್ಲಿಯೇ ಉಳಿದುಕೊಂಡು ಕೊರೋನಾ ವೈರಸ್ ತಡೆಗಟ್ಟಲು ಸರ್ಕಾರದೊಂದಿಗೆ ಕೈ ಜೋಡಿಸಿ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಗುರುವಾರ ಸಂಜೆ ಪತ್ರಿಕಾ ಪ್ರಕಟನೆ ನೀಡಿರುವ ಅವರು, ಮಹಾಮಾರಿ ಕೊರೋನಾ ಸೋಂಕಿನಿಂದ ದೇಶವನ್ನು ರಕ್ಷಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡಿವೆ. ಅವುಗಳನ್ನು …

Read More »

ಧಾರವಾಡ ಜಿಲ್ಲೆಯಲ್ಲಿ 437 ಜನರ ಮೇಲೆ ಕರೋನಾ ನಿಗಾ

ಹುಬ್ಬಳ್ಳಿ.:,ಮಾ,26- ಕರೋನಾ ವೈರಸ್ ಪತ್ತೆಗಾಗಿ ಧಾರವಾಡ ಜಿಲ್ಲೆಯಲ್ಲಿ ಈವರೆಗೆ 437 ಜನರ ಮೇಲೆ ನಿಗಾ ವಹಿಸಲಾಗಿದೆ. 266 ಜನರನ್ನು ಅವರ ಮನೆಗಳಲ್ಲಿಯೇ ಪ್ರತ್ಯೇಕವಾಗಿ ಇರಿಸಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಐಸೋಲೇಶನ್ ವಾರ್ಡ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 14 ದಿನಗಳ ಪ್ರತ್ಯೇಕತಾ ಅವಧಿಯನ್ನು 155 ಜನ ಪೂರ್ಣಗೊಳಿಸಿದ್ದಾರೆ. 28 ದಿನಗಳ ಪ್ರತ್ಯೇಕತೆ ಅವಧಿಯನ್ನು 14 ಜನ ಪೂರ್ಣಗೊಳಿಸಿದ್ದಾರೆ.ಇದುವರೆಗೆ 38 ಶಂಕಿತರ ಗಂಟಲು ದ್ರವದ ಪ್ರಯೋಗಾಲಯ …

Read More »

ಕೊರೊನಾದಿಂದ ಕಂಗೆಟ್ಟ ಜನರಿಗೆ ಕೇಂದ್ರದಿಂದ ಅತಿದೊಡ್ಡ ಪರಿಹಾರ ಘೋಷಣೆ..! Full Details

ನವದೆಹಲಿ, ಮಾ.19-ಮಾರಕಕೊರೊನಾ ವೈರಸ್‍ನಿಂದಾಗಿ 21 ದಿನಗಳ ಲಾಕ್‍ಡೌನ್‍ಗೆ ಒಳಗಾಗಿರುವ ಭಾರತದಲ್ಲಿ ಬಡವರು, ಕೃಷಿಕರು ಮತ್ತುಕಾರ್ಮಿಕರ ಸೇರಿದಂತೆ ವಿವಿಧಜನರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರಇಂದುಅತಿದೊಡ್ಡಆರ್ಥಿಕ ನೆರವು ಘೋಷಿಸಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸುಖಾತೆರಾಜ್ಯ ಸಚಿವಅನುರಾಗ್‍ಠಾಕೂರ್ ಸುದ್ದಿಗೋಷ್ಠಿಯಲ್ಲಿ ಈ ಪ್ಯಾಕೇಜ್‍ಗಳನ್ನು ಪ್ರಕಟಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಈ ಪರಿಸ್ಥಿತಿ ನಿಯಂತ್ರಣಕ್ಕೆ ಬರುವತನಕಎಲ್ಲ ಸಾಲಗಳ ಮೇಲಿನ ಇಎಂಐ ವಸೂಲಾತಿಯನ್ನು ಮುಂದೂಡಲಾಗಿದೆ. ಇದನ್ನುಎಲ್ಲ ಬ್ಯಾಂಕ್‍ಗಳು, ಮತ್ತು …

Read More »

ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಹತ್ತೂ ವರದಿಗಳು ನೆಗೆಟಿವ್-. ಎಸ್. ಬಿ.ಬೊಮ್ಮನಹಳ್ಳಿ

Share , ಬೆಳಗಾವಿ -: ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಹತ್ತೂ ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಇದುವರೆಗೆ ಹತ್ತು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಈಗಾಗಲೇ ಐದು ಮಾದರಿಗಳ ವರದಿಗಳು ನೆಗೆಟಿವ್ ಬಂದಿದ್ದವು. ಹೊಸದಾಗಿ ಕಳಿಸಲಾಗಿದ್ದ ಉಳಿದ ಐದು ಮಾದರಿಗಳ ವರದಿ ಇಂದು ಬುಧವಾರ (ಮಾ.೨೫) ಬಂದಿದ್ದು, …

Read More »

ಭೂಪಾಲ: ಮಧ್ಯಪ್ರದೇಶದಲ್ಲಿ ಪತ್ರಕರ್ತರೊಬ್ಬರಿಗೆ ಮಾರಕ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಭೂಪಾಲ: ಮಧ್ಯಪ್ರದೇಶದಲ್ಲಿ ಪತ್ರಕರ್ತರೊಬ್ಬರಿಗೆ ಮಾರಕ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ಎರಡು ಮೂರು  ದಿನಗಳ ಹಿಂದೆ ಸೋಂಕು  ತಗುಲಿರುವ ಲಕ್ಷಣಗಳು ಕಂಡು ಬಂದಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ರಕ್ತದ ಮಾದರಿ, ಕಫದ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇಂದು ವೈದ್ಯಕೀಯ  ವರದಿ ಬಂದಿದ್ದು, ಕೊರೊನಾ ಸೋಂಕು ದೃಢಪಟ್ಟಿರುವುದು ಖಚಿತವಾಗಿದೆ.  ಈ ಹಿನ್ನೆಲೆಯಲ್ಲಿ ಪತ್ರಕರ್ತನ ಸಂಪರ್ಕದಲ್ಲಿದ್ದರಿಗೂ ಹೋಮ್ ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ. ಬೋಪಾಲ್ ನ ಬಹುತೇಕ ಎಲ್ಲ ಪತ್ರಕರ್ತರು ಕ್ವಾರೆಂಟೈನ್ ನಲ್ಲಿದ್ದು, …

Read More »

ಜನರೊಂದಿಗೆ ಪೊಲೀಸರುಸೌಜನ್ಯದಿಂದ ವರ್ತಿಸಬೇಕು: ವಾಟಾಳ್ ನಾಗರಾಜ

ಬೆಂಗಳೂರು: ಜನರೊಂದಿಗೆ ಪೊಲೀಸರು ಸೌಜನ್ಯದಿಂದ ವರ್ತಿಸಬೇಕು. ಲಾಠಿ ಚಾರ್ಜ್ ಮಾಡಬಾರದು ಅಂತಾ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ಜನರ ಮೇಲೆ ಲಾಠಿ ಚಾರ್ಜ್ ವಿಚಾರವಾಗಿ ಮಾತನಾಡಿದ ಅವರು, ಜನರಿಗೆ ಆಹಾರ ಧಾನ್ಯ, ದಿನಸಿ ಸುಲಭವಾಗಿ ಸಿಗುವಂತೆ ವ್ಯವಸ್ಥೆಯನ್ನು  ಮಾಡಬೇಕು.  ಬೀದಿ ಬದಿ ವ್ಯಾಪರ ಮಾಡುವವರಿಗೆ, ಅಟೋ ರಿಕ್ಷಾ ಎಲ್ಲ ಕಾರ್ಮಿಕ ವರ್ಗಕ್ಕೆ ಸರ್ಕಾರ ಹಣ ಸಂದಾಯ ಮಾಡಬೇಕು.  ಗಾರ್ಮೆಂಟ್ಸ್ ಕೆಲಸಗಾರರಿಗೆ ಕನಿಷ್ಟ ಎರಡು ತಿಂಗಳು ಹಣ ಸಂದಾಯ …

Read More »

ಮನೆ ಮನೆಗೆ ಅಗತ್ಯವಸ್ತುಗಳ ಪೂರೈಕೆ ತಲುಪಿಸುವ ಯೋಜನೆ ಆರಂಭಿಸಲಾಗುವುದು: ಅಭಯ ಪಾಟೀಲ್

ಬೆಳಗಾವಿ:  ಕೊರೊನಾ ಸೋಂಕು ತಡೆಗಟ್ಟಲು ಸಲುವಾಗಿ ರಾಷ್ಟ್ರವ್ಯಾಪಿ  ಲಾಕ್ ಡೌನ್ ಜಾರಿ ಹಿನ್ನೆಲೆಯಲ್ಲಿ  ನಗರ ಜನತೆಗೆ ಅಗತ್ಯ ಸಾಮಗ್ರಿಗಳನ್ನು ಮನೆ ಮನೆಗೆ ತಲುಪಿಸುವ ಯೋಜನೆ ಆರಂಭಿಸಲಾಗುವುದು  ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಹೇಳಿದ್ದಾರೆ. ಈ ವಿಚಾರವಾಗಿ  ಮಾತನಾಡಿದ ಅವರು, ಜನರು ಅನಗತ್ಯವಾಗಿ ಹೊರಗೆ ಬರುವುದನ್ನು ತಡೆಯುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಸಂಬಂಧಪಟ್ಟ ವ್ಯಾಪಾರಿಗಳು ಮತ್ತು ಜಿಲ್ಲಾಧಿಕಾರಿ, ಆಹಾರ ಅಧಿಕಾರಿಗಳು ಹಾಗೂ ಪೊಲೀಸರೊಂದಿಗೆ ಚರ್ಚೆ  ಮಾಡಲಾಗಿದೆ. ಮನೆ …

Read More »