ಹಾಸನ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಈ ಸಾಲಿನ ಪರೀಕ್ಷೆಯಲ್ಲಿ ಸಕಲೇಶಪುರ ಪಟ್ಟಣದ ಮಲ್ಲಿಕಾರ್ಜುನನಗರದ ನಿವಾಸಿ ಕೆ.ಎಸ್.ಧನ್ಯ 982ನೇ ರ್ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ಅವರು ತಮ್ಮ ಮೂರನೇ ಪ್ರಯತ್ನದಲ್ಲಿ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಧನ್ಯ ಅವರು ಇಲ್ಲಿನ ಸಾಂಬಾರ ಮಂಡಳಿಯ ನಿವೃತ್ತ ಸಹಾಯಕ ನಿರ್ದೇಶಕ ಟಿ. ಸುಬ್ರಹ್ಮಣ್ಯ ಹಾಗೂ ಸಕಲೇಶಪುರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಹಿರಿಯ ಶಿರಸ್ತೇದಾರ್ ಪಿ. ವಿಜಯಕುಮಾರಿ ದಂಪತಿಯ ಪುತ್ರಿಯಾಗಿದ್ದಾರೆ.ಈ ಹಿಂದೆ ಮೂರು ಸಲ …
Read More »ಹಲ್ಲೆ ಆರೋಪ ಮಾಡಿದ್ದ ವಿಂಗ್ ಕಮಾಂಡರ್ ನಾಪತ್ತೆ: ಜಾಮೀನಿನ ಮೇಲೆ ಹೊರಬಂದ ಬೈಕ್ ಸವಾರ
ಬೆಂಗಳೂರು: ವಾಯುಪಡೆ ವಿಂಗ್ ಕಮಾಂಡರ್ ಹಾಗೂ ವ್ಯಕ್ತಿ ನಡುವೆ ನಡೆದಿದ್ದ ಬೀದಿ ಕಾಳಗ ಸಂಬಂಧ ದೂರು, ಪ್ರತಿದೂರು ದಾಖಲಿಸಿಕೊಂಡಿರುವ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸದ್ಯ ಅಧಿಕಾರಿ ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ. ಭಾಷೆ ವಿಚಾರಕ್ಕಾಗಿ ತಮ್ಮ ಕಾರನ್ನು ಅಡ್ಡಗಟ್ಟಿ ಬೈಕ್ ಸವಾರ ವಿಕಾಸ್ ಕುಮಾರ್ ಎಂಬವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದ ವಿಂಗ್ ಕಮಾಂಡರ್ ಶೀಲಾದಿತ್ಯ, ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿ …
Read More »ಕೊನೆಗೂ ಉದ್ಘಾಟನೆಗೊಂಡ ಧಾರವಾಡ ಗಾಂಧಿ ಭವನ….ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಲಾಡರಿಂದ ಉದ್ಘಾಟನೆ
ಕೊನೆಗೂ ಉದ್ಘಾಟನೆಗೊಂಡ ಧಾರವಾಡ ಗಾಂಧಿ ಭವನ….ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಲಾಡರಿಂದ ಉದ್ಘಾಟನೆ ಇತ್ತೀಚೆಗಷ್ಟೇ ಧಾರವಾಡ ಗಾಂಧಿ ಭವನ ಉದ್ಘಾಟನೆಗೆ ಆಹ್ರಹಿಸಿ ಜನತೆ ಆಗ್ರಹಿಸಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಇದರ ಫ್ರತಿಫಲವಾಗಿ ಕಳೆದ ದಿನ ಸೋಮವಾರ ಧಾರವಾಡ ಭವ್ಯ ಗಾಂಧಿ ಭವನವು ಜಿಲ್ಲಾ ಉಸ್ತುವಾರಿ ಸಚಿವರಾ ಸಂತೋಷ ಲಾಡ್ರಿಂದ ಉದ್ಘಾಟನೆಗೊಂಡಿತ್ತು. ಧಾರವಾಡದ ಹೊಸ ಬಸ್ ನಿಲ್ದಾಣದ ಹತ್ತಿರ ನಿರ್ಮಾಣವಾಗಿದ್ದ ಗಾಂಧಿ ಭವನವನ್ನು ಉದ್ಘಾಟನೆ ಸೋಮವಾರ ಧಾರವಾಡ ಜಿಲ್ಲಾ …
Read More »ಉಚ್ಛಾಟಿತ ಶಾಸಕ ಯತ್ನಾಳ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ ಮುಸ್ಲಿಂ ಸಮುದಾಯ ಬಿಜೆಪಿ ಉಚ್ಛಾಟಿತ ಯತ್ನಾಳ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಸಮುದಾಯ
ಉಚ್ಛಾಟಿತ ಶಾಸಕ ಯತ್ನಾಳ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ ಮುಸ್ಲಿಂ ಸಮುದಾಯ ಬಿಜೆಪಿ ಉಚ್ಛಾಟಿತ ಯತ್ನಾಳ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಸಮುದಾಯ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ ರಾಮನವಮಿ ಉತ್ಸವದ ಕಾರ್ಯಕ್ರಮದಲ್ಲಿ ಉಚ್ಛಾಟಿತ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಪಾಟಿಲ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು ರಾಜ್ಯಾದ್ಯಂತ ಮುಸ್ಲಿಮ ಸಮಾಜದ ಬಾಂಧವರು ಯತ್ನಾಳರನ್ನು ಬಂದಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಆತನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ …
Read More »ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ
ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಜಾಂಬೋಟ್ಟಿಯ ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿದರು. ಜಾಂಬೋಟ್ಟಿಯ ಅರುಣ ಮಹಾರಾಜರ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿ …
Read More »ಇದು ಜನಾಕ್ರೋಶ ಯಾತ್ರೆಯಲ್ಲಾ, ಬಿಎಸ್ವೈ ಕುಟುಂಬದ ವೈಭವಿಕರಣದ ಯಾತ್ರೆ! ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಶಾಸಕ ಯತ್ನಾಳ
ಇದು ಜನಾಕ್ರೋಶ ಯಾತ್ರೆಯಲ್ಲಾ, ಬಿಎಸ್ವೈ ಕುಟುಂಬದ ವೈಭವಿಕರಣದ ಯಾತ್ರೆ! ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಶಾಸಕ ಯತ್ನಾಳ ನನಗೆ ಹಿಂದುತ್ವ ಉಳಿಸುವಂತೆ ನಿರ್ಣಯ ಮಾಡಬೇಕೆಂದು ಹೇಳುತ್ತಿದ್ದಾರೆ. ರಾಜ್ಯದ ಮೂರು ರಾಜಕೀಯ ಪಕ್ಷಗಳ ಮೇಲೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ವಿಜಯ ದಶಮಿಯವರೆಗೂ ರಾಜ್ಯ ಸುತ್ತುತ್ತೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಕುರಿತು ಮಾತನಾಡಿದರು. ಕೇಂದ್ರದ …
Read More »ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ
ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಕಗ್ಗೋಡದ ಗೋ ಶಾಲೆಯ ದನಗಳನ್ನು ಬೇರೆಡೆ ಸಾಗಾಟ ಮಾಡಲಾಗ್ತಿದೆ ಎಂಬ ಮುಸ್ಲಿಂ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಾನಹಾನಿ ಕೇಸ್ ಹಾಕಲಾಗುತ್ತದೆ. ಸಿದ್ದೇಶ್ವರ ಸಂಸ್ಥೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದೇವೆ. ಪತ್ರಿಕಾಗೋಷ್ಠಿಯಲ್ಲಿ ಇದ್ದವರು ಎಲ್ಲರ ಮೇಲೆ ಮಾನಹಾನಿ ಕೇಸ್ ಹಾಕಲಾಗುತ್ತದೆ. ದಾಖಲೆ ಇಲ್ಲದೇ ಆರೋಪ ಮಾಡಿದ್ದಾರೆ. …
Read More »ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ
ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ ಬೈಲಹೊಂಗಲ ಪಟ್ಟಣದಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯನ್ನು ರಾಜ್ಯಾಧ್ಯಕ್ಷರಾದ ಸುನೀಲ ಎಂ ಎಸ್ ಹಾಗೂ ರಾಜ್ಯದ ಎಲ್ಲಾ ಕರ್ನಾಟಕ ಯುವ ರಕ್ಷಣಾ ವೇದಿಕೆ ಪದಾಧಿಕಾರಿಗಳ ಮುಂದಾಳತ್ವದಲ್ಲಿ ಬೈಲಹೊಂಗಲ ಪಟ್ಟಣದಲ್ಲಿ ಘಟಕವನ್ನು ಸ್ಥಾಪನೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಕನ್ನಡದ ಹಬ್ಬ ಕನ್ನಡದ ಕಣ್ಮಣಿ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿದ್ದರು ಈ ಕಾರ್ಯಕ್ರಮವನ್ನು ಮೊದಲಿಗೆ ಬೈಲಹೊಂಗಲ ಘಟಕದ ಅಧ್ಯಕ್ಷರಾದ ರಾಚಪ್ಪ ಪಾಟೀಲ್ ಎಲ್ಲರನ್ನೂ …
Read More »ಉ*ಗ್ರರ ದಾಳಿಯಲ್ಲಿ ಮೃ*ತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃ*ತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.
ಪಹಲ್ಗಾಂಮ್: ಉ*ಗ್ರರ ದಾಳಿಯಲ್ಲಿ ಮೃ*ತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃ*ತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ. ಮೃ*ತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್ ಲಾಡ್ ಅವರೇ ತಿಳಿಸುತ್ತಿದ್ದಾರೆ. “ಮೃ*ತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. …
Read More »*ಸಮಾಜದ ನಾಲ್ಕೂ ಅಂಗಗಳ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ: ಸಿ.ಎಂ ಸಿದ್ದರಾಮಯ್ಯ*
ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ: ಸಿಎಂ* *ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ* ಬೆಂಗಳೂರು : ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …
Read More »
Laxmi News 24×7