ಮೂಡಲಗಿ- ಮೂಡಲಗಿ ಶೈಕ್ಷಣಿಕ ವಲಯದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಅನುಕೂಲವಾಗುವ ನಿಟ್ಟಿನಲ್ಲಿ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ 2 ಲಕ್ಷ ರೂ ಮೊತ್ತದ ಪುಸ್ತಕಗಳನ್ನು ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದ ಪುರಸಭೆಯ ಆವರಣದಲ್ಲಿ 2 ಲಕ್ಷ ರೂಪಾಯಿ ವೆಚ್ಚದ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು, ಇಂಥ ಪುಸ್ತಕಗಳನ್ನು ಓದಿ ಬಳಕೆ ಮಾಡಿಕೊಂಡು …
Read More »ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧನ; ನಕಲಿ ಚಿನ್ನದ ಕೇಸ್ನಲ್ಲಿ ಶಕ್ಕೆ ಪಡೆದ ED
ಬೆಂಗಳೂರು, (ಏಪ್ರಿಲ್ 09): ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (Shivamogga DCC Bank ) ಹಗರಣ ಪ್ರಕರಣದಲ್ಲಿ ಬ್ಯಾಂಕ್ನ ಅಧ್ಯಕ್ಷ ಮಂಜುನಾಥ್ ಗೌಡ (Manjunath Gowda) ಅವರನ್ನು ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಬಂಧಿಸಿದ್ದಾರೆ. ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ನಿನ್ನೆ(ಏಪ್ರಿಲ್ 08) ಡಿಸಿಸಿ ಅಧ್ಯಕ್ಷ ಮಂಜುನಾಥ್ ಗೌಡ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ …
Read More »ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ವಿಧಿಸಿದ ಕೋರ್ಟ್
ಬೆಂಗಳೂರು, ಏಪ್ರಿಲ್ 09: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ (Valmiki Corporation scam) ಕೇಸ್ನ ಆರೋಪಿ, ಮಾಜಿ ಸಚಿವ ಬಿ.ನಾಗೇಂದ್ರಗೆ (B Nagendra) ಚೆಕ್ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ. ಚೆಕ್ಬೌನ್ಸ್ ಪ್ರಕರಣದಲ್ಲಿ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1 ಕೋಟಿ 25 ಲಕ್ಷ ರೂ. ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ ಒಂದು ವರ್ಷ ಸೆರೆವಾಸ ಅನುಭವಿಸಬೇಕೆಂದು 42ನೇ …
Read More »ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಯುವಕನ ಎರಡು ಕಾಲುಗಳು ಕಟ್!
ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಯುವಕನ ಎರಡು ಕಾಲುಗಳು ಕಟ್! ಬೆಳಗಾವಿ ಜಿಲ್ಲೆಯ ಗೋಕಾಕ್ ರೋಡ್ ರೈಲ್ವೆ ನಿಲ್ದಾಣ ಬಳಿ ಘಟನೆ ಹೊಳೆಪ್ಪ ಹುಲಕುಂದ ಆತ್ಮಹತ್ಯೆಗೆ ಯತ್ನಿಸಿದ ಯುವಕ ಗೋಕಾಕ್ ತಾಲೂಕಿನ ಶಿಂಧಿಕುರಬೇಟ್ ಗ್ರಾಮದ ಯುವಕನಿಗೆ ಎರಡು ಕಾಲುಗಳು ಕಟ್ ರೈಲ್ವೆ ನಿಲ್ದಾಣದಲ್ಲಿ ಬೈಕ್ ನಿಲ್ಲಿಸಿ ಬಂದು ಆತ್ಮಹತ್ಯೆಗೆ ಯತ್ನ ಅಧಿಕಾರಿಗಳ ವಿಚಾರಣೆ ವೇಳೆ ಹಳಿ ದಾಟುವ ವೇಳೆ ಘಟನೆಯಾಗಿದೆ ಎಂದು ಮಾಹಿತಿ ತೀವ್ರವಾಗಿ ಗಾಯಗೊಂಡಿರೋ ಯುವಕನನ್ನು ಬೆಳಗಾವಿ …
Read More »ಗುಣಮಟ್ಟದ ಕೆಲಸ ಕಲ್ಯಾಣ ಕರ್ನಾಟಕದಲ್ಲಿ ಆಗುತ್ತಿಲ್ಲ ಅಂದಿದ್ದೆ, ಸರ್ಕಾರ ಭ್ರಷ್ಟಾಚಾರ ಮಾಡಿದೆ ಎಂದಿಲ್ಲ: ರಾಯರೆಡ್ಡಿ
ಬೆಂಗಳೂರು: “ರಾಜ್ಯದಲ್ಲಿ ಭ್ರಷ್ಟ ವ್ಯವಸ್ಥೆ ಇದೆ. ಕಲ್ಯಾಣ ಕರ್ನಾಟಕದಲ್ಲಿ ಗುಣಮಟ್ಟದ ಕೆಲಸ ಆಗುತ್ತಿಲ್ಲ. ಕಲ್ಯಾಣ ಕರ್ನಾಟಕದ ಕಾಮಗಾರಿಗಳ ಬಗ್ಗೆ ಮಾತ್ರ ಪ್ರಸ್ತಾಪಿಸಿದ್ದೇನೆ. ಗುಣಮಟ್ಟದ ಕೆಲಸ ಆಗುತ್ತಿಲ್ಲ ಎಂದಿದ್ದೇ ಅಷ್ಟೇ, ಬಿಜೆಪಿಯವರು ಅರ್ಧಂಬರ್ಧ ತಿಳಿದುಕೊಂಡು ಮಾತನಾಡುತ್ತಿದ್ದಾರೆ” ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, “ವರ್ಗಾವಣೆ ಒಂದು ದಂಧೆ ಆಗಿದೆ. ನಾನು ಸಿಎಂ ಸಿದ್ದರಾಮಯ್ಯ ಸರ್ಕಾರ ಭ್ರಷ್ಟ ಅಂತ ಹೇಳಿಲ್ಲ. …
Read More »ಹುಬ್ಬಳ್ಳಿ, ಬೆಳಗಾವಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ*
ಹುಬ್ಬಳ್ಳಿ, ಬೆಳಗಾವಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ* *ವಿಮಾನಯಾನ ಸಂಸ್ಥೆಗಳ ಜತೆ ಸುದೀರ್ಘ ಸಭೆ ನಡೆಸಿದ ಸಚಿವ ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ* *ಕಲ್ಬುರ್ಗಿ ಸೇರಿ ರಾಜ್ಯದ 6 ನಗರ ವಿಮಾನ ಸೇವೆ ಬಲವರ್ಧನೆ: ಎಂ ಬಿ ಪಾಟೀಲ* ಬೆಂಗಳೂರು: ಕಲ್ಬುರ್ಗಿ ಸೇರಿದಂತೆ ರಾಜ್ಯದ ಎರಡನೇ ಹಂತದ ಆರು ನಗರಗಳಿಗೆ ವಿಮಾನಯಾನ ಸೇವೆಯನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಮಂಗಳವಾರ ವಿವಿಧ ವಿಮಾನಯಾನ …
Read More »ಕನಕಪುರ ರಸ್ತೆ ಎರಡು ತಾಣ ವೀಕ್ಷಿಸಿದ ತಂಡ2ನೇ ವಿಮಾನ ನಿಲ್ದಾಣ: ಸಚಿವರನ್ನು ಭೇಟಿಯಾದ ಎಎಐ ತಂಡ*
ಬೆಂಗಳೂರು: ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು. ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಸಚಿವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, …
Read More »ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ: ಗೃಹ ಸಚಿವ ಪರಮೇಶ್ವರ*
ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ: ಗೃಹ ಸಚಿವ ಪರಮೇಶ್ವರ* -ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ -ಜಿಎಸ್ಟಿ ಪಾಲು ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯ – ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಆಗುವುದಿಲ್ಲ ಮಂಡ್ಯ : ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಜಿಎಸ್ಟಿ ಕಟ್ಟುವುದರಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ ಪರಿಶೀಲನೆಗೆ …
Read More »ಏಪ್ರಿಲ್ 11ರಂದು ಬೆಳಗಾವಿ ರಾಣಿ ಚೆನ್ನಮ್ಮ ವಿವಿ 13ನೇ ಘಟಿಕೋತ್ಸವ-ಕುಲಪತಿ ಡಾ.ಸಿ ಎಂ. ತ್ಯಾಗರಾಜ್
ಏಪ್ರಿಲ್ 11ರಂದು ಬೆಳಗಾವಿ ರಾಣಿ ಚೆನ್ನಮ್ಮ ವಿವಿ 13ನೇ ಘಟಿಕೋತ್ಸವ-ಕುಲಪತಿ ಡಾ.ಸಿ ಎಂ. ತ್ಯಾಗರಾಜ್ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಏಪ್ರಿಲ್ 11ರಂದು ವಿಟಿಯು ಎಪಿಜೆ ಅಬ್ದುಲ್ ಕಲಾಂ ಸಭಾ ಭವನದಲ್ಲಿ ಜರುಗಲಿದೆ ಎಂದು ಕುಲಪತಿ ಡಾ ಸಿ.ಎಂ ತ್ಯಾಗರಾಜ್ ತಿಳಿಸಿದರು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ದಲ್ಲಿ ಗೌರವಾನ್ವಿತ ರಾಜ್ಯಪಾಲರು ಹಾಗೂ ಕುಲಾಧಿಪತಿಗಳಾದ ಮಾನ್ಯ ಥಾವರಚೆಂದ ಗೆಹಲೋತ್ …
Read More »ಕ್ಷುಲ್ಲಕ ಕಾರಣಕ್ಕೆ ಹತ್ತಕ್ಕೂ ಅಧಿಕ ಗುಂಪಿನಿಂದ ಯುವಕನ ಮೇಲೆ ಮಾರಣಾಂತಿಕ ಹ*ಲ್ಲೆ!*
ಕ್ಷುಲ್ಲಕ ಕಾರಣಕ್ಕೆ ಹತ್ತಕ್ಕೂ ಅಧಿಕ ಗುಂಪಿನಿಂದ ಯುವಕನ ಮೇಲೆ ಮಾರಣಾಂತಿಕ ಹ*ಲ್ಲೆ!* ಸ್ಪೇರಸ್ಪಾರ್ಟ್ ಶಾಪ್ ನಲ್ಲಿ ಮಾಡುತ್ತಿದ್ದ ಯುವಕನನ್ನು ಎತ್ತಾಕೊಂಡು ಹೋಗಿ ಮಾರಣಾಂತಿಕ ಹಲ್ಲೆ *ಬೈಕ್ ನಲ್ಲಿ ಕರೆದುಕೊಂಡು ಹೋಗಿ ಕಲ್ಲು, ಕಟ್ಟಿ*ಗಳಿಂದ ಮನಬಂದಂತೆ ಥಳಿತ ಆರೋಪ!* ಗಾಯ**ಗೊಂಡ ಯುವಕನಿಗೆ ಬೆಳಗಾವಿ ಬೀಮ್ಸ್ ನಲ್ಲಿ ಚಿಕಿತ್ಸೆ *ಬೈಕ್ ನಲ್ಲಿ ಒತ್ತಾಯಪೂರ್ವಕವಾಗಿ ಯುವಕನನ್ನು ಹತ್ತಿಸಿಕೊಂಡು ಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ* ಬೆಳಗಾವಿ ಶಿವಾಜಿ ರೋಡನ ಕೊನ್ವಾಳ ಗಲ್ಲಿಯ ಅಂಗಡಿಯಲ್ಲಿ ಕೆಲಸ …
Read More »
Laxmi News 24×7