ಧಾರವಾಡ: ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಧಗಧಗ ಹೊತ್ತಿ ಉರಿದ ಹಿನ್ನೆಲೆಯಲ್ಲಿ ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನವಾಗಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಅವರು ಅಪಘಾತದಲ್ಲಿ ಸಜೀವ ದಹನವಾಗಿದ್ದು, ಕಾರ್ನಲ್ಲಿಯೇ ಅವರ ದೇಹ ಹೊತ್ತಿ ಉರಿದಿದೆ. ಹುಬ್ಬಳ್ಳಿ ಮಾರ್ಗವಾಗಿ ಗದಗಿನತ್ತ ಕಾರು ಹೊರಟಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಈ …
Read More »ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇ.ಡಿ ಚಾರ್ಜ್ಶೀಟ್ ಹಾಕಿರುವುದು ಏಕೆ ಎಂಬುದೇ ಗೊತ್ತಿಲ್ಲ. …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಹೊಸುರ ಗ್ರಾಮದ ಶ್ರೀ ಆದಿಶಕ್ತಿ ಗ್ರಾಮದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »ಅಧಿಕಾರ ಸ್ವೀಕಾರ5.ಉಗರಗೋಳ-1. ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಶುಕ್ರವಾರ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಬೆಳಗಾವಿಯ ಬಿಮ್ಸ್ ಮುಖ್ಯ ಆಡಳಿತಾಧಿಕಾರಿ ಡಾ.ಸಿದ್ದು ಹುಲ್ಲೋಳಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕಾರ5.ಉಗರಗೋಳ-1. ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಶುಕ್ರವಾರ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಬೆಳಗಾವಿಯ ಬಿಮ್ಸ್ ಮುಖ್ಯ ಆಡಳಿತಾಧಿಕಾರಿ ಡಾ.ಸಿದ್ದು ಹುಲ್ಲೋಳಿ ಅಧಿಕಾರ ಸ್ವೀಕರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಯಲ್ಲಮ್ಮನಗುಡ್ಡದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ಇಲ್ಲಿ ಕೆಲಸ ಮಾಡುವ ಎಲ್ಲ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿ, ಸ್ಥಳೀಯ ಶಾಸಕರ ಸಹಕಾರದೊಂದಿಗೆ ಪ್ರಾಧಿಕಾರವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುತ್ತೇನೆ ಎಂದರು. ದಕ್ಷಿಣ ಭಾರತದಲ್ಲೇ ಹೆಚ್ಚಿನ ಭಕ್ತರು ಭೇಟಿ ನೀಡುವ ಧಾರ್ಮಿಕ ಕ್ಷೇತ್ರ …
Read More »ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ಬಗ್ಗೆ ಎಲ್ಲಿಯೂ ಚರ್ಚೆಯಾಗಿಲ್ಲ. ಇದಕ್ಕೆ ನಮ್ಮ ಬೆಂಬಲದ ಅವಶ್ಯಕತೆಯಿಲ್ಲ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ಬಗ್ಗೆ ಎಲ್ಲಿಯೂ ಚರ್ಚೆಯಾಗಿಲ್ಲ. ಇದಕ್ಕೆ ನಮ್ಮ ಬೆಂಬಲದ ಅವಶ್ಯಕತೆಯಿಲ್ಲ. ಇದೆಲ್ಲ ಹೈಕಮಾಂಡ್’ಗೆ ಬಿಟ್ಟಿದ್ದು. ಮದುವೆ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ನಮ್ಮ ಭೇಟಿಯಾಗಿದೆಯಷ್ಟೇ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಡಿಕೆಶಿ ಭೇಟಿಯ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮದುವೆ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಭೇಟಿಯಾಗಿದೆ. ಪ್ರತ್ಯೇಕವಾಗಿ ಮಾತುಕತೆ ನಡೆದಿದ್ದು, ನಿಜ. …
Read More »ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಗ್ರಾಮೀಣ ಕ್ಷೇತ್ರಕ್ಕೆ ಈ ವರ್ಷ ನೂರಾರು ಕೋಟಿ ರೂಪಾಯಿಗಳಷ್ಟು ಅನುದಾನ ತಂದಿದ್ದೇನೆ ಎಂದ ಸಚಿವೆ* ಬೆಳಗಾವಿ: ಬೆಳಗಾವಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಗ್ರಾಮ ಪಂಚಾಯತ್ ಸಿಬ್ಬಂದಿಗೆ ಇತ್ತೀಚಿಗೆ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆಳಗಾವಿ ತಾಲೂಕು ಸಿಬ್ಬಂದಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಅಭಿನಂದಿಸಿದರು. ಗೃಹ …
Read More »ಕಂಗ್ರಾಗಳಗಲ್ಲಿಯ ಪಿಜಿಯಲ್ಲಿ ವಿದ್ಯಾರ್ಥಿ ನಿ ನೇಣು ಬಿಗಿದುಕೊಂಡ ಘಟನೆ ನಡೆದಿದೆ.
ಕಂಗ್ರಾಗಳಗಲ್ಲಿಯ ಪಿಜಿಯಲ್ಲಿ ವಿದ್ಯಾರ್ಥಿಯೋರ್ವವಳು ಆತ್ಮಹ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಸವದತ್ತಿ ಮೂಲದ ಪವಿತ್ರಾ ಎಂಬ ವಿಧ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹ*tya ಮಾಡಿಕೊಂಡಾಕೆ. ಸ್ಥಳಕ್ಕೆ ಸೋಕೋ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಲಾಠಿ ಚಾರ್ಜ್ ಪ್ರಕರಣದ ವರದಿ ಸರ್ಕಾರಕ್ಕೆ ಸಲ್ಲಿಕೆ; ಅನ್ಯಾಯ ನಡೆದ ಸ್ಥಳದಲ್ಲೇ ನ್ಯಾಯಕ್ಕಾಗಿ ಮತ್ತೆ ಹೋರಾಟ – ಜಯಮೃತ್ಯುಂಜಯ ಸ್ವಾಮೀಜಿ
ಲಾಠಿ ಚಾರ್ಜ್ ಪ್ರಕರಣದ ವರದಿ ಸರ್ಕಾರಕ್ಕೆ ಸಲ್ಲಿಕೆ; ಅನ್ಯಾಯ ನಡೆದ ಸ್ಥಳದಲ್ಲೇ ನ್ಯಾಯಕ್ಕಾಗಿ ಮತ್ತೆ ಹೋರಾಟ – ಜಯಮೃತ್ಯುಂಜಯ ಸ್ವಾಮೀಜಿ ಚಿಕ್ಕೋಡಿ: ಕಳೆದ ವರ್ಷ ಡಿಸೆಂಬರ್ 10ರಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಲಿಂಗಾಯತ ಪಂಚಮಸಾಲಿ ಸಮಾಜದವರ ಮೇಲೆ ನಡೆಸಲಾದ ಲಾಠಿ ಪ್ರಹಾರ ಪೂರ್ವ ನಿಯೋಜಿತವಾಗಿತ್ತು. ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದವರ ಮೇಲೆ ಅಂದು ನಡೆಸಲಾದ ಲಾಠಿ ಚಾರ್ಜ್ ಪ್ರಶ್ನಿಸಿ ನಾವು ಹೈಕೋರ್ಟ್ ಮೊರೆ ಹೋಗಿದ್ದೆವು. ಹೈಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿ ನಿವೃತ್ತ …
Read More »ಬ್ರಹ್ಮಾ ಕುಮಾರೀಸ್” ನೂತನ ಭವನ ನಿರ್ಮಾಣಕ್ಕೆ ಚಾಲನೆ
ಬ್ರಹ್ಮಾ ಕುಮಾರೀಸ್” ನೂತನ ಭವನ ನಿರ್ಮಾಣಕ್ಕೆ ಚಾಲನೆ “ಬ್ರಹ್ಮಾ ಕುಮಾರೀಸ್” ನೂತನ ಭವನ ನಿರ್ಮಾಣಕ್ಕೆ ಚಾಲನೆ ಶಾಸ್ತ್ರೀನಗರದಲ್ಲಿ ನಿರ್ಮಾಣ ಕಾಮಗಾರಿ ನಗರಸೇವಕ ಗಿರೀಶ್ ಧೋಂಗಡಿ ಇನ್ನುಳಿದವರು ಭಾಗಿ ವಿವಿಧ ಗಣ್ಯರಿಂದ ಮಾರ್ಗದರ್ಶನ ಬೆಳಗಾವಿಯ ಶಾಸ್ತ್ರೀನಗರದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ನೂತನ “ ಬ್ರಹ್ಮಾ ಕುಮಾರೀಸ್” ಭವನ ನಿರ್ಮಾಣಕ್ಕೆ ಕಾಮಗಾರಿಗೆ ಚಾಲನೆಯನ್ನು ನೀಡಲಾಯಿತು. ಬೆಳಗಾವಿಯ ಶಾಸ್ತ್ರೀನಗರದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ನೂತನ “ ಬ್ರಹ್ಮಾ ಕುಮಾರೀಸ್” ಭವನ ನಿರ್ಮಾಣ …
Read More »ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ*
ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ* ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲ: ನಡಹಳ್ಳಿ ಮೂರು ವರ್ಷ ವಿಜಯೇಂದ್ರರೇ ಬಿಜೆಪಿ ರಾಜ್ಯಾಧ್ಯಕ್ಷ ಅಧ್ಯಕ್ಷರ ಬದಲಾವಣೆ ಲಾಬಿಗೆ ನಡಹಳ್ಳಿ ತಿರುಗೇಟು ರಾಜ್ಯ ಸರ್ಕಾರದ ವಿರುದ್ಧ ಯಶಸ್ವಿ ಹೋರಾಟ ಎಂದ ಮಾಜಿ ಶಾಸಕ! ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಆಗ್ರಹಿಸಿ ಬಿಜೆಪಿ ರೆಬೆಲ್ಸ್ ಟೀಮ್ ಲಾಭಿ ನಡೆಸುತ್ತಿದೆ. ಇನ್ನೂ ವಿಜಯೇಂದ್ರರೇ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂಬ ವಿಶ್ವಾಸವನ್ನು …
Read More »
Laxmi News 24×7