Breaking News

ರಾಜಕೀಯ

ಖ್ಯಾತ ವೈದ್ಯರಾದ ಡಾ. ಗಿರೀಶ ಸೋನವಾಲ್ಕರ್‌ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಬೆಳಗಾವಿ: ನಗರದ ಸಿವಿಲ್‌ ಆಸ್ಪತ್ರೆಯ ಐಎಮ್‌ಎ ಆವರಣದಲ್ಲಿ ಬುಧವಾರ ಖ್ಯಾತ ವೈದ್ಯರಾದ ಡಾ. ಗಿರೀಶ ಸೋನವಾಲ್ಕರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಡಾ. ಗಿರೀಶ ಸೋನವಾಲ್ಕರ್‌ ಫೌಂಡೇಶನ್‌ , ಲೇಕವ್ಯೂ ಆಸ್ಪತ್ರೆಯ , ಡಾ. ಗಿರೀಶ ಸೋನವಾಲ್ಕರ್‌ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಸೆ. 17 ರಂದು ನಡೆದ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಶಾಸಕರಾದ ರಾಜು ಸೇಠ …

Read More »

ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಹಸ್ತಾಂತರಿಸಿ… ಬೆಳಗಾವಿಯಲ್ಲಿ ಭಾರತೀಯ ಬೌಧ್ಧ ಮಹಾಸಭೆಯ ಪ್ರತಿಭಟನೆ

ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಹಸ್ತಾಂತರಿಸಿ… ಬೆಳಗಾವಿಯಲ್ಲಿ ಭಾರತೀಯ ಬೌಧ್ಧ ಮಹಾಸಭೆಯ ಪ್ರತಿಭಟನೆ ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಹಸ್ತಾಂತರಿಸಿ… ಬೆಳಗಾವಿಯಲ್ಲಿ ಭಾರತೀಯ ಬೌಧ್ಧ ಮಹಾಸಭೆಯ ಪ್ರತಿಭಟನೆ ಜಿಲ್ಲಾಧಿಕಾರಿಗಳ ಮೂಲಕ ಬಿಹಾರ ಸಿಎಂಗೆ ಮನವಿ ಫೆಬ್ರವರಿ 12 ರಂದು ರಾಷ್ಟ್ರವ್ಯಾಪಿ ಆಂದೋಲನ ಮಹಾಬೋಧಿ, ಮಹಾ ವಿಹಾರ, ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಬಿಟ್ಟು ಕೊಡಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿಂದು ಭಾರತೀಯ ಬೌದ್ಧ ಮಹಾಸಭೆಯ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬುಧವಾರ ಬೆಳಗಾವಿ …

Read More »

ಸೆ.19ರಂದು ಬಿಡುಗಡೆಯಾಗುತ್ತಿರುವ ಜೊತೆಯಾಗಿ ಹಿತವಾಗಿ – ನಟ ಅಗಸ್ತ್ಯ ಪ್ರೇಕ್ಷಕರ ಬೆಂಬಲ ಕೋರಿಕೆ |

ಸೆ.19ರಂದು ಬಿಡುಗಡೆಯಾಗುತ್ತಿರುವ ಜೊತೆಯಾಗಿ ಹಿತವಾಗಿ – ನಟ ಅಗಸ್ತ್ಯ ಪ್ರೇಕ್ಷಕರ ಬೆಂಬಲ ಕೋರಿಕೆ | ಕನ್ನಡ ಚಲನಚಿತ್ರದಲ್ಲಿ ಬೆಳೆಯಲು ಸಾಕಷ್ಟು ಕಷ್ಟ ಇದೆ. ಇದೇ ಸೆ.19 ರಂದು ರಾಜ್ಯಾದ್ಯಂತ ಜೊತೆಯಾಗಿ ಹಿತವಾಗಿ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರ ನಟ ಅಗಸ್ತ್ಯ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಉತ್ತರ ಕರ್ನಾಟಕದ ಚಲನಚಿತ್ರ ಎಂದರೆ ಬೇರೆ ದೃಷ್ಟಿಕೋನದಿಂದ ನೋಡುತ್ತಾರೆ. ಜೊತೆಯಾಗಿ ಹಿತವಾಗಿ ಕನ್ನಡ ಚಲನಚಿತ್ರ ತಂದೆ, ಮಗನ ಬಾಂಧವ್ಯದ ಕುರಿತು ಹಾಗೂ …

Read More »

ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚಿಂತನೆ – ಮರಾಠಾ ಜಾತಿ ಗಣತಿ ಕುರಿತು ವಿಠ್ಠಲ್ ಹಲಗೇಕರ್ ಅಭಿಪ್ರಾಯ |

ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚಿಂತನೆ – ಮರಾಠಾ ಜಾತಿ ಗಣತಿ ಕುರಿತು ವಿಠ್ಠಲ್ ಹಲಗೇಕರ್ ಅಭಿಪ್ರಾಯ | ಡಿಸಿಸಿ ಬ್ಯಾಂಕ್ ಸ್ಪರ್ಧೆ ಮಾಡುವುದರ ಕುರಿತು ಚಿಂತನೆ ನಡೆಸಲಾಗುತ್ತಿದೆ. ಇನ್ನೂ ಸಮಯ ಇದೆ ಎಂದು ಖಾನಾಪುರ ಶಾಸಕ ವಿಠ್ಠಲ್ ಹಲಗೇಕರ್ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ‌ಸುದ್ದಿಗಾರರೊಂದಿಗೆ ಮಾತನಾಡಿದರು. ಡಿಸಿಸಿ ಬ್ಯಾಂಕ್ ಚುನಾವಣೆಯ ಕುರಿತು ಸ್ಪರ್ಧೆ ನಡೆಸುವ ವಿಚಾರ ಚಿಂತನೆ ನಡೆದಿದೆ. ಆದಷ್ಟು ಶೀಘ್ರದಲ್ಲೇ ತಿಳಿಸಲಾಗುವುದು ಎಂದರು. ಮರಾಠಾ ಸಮಾಜ ಕರ್ನಾಟಕದಲ್ಲಿ …

Read More »

ಕರ್ನಾಟಕ ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಸೇರಿಸಿದ ಬಗ್ಗೆ ಬಿಜೆಪಿ ನಾಯಕರು ಖಂಡನೆ |

ಕರ್ನಾಟಕ ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಸೇರಿಸಿದ ಬಗ್ಗೆ ಬಿಜೆಪಿ ನಾಯಕರು ಖಂಡನೆ | ಹಿಂದೂ ಜಾತಿಗಳ ನಡುವೆ ಕ್ರಿಶ್ಚಿಯನ್ ಸೇರಿಸಿ ಸರಕಾರ ಧರ್ಮ ಒಡೆಯುವ ಹುನ್ನಾರ ನಡೆಸಿದೆ ಎಂದು ಮಾಜಿ ವಿಧಾನ ಪರಿಷತ್ತಿನ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು. ಬುಧುವಾರ ಗಾಂಧಿ ಭವನದಲ್ಲಿ ಹಿಂದೂ ಜಾಗೃತ ವೇದಿಕೆ ಸಮಾವೇಶದಲ್ಲಿ ಮಾತನಾಡಿದರು. ರಾಜ್ಯ ಸರಕಾರ ಜಾತಿ ಗಣತಿಯಲ್ಲಿ ಎಲ್ಲ ಹಿಂದೂ ಸಮಾಜದಲ್ಲಿ ಕ್ರಿಶ್ಚಿಯನ್ ಸಮಾಜ ಸೇರಿಸಿ ಹುಚ್ಚು ಸಾಹಸ ಮಾಡಿದೆ. ಹಿಂದೂ …

Read More »

ಚಡಚಣದಲ್ಲಿ ಅತಿದೊಡ್ಡ ಬ್ಯಾಂಕ್ ದರೋಡೆ: SBI ಮ್ಯಾನೇಜರ್, ಕ್ಯಾಶಿಯರ್ ಕೈಕಾಲು ಕಟ್ಟಿ, ಕೂಡಿ ಹಾಕಿ ನಗದು ದೋಚಿ ದುಷ್ಕರ್ಮಿಗಳು ಪರಾರಿ

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನ ಪ್ರಕರಣ ವರದಿಯಾಗಿದೆ. ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಈ ದರೋಡೆ ನಡೆದಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ: ಮುಖಕ್ಕೆ ಮುಸುಕು ಹಾಕಿಕೊಂಡು ಹಾಗೂ ಮಿಲಿಟರಿ ಮಾದರಿ ಬಟ್ಟೆ ಹಾಕಿಕೊಂಡು ಬಂದ ದರೋಡೆಕೋರರು ಚಡಚಣ ಪಟ್ಟಣದ ಎಸ್​​​ಬಿಐ ಬ್ಯಾಂಕ್ ಮ್ಯಾನೇಜರ್, ಕ್ಯಾಶಿಯರ್ …

Read More »

ಜಾತಿ ಪಟ್ಟಿಯಲ್ಲಿ ಕ್ರಿಶ್ಚಿಯನ್ ಧರ್ಮದ ಜೊತೆ ಹಿಂದೂ ಜಾತಿ ಕಾಲಂ ಗೊಂದಲ

ಬೆಂಗಳೂರು: ಜಾತಿ ಗಣತಿ ಇದೇ ಸೆ. 22ರಿಂದ ಆರಂಭವಾಗಲಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡಲು ಸಕಲ ಸಿದ್ಧತೆ ನಡೆಸಿದೆ. ಈ ಮಧ್ಯೆ ಜಾತಿ ಪಟ್ಟಿಯಲ್ಲಿ ಮತಾಂತರಿತ ಕ್ರಿಶ್ಚಿಯನ್ ಧರ್ಮದೊಂದಿಗೆ ಮೂಲ ಜಾತಿಯನ್ನು ಪ್ರತ್ಯೇಕವಾಗಿ ತೋರಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.‌ ಅಷ್ಟಕ್ಕೂ ಏನಿದು ಜಾತಿ ಪಟ್ಟಿಯಲ್ಲಿನ ಮತಾಂತರ ಜಾತಿ ಕಾಲಂ ವಿವಾದ ಎಂಬ ವರದಿ ಇಲ್ಲಿದೆ. ಸೆ.22 ರಿಂದ ರಾಜ್ಯ ಸರ್ಕಾರ ರಾಜ್ಯದಲ್ಲಿ ಮತ್ತೊಂದು ಸಾಮಾಜಿಕ …

Read More »

ಮಲಮಗಳನ್ನು ಕಟ್ಟಡದ ಮೇಲಿಂದ ತಳ್ಳಿ ಕೊಲೆಗೈದ ಮಲತಾಯಿ; ಆಸ್ತಿಗಾಗಿ ಕೃತ್ಯ!

ಬೀದರ್: ಮಲ ಮಗಳಿಗೂ ಆಸ್ತಿ ಹಂಚಿಕೆ ಆಗುತ್ತದೆ ಎಂಬ ಕಾರಣಕ್ಕೆ ಮಹಿಳೆಯೊಬ್ಬಳು ಮೂರು ಮಹಡಿ ಕಟ್ಟಡದ ಮೇಲಿಂದ ಬಾಲಕಿಯನ್ನು ತಳ್ಳಿ ಕೊಲೆ ಮಾಡಿದ ಘಟನೆ ಇಲ್ಲಿನ ನ್ಯೂ ಆದರ್ಶ ಕಾಲನಿಯಲ್ಲಿ ಇತ್ತೀಚೆಗೆ ನಡೆದಿದೆ. ಈ ಸಂಬಂಧ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಸಾನ್ವಿ (6) ಮೃತ ಬಾಲಕಿ. ಪ್ರಕರಣದಲ್ಲಿ ಆರೋಪಿಯನ್ನು ರಾಧಾ ಎಂದು ಗುರುತಿಸಲಾಗಿದೆ. ಆಗಸ್ಟ್​​ 27ರಂದು ಮಲತಾಯಿ ರಾಧಾ ಬಾಲಕಿಗೆ ಆಟವಾಡಿಸುವ ನೆಪದಲ್ಲಿ ಮೂರನೇ ಮಹಡಿಗೆ ಕರೆದೊಯ್ದಿದ್ದು, ಯಾರಿಗೂ ಕಾಣದಂತೆ …

Read More »

ಜಾರಕಿಹೊಳಿ ಲಿಂಗಾಯತ ವಿರೋಧಿ ಎಂಬ ಅಪಪ್ರಚಾರ ನಿಲ್ಲಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ |

ಜಾರಕಿಹೊಳಿ ಲಿಂಗಾಯತ ವಿರೋಧಿ ಎಂಬ ಅಪಪ್ರಚಾರ ನಿಲ್ಲಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ | ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ನಿಮಿತ್ತ ಹುಕ್ಕೇರಿ ತಾಲೂಕಿನ ನಿಡಸೋಸಿಯಲ್ಲಿ ದಿವಂಗತ ಅಪ್ಪಣಗೌಡ ಪಾಟೀಲ ಪ್ಯಾನಲ್ ನ ಪ್ರಚಾರದ ಸಭೆಯಲ್ಲಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಡಿಸಿಸಿ ಬ್ಯಾಂಕ್ ಅಭ್ಯರ್ಥಿ ರಾಜೇಂದ್ರ ಪಾಟೀಲ ಸೇರಿದಂತೆ ಅನೇಕರು ಇದ್ದರು. ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಜಾರಕಿಹೊಳಿ ಕುಟುಂಬದ ವಿರುದ್ದ ಕೇಲ ವಿರೋಧಿಗಳ …

Read More »

ಖಾನಾಪುರ ರೈಲು ನಿಲ್ದಾಣಕ್ಕೆ 14 ಕೋಟಿ ಅನುದಾನ – 2026ರೊಳಗೆ ಮಾದರಿ ರೈಲು ನಿಲ್ದಾಣ ಗುರಿ |

ಖಾನಾಪುರ ರೈಲು ನಿಲ್ದಾಣಕ್ಕೆ 14 ಕೋಟಿ ಅನುದಾನ – 2026ರೊಳಗೆ ಮಾದರಿ ರೈಲು ನಿಲ್ದಾಣ ಗುರಿ | ಖಾನಾಪುರ:ಖಾನಾಪುರದ ರೈಲು ನಿಲ್ದಾಣದ ಅಭಿವೃದ್ದಿಗಾಗಿ ರೈಲ್ವೇ ಇಲಾಖೆಯಿಂದ ಮೂರು ಕೋಟಿ ವಿಶೇಷ ಅನುದಾನ ಮಂಜೂರಾಗಿದ್ದು ಇದರಲ್ಲಿ ನಿಲ್ದಾಣದ ಪ್ಲಾಟಫಾರ್ಮ್‌ ವಿಸ್ತರಣೆ,ಶೌಚಾಲಯ ನಿರ್ಮಾಣ ಸೇರಿದಂತೆ ಪ್ರಯಾಣಿಕರ ಅನುಕೂಲಕ್ಕೆ ನಾನಾ ಸೌಲಭ್ಯ ಒದಗಿಸುವ ಕಾಮಿಗಾರಿಗಳಿಗೆ ಸಚಿವ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು ಖಾನಾಪುರ ಸಂಪದ್ಭರಿತ ತಾಲೂಕಾಗಿದ್ದು ಪ್ರಮುಖವಾಗಿ ಕೃಷಿ ಉತ್ಪಾದನೆ …

Read More »