Breaking News

ರಾಜಕೀಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದ ಬಳಸಿದ ಕೇಂದ್ರ ಕಾರಾಗೃಹದ ವಾರ್ಡನ್‌ ಮಧುಕುಮಾರ್​​ನನ್ನು ಪೊಲೀಸರು ಬಂಧಿಸಿದ್ದಾರೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಮೈಸೂರು ನಗರ ಕೇಂದ್ರ ಕಾರಾಗೃಹದ ವಾರ್ಡನ್‌ ಮಧುಕುಮಾರ್ ಅವರನ್ನು ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸರು ಬಂಧಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಕುಡಿದ ಮತ್ತಿನಲ್ಲಿ ಮಧುಕುಮಾರ್ ಅವಾಚ್ಯ ಪದ ಬಳಸಿ ರೆಕಾರ್ಡ್ ಮಾಡಿದ್ದ 5.33 ನಿಮಿಷಗಳ ವಿಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಗರಂ ಆದ ಘಟನೆ ಉಲ್ಲೇಖಿಸಿ ಏಪ್ರಿಲ್ 28ರಂದು ಮಧುಕುಮಾರ್ ವಿಡಿಯೋ …

Read More »

ಯಾಕಪ್ಪ ನಮ್ಮಲ್ಲಿ ಹೆಣ್ಣು ಗಂಡು ಸಿಗಲ್ವಾ ಪಾಕಿಸ್ತಾನದವರನ್ನೇಕೆ ಮದುವೆಯಾಗ್ತೀರಿ??

ಯಾಕಪ್ಪ ನಮ್ಮಲ್ಲಿ ಹೆಣ್ಣು ಗಂಡು ಸಿಗಲ್ವಾ ಪಾಕಿಸ್ತಾನದವರನ್ನೇಕೆ ಮದುವೆಯಾಗ್ತೀರಿ?? ಪಾಕಿಸ್ತಾನದ ವಿರುದ್ಧ ಇನ್ನು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು; ಸಂಪೂರ್ಣ ಮೆಟ್ಟಿಗೆ ಹಚ್ಚಬೇಕು ಪಿಒಕೆ ಖಾಲಿ ಮಾಡಿಸಿ ; ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಪಾಕಿಸ್ತಾನದ ವಿರುದ್ಧ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ಸಂಪೂರ್ಣ ಮೆಟ್ಟಿಗೆ ಹಚ್ಚಬೇಕು. ಪಿಒಕೆ ಖಾಲಿ ಮಾಡಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಬಾಗಲಕೋಟೆಯಲ್ಲಿ ಸೋಮವಾರ ಮಾಧ್ಯಮಗಾರರೊಂದಿಗೆ ಅವರು ಮಾತನಾಡಿದರು. ಪೆಹಲ್’ಗಾಮ್ …

Read More »

ಕಾರು ಹಾಗೂ ಲಾರಿ ನಡುವೆ ಅಪಘಾತ ಒಂದೇ ಕುಟುಂಬದ 5 ಜನ ದುರ್ಮರಣ

ಹುಬ್ಬಳ್ಳಿ: ಕಾರು ಹಾಗೂ ಲಾರಿ ನಡುವೆ ಅಪಘಾತ ಒಂದೇ ಕುಟುಂಬದ 5 ಜನ ದುರ್ಮರಣ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿಯ ಇಂಗಳಹಳ್ಳಿ ಕ್ರಾಸ್ ಬಳಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಶ್ವೇತಾ (29), ಅಂಜಲಿ (26),ಸಂದೀಪ್ (26), ವಿಠ್ಠಲ್ (55), ಶಶಿಕಲಾ (40) ಮೃತ ದುರ್ದೈವಿಗಳು. ಬಾಗಲಕೋಟದಿಂದ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ …

Read More »

ಸಿ.ಟಿ ರವಿ – ಹೆಬ್ಬಾಳ್ಕರ್ ಪ್ರಕರಣ: ನೀತಿ ನಿರೂಪಣಾ ಸಮಿತಿಯ ವರದಿ ಬಂದ ಮೇಲೆ ತೀರ್ಮಾನ-ಸಭಾಪತಿ ಬಸವರಾಜ್ ಹೊರಟ್ಟಿ

ಸಿ.ಟಿ ರವಿ – ಹೆಬ್ಬಾಳ್ಕರ್ ಪ್ರಕರಣ: ನೀತಿ ನಿರೂಪಣಾ ಸಮಿತಿಯ ವರದಿ ಬಂದ ಮೇಲೆ ತೀರ್ಮಾನ-ಸಭಾಪತಿ ಬಸವರಾಜ್ ಹೊರಟ್ಟಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಡುವಿನ ಅಶ್ಲೀಲ ಪದ ಬಳಕೆ ಪ್ರಕರಣವನ್ನು ನೀತಿ ನಿರೂಪಣಾ ಸಮಿತಿಗೆ ಒಪ್ಪಿಸಿದ್ದು ಅದರ ವರದಿ ಬಂದಮೇಲೆ ನಿರ್ಣಯ ಪ್ರಕಟಿಸಲಾಗುವುದೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ಈ ಕುರಿತು ಸೋಮವಾರ ಬಾಗಲಕೋಟೆಯಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ …

Read More »

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ “ಉತ್ತಮ ವಿದ್ಯಾರ್ಥಿ ಗ್ರಾಮ ಪುರಸ್ಕಾರ”

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ “ಉತ್ತಮ ವಿದ್ಯಾರ್ಥಿ ಗ್ರಾಮ ಪುರಸ್ಕಾರ” ಚಿಕ್ಕೋಡಿ-“ಅಚಲವಾದ ಗುರಿ, ಯೋಜನಾ ಬದ್ಧ ಅಧ್ಯಯನದಿಂದ ಅಂದುಕೊಂಡ ಗುರಿ ಸಾಧಿಸಲು ಸಾಧ್ಯ ಎಂಬುವುದನ್ನು ನಾಗರಮುನ್ನೋಳಿಯ ಸರ್ಕಾರಿ ಪ್ರೌಢ ಶಾಲೆಯ 2024-25ನೇ ಸಾಲಿನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ತೋರಿಸಿಕೊಟ್ಟಿದ್ದು ಹೆಮ್ಮೆಯ ಸಂಗತಿಯಾಗಿದೆ” ಎಂದು ಗ್ರಾಮದ ಮುಖಂಡ ಸಿದ್ದಪ್ಪ ಮರ್ಯಾಯಿ ಹೇಳಿದರು. ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೋಳಿ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯ ಸಭಾಭವನದಲ್ಲಿ 2024-25ನೇ ಸಾಲಿನ …

Read More »

ಈ ಬಾರಿ ಜಿ.ಪಂ.ನಿಂದ 110 ಕೋಟಿ ದಾಖಲೆಮಟ್ಟದ ತೆರಿಗೆ ಸಂಗ್ರಹ

ಈ ಬಾರಿ ಜಿ.ಪಂ.ನಿಂದ 110 ಕೋಟಿ ದಾಖಲೆಮಟ್ಟದ ತೆರಿಗೆ ಸಂಗ್ರಹ ಜಿ.ಪಂ. ಸಿಇಓ ರಾಹುಲ್ ಶಿಂಧೆ ಅವರೊಂದಿಗೆ ಪತ್ರಕರ್ತರ ಸಂಘದಿಂದ ಸಂವಾದ ಕಾರ್ಯಕ್ರಮ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಬಾಕಿ ತೆರಿಗೆಯನ್ನು ಸಂಗ್ರಹಿಸಿ ಪ್ರತಿ ವರ್ಷ 45 ಲಕ್ಷ ತೆರಿಗೆಯನ್ನು ವಿಧಿಸಲಾಗಿದೆ. ಈ ಬಾರಿ 110 ಕೋಟಿ ದಾಖಲೆಮಟ್ಟದ ತೆರಿಗೆಯನ್ನು ಜಿಲ್ಲಾ ಪಂಚಾಯಿತಿಯೂ ಸಂಗ್ರಹಿಸಿದೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ …

Read More »

ಶಕ್ತಿ ಯೋಜನೆ ಬಂದ್ ಆಗಲಿ… ಆಪ್ ಆಧಾರಿತ ಪ್ರಯಾಣಿಕ ಸೇವೆಗೆ ಅವಕಾಶ ನೀಡದಿರಿ…

ಶಕ್ತಿ ಯೋಜನೆ ಬಂದ್ ಆಗಲಿ… ಆಪ್ ಆಧಾರಿತ ಪ್ರಯಾಣಿಕ ಸೇವೆಗೆ ಅವಕಾಶ ನೀಡದಿರಿ… ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಪ್ರತಿಭಟನೆ ಬೆಳಗಾವಿಯಲ್ಲಿ ಹೊಸ ಆ್ಯಪಗಳ ಮೂಲಕ ಮೋಟಾರ್ ಸೈಕಲ್ ಪ್ರಯಾಣಿಕ ಸೇವೆಗೆ ಅವಕಾಶ ನೀಡದಂತೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ, ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು ಬೆಳಗಾವಿ ನಗರದಲ್ಲಿ ಆಟೋ ಚಾಲಕರನ್ನು ಗುರಿಯಾಗಿಸಿ ಹೊಸ ಆ್ಯಪಗಳು …

Read More »

ಉಗಾರ ಗ್ರಾಮದೇವತೆ ಶ್ರೀ ಲಕ್ಷ್ಮಿದೇವಿ ಜಾತ್ರೆ ನಿಮಿತ್ಯ ಪಲ್ಲಕ್ಕಿ ಮಹೋತ್ಸವ

ಉಗಾರ ಗ್ರಾಮದೇವತೆ ಶ್ರೀ ಲಕ್ಷ್ಮಿದೇವಿ ಜಾತ್ರೆ ನಿಮಿತ್ಯ ಪಲ್ಲಕ್ಕಿ ಮಹೋತ್ಸವ ಕಾಗವಾಡ ತಾಲೂಕಿನ ಉಗಾರ ಗ್ರಾಮ ದೇವತೆ ಶ್ರೀ ಲಕ್ಷ್ಮಿ ದೇವಿ ಜಾತ್ರೆಗೆ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ಹಮ್ಮಿಕೊಂಡು ಜಾತ್ರೆಗೆ ಚಾಲನೆ ನೀಡಲಾಯಿತು ಮಂಗಳವಾರ ರಂದು ಶ್ರೀ ಲಕ್ಷ್ಮಿ ದೇವಿ ಮಂದಿರದಲ್ಲಿ ಜಾತ್ರಾ ಕಮಿಟಿ ಅಧ್ಯಕ್ಷರು ಹಾಗೂ ಶಾಸಕರಾದ ರಾಜು ಕಾಗೆ, ಉಪಾಧ್ಯಕ್ಷ ದಾದೋಬಾ ಥೋರುಷೆ ಮತ್ತು ಎಲ್ಲ ಕಮಿಟಿ ಸದಸ್ಯರು ಭಕ್ತರು ಒಂದುಗೂಡಿ ದೇವಿಗೆ ಪೂಜೆ ಅಭಿಷೇಕ ಸಲ್ಲಿಸಿ …

Read More »

ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆ ಸಂಸದ ಜಗದೀಶ್ ಶೆಟ್ಟರ್ ಪ್ರಗತಿ ಪರಿಶೀಲನೆ…ಯೋಜನೆಗಳ ಅನುಷ್ಠಾನಕ್ಕೆ ಸಲಹೆ ಸೂಚನೆ

ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆ ಸಂಸದ ಜಗದೀಶ್ ಶೆಟ್ಟರ್ ಪ್ರಗತಿ ಪರಿಶೀಲನೆ…ಯೋಜನೆಗಳ ಅನುಷ್ಠಾನಕ್ಕೆ ಸಲಹೆ ಸೂಚನೆ ಬೆಳಗಾವಿ ಜಿಲ್ಲೆಗೆ ಮಂಜೂರಾದ ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವ ಉದ್ಧೇಶದಿಂದ ಇಂದು ಸಂಸದ ಜಗದೀಶ ಶೆಟ್ಟರ್ ಅವರು ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆಯನ್ನು ನಡೆಸಿದರು. ಮಂಗಳವಾರದಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಗೃಹದಲ್ಲಿ ಬೆಳಗಾವಿಯ ಸಂಸದರಾದ ಜಗದೀಶ್ …

Read More »

ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದ ವ್ಯಕ್ತಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಮನೆಯ ಹಿತ್ತಲಿನಲ್ಲಿ ಐದಾರು ಗಾಂಜಾ ಗಿಡಗಳನ್ನು ಬೆಳೆದ ಆರೋಪದ ಮೇಲೆ 67 ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ನಿಯಂತ್ರ ಕಾಯ್ದೆ(ಎನ್​ಡಿಪಿಎಸ್) ಅಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ. ತಮ್ಮ ವಿರುದ್ಧ ಬನಶಂಕರಿ ಠಾಣಾ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಜಯನಗರದ 7ನೇ ಬ್ಲಾಕ್‌ ನಿವಾಸಿ ಚಂದ್ರಶೇಖರ್‌ (67) ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. …

Read More »