Breaking News

ರಾಜಕೀಯ

ಸಿಡಿಮದ್ದು ಜಗಿದು ಸ್ಫೋಟ: ಹಸುವಿನ ಬಾಯಿ ಛಿದ್ರ

ಚಾಮರಾಜನಗರ: ಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಜಗಿದು ಹಸುವಿನ ಬಾಯಿ ಛಿದ್ರವಾದ ದಾರುಣ ಘಟನೆ ಹನೂರು ತಾಲೂಕಿನ ಬೂದಬಾಳು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಮೇವು ಮೇಯುತಿದ್ದಾಗ ಈ ಘಟನೆ ನಡೆದಿದೆ. ಮಲ್ಲಯ್ಯ ಎಂಬವರ ಹಸು ಇದಾಗಿದ್ದು, ಅದರ ಮೂಕ ರೋದನೆ ಮನಕಲಕುವಂತಿತ್ತು. ಗ್ರಾಮದ ಆಂಜನೇಯಸ್ವಾಮಿ ದೇವಾಲಯದ ಬಳಿ ಜಾನುವಾರುಗಳು ಮೇವು ಮೇಯಲು ತೆರಳುತ್ತಿದ್ದ ವೇಳೆ ಕಾಡುಹಂದಿ ಬೇಟೆಗೆ ಅಡಗಿಸಿಟ್ಟಿದ್ದ ಸಿಡಿಮದ್ದು ಜಗಿದು ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಹಸುವಿನ ಮುಖ ಛಿದ್ರವಾಗಿದೆ ಎಂದು …

Read More »

ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ,

ಬೆಂಗಳೂರು: ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ, ಚಿಕಿತ್ಸೆ ಕೊಡುವ 135 ಸಂಚಾರಿ ಆಸ್ಪತ್ರೆಗಳನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ, ಬಸವಣ್ಣನವರ ಕಾಯಕ – ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ತಿಳಿಸಿದರು. ಸಮಾಜದಲ್ಲಿ ದುಡಿಯುವ ವರ್ಗ …

Read More »

ಬೆಳಗಾವಿ ತಾನಾಜೀ ಗಲ್ಲಿ ರೇಲ್ವೆ ಗೇಟ್ ಸಂಪೂರ್ಣವಾಗಿ ಬಂದ್….!!!

ಬೆಳಗಾವಿ ತಾನಾಜೀ ಗಲ್ಲಿ ರೇಲ್ವೆ ಗೇಟ್ ಸಂಪೂರ್ಣವಾಗಿ ಬಂದ್….!!! ಸ್ಥಳೀಯರಲ್ಲಿ ಮೂಡಿದ ಸಂಚಾರದ ಸಮಸ್ಯೆ…. ಬೆಳಗಾವಿ ತಾನಾಜೀ ಗಲ್ಲಿ ರೇಲ್ವೆ ಗೇಟ್ ಸಂಪೂರ್ಣವಾಗಿ ಬಂದ್….!!! ಸ್ಥಳೀಯರಲ್ಲಿ ಮೂಡಿದ ಸಂಚಾರದ ಸಮಸ್ಯೆ…. ಕಪಿಲೇಶ್ವರ ಮೇಲ್ಸೇತುವೆ ಮಾರ್ಗವಾಗಿ ಸಂಚರಿಸುವ ಪರ್ಯಾಯ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆ ನೈಋತ್ಯ ರೇಲ್ವೆಯ ವತಿಯಿಂದ ಬೆಳಗಾವಿಯ ತಾನಾಜೀ ಗಲ್ಲಿಯ ರೇಲ್ವೆ ಗೇಟ್ ನಿನ್ನೆಯಿಂದ ಬಂದ್ ಮಾಡಲಾಗಿದ್ದು, ಈ ಮಾರ್ಗವಾಗಿ ಸಂಚರಿಸುವ ಜನರಲ್ಲಿ ಗೊಂದಲ ಉಂಟಾಗಿದೆ. ಬೆಳಗಾವಿಯ ತಾನಾಜೀ ಗಲ್ಲಿಯ …

Read More »

ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್

ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್ ರಂಗಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹುಬ್ಬಳ್ಳಿಯಲ್ಲಿ ಕಾಮದೇವರನ್ನು ಪ್ರತಿಸ್ಥಾಪನೆ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಶಾಂತಿಯುತ ಹಬ್ಬ ಆಚರಣೆಗೆ ಕರೆ ಕೊಟ್ಟರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಬಾರಿ ಹೋಳಿಹಬ್ಬವನ್ನು ಧಾರವಾಡದಲ್ಲಿ ಮಾರ್ಚ್ 15, ಹುಬ್ಬಳ್ಳಿಯಲ್ಲಿ 18 ನೇ ತಾರೀಖು ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಹೊರ …

Read More »

ಯುವಜನರನ್ನು ಸನ್ಮಾರ್ಗದತ್ತ ತರುವ ಕಾವ್ಯ ವಾಚಿಸಿದ ಕೋಟಾರಗಸ್ತಿ

*ರಾಷ್ಟ್ರ ರಾಜಧಾನಿಯಲ್ಲಿ ರಾಮಾಯಣ ರಚನೆಯ ಪ್ರಸಂಗ ನೆನೆದ ರವಿ ಬೆಳಗಾವಿ: ಕೇಂದ್ರ ಸಾಂಸ್ಕೃತಿಕ ಸಚಿವಾಲಯದ ಸಹಯೋಗದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯು ನವದೆಹಲಿಯಲ್ಲಿ ಆಯೋಜಿಸಿದ್ದ ಸಾಹಿತ್ಯ ರಂಗದಲ್ಲೇ ಪ್ರತಿಷ್ಠಿತ ಕಾರ್ಯಕ್ರಮವಾದ ‘ಏಷ್ಯಾದ ಅತಿದೊಡ್ಡ ಸಾಹಿತ್ಯೋತ್ಸವ’ಕ್ಕೆ ಬೆಳಗಾವಿಯ ಹಿರಿಯ ಸಾಹಿತಿ, ಕವಿ ಮತ್ತು ನಿವೃತ್ತ ಅಧಿಕಾರಿ ರವಿ ಕೋಟಾರಗಸ್ತಿ (ಎಸ್.ಸಿ.ಕೋಟಾರಗಸ್ತಿ) ಪಾಲ್ಗೊಂಡರು. ಮಾರ್ಚ್ 8ರಂದು ಖ್ಯಾತ ಹಿಂದಿ ಸಾಹಿತಿ ವಿನೋದ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ‘ಎಸೆಂಬಲ್ ಆಫ್ ಇಮೇಜ್ ರಿದಮ್ ಆ್ಯಂಡ್ ಬ್ಯೂಟಿ: …

Read More »

ನಗರಸೇವಕ ಹನುಮಂತ ಕೊಂಗಾಲಿಯವರಿಂದ ಗಾರ್ಡನ್ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಗರಸೇವಕ ಹನುಮಂತ ಕೊಂಗಾಲಿಯವರಿಂದ ಗಾರ್ಡನ್ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ವಿವಿಧ ಬಡಾವಣೆಗಳಲ್ಲಿ ಗಾರ್ಡನ್ ಅಭಿವೃದ್ದಿ ಕಾಮಗಾರಿ ಉದ್ಘಾಟನೆ ಕುಲಕರ್ಣಿ ಲೇಔಟ್ ಗಾರ್ಡನ್ (18,ಲಕ್ಷ )ಕಾಮಗಾರಿ ಉದ್ಘಾಟನೆ ಹಾಗೂ ರೇವನೂ ಕಾಲನಿ (20 ಲಕ್ಷ) ಅಭಿವೃದ್ದಿ ಕಾಮಗಾರಿ ಚಾಲನೆ ನೀಡಲಾಯಿತು ಮಹಾನಗರ ಪಾಲಿಕೆ ( ಶ್ರೀ ಹಣಮಂತ ಕೊಂಗಾಲಿ ನಗರ್ ಸೇವಕರ) 38 ಲಕ್ಷ ಅನುದಾನದಲ್ಲಿ ಗಾರ್ಡನ್ ಅಭಿವೃದ್ಧಿ ಕಾಮಗಾರಿಯನ್ನು ಪೂಜೆ ಮಾಡಲಾಯಿತು, ಶ್ರೀ ಹಣಮಂತ ಕೊಂಗಾಲಿ, ನಗರ ಸೇವಕರು,ನನ್ನೊಂದಿಗೆ ಕುಲಕರ್ಣಿ …

Read More »

ಬಿಆರ್‌ಟಿಎಸ್ ರಸ್ತೆ ಡಿವೈಡರ್ ಗ್ರೀಲ್ ಮುರಿದು ಬಿದ್ದರು ತಿರುಗಿ ನೋಡದ BRTS ಅಧಿಕಾರಿಗಳು

ಬಿಆರ್‌ಟಿಎಸ್ ರಸ್ತೆ ಡಿವೈಡರ್ ಗ್ರೀಲ್ ಮುರಿದು ಬಿದ್ದರು ತಿರುಗಿ ನೋಡದ BRTS ಅಧಿಕಾರಿಗಳು… ಅಧಿಕಾರಿಗಳ ವರ್ತನೆಗೆ ಬೇಸತ್ತು ಗ್ರೀಲ್ ಸರಿ ಮಾಡಿದ ಸಂಚಾರಿ ಪೊಲೀಸರು. ಹುಬ್ಬಳ್ಳಿ ಧಾರವಾಡ ಅವಳಿನಗರದ ಜನತೆಗೆ ತ್ವರಿತ ಸಂಚಾರ ಸೇವೆ ನೀಡುವ ಉದ್ದೇಶದಿಂದ ಆರಂವಾಗಿರೋ ಬಿಆರ್‌ಟಿಎಸ್ ಯೋಜನೆಯ ಸಂಚಾರ ಸೇವೆಯು, ತ್ವರಿತ ಸಂಚಾರ ಸೇವೆಯಲ್ಲಿ ಸುದ್ದಿಯಾಗುವುದರ ಬದಲು ಅವಾಂತರಗಳಿಂದಲ್ಲೇ ಹೆಚ್ಚು ಸುದ್ದಿಯಾಗುತ್ತಾ ಬಂದಿದೆ. ಈಗ ಮತ್ತೊಂದು ಅವಾಂತರದಿಂದ ಬಿಆರ್‌ಟಿಎಸ್ ಸುದ್ದಿಯಲ್ಲಿದೆ. ಧಾರವಾಡದಲ್ಲಿ ಬಿಆರಟಿಎಸ್ ಮಾರ್ಗದ ರಸ್ತೆ …

Read More »

ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಣೆ: ಡಿಸಿ ಟಿ.ಭೂಬಾಲನ್ ಶ್ಲಾಘನೆ

ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಣೆ: ಡಿಸಿ ಟಿ.ಭೂಬಾಲನ್ ಶ್ಲಾಘನೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಜಯಪುರ ನಗರದಲ್ಲಿ ಸ್ಥಳೀಯ ನಿರಾಶ್ರಿತರ ಕೇಂದ್ರವು ಅಚ್ಚುಕಟ್ಟಾಗಿ ಕಾರ್ಯನಿರ್ವಾಹಿಸುತ್ತಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪ್ರಶಂಸೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರ ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರದ ವತಿಯಿಂದ ಬಿಕ್ಷಾಟನೆ ನಿರ್ಮೂಲನೆಗಾಗಿ ಜಾಗೃತಿ ಮೂಡಿಸುವ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಗಳಲ್ಲಿ ಭಿಕ್ಷಾಟನೆ ನಿರ್ಮೂಲನೆಗಾಗಿ ಜಾಗೃತಿ …

Read More »

ಕುಂಭಮೇಳ ಪ್ರವಾಸದ ಹೆಸರಿನಲ್ಲಿ 70 ಲಕ್ಷ ರೂಪಾಯಿಗಳ ವಂಚನೆ

ಬೆಂಗಳೂರು, ಮಾರ್ಚ್​ 10: ಕುಂಭಮೇಳ (Kumbh Mela) ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ.  ಪಾಂಚಜನ್ಯ ಟೂರ್ಸ್ ಆ್ಯಂಡ್​ ಟ್ರಾವೆಲ್ಸ್​ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್​ರಾಜ್ (Prayagraj), ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ 14 ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಫೇಸ್​ಬುಕ್​ನಲ್ಲಿ ಜಾಹೀರಾತು ನೀಡಿದ್ದಾನೆ. ಇದನ್ನು ನಂಬಿದ ಯಾತ್ರಾರ್ಥಿಗಳು ರಾಘವೇಂದ್ರ ರಾವ್​ನನ್ನು ಸಂಪರ್ಕಿಸಿದ್ದಾರೆ. ಆಗ, ಆರೋಪಿ ರಾಘವೇಂದ್ರ ರಾವ್, ಏಳು ದಿನಗಳ ಪ್ಯಾಕೇಜ್​ಗೆ ತಲಾ 49 ಸಾವಿರ ರೂ. ಪಡೆದಿದ್ದಾನೆ.​ ಹೀಗೆ, ಪ್ರವಾಸದ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ 70 ಲಕ್ಷ ರೂ. ಪಡೆದಿದ್ದಾನೆ. ಬಳಿಕ, ರಾಘವೇಂದ್ರ ರಾವ್ …

Read More »

ರೆಸಾರ್ಟ್​​​, ಹೋಂ ಸ್ಟೇ ಮಾಲೀಕರೊಂದಿಗೆ ಎಸ್​ಪಿ ರಾಮ್ ಸರಣಿ ಸಭೆ

ಗಂಗಾವತಿ(ಕೊಪ್ಪಳ): ಇಸ್ರೇಲ್ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಓರ್ವನ ಕೊಲೆ ಪ್ರಕರಣ ನಡೆದ ಬೆನ್ನಲ್ಲೇ ಕೊಪ್ಪಳ ಮತ್ತು ಗಂಗಾವತಿ ತಾಲೂಕಿನ ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರ ಜೊತೆ ಭಾನುವಾರ ಸಂಜೆ ಇಲ್ಲಿನ ಡಿವೈಎಸ್​ಪಿ ಕಚೇರಿಯಲ್ಲಿ ಎಸ್​ಪಿ ರಾಮ್ ಎಲ್. ಅರಸಿದ್ದಿ ಪ್ರತ್ಯೇಕ ಸರಣಿ ಸಭೆಗಳನ್ನು ನಡೆಸಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಿದರು. ಎಸ್​ಪಿ ರಾಮ್ ಎಲ್. ಅರಸಿದ್ದಿ ಮಾತನಾಡಿ, “ವಿದೇಶಿಗರು ಬಂದಾಗ ಅವರ ಸಂಪೂರ್ಣ …

Read More »