Breaking News

ರಾಜಕೀಯ

ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು…

ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು… ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು ಹರಿಸದಂತೆ ಆಗ್ರಹಿಸಿದ ಇಂದು ಚಿಕ್ಕಪಡಸಲಗಿ ಗ್ರಾಮದ ಬಳಿ ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಚಿಕ್ಕಪಡಸಲಗಿ ಗ್ರಾಮದ ಬಳಿ ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದ ಬಳಿ ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ …

Read More »

ಕಸದ ಗುಡ್ಡೆಗೆ ಬೆಂಕಿ, ಸ್ಥಳೀಯರಲ್ಲಿ ಆತಂಕ ಸೃಷ್ಟಿ….. ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ,

ಧಾರವಾಡ ಮದಿಹಾಳ ಕ್ರಾಸ್ ಬಳಿಯ ಸಾರಿಗೆ ಡಿಪೋ ಸಮೀಪ ಕಸದ ಗುಡ್ಡೆಗೆ ಬೆಂಕಿ, ಸ್ಥಳೀಯರಲ್ಲಿ ಆತಂಕ ಸೃಷ್ಟಿ….. ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ, ನಿಟ್ಟುಸಿರು ಬಿಟ್ಟ ಸ್ಥಳೀಯರು.. ಕಿಡಗೇಡಿಗಳು ಕಸದ ಗುಡ್ಡೆಗೆ ಬೆಂಕಿ ಹಚ್ಚಿದ ಪರಿಣಾಮ ಸ್ಥಳೀಯರು ಕೆಲಕಾಲ‌ ಆತಂಕಕ್ಕೆ ಒಳಗಾದ ಘಟನೆ ಧಾರವಾಡದ ನಗರದಲ್ಲಿಂದು‌ ನಡೆದಿದ್ದು, ಅಗ್ನಿ ಶಾಮಕದಳದ ಸಿಬ್ಬಂದಿಯವರು‌ಕಾರ್ಯಾಚರಣೆ ನಡೆಸಿ‌ ಸ್ಥಳೀಯರ ಆತಂಕ ದೂರು ಮಾಡಿದ್ದಾರೆ. ಧಾರವಾಡ ಮದಿಹಾಳ ಕ್ರಾಸ್‌ನಿಂದ ಹೆಬ್ಬಳ್ಳಿ ಅಗಸಿಗೆ ಸಂಪರ್ಕ ಕಲ್ಪಿಸುವ …

Read More »

ಬೆಳಗಾವಿ ರಾಮತೀರ್ಥ ನಗರದ ಶ್ರೀ ಚಾಂಗದೇವ ಜಾತ್ರಾ ಮಹೋತ್ಸವ

ಬೆಳಗಾವಿ ರಾಮತೀರ್ಥ ನಗರದ ಶ್ರೀ ಚಾಂಗದೇವ ಜಾತ್ರಾ ಮಹೋತ್ಸವ ಬೆಳಗಾವಿಯ ರಾಮತೀರ್ಥ ನಗರದ ಶ್ರೀ ಚಾಂಗದೇವ ರಾಜಾಬಾಗಸವಾರ ಯಮನೂರ ಅಜ್ಜನ ಜಾತ್ರಾ ಮಹೋತ್ಸವ ಮಾ.18 ರಿಂದ ಆರಂಭವಾಗಿದ್ದು 23 ರ ವರೆಗೆ ನಡೆಯಲಿದೆ ಕಣಬರ್ಗಿ ರಸ್ತೆ ರಾಮತೀರ್ಥ ನಗರದ ಒಂದನೇ ಬಸ್ ನಿಲ್ದಾಣದ ಹತ್ತಿರವಿರುವ ಶ್ರೀ ಚಾಂಗದೇವ ರಾಜಬಾಗಸವಾರ ಯಮನೂರ ಅಜ್ಜನ ಜಾತ್ರೆ ನಿಮಿತ್ಯ ಮಾರ್ಚ್ 18 ರಿಂದ ವಿವಿಧ ಧಾರ್ಮಿಕ ಕಾರ್ಯಗಳು ನಡೆದುಬಂದಿದ್ದು, ಶನಿವಾರ ಮಧ್ಯಾಹ್ನ ಮಹಾಪ್ರಸಾದ ಸಂಜೆ …

Read More »

ರಾಯಬಾಗ ತಾಲೂಕಿನಾದ್ಯಂತ 20 ಪರೀಕ್ಷಾ ಕೇಂದ್ರಗಳಲ್ಲಿ 7148 ವಿದ್ಯಾರ್ಥಿಗಳು ಶಾಂತಿ ಸುವ್ಯವಸ್ಥೆಯಿಂದ ಮೊದಲನೇ ದಿನದ ಪರೀಕ್ಷೆ ಬರೆದರು.

ರಾಯಬಾಗ ತಾಲೂಕಿನಾದ್ಯಂತ 20 ಪರೀಕ್ಷಾ ಕೇಂದ್ರಗಳಲ್ಲಿ 7148 ವಿದ್ಯಾರ್ಥಿಗಳು ಶಾಂತಿ ಸುವ್ಯವಸ್ಥೆಯಿಂದ ಮೊದಲನೇ ದಿನದ ಪರೀಕ್ಷೆ ಬರೆದರು. ಇಂದಿನಿಂದ ಪ್ರಾರಂಭವಾದ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳನ್ನು ಶಿಕ್ಷಕರು ಹಲವು ಕಡೆ ವಿವಿಧ ರೀತಿಯಲ್ಲಿ ಸ್ವಾಗತಿಸಿಕೊಂಡರು. ತಾಲೂಕಿನಾದ್ಯಂತ ಪರೀಕ್ಷೆಯು ಸುಗಮ ನಿರ್ವಹಣೆಗೆ ಆಸನ ವ್ಯವಸ್ಥೆ, ಸಿಸಿ ಟಿವಿ, ವೆಬಕಾಷ್ಟಿಂಗ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳು ಒದಗಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದ್ದು, ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ …

Read More »

ಬದುಕೆಂಬುದು ಒಂದು ಪರೀಕ್ಷೆ” ಎಂದು ನಂದಗಡ ಪೋಲಿಸ್ ಠಾಣೆಯ ಹವಾಲ್ದಾರ್ ನಾಗರಾಜ್ ಬೆಳವಡಿ ಕವಿತೆ

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಪ್ರಾರಂಭ ಅದರ ಒಂದು ಭಾಗದಂತೆ “ಬದುಕೆಂಬುದು ಒಂದು ಪರೀಕ್ಷೆ” ಎಂದು ನಂದಗಡ ಪೋಲಿಸ್ ಠಾಣೆಯ ಹವಾಲ್ದಾರ್ ನಾಗರಾಜ್ ಬೆಳವಡಿ ಅವರು ತಮ್ಮ ಕವಿತೆಯಿಂದ ಮುಂದಿನ ನುಡಿಗಳನ್ನು ಸಾದರ ಪಡಿಸಿದ್ದಾರೆ  ಸದಾ ಒಂದಲ್ಲ ಒಂದು ಕವಿತೆಯನ್ನು ರಚಿಸಿ ಖಾನಾಪೂರ ತಾಲೂಕಿನ ಪರಂಪರೆ ಮತ್ತು ತಾಲೂಕಿನ ಸ್ಥಿತಿ ಗತಿಗೆ ತಕ್ಕಂತೆ ಕವಿತೆ ಸದರ ಪಡಿಸಿರುವ ನಂದಗಡ ಪೋಲಿಸ್ ಠಾಣೆಯ ಹವಾಲ್ದಾರ್ ನಾಗರಾಜ್ ಬೆಳವಡಿ ಅವರು …

Read More »

ಗಡಿವಿವಾದವನ್ನು ಪದೇ ಪದೇ ಕೆಣಕುವ ಮಹಾರಾಷ್ಟ್ರಕ್ಕೆ ಕರ್ನಾಟಕ ಸರ್ಕಾರ ತಕ್ಕ ಉತ್ತರ ನೀಡಲಿ-ಕನ್ನಡ ಹೋರಾಟಗಾರ ಅಶೋಕ್ ಚಂದರಗಿ

ಗಡಿವಿವಾದವನ್ನು ಪದೇ ಪದೇ ಕೆಣಕುವ ಮಹಾರಾಷ್ಟ್ರಕ್ಕೆ ಕರ್ನಾಟಕ ಸರ್ಕಾರ ತಕ್ಕ ಉತ್ತರ ನೀಡಲಿ-ಕನ್ನಡ ಹೋರಾಟಗಾರ ಅಶೋಕ್ ಚಂದರಗಿ ಕರ್ನಾಟಕ ಮಹಾರಾಷ್ಟ್ರ ಗಡಿವಿವಾದವನ್ನು ಮಹಾರಾಷ್ಟ್ರದಲ್ಲಿ ಪದೇ ಪದೇ ಕೆಣಕುವ ಕೆಲಸವನ್ನು ಮಾಡುತ್ತಿದ್ದರೂ ಕರ್ನಾಟಕ ಸರ್ಕಾರ ಅದನ್ನು ಚಾಲೆಂಜ್ ಮಾಡುವ ಕೆಲಸವನ್ನು ಮಾಡದೆ ಇರುವುದು ವಿಷಾದನೀಯವೆಂದು ಕನ್ನಡ ಸಂಘಟನೆಗಳ ಅಧ್ಯಕ್ಷ ಹೋರಾಟಗಾರ ಅಶೋಕ ಚಂದರಗಿ ವಿಷಾಧ ವ್ಯಕ್ತಪಡಿಸಿದರು. ಈ ಕುರಿತು ಗುರುವಾರ ಮಾಧ್ಯಮ ಘೋಷ್ಠಿಯಲ್ಲಿ ಮಾತನಾಡಿದವರು ಈ ನಿಟ್ಟಿನಲ್ಲಿ ಮಹಾರಾಷ್ಟ್ರದವರು ಮಹಾತ್ಮ ಪುಲೆ …

Read More »

ಎಸ್.ಎಸ್.ಎಲ್.ಸಿ ಪರೀಕ್ಷೆ -1 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಆವರಣ ನಿರ್ಭಂಧಿತ ಪ್ರದೇಶ;144ರ ಮೇರೆಗೆ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಾಚ್ 21, 2025 ರಿಂದ ಎಪ್ರೀಲ್ 4 ವರೆಗೆ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಪ್ರಯುಕ್ತ (ಹುಬ್ಬಳ್ಳಿ-ಧಾರವಾಡ ನಗರ ಹೊರತು ಪಡಿಸಿ) ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಆದೇಶಿಸಿರುವ ಅವರು, ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 106 ಪರೀಕ್ಷಾ ಕೇಂದ್ರಗಳಲ್ಲಿ ಮಾಚ್ 21, 2025 …

Read More »

ಚಾಲಕನ ನಿಯಂತ್ರಣ ತಪ್ಪಿ ಧಾರವಾಡ ಸವದತ್ತಿ ರಸ್ತೆಯಲ್ಲಿ ಮರೆವಾಡ ಬಸ್ಸ ಅಪಘಾತ…. ರಸ್ತೆ ಪಕ್ಕಕ್ಕೆ ಜಾರಿದ ಸಾರಿಗೆ ಬಸ್ಸ, ತಪ್ಪಿದ ಅನಾಹುತ.

ಚಾಲಕನ ನಿಯಂತ್ರಣ ತಪ್ಪಿ ಧಾರವಾಡ ಸವದತ್ತಿ ರಸ್ತೆಯಲ್ಲಿ ಮರೆವಾಡ ಬಸ್ಸ ಅಪಘಾತ…. ರಸ್ತೆ ಪಕ್ಕಕ್ಕೆ ಜಾರಿದ ಸಾರಿಗೆ ಬಸ್ಸ, ತಪ್ಪಿದ ಅನಾಹುತ. ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಸಾರಿಗೆ ಬಸ್ಸವೊಂದು ರಸ್ತೆ ಪಕ್ಕಕ್ಕೆ ಜಾರಿ ಅಪಘಾತವಾದ ಘಟನೆ ಧಾರವಾಡ ಸವದತ್ತಿ ರಸ್ತೆಯ ಹಾದಿ ಬಸವಣ್ಣ ದೇವಸ್ಥಾನ ಬಳಿ ನಡೆದಿದ್ದು, ಅನಾಹುತವೊಂದು ತಪ್ಪಿದೆ. ಧಾರವಾಡ ಸವದತ್ತಿ ಮಾರ್ಗವಾಗಿ ಧಾರವಾಡದಿಂದ ಮರೆವಾಡ ಗ್ರಾಮಕ್ಕೆ ಸಾರಿಗೆ ಬಸ್ಸ ಪ್ರಯಾಣಿಕರನ್ನು ಕರೆದುಕೊಂಡು ತೆರಳುತಿತ್ತು. ಈ ಸಂದರ್ಭದಲ್ಲಿ …

Read More »

ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾದ ಸಂಸದ ಈರಣ್ಣ ಕಡಾಡಿ

ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಧಾರವಾಡವರೆಗಿನ ವಂದೇ ಭಾರತ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸುವ ದಿನಾಂಕವನ್ನು ಆದಷ್ಟು ಬೇಗ ಘೋಷಿಸುವುದು ಬೆಳಗಾವಿ ಮಿರಜ್‌ ನಡುವೆ ಮೆಮೊ ರೈಲು ಸಂಚಾರ ಪ್ರಾರಂಭಿಸುವುದು ಹಾಗೂ ಮುಂಬೈ-ಹೊಸಪೇಟೆ (ರೈಲು ಸಂಖ್ಯೆ 111139/40) ಮತ್ತು ಸೊಲ್ಹಾಪುರ-ಹೊಸಪೇಟೆ (ರೈಲು ನಂ .11415/16) ವರೆಗೆ ಇರುವ ಈ ರೈಲುಗಳನ್ನು ಬಳ್ಳಾರಿ ರೈಲ್ವೆ ನಿಲ್ದಾಣಕ್ಕೆ ವಿಸ್ತರಿಸುವಂತೆ ಮನವಿ …

Read More »

ಸ್ಲಗ್ :ಹು-ಧಾ ಮ ಪಾ 1512.67 ಕೋ.ರೂ. ಗಾತ್ರದ ಬಜೆಟ್ ಮಂಡನೆ

ಜಿಐಎಸ್ ಸರ್ವೆ ಕೈಕೊಳ್ಳುವ ಮೂಲಕ ಪಾಲಿಕೆಯ ಆಸ್ತಿ ತೆರಿಗೆಯನ್ನು ಹಾಗೂ ಇತರೆ ಆಂತರಿಕ ಸಂಪನ್ಮೂಲಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚಿಸುವುದು, 2025-26ನೇ ಸಾಲಿನಲ್ಲಿ 24*7 ನಿರಂತರ ಕುಡಿಯುವ ನೀರಿನ ಸರಬರಾಜು ಕಾಮಗಾರಿಯನ್ನು ಪೂರ್ಣಗೊಳಿಸಿ ಎಲ್ಲ ವಾರ್ಡಗಳಿಗೂ 24*7 ನಿರಂತರ ಕುಡಿಯುವ ನೀರನ್ನು ಪೂರೈಸುವುದು, ಪ್ರತಿ ಮನೆಯಿಂದ ಶೇ.100 ರಷ್ಟು ವಿಂಗಡಿಸಿದ ಕಸ ಸಂಗ್ರಹಿಸಿ ಶೇ. 100 ರಷ್ಟು ಸಂಸ್ಕರಣೆ ಕೈಕೊಂಡು `ಕಸಮುಕ್ತ ನಗರ’ ವನ್ನಾಗಿಸುವುದು ಇತ್ಯಾದಿ ಮಹತ್ವದ …

Read More »