Breaking News

ರಾಜಕೀಯ

ಚಡಚಣದಲ್ಲಿ ಅತಿದೊಡ್ಡ ಬ್ಯಾಂಕ್ ದರೋಡೆ: SBI ಮ್ಯಾನೇಜರ್, ಕ್ಯಾಶಿಯರ್ ಕೈಕಾಲು ಕಟ್ಟಿ, ಕೂಡಿ ಹಾಕಿ ನಗದು ದೋಚಿ ದುಷ್ಕರ್ಮಿಗಳು ಪರಾರಿ

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನ ಪ್ರಕರಣ ವರದಿಯಾಗಿದೆ. ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಈ ದರೋಡೆ ನಡೆದಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ: ಮುಖಕ್ಕೆ ಮುಸುಕು ಹಾಕಿಕೊಂಡು ಹಾಗೂ ಮಿಲಿಟರಿ ಮಾದರಿ ಬಟ್ಟೆ ಹಾಕಿಕೊಂಡು ಬಂದ ದರೋಡೆಕೋರರು ಚಡಚಣ ಪಟ್ಟಣದ ಎಸ್​​​ಬಿಐ ಬ್ಯಾಂಕ್ ಮ್ಯಾನೇಜರ್, ಕ್ಯಾಶಿಯರ್ …

Read More »

ಜಾತಿ ಪಟ್ಟಿಯಲ್ಲಿ ಕ್ರಿಶ್ಚಿಯನ್ ಧರ್ಮದ ಜೊತೆ ಹಿಂದೂ ಜಾತಿ ಕಾಲಂ ಗೊಂದಲ

ಬೆಂಗಳೂರು: ಜಾತಿ ಗಣತಿ ಇದೇ ಸೆ. 22ರಿಂದ ಆರಂಭವಾಗಲಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡಲು ಸಕಲ ಸಿದ್ಧತೆ ನಡೆಸಿದೆ. ಈ ಮಧ್ಯೆ ಜಾತಿ ಪಟ್ಟಿಯಲ್ಲಿ ಮತಾಂತರಿತ ಕ್ರಿಶ್ಚಿಯನ್ ಧರ್ಮದೊಂದಿಗೆ ಮೂಲ ಜಾತಿಯನ್ನು ಪ್ರತ್ಯೇಕವಾಗಿ ತೋರಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.‌ ಅಷ್ಟಕ್ಕೂ ಏನಿದು ಜಾತಿ ಪಟ್ಟಿಯಲ್ಲಿನ ಮತಾಂತರ ಜಾತಿ ಕಾಲಂ ವಿವಾದ ಎಂಬ ವರದಿ ಇಲ್ಲಿದೆ. ಸೆ.22 ರಿಂದ ರಾಜ್ಯ ಸರ್ಕಾರ ರಾಜ್ಯದಲ್ಲಿ ಮತ್ತೊಂದು ಸಾಮಾಜಿಕ …

Read More »

ಮಲಮಗಳನ್ನು ಕಟ್ಟಡದ ಮೇಲಿಂದ ತಳ್ಳಿ ಕೊಲೆಗೈದ ಮಲತಾಯಿ; ಆಸ್ತಿಗಾಗಿ ಕೃತ್ಯ!

ಬೀದರ್: ಮಲ ಮಗಳಿಗೂ ಆಸ್ತಿ ಹಂಚಿಕೆ ಆಗುತ್ತದೆ ಎಂಬ ಕಾರಣಕ್ಕೆ ಮಹಿಳೆಯೊಬ್ಬಳು ಮೂರು ಮಹಡಿ ಕಟ್ಟಡದ ಮೇಲಿಂದ ಬಾಲಕಿಯನ್ನು ತಳ್ಳಿ ಕೊಲೆ ಮಾಡಿದ ಘಟನೆ ಇಲ್ಲಿನ ನ್ಯೂ ಆದರ್ಶ ಕಾಲನಿಯಲ್ಲಿ ಇತ್ತೀಚೆಗೆ ನಡೆದಿದೆ. ಈ ಸಂಬಂಧ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಸಾನ್ವಿ (6) ಮೃತ ಬಾಲಕಿ. ಪ್ರಕರಣದಲ್ಲಿ ಆರೋಪಿಯನ್ನು ರಾಧಾ ಎಂದು ಗುರುತಿಸಲಾಗಿದೆ. ಆಗಸ್ಟ್​​ 27ರಂದು ಮಲತಾಯಿ ರಾಧಾ ಬಾಲಕಿಗೆ ಆಟವಾಡಿಸುವ ನೆಪದಲ್ಲಿ ಮೂರನೇ ಮಹಡಿಗೆ ಕರೆದೊಯ್ದಿದ್ದು, ಯಾರಿಗೂ ಕಾಣದಂತೆ …

Read More »

ಜಾರಕಿಹೊಳಿ ಲಿಂಗಾಯತ ವಿರೋಧಿ ಎಂಬ ಅಪಪ್ರಚಾರ ನಿಲ್ಲಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ |

ಜಾರಕಿಹೊಳಿ ಲಿಂಗಾಯತ ವಿರೋಧಿ ಎಂಬ ಅಪಪ್ರಚಾರ ನಿಲ್ಲಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ | ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ನಿಮಿತ್ತ ಹುಕ್ಕೇರಿ ತಾಲೂಕಿನ ನಿಡಸೋಸಿಯಲ್ಲಿ ದಿವಂಗತ ಅಪ್ಪಣಗೌಡ ಪಾಟೀಲ ಪ್ಯಾನಲ್ ನ ಪ್ರಚಾರದ ಸಭೆಯಲ್ಲಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಡಿಸಿಸಿ ಬ್ಯಾಂಕ್ ಅಭ್ಯರ್ಥಿ ರಾಜೇಂದ್ರ ಪಾಟೀಲ ಸೇರಿದಂತೆ ಅನೇಕರು ಇದ್ದರು. ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಜಾರಕಿಹೊಳಿ ಕುಟುಂಬದ ವಿರುದ್ದ ಕೇಲ ವಿರೋಧಿಗಳ …

Read More »

ಖಾನಾಪುರ ರೈಲು ನಿಲ್ದಾಣಕ್ಕೆ 14 ಕೋಟಿ ಅನುದಾನ – 2026ರೊಳಗೆ ಮಾದರಿ ರೈಲು ನಿಲ್ದಾಣ ಗುರಿ |

ಖಾನಾಪುರ ರೈಲು ನಿಲ್ದಾಣಕ್ಕೆ 14 ಕೋಟಿ ಅನುದಾನ – 2026ರೊಳಗೆ ಮಾದರಿ ರೈಲು ನಿಲ್ದಾಣ ಗುರಿ | ಖಾನಾಪುರ:ಖಾನಾಪುರದ ರೈಲು ನಿಲ್ದಾಣದ ಅಭಿವೃದ್ದಿಗಾಗಿ ರೈಲ್ವೇ ಇಲಾಖೆಯಿಂದ ಮೂರು ಕೋಟಿ ವಿಶೇಷ ಅನುದಾನ ಮಂಜೂರಾಗಿದ್ದು ಇದರಲ್ಲಿ ನಿಲ್ದಾಣದ ಪ್ಲಾಟಫಾರ್ಮ್‌ ವಿಸ್ತರಣೆ,ಶೌಚಾಲಯ ನಿರ್ಮಾಣ ಸೇರಿದಂತೆ ಪ್ರಯಾಣಿಕರ ಅನುಕೂಲಕ್ಕೆ ನಾನಾ ಸೌಲಭ್ಯ ಒದಗಿಸುವ ಕಾಮಿಗಾರಿಗಳಿಗೆ ಸಚಿವ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು ಖಾನಾಪುರ ಸಂಪದ್ಭರಿತ ತಾಲೂಕಾಗಿದ್ದು ಪ್ರಮುಖವಾಗಿ ಕೃಷಿ ಉತ್ಪಾದನೆ …

Read More »

ಜಾತಿ ಗಣತಿಯಲ್ಲಿ ಮರಾಠಾ ಸಮಾಜದ ಗುರುತು ಸ್ಪಷ್ಟವಾಗಬೇಕು – ಎಂ.ಜಿ.ಮೋಳೆ |

ಜಾತಿ ಗಣತಿಯಲ್ಲಿ ಮರಾಠಾ ಸಮಾಜದ ಗುರುತು ಸ್ಪಷ್ಟವಾಗಬೇಕು – ಎಂ.ಜಿ.ಮೋಳೆ | ಧರ್ಮ ಹಿಂದು, ಜಾತಿ ಮರಾಠಾ, ಮಾತೃ ಭಾಷಾ ಮರಾಠಿ, ಉಪಜಾತಿ ಕುಂಬಿ ಎಂದು ಜಾತಿಗಣತಿಯಲ್ಲಿ ಉಲ್ಲೇಖಿಸಬೇಕು ಎಂದು ಸಕಲ ಮರಾಠಾ ಸಮಾಜ ಮತ್ತು ಮರಾಠಾ ಪರಿಷತ್ತಿನ ಎಂ.ಜಿ.ಮೋಳೆ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯ ಸರಕಾರ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದೆ. ಸಾಮಾನ್ಯ ವರ್ಗಗಳ ಬಗ್ಗೆ ಆಯೋಗ ತೆಗೆದುಕೊಳ್ಳುವ ತಿರ್ಮಾನಕ್ಕೆ ನಾವು ಬದ್ಧರಿದ್ದೇವೆ ಎಂದರು. ಸೆ.22 …

Read More »

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್! ಅಧಿಕಾರಿಗಳ ವಿರುದ್ಧ ಕ್ರಮ, ಬೆಳೆ ಹಾನಿ ಸಮೀಕ್ಷೆ ಕೂಡ ಶೀಘ್ರದಲ್ಲೇ.

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್! ಅಧಿಕಾರಿಗಳ ವಿರುದ್ಧ ಕ್ರಮ, ಬೆಳೆ ಹಾನಿ ಸಮೀಕ್ಷೆ ಕೂಡ ಶೀಘ್ರದಲ್ಲೇ. ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್ ಮಾಡಲು ಸರಕಾರ ಆದೇಶ ಮಾಡಿದೆ. ಇಂದು ಸಂಜೆ ಅವರೊಂದಿಗೆ ಸಭೆ ಇದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಖಾಸಗಿ ಮಾರುಕಟ್ಟೆಯವರು ಅಧಿಕಾರಿಗಳ ಮೇಲೆ ದಬ್ಬಾಳಿಕೆಯ ನಡೆಸಿರುವ ಕುರಿತು ಮಾಹಿತಿ ತಿಳಿದು ಬಂದಿದೆ. ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿ …

Read More »

ಮುಂದೆ ಯಾವಾಗಲೂ ಅಧ್ಯಕ್ಷ ಆಗುವುದಿಲ್ಲ : ರಮೇಶ ಕತ್ತಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಅಣ್ಣಾಸಾಹೇಬ ಜೊಲ್ಲೆ..!

ಮುಂದೆ ಯಾವಾಗಲೂ ಅಧ್ಯಕ್ಷ ಆಗುವುದಿಲ್ಲ : ರಮೇಶ ಕತ್ತಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಅಣ್ಣಾಸಾಹೇಬ ಜೊಲ್ಲೆ..! ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ದಿವಂಗತ ಅಪ್ಪಣಗೌಡ ಪಾಟೀಲ ಸಹಕಾರಿ ಪ್ಯಾನಲ್ ನ ಪೂರ್ವ ಭಾವಿ ಸಭೆಯು ಹುಕ್ಕೇರಿ ತಾಲೂಕಿನ ನಿಡಸೋಸಿಯಲ್ಲಿ ಜರುಗಿತು. ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಮಾತನಾಡಿ,ಡಿಸಿಸಿ ಬ್ಯಾಂಕ್ ನಲ್ಲಿ ಮುಂದೆ ನಮ್ಮ ಆಡಳಿತ ಬರಲಿದ್ದು, ರೈತರಿಗೆ ಮರು ಪಾವತಿಯನ್ನು ಫ್ರೀ ಯಾಗಿ ಮಾಡಿಕೊಡುತ್ತೆವೆ, ಅಧ್ಯಕ್ಷ ಸ್ಥಾನ …

Read More »

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಕಾನೂನು ಬಾಹಿರ – ರೈತರ ಮೋಸ ಬಯಲು, ಟ್ರೆಡ್ ಲೈಸನ್ಸ್ ರದ್ದು!

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಕಾನೂನು ಬಾಹಿರ – ರೈತರ ಮೋಸ ಬಯಲು, ಟ್ರೆಡ್ ಲೈಸನ್ಸ್ ರದ್ದು! ಜೈ ಕಿಸಾನ್ ಖಾಸಗಿ ಮಾರುಕಟ್ಟೆಯವರು ಕಳೆದ‌ 2021ರಲ್ಲಿ ಕಾನೂನು ಬಾಹಿರವಾಗಿ ಟ್ರೆಡ್ ಲೈಸನ್ಸ್ ಪಡೆದು ರೈತರಿಂದ ಹೆಚ್ಚುವರಿ ಹಣ ಸುಲಿಗೆ ಮಾಡುವುದು, ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆ ನಡೆಯುತ್ತಿದ್ದರೂ ಕೋಲ್ಡ್ ಸ್ಡೋರೆಜ್ ವ್ಯವಸ್ಥೆ, ತರಕಾರಿ ಬರುವುದು ಹಾಗೂ ಹೊರಗಡೆ ಹೋಗುವುದರ ಬಗ್ಗೆ ಯಾವುದೇ ದಾಖಲೆ ಇಟ್ಟುಕೊಂಡಿರಲ್ಲ ಎಂದು ರಾಜಕುಮಾರ ‌ಟೋಪಣ್ಣವರ ಹೇಳಿದರು. ಮಂಗಳವಾರ …

Read More »

ಗೊಂದಲಗಳಿಗೆ ತೆರೆ ಎಳೆದ ಬಸವಜಯ ಮೃತ್ಯುಂಜಯ ಸ್ವಾಮೀಜಿ.

ರಾಯಬಾಗ : ಜಾತಿ ಗಣತಿ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರದ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ಏನನ್ನು ಬರಿಸಬೇಕು ಅಂತ ಲಿಂಗಾಯತ ಸಮಾಜದಲ್ಲಿ ಬಾರಿ ಗೊಂದಲ ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಬಸವಜಯ ಮೃತ್ಯುಂಜಯ ಸ್ವಾಮೀಜಿ. ರಾಯಬಾಗ ತಾಲೂಕೀನ‌ ಪರಮಾನಂದವಾಡಿ ಗ್ರಾಮದಲ್ಲಿ ಕೂಡಲ ಸಂಗಮದ ಶ್ರೀಗಳಿಂದ ಸ್ಪಷ್ಟನೆ. ಸಮೀಕ್ಷೆಯಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದಿಸಿ. ಲಿಂಗಾಯತ ಪಂಚಮಸಾಲಿ ಸಮಾಜದ ಬಾಂಧವರಿಗೆ ಶ್ರೀಗಳು ಕರೆ. ಎ-0868 ಎಂದು ಸಂಖ್ಯೆ ನಮೂದಿಸುವಂತೆ ಸ್ವಾಮೀಜಿ …

Read More »