Breaking News

ರಾಜಕೀಯ

ದಂಡ ಕಟ್ಟಿ ಮಾರುದ್ದದ ಚಲನ್ ಸ್ವೀಕರಿಸುತ್ತಿರುವ ವಾಹನ ಸವಾರ

ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಪಾವತಿ ಮಾಡಲು ಸರ್ಕಾರ ಶೇ.50% ರಿಯಾಯಿತಿ ನೀಡಿತ್ತು. ಇದರಿಂದ ವಾಹನ ಸವಾರರು ಸರತಿ ಸಾಲಿನಲ್ಲಿ ನಿಂತು ದಂಡ ಪಾವತಿ ಮಾಡಿದ್ದಾರೆ. ಹತ್ತಿಪ್ಪತ್ತು ಪ್ರಕರಣಗಳಲ್ಲಿ 20 ರಿಂದ 30 ಸಾವಿರ ರೂಪಾಯಿ ವರೆಗೂ ದಂಡ ಪಾವತಿ ಮಾಡಿದ್ದಾರೆ. ಇನ್ನು ದಾವಣಗೆರೆ ಉತ್ತರ ಹಾಗೂ ದಕ್ಷಿಣ ಸಂಚಾರಿ ಠಾಣೆಗಳಲ್ಲಿ ದಂಡ ಪಾವತಿಸಿ ಉದ್ದನೆಯ ಚಲನ್ ಪಡೆಯುವ ಮೂಲಕ ಕೆಲ ವಾಹನ ಸವಾರರು ಗಮನ ಸೆಳೆದಿದ್ದಾರೆ. ಉದ್ದನೆಯ …

Read More »

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಹಿನ್ನೆಲೆ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಹಿನ್ನೆಲೆ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ಧೇಶ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆ ವಿದ್ಯಾರ್ಥಿಗಳು ಮತ್ತು ಜನರಿಂದ ಉತ್ತಮ ಪ್ರತಿಕ್ರಿಯೆ ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಹಿನ್ನೆಲೆ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರದಂದು ಬೆಳಗಾವಿಯ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಕ್ಕಳಿಗಾಗಿ ಭಾಷಣ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಬೆಳಗಾವಿಯ ಡಾ.ಬಿ.ಆರ್. …

Read More »

ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಉತ್ತಮ ಪ್ರದರ್ಶನ ಅಭ್ಯಾಸದೊಂದಿಗೆ ಕ್ರೀಡೆಯೂ ಅತ್ಯಗತ್ಯ; ಶಾಸಕ ಆಸೀಫ್ ಸೇಠ್

ಶ್ರೀBGM ASIF SAIT GOVT SCHOOL SPORTS INAU. ನಗರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಶಾಸಕ ಆಸೀಫ್ ಸೇಠ್ ಚಾಲನೆ ನಗರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಶಾಸಕ ಆಸೀಫ್ ಸೇಠ್ ಚಾಲನೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಉತ್ತಮ ಪ್ರದರ್ಶನ ಅಭ್ಯಾಸದೊಂದಿಗೆ ಕ್ರೀಡೆಯೂ ಅತ್ಯಗತ್ಯ; ಶಾಸಕ ಆಸೀಫ್ ಸೇಠ್ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಅವರು ನಗರ ವಲಯದ ಪ್ರಾಥಮಿಕ ಮತ್ತು …

Read More »

ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ತಾಲ್ಲೂಕಿನ ಸಂಭಾವ್ಯ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಧಾರ ವಿಪ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ನಾಯಕ ರಾಹುಲ್ ಜಾರಕಿಹೊಳಿ, ಕುಲಗೋಡೆ ಭಾಗಿ ಬೆಳಗಾವಿ- ಮುರಗೋಡ ಅಜ್ಜನವರ ಕೃಪಾಶೀರ್ವಾದದಿಂದ ರೈತರಿಗಾಗಿಯೇ ನೂರು ವರ್ಷಗಳ ಹಿಂದೆಯೇ ಸ್ಥಾಪಿತಗೊಂಡಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಹಿತರಕ್ಷಣೆಗೆ ನಾವುಗಳು ಬದ್ಧರಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡುವುದಾಗಿ …

Read More »

ಭೂಮಿ‌ ಇರೋವರೆಗೂ ಬಸವಣ್ಣನವರ ವಿಚಾರಧಾರೆಗಳನ್ನ ಕಾಪಾಡಬೇಕು: ಬಸವ ಸಂಸ್ಕೃತಿ ಅಭಿಯಾನದಲ್ಲಿ ಸತೀಶ ಜಾರಕಿಹೊಳಿ

ಬೆಳಗಾವಿ: “ಭೂಮಿ ಇರುವವರೆಗೆ ಬಸವಣ್ಣನವರ ವಿಚಾರಗಳನ್ನು ಕಾಪಾಡುವ ಪ್ರಯತ್ನ ಮಾಡಬೇಕಿದೆ. ದೇಶದಲ್ಲಿ ಮೂಲ ವಿಚಾರ ಮತ್ತು ಇತಿಹಾಸವನ್ನು ತಿರುಚುವ ಕೆಲಸ ಸಾವಿರಾರು ವರ್ಷಗಳಿಂದ ನಡೆಯುತ್ತಿದೆ. ಅಂತಹ ಸಂದರ್ಭದಲ್ಲಿ ಅದನ್ನು ಉಳಿಸುವ ಕೆಲಸ ಬಸವ ಸಂಸ್ಕೃತಿ ಅಭಿಯಾನದ ಮೂಲಕ ನಡೆಯುತ್ತಿರುವುದು ಶ್ಲಾಘನೀಯ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ ಎಸ್.ಜಿ.ಬಿ.ಐ.ಟಿ. ಕಾಲೇಜಿನ ಆವರಣದಲ್ಲಿ ಬಸವ ಸಂಸ್ಕೃತಿ ಅಭಿಯಾನದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. …

Read More »

ಕರ್ನಾಟಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಾಯ್ದೆ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಎಸ್ಸಿ – ಎಸ್ಟಿ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಮತ್ತು ಸರ್ಕಾರದ ಅಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ-2022 ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಸಂಬಂಧ ಕೋರ್ಟ್​ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದೆ. ಅಲ್ಲದೇ, ಈ ಕಾಯಿದೆ ಆಧರಿಸಿ ಬಿಬಿಎಂಪಿಯಲ್ಲಿನ 92 ಸಹಾಯಕ ಸಿವಿಲ್ …

Read More »

ಹೊಸ ಬದುಕಿಗೆ ಕಾಲಿಟ್ಟ ಅಂಧರು; ಆಶೀರ್ವದಿಸಿದ ಕುಟುಂಬಸ್ಥರು, ಗ್ರಾಮಸ್ಥರು

ರಾಯಚೂರು : ಮದುವೆ ಎಂಬುದು ಸ್ವರ್ಗದಲ್ಲೇ ನಿಶ್ಚಯವಾಗಿರುತ್ತೆ ಎನ್ನುವ ಮಾತಿದೆ. ಆದರೆ, ಅಪ್ಪ-ಅಮ್ಮ ಇಲ್ಲದ, ವಿಶೇಷ ವ್ಯಕ್ತಿ ತಾನು ವಿವಾಹ ಆಗಬೇಕು ಎನ್ನುವ ಹಂಬಲದೊಂದಿಗೆ ಕಳೆದ ಮೂರು ವರ್ಷಗಳಿಂದ ವಧುವಿಗಾಗಿ ಹುಡುಕಾಟ ನಡೆಸುತ್ತಿದ್ದರೂ ವಧುವೇ ಸಿಕ್ಕಿರಲಿಲ್ಲ. ಆದರೆ, ಕೆಲಸಕ್ಕಾಗಿ ತೆರಳಿದಾಗ ಕಂಕಣ ಭಾಗ್ಯ ಕೂಡಿ ಬಂದಿದ್ದು, ಗ್ರಾಮಸ್ಥರೆಲ್ಲರೂ ಸೇರಿಕೊಂಡು ಅಪರೂಪದ ವಿವಾಹದ ಆರತಕ್ಷತೆ ನೆರವೇರಿಸಿದ್ದಾರೆ. ಇದು ದಿವ್ಯಾಂಗರ ಶುಭ ವಿವಾಹ: ನವದಂಪತಿಯ ಹೆಸರು ರಂಗಪ್ಪ ಹಾಗೂ ನಾರಾಯಣಮ್ಮ. ಇವರಿಬ್ಬರು ಹುಟ್ಟಿನಿಂದ ಕಣ್ಣು ಕಾಣದವರು. …

Read More »

ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ಬದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ನಟ ವಿಷ್ಣುವರ್ಧನ್​ಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಭಾರತಿ ವಿಷ್ಣುವರ್ಧನ್, ಅನಿರುದ್ದ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕರ್ನಾಟಕ ರತ್ನ ನೀಡುವಂತೆ ಒತ್ತಾಯಿಸಿದ್ದರು. ಜೊತೆಗೆ ವಿಷ್ಣು ಅಭಿಮಾನಿಗಳು ಈ …

Read More »

ಪ್ರಿಯಕರನ ಜೊತೆ ಸೇರಿ ತಾಯಿಯಿಂದಲೇ ಮಗಳ ಕೊಲೆ: ಕಠಿಣ ಶಿಕ್ಷೆಗೆ ಸಂಬಂಧಿಕರ ಆಗ್ರಹ

ಹಾವೇರಿ: ಪ್ರಪಂಚದಲ್ಲಿ ಕೆಟ್ಟ ತಂದೆ ಇರಬಹುದು. ಆದ್ರೆ ಕೆಟ್ಟ ತಾಯಿ ಇರಲು ಸಾಧ್ಯವಿಲ್ಲ ಎನ್ನುವ ಮಾತಿದೆ. ಆದರೆ ಈ ಮಾತಿಗೆ ಅಪವಾದ ಎಂಬಂತೆ ನಡೆದುಕೊಂಡಿದ್ದಾಳೆ ಜಿಲ್ಲೆಯ ರಾಣೆಬೆನ್ನೂರಿನ ಮಹಿಳೆ. ಅನಾಥ ಶವವೆಂದು ಪೊಲೀಸರು ಅಂತ್ಯಕ್ರಿಯೆ ಮಾಡಿದ್ದರು. ಗುರುವಾರ ಬಾಲಕಿಯ ತಂದೆ ಮತ್ತು ಸಂಬಂಧಿಕರು ಸಮಾಧಿ ಸ್ಥಳಕ್ಕೆ ಆಗಮಿಸಿ ವಿಧಿವಿಧಾನ ನೆರವೇರಿಸಿದರು. ಪ್ರಕರಣ ಯಲ್ಲಾಪುರ ಬಳಿಯ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಅಗಸ್ಟ್ 2 ರಂದು ಸುಮಾರು ನಾಲ್ಕು ವರ್ಷದ ಹೆಣ್ಣುಮಗುವಿನ ಶವ ಪತ್ತೆಯಾಗಿತ್ತು. …

Read More »

ಕಳ್ಳರಿಂದ 2 ಕೆ.ಜಿ ಬಂಗಾರ ಜಪ್ತಿ ಮಾಡಿ, 250 ಗ್ರಾಂ ಲೆಕ್ಕ ತೋರಿಸಿದ ಪೊಲೀಸಪ್ಪನ ವಿರುದ್ಧ ಐಜಿಪಿಗೆ ದೂರು!

ಕಳ್ಳರಿಂದ 2 ಕೆ.ಜಿ ಬಂಗಾರ ಜಪ್ತಿ ಮಾಡಿ, 250 ಗ್ರಾಂ ಲೆಕ್ಕ ತೋರಿಸಿದ ಪೊಲೀಸಪ್ಪನ ವಿರುದ್ಧ ಐಜಿಪಿಗೆ ದೂರು! ಬೆಂಗಳೂರು (ಸೆ.11): ಕಳ್ಳತನ ಪ್ರಕರಣಗಳ ತನಿಖೆ ವೇಳೆ ಕಳ್ಳರಿಂದ ವಶಪಡಿಸಿಕೊಂಡಿದ್ದ ಚಿನ್ನವನ್ನು ಕದ್ದ ಆರೋಪದ ಮೇಲೆ ಸೂರ್ಯನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಸಂಜೀವ್ ಕುಮಾರ್ ಮಹಾಜನ್ ಮತ್ತು ಅವರ ಕ್ರೈಂ ಸಿಬ್ಬಂದಿ ವಿರುದ್ಧ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಅವರಿಗೆ ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ವೆಂಕಟಾಚಲಪತಿ ಈ …

Read More »