ಸಿಎಂ ಯಡಿಯೂರಪ್ಪ ಸಂಪುಟ ಸಂಪುಟ ವಿಸ್ತರಣೆಗೆ ಗುರುವಾರ ಸಮಯ ನಿಗದಿ ಮಾಡಿದ್ದಾರೆ. ಈಗಾಗಲೇ ಯಾರು ಮಂತ್ರಿ ಅಂತಾನೂ ಬಹುತೇಕ ಫೈನಲ್ ಆಗಿದೆ. ಹೆಸರು ಫೈನಲ್ ಆಗಿರೋ ಅರ್ಹ ಶಾಸಕರು ಮುಂದಿನ ರಾಜಕೀಯ ಜೀವನ ಒಳ್ಳೆಯದು ಮಾಡಪ್ಪ ಅಂತ ಬೇಡಿಕೊಳ್ಳಲು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗ್ತಿದ್ದಾರೆ. ಗೆದ್ದ 11 ಶಾಸಕರ ಪೈಕಿ 10 ಜನರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಗುರುವಾರ ಸಂಪುಟ ಸೇರ್ಪಡೆ ಆಗೋಕು ಮುಂಚೆ ಸಾಹುಕಾರ್ ಟೀಂ ತಿರುಪತಿಗೆ …
Read More »ಕೊಟ್ಟ ಮಾತಿನಂತೆ ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡಬೇಕು,: ರಮೇಶ್ ಜಾರಕಿಹೊಳಿ ಶತಪ್ರಯತ್ನ
ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರ ನಡುವಿನ ಸಂಘರ್ಷ ತಾರಕಕ್ಕೇರಿದೆ. ಆಪ್ತ ಮಹೇಶ್ ಕುಮಟಳ್ಳಿಗೆ ಸ್ಥಾನ ಕಲ್ಪಿಸಲು ರಮೇಶ್ ಜಾರಕಿಹೊಳಿ ಶತಪ್ರಯತ್ನ ಪಟ್ಟು ಸಡಿಲಿಸದ ರಮೇಶ್ ಜಾರಕಿಹೊಳಿ ಮಹೇಶ್ಕುಮಟಳ್ಳಿ, ಶ್ರೀಮಂತ ಪಾಟೀಲ್ಗೂ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು, ನೀವು ಉಪಚುನಾವಣೆಯಲ್ಲಿ ಇದೇ ಮಾತನ್ನು ಹೇಳಿದ್ದೀರಿ, ಈಗ ಕೊಟ್ಟ ಮಾತಿನಿಂದ ಹಿಂದೆ ಸರಿದರೆ ಅನ್ಯಾಯವಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು,ಫೆ.3- ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮುಹೂರ್ತ ನಿಗದಿಪಡಿಸಿರುವ ಬೆನ್ನಲ್ಲೇ ಸಂಪುಟಕ್ಕೆ ಸೇರ್ಪಡೆಯಾಗಲು …
Read More »ಸಂಪುಟ ವಿಸ್ತರಣೆ ಅಷ್ಟು ಸುಲಭ ವಿಚಾರವಲ್ಲ, 17 ಜನರಿಗೆ ಕೊಟ್ಟ ಮಾತಿನಂತೆ ಸ್ಥಾನ ನೀಡಬೇಕಾಗುತ್ತದೆ:ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಸ್ಪೋಟಗೊಳ್ಳಲಿದೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಸ್ಪೋಟಗೊಳ್ಳಲಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಸತೀಶ್ ಜಾರಕಿಹೊಳಿ, ಪ್ರಸ್ತುತ ಸಂಪುಟ ವಿಸ್ತರಣೆ ಅಷ್ಟು ಸುಲಭ ವಿಚಾರವಲ್ಲ, 17 ಜನರಿಗೆ ಕೊಟ್ಟ ಮಾತಿನಂತೆ ಸ್ಥಾನ ನೀಡಬೇಕಾಗುತ್ತದೆ. ಆಗ ಮೂಲ ಬಿಜೆಪಿಯವರಿಗೆ ನಿರಾಸೆಯಾಗಲಿದೆ. ಅವರಿಗೆ ತಮ್ಮನ್ನು ಬಿಟ್ಟು ವಲಸಿಗರಿಗೆ ಆದ್ಯತೆ ನೀಡಿದ್ದಾರೆ ಎಂದು ಅಸಮಾಧಾನವುಂಟಾಗುವುದು ಸಹಜ. ಹಾಗಾಗಿ ಯಾರಿಗೆ ಮಂತ್ರಿ ಸ್ಥಾನ ನೀಡಿದರೂ …
Read More »ಇಂದು ಬೆಂಗಳೂರಿಗೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆಯ ಬಿಸಿ ತಟ್ಟಲಿದೆ.
ಬೆಂಗಳೂರು: ಇಂದು ಬೆಂಗಳೂರಿಗೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆಯ ಬಿಸಿ ತಟ್ಟಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರಾಜಧಾನಿಗೆ ಆಗಮಿಸಿರುವ ಕಾರ್ಯಕರ್ತೆಯರು ಸಿಐಟಿಯು ನಾಯಕಿ ವರಲಕ್ಷ್ಮಿ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಲಿದ್ದಾರೆ. ಆದರೆ ಇದಕ್ಕೆ ಪೊಲೀಸರು ಅವಕಾಶ ಕೊಟ್ಟಿಲ್ಲ. ಮುಂಜಾಗ್ರತೆಯಿಂದ ಸಿಐಟಿಯುನ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಮೆಜೆಸ್ಟಿಕ್ನ ರೈಲ್ವೇ ನಿಲ್ದಾಣಕ್ಕೆ ಬಂದಿರೋ ಕಾರ್ಯಕರ್ತೆಯರಿಗೆ ಪೊಲೀಸರು ದಿಗ್ಬಂಧನ ಹಾಕಿದ್ದಾರೆ. ಅತ್ತ ಫ್ರೀಡಂ ಪಾರ್ಕ್ಗೆ ಬರುತ್ತಿದ್ದ ಸಾವಿರಾರು ಕಾರ್ಯಕರ್ತೆಯರನ್ನು …
Read More »ಬೆಳಗಾವಿಯ ರಾಜಹಂಸಘಡ ಕಾರ್ಯಕ್ರಮ ವಿವಾದ: ತಗ್ಗಿ,ಬಗ್ಗಿ ನಡೆಯೆಂದರೆ ನಡೆದೇವು,ತೆವಳಿಕೊಂಡು ಹೋಗೆಂದರೆ ಸೆಟೆದು ನಿಲ್ಲಬೇಕಾಗುತ್ತದೆ! ಅಶೋಕ ಚಂದರಗಿ
ಬೆಳಗಾವಿಯ ರಾಜಹಂಸಘಡ ಕಾರ್ಯಕ್ರಮ ವಿವಾದ: ತಗ್ಗಿ,ಬಗ್ಗಿ ನಡೆಯೆಂದರೆ ನಡೆದೇವು,ತೆವಳಿಕೊಂಡು ಹೋಗೆಂದರೆ ಸೆಟೆದು ನಿಲ್ಲಬೇಕಾಗುತ್ತದೆ! ಕರ್ನಾಟಕ ಸರಕಾರದ,ಕನ್ನಡಿಗರಿಗಾದ ಅವಮಾನವನ್ನು ಸರಿಪಡಿಸುವ ಹೊಣೆ ಬೆಳಗಾವಿ ಡಿಸಿ ಯವರ ಮೇಲಿದೆ ಬೆಳಗಾವಿ ಸಮೀಪದ ಯಳ್ಳೂರು ಗ್ರಾಮದಲ್ಲಿಯ ಐತಿಹಾಸಿಕ ರಾಜಹಂಸಘಡ ಕೋಟೆಯ ಮೇಲೆ ಬಹು ಎತ್ತರದ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುವ ಮತ್ತು ಕೋಟೆಯ ಸುಧಾರಣೆಯ ಯೋಜನೆಗಾಗಿ ಕರ್ನಾಟಕ ಸರಕಾರ ಮೂರುವರೆ ಕೋಟಿ ರೂ.ಒದಗಿಸಿದೆ.ಇದರ ಭೂಮಿ ಪೂಜೆಯ ಕಾರ್ಯಕ್ರಮವು ಸೋಮವಾರ ನಡೆದಿದ್ದು ಅದು ಸಂಪೂರ್ಣವಾಗಿ ಮರಾಠಿಯಲ್ಲೇ ಇತ್ತು.ಕಾರ್ಯಕ್ರಮದ …
Read More »ಸೋನಿಯಾ ಗಾಂಧಿ ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿ ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಭಾನುವಾರ ಸಂಜೆ 7 ಗಂಟೆಗೆ ಅವರನ್ನು ಸೆಂಟ್ರಲ್ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋನಿಯಾ ಅವರ ಜೊತೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಕೂಡ ಆಸ್ಪತ್ರೆಯಲ್ಲಿ ಇದ್ದಾರೆ. ಸೋನಿಯಾ ಅವರಿಗೆ ರೂಟಿನ್ ಚೆಕಪ್ ಮಾಡಲಾಗುತ್ತಿದೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ …
Read More »ಗೆದ್ದವರಿಗೆ ಮಂತ್ರಿ ಮಾಡದೇ ಇದ್ದರೆ ರಾಜ್ಯಕ್ಕೆ ತಪ್ಪು ಸಂದೇಶ: ಶ್ರೀಮಂತ್ ಪಾಟೀಲ್
ಬೆಂಗಳೂರು : ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ದೊಡ್ಡ ಗೊಂದಲಕ್ಕೆ ಕಾರಣವಾಗಿದೆ. 10 ಜನರಿಗೆ ಮಾತ್ರ ಮಂತ್ರಿ ಸ್ಥಾನ ಅನ್ನೋ ಸಿಎಂ ಮಾತಿಗೆ ಮಿತ್ರ ಮಂಡಳಿ ಶಾಸಕರು ಪರೋಕ್ಷವಾಗಿ ವಿರೋಧ ಮಾಡ್ತಿದ್ದು, ವಚನ ಭ್ರಷ್ಟತೆಯ ಅಸ್ತ್ರ ಹೂಡುತ್ತಿದ್ದಾರೆ. ಮತ್ತೊಬ್ಬ ಅರ್ಹ ಶಾಸಕ ಶ್ರೀಮಂತ್ ಪಾಟೀಲ್ ಗೆದ್ದವರಿಗೆ ಮಂತ್ರಿ ಸ್ಥಾನ ಕೊಡದೇ ಇದ್ದರೆ ವಚನ ಭ್ರಷ್ಟತೆ ಆಗುತ್ತೆ ಅಂತ ಸಿಎಂಗೆ ಎಚ್ಚರಿಸಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಇನ್ನು …
Read More »ನನ್ನ ಬಗ್ಗೆ ಆಗಿರೋ ಅನಾವಶ್ಯಕ ಚರ್ಚೆಗೆ ತೆರೆ ಬಿದ್ದಿದೆ : ಲಕ್ಷ್ಮಣ ಸವದಿ
ಹುಬ್ಬಳ್ಳಿ, ಫೆ.2- ರಾಷ್ಟ್ರೀಯ ನಾಯಕರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನನ್ನ ಹೆಸರು ಅಂತಿಮಗೊಳಿಸಿದ್ದು, ನನ್ನ ಬಗ್ಗೆ ಆಗಿರೋ ಅನಾವಶ್ಯಕ ಚರ್ಚೆಗೆ ತೆರೆ ಬಿದ್ದಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದ ಅಧ್ಯಕ್ಷರು ಸೇರಿದಂತೆ ಮುಖ್ಯಮಂತ್ರಿಗಳೊಂದಿಗೆ ಭೇಟಿ ನೀಡಿ ಚರ್ಚೆ ಮಾಡಿದ್ದು, ನಾಮಪತ್ರ ಸಲ್ಲಿಕೆ ಬಗ್ಗೆಯೂ ಚರ್ಚಿಸಲಾಗಿದೆ ಎಂದರು. ಎಚ್.ವಿಶ್ವನಾಥ ಅವರನ್ನು ಮಂತ್ರಿ ಮಾಡುವ ಚಿಂತನೆ ಇದ್ದು, ಈ …
Read More »ನಾನು ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿಕೊಂಡು ಪಕ್ಷ ಸಂಘಟನೆ ಮಾಡಿಕೊಂಡು ಇರಲು ಸಿದ್ಧ
ಬೆಂಗಳೂರು, ಫೆ.2- ನನಗೆ ಸಚಿವ ಸ್ಥಾನ ಸಿಗದಿದ್ದರೂ ಪರವಾಗಿಲ್ಲ. ಆದರೆ ಹಿರಿಯವರಾದ ವಿಶ್ವನಾಥ್ ಅವರಿಗೆ ಮಂತ್ರಿಸ್ಥಾನ ಕೊಡಬೇಕೆಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಾರೆ ಎಂಬ ವಿಶ್ವಾಸ ಈಗಲೂ ಇದೆ. ಆದರೆ, ನನ್ನನ್ನು ಸಂಪುಟಕ್ಕೆ ತೆಗೆದುಕೊಳ್ಳುವುದಿಲ್ಲ ಎಂಬ ಮಾಹಿತಿ ಕೇಳಿ ನೋವಾಗುತ್ತಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದರು.ನಾವು ಎಲ್ಲವನ್ನು ತ್ಯಾಗ ಮಾಡಿ ಬಂದಿದ್ದೇವೆ. ಮುಖ್ಯಮಂತ್ರಿ ಬಳಿ ಇನ್ನೂ …
Read More »2 ಕೆರೆ ನಿರ್ಮಾಣದ ಕೇಲ ಸಕ್ಕೆ ಚಾಲನೆ:
ಸಣ್ಣ ನೀರಾವರಿ ಇಲಾಖೆಯಡಿ ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಮನಗುತ್ತಿ ಗ್ರಾಮದ ಮೆನ್ಯಾನವರಿಯಲ್ಲಿ ಕ್ಷೇತ್ರದ ಜನಪರ ಶಾಸಕರಾದ ಶ್ರೀ ಸತೀಶ್ ಅಣ್ಣ ಜಾರಕಿಹೊಳಿ ಅವರು 2 ಕೆರೆ ನಿರ್ಮಾಣದ ಕೇಲಸವನ್ನು ಚಾಲನೆಯಲ್ಲಿ ಇಟ್ಟಿರುವದರಿಂದ ಇವತ್ತು ಕಾಮಗಾರಿಯ ವಿಕ್ಷನೆಗಾಗಿ ಭೇಟಿ ಕೊಟ್ಟಿದ್ದರು ಅಲ್ಲದೆ ಸುಮಾರು 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಎರಡು ಕೆರೆಗಳು ಮಾರ್ಚ್ ತಿಂಗಳಿನ ಅಂತ್ಯದಲ್ಲಿ ಪೂರ್ಣಗೊಳ್ಳುವದಲ್ಲದೆ 300 ಎಕರೆಗೆ ಸಾಕಾಗುವಷ್ಟು ನೀರಾವರಿಯ ಸೌಲಭ್ಯವನ್ನು ರೈತರಿಗೆ ವದಗಿಸುವದಾಗಿ ಹೇಳಿದರು. ಅದೆ …
Read More »
Laxmi News 24×7