Breaking News

ರಾಜಕೀಯ

ಏಳುವರೆ ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ ಆರೋಪ

ಹಾವೇರಿ: ಮನೆ ಮುಂದೆ ಆಟವಾಡುತ್ತಿದ್ದ ಏಳೂವರೆ ವರ್ಷದ ಬಾಲಕಿಯ ಮೇಲೆ 60 ವರ್ಷದ ವೃದ್ಧನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಶಿಗ್ಗಾವಿ ತಾಲೂಕು ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಘಟನೆ ನಡೆದಿದೆ. ಬಾಲಕಿಗೆ ಮಾವಿನಹಣ್ಣು ಕೊಡುವುದಾಗಿ ಆಮಿಷವೊಡ್ಡಿರುವ ಆರೋಪಿ, ಆಕೆಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ. ಹುಲಗೂರು ಪೊಲೀಸ್ ಠಾಣೆಯಲ್ಲಿ ಶನಿವಾರ …

Read More »

ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ…

ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ… ಪಾಕಿಸ್ತಾನದ ಜೊತೆ ಯುದ್ಧದ ಅನಿರ್ವಾಯತೆ ಇಲ್ಲ; ಸಿಎಂ ಸಿದ್ಧರಾಮಯ್ಯ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ… ಪಾಕಿಸ್ತಾನದ ಜೊತೆ ಯುದ್ಧದ ಅನಿರ್ವಾಯತೆ ಇಲ್ಲ ಏನೇ ಕ್ರಮಕೈಗೊಂಡರೂ ಹೋದ ಜೀವಗಳು ಮರಳಿ ಬರಲಿವೇಯೇ?? ಮೈಸೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ‘ಪಾಕಿಸ್ತಾನದ ಜೊತೆ ಯುದ್ದದ ಅನಿವಾರ್ಯತೆ ಇಲ್ಲ, ನಾವು ಶಾಂತಿಯ ಪರವಾಗಿ ಇರುವವರು, ಆದರೆ ಪೆಹಲ್’ಗಾಮ್ ಉಗ್ರದ ದಾಳಿಯ ವಿಚಾರಕ್ಕೆ …

Read More »

8ನೇ ಓಪನ್ ಸೀ/ಚಾನೆಲ್ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ…

8ನೇ ಓಪನ್ ಸೀ/ಚಾನೆಲ್ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ… ವಿಜಯದುರ್ಗದ ಜೆಐಎಂ ಈಜು ಅಕಾಡೆಮಿಯ ವತಿಯಿಂದ 8ನೇ ಓಪನ್ ಸೀ/ಚಾನೆಲ್ ಈಜು ಸ್ಪರ್ಧೆ 2025ರಲ್ಲಿ ಬೆಳಗಾವಿಯ ಈಜುಪಟುಗಳು ಸಾಧನೆಯನ್ನು ಮಾಡಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರದ ರಾಮನಮಳಾದಲ್ಲಿ ವಿಜಯದುರ್ಗದ ಜೆಐಎಂ ಈಜು ಅಕಾಡೆಮಿಯ ವತಿಯಿಂದ 8ನೇ ಓಪನ್ ಸೀ/ಚಾನೆಲ್ ಈಜು ಸ್ಪರ್ಧೆ 2025ನ್ನು ಇತ್ತಿಚೆಗೆ ಹಮ್ಮಿಕೊಳ್ಳಲಾಗಿತ್ತು. ಶ್ರೀ ದುರ್ಗಾಮಾತಾ ಕಲಾ, ಕ್ರೀಡಾ ಮತ್ತು ಸಾಂಸ್ಕೃತಿಕ ಮಂಡಲ, ವಿಜಯದುರ್ಗ ಆಯೋಜಿಸಿದ್ದ 2 ಕಿ.ಮೀ. …

Read More »

ಬೆಳಗಾವಿಯ ಮರಾಠಾ ಮಂಡಳ ಪದವಿ ಮಹಾವಿದ್ಯಾಲಯದಲ್ಲಿ “ಫೂಡ್ ಫೆಸ್ಟಿವಲ್”

ಬೆಳಗಾವಿಯ ಮರಾಠಾ ಮಂಡಳ ಪದವಿ ಮಹಾವಿದ್ಯಾಲಯದಲ್ಲಿ “ಫೂಡ್ ಫೆಸ್ಟಿವಲ್” ಬೆಳಗಾವಿಯ ಮರಾಠಾ ಮಂಡಳ ಪದವಿ ಮಹಾವಿದ್ಯಾಲಯದಲ್ಲಿ ಫೂಡ್ ಫೆಸ್ಟಿವಲ್’ನ್ನು ಆಯೋಜಿಸಲಾಗಿತ್ತು. ಈ ಉತ್ಸವದಲ್ಲಿ, ಕಾಲೇಜು ವಿದ್ಯಾರ್ಥಿಗಳು ವಿವಿಧ ರಾಷ್ಟ್ರೀಯ ಮತ್ತು ಸ್ಥಳೀಯ ಖಾದ್ಯಗಳನ್ನೊಳಗೊಂಡ ಮಳಿಗೆಗಳನ್ನು ನಿರ್ಮಿಸಿ ಸಾಂಪ್ರದಾಯಿಕ ಮತ್ತು ಪಾಶ್ಚಿಮಾತ್ಯ ಆಹಾರವನ್ನು ಮಾರಾಟ ಮಾಡಿದರು. ಅಲ್ಲದೇ ಆ ಆಹಾರದ ಬಗ್ಗೆಯೂ ಅವರು ಮಾಹಿತಿ ನೀಡಿದರು. ಅದರಲ್ಲಿ ಮಜ್ಜಿಗೆ, ಸೊಲಕಡಿ, ಘಾವನ್, ಆಲೂ ವಡಿ, ಝೂಣಕಾ ಭಾಕರ್, ದಹಿ ಭಾತ್ , …

Read More »

2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್‌ಗಳು…

2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್‌ಗಳು… 2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್‌ಗಳು 1 ಬೆಳ್ಳಿ ಮತ್ತು 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ರೋಲರ್ ಸ್ಕೇಟಿಂಗ್ ಫೆಡರೇಶನ್ ಆಫ್ ಇಂಡಿಯಾ 2 ನೇ ಓಪನ್ ನ್ಯಾಷನಲ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್ 2025 ಅನ್ನು ಆಯೋಜಿಸಲಾಗಿತ್ತು. ಈ ಚಾಂಪಿಯನ್‌ಶಿಪ್‌ನಲ್ಲಿ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ ಸ್ಕೇಟರ್‌ಗಳು ಭಾಗವಹಿಸಿದ್ದರು. ಈ …

Read More »

ತಂದೆಯ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ

ವಿಜಯಪುರ, ಏಪ್ರಿಲ್ 25: ಪಿಸ್ತೂಲ್​ನಿಂದ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ್​ ಮಿರ್ಜಿ(22) ಆತ್ಮಹತ್ಯೆ ಮಾಡಿಕೊಂಡ ಯುವಕ (boy). ಅಶನಾಮ್ ತಂದೆ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್​ ಮಿರ್ಜಿ ಹೆಸರಿನಲ್ಲಿ ಪಿಸ್ತೂಲ್ ಲೈಸೆನ್ಸ್​ ಇದೆ. ತಂದೆ, ತಾಯಿ ಮತ್ತು ಸಂಬಂಧಿಗಳು ಮನೆಯಲ್ಲಿದ್ದಾಗಲೇ ಬೆಡ್​​ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಅಶನಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. …

Read More »

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ

ಬೆಂಗಳೂರು, ಏಪ್ರಿಲ್​ 26: ಕರ್ನಾಟಕದಲ್ಲಿ ರ‍್ಯಾಪಿಡೋ, ಉಬರ್​ ಬೈಕ್​ ಟ್ಯಾಕ್ಸಿ (Bike Taxi) ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರ ಹಲವಾರು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ.ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು …

Read More »

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಲಕ್ಷ ಸಸಿ ನೆಡುವ ಯೋಜನೆ ವಿಫಲ: ನಿರ್ವಹಣೆ ಇಲ್ಲದೇ ಒಣಗಿ ಹೋದ ಸಾವಿರಾರು ಗಿಡಗಳು

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಳೆದ ವರ್ಷ ಉದ್ದೇಶಿಸಿದ್ದ ಒಂದು ಲಕ್ಷ ಗಿಡ ನೆಡುವ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ. ಪಾಲಿಕೆ ಲಕ್ಷ ಸಸಿ ನೆಡುವ ಗುರಿ ಇಟ್ಟುಕೊಂಡಿತ್ತು. ಆದರೆ ಏಳೇ ಸಾವಿರ ಗಿಡಗಳನ್ನು ನೆಟ್ಟಿದ್ದು, ಅವುಗಳು ಕೂಡ ಸೂಕ್ತ ನಿರ್ವಹಣೆ ಇಲ್ಲದೆ ಒಣಗಿ ಹೋಗಿವೆ. ಎಲೆಲ್ಲಿ ಸಸಿ ನೆಡಲು ಉದ್ದೇಶಿಸಲಾಗಿತ್ತು?: ಕಳೆದ ವರ್ಷ ಮಳೆಗಾಲದ ಅವಧಿಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 575 ಉದ್ಯಾನಗಳ ಖಾಲಿ ಜಾಗ, ಪಾಲಿಕೆ ಒಡೆತನದ ಖಾಲಿ ಜಾಗ, ರಸ್ತೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದ ಶ್ರೀ ಪೇಠಾ ಹನುಮಾನ ದೇವರ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ …

Read More »

ಕೊಲೆಯತ್ನ ಕೇಸ್: ಹೈಕೋರ್ಟ್​ ಮೊರೆ ಹೋದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್

ಬೆಂಗಳೂರು, ಏಪ್ರಿಲ್ 25: ಕಾರಿಗೆ ಬೈಕ್ ಟಚ್ ಆಯ್ತು ಅನ್ನೋ ಕ್ಷುಲ್ಲಕ ಕಾರಣಕ್ಕೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ (Wing Commander Shiladitya Bose)​ ಏಕಾಏಕಿ ಬೈಕ್ ಸವಾರ ವಿಕಾಸ್​​ ಮೇಲೆ ಹಲ್ಲೆ ಮಾಡಿದ್ದರು. ಈ ಘಟನೆ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಶಿಲಾದಿತ್ಯ ಬೋಸ್ ವಿರುದ್ಧ ಕೊಲೆಯತ್ನ ಕೇಸ್​ ದಾಖಲಾಗಿತ್ತು. ಸದ್ಯ ಈ ಕೊಲೆಯತ್ನ ಪ್ರಕರಣ ರದ್ದು ಕೋರಿ ಶಿಲಾದಿತ್ಯ ಬೋಸ್​ ಹೈಕೋರ್ಟ್​ಗೆ (High Cour) ಅರ್ಜಿ ಸಲ್ಲಿಸಿದ್ದು, ಅವರ ವಿರುದ್ಧ ಬಲವಂತದ …

Read More »