ಬೆಂಗಳೂರಿನ ಉದ್ಯೋಗ ಮಾಡುತ್ತಿದ್ದ ಯುವಕನೋರ್ವ ಪ್ರೀತಿಸಿದ ಹುಡುಗಿ ನೋಡಲು ಬಂದಾಗ ಹುಡುಗಿಯ ಮನೆಯ ರೂಮ್ ನಲ್ಲಿ ಮಾಜಿ ಲವರ್ ಜೊತೆಗೆ ಸಿಕ್ಕಿ ಬಿದ್ದ ಹಿನ್ನೆಲೆಯಲ್ಲಿ ಮಾಜಿ ಲವರ್ ನಿಂದ ಮನಸೋ ಇಚ್ಚೆ ಚಾಕುವಿನಿಂದ ಇರಿದು ಹಲ್ಲೆ ಯತ್ನಿಸಿದ ಘಟನೆ ನಡೆದಿದ್ದು, ಬೆಳಗಾವಿಯ ಆಸ್ಪತ್ರೆಯ ಒಂದರಲ್ಲಿ ಹಲ್ಲೆಗೊಳಗಾದ ಪ್ರೇಮಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಆನಂದ ಕಳೆದ ಹದಿನೈದು ದಿನದಿಂದ ಶೋಭಾ ಎಂಬ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ಆದರೆ ಶೋಭಾಗೂ …
Read More »ಸ್ನೇಹಿತನನ್ನೇ ಸಿನಿಮೀಯ ರೀತಿಯಲ್ಲಿ ಹತ್ಯೆ ಮಾಡಿ ದೃಶ್ಯಂ ಸಿನಿಮಾ ರೀತಿ ಕಥೆ ಕಟ್ಟಿದ ರಾಜ್ ಕುಮಾರ್ ಮತ್ತು ಅನಿಲ್
ಡಿಸೆಂಬರ್ 28: ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ರಘುನಾಥಪುರ. ಅಲ್ಲಿನ ಬಡಾವಣೆಯ ಮಣ್ಣಿನಲ್ಲಿ ಪೊಲೀಸರು ಇಂಚಿಂಚೂ ಶೋಧ ನಡೆಸುತ್ತಿದ್ದರೆ, ಇತ್ತ ಕೆರೆ ನೀರು ಏರಿ ಮೇಲೆ ಅಗ್ನಿಶಾಮಕ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಕೆರೆಯಲ್ಲಿ ಎಲ್ಲಾ ಕಡೆ ಹುಡುಕಾಡಿದ ಪೊಲೀಸರಿಗೆ ಚೀಲದ ಮೂಟೆಯೊಂದು ಸಿಕ್ಕಿದೆ. ಮೂಟೆಯಲ್ಲಿ ಏನಿದೆ ಅಂತ ಕುತೂಹಲದಿಂದ ನೋಡಿದವರಿಗೆ ಕಾಣಿಸಿದ್ದು ಎರಡು ತಿಂಗಳ ಹಿಂದದೆ ಕೊಳೆತು ಅರೆ ಬರೆ ಬೆಂದಿರುವ ಮೃತದೇಹದ ಅಂಗಾಂಗಗಳು! ಈ …
Read More »ಗೋಕರ್ಣ, ಮುರುಡೇಶ್ವರದ ಪ್ರವಾಸಿ ತಾಣಗಳು ಈಗಾಗಲೇ ಪ್ರವಾಸಿಗರಿಂದ ಕಿಕ್ಕಿರಿದು ತುಂಬಿವೆ.
ಕಾರವಾರ, ಡಿಸೆಂಬರ್ 28: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಕ್ರಿಸ್ಮಸ್ ರಜೆ, ವಾರಾಂತ್ಯ, ಐಟಿ ಬಿಟಿ ಕಂಪನಿಗಳ ವರ್ಷಾಂತ್ಯದ ರಜೆಗಳು ಹೊಸ ವರ್ಷಾಚರಣೆಯ ಕಾರಣ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಗೋಕರ್ಣ, ಮುರುಡೇಶ್ವರದ ಪ್ರವಾಸಿ ತಾಣಗಳು ಈಗಾಗಲೇ ಪ್ರವಾಸಿಗರಿಂದ ಕಿಕ್ಕಿರಿದು ತುಂಬಿವೆ. ಏತನ್ಮಧ್ಯೆ, ಹೊನ್ನಾವರ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ಬೆಳಗ್ಗೆ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು. ವಾಹನಗಳು ಸುಮಾರು 1 ಕಿಲೋಮೀಟರ್ವರೆಗೆ ಸಾಲುಗಟ್ಟಿ …
Read More »ಹೊಟ್ಟೆನೋವೆಂದು ಆಸ್ಪತ್ರೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ
ಹಾವೇರಿ, ಡಿಸೆಂಬರ್ 27: ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿರುವಂತಹ (death) ಘಟನೆ ನಗರದ ವೀರಾಪುರ ಆಸ್ಪತ್ರೆಯಲ್ಲಿ ನಡೆದಿದೆ. ಬ್ಯಾಡಗಿ ಪಟ್ಟಣದ ಶಮಿನಾ ಬಾನು ಅರಳಿಕಟ್ಟಿ(23) ಮೃತ ಮಹಿಳೆ. ಮೆಡಿಸಿನ್ ಓವರ್ಡೋಸ್ ಮತ್ತು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ವಿರುದ್ಧ ಮಹಿಳಾ ಪೋಷಕರಿಂದ ಪ್ರತಿಭಟನೆ ಮಾಡಲಾಗಿದೆ. ಬ್ಯಾಡಗಿಯ 23 ವರ್ಷದ ಮಹಿಳೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ ಹಾವೇರಿಯ ವೀರಾಪುರ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅವರು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಆಸ್ಪತ್ರೆ …
Read More »ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಮರು ಆಯ್ಕೆ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಮರು ಆಯ್ಕೆಯಾಗಿದ್ದಾರೆ. ರಾಜ್ಯ ಖಜಾಂಚಿಯಾಗಿ ಶಿವರುದ್ರಯ್ಯ ಗೆದ್ದರು. 2024-29ನೇ ಅವಧಿಯ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಖಜಾಂಚಿ ಸ್ಥಾನಕ್ಕೆ ಇಂದು ಕಬ್ಬನ್ ಪಾರ್ಕ್ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನ ನಡೆಯಿತು. ಬಳಿಕ ನಡೆದ ಮತ ಎಣಿಕೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್.ಷಡಕ್ಷರಿ 507 ಮತ ಪಡೆಯುವ ಮೂಲಕ ತಮ್ಮ …
Read More »ಮಹಿಳೆಯರ ಒಡವೆ ಮತ್ತು ಹಣ ಕಳವು ಮಾಡುತ್ತಿದ್ದ ಮೂವರು ಮಹಿಳೆಯರನ್ನು ಗೌರಿಬಿದನೂರು ನಗರ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ: ಮಹಿಳೆಯರ ಒಡವೆ ಮತ್ತು ಹಣ ಕಳವು ಮಾಡುತ್ತಿದ್ದ ಮೂವರು ಮಹಿಳೆಯರನ್ನು ಗೌರಿಬಿದನೂರು ನಗರ ಪೊಲೀಸರು ಬಂಧಿಸಿದ್ದಾರೆ. ನ.16ರಂದು ಶಾಂತಕುಮಾರಿ ಎಂಬವರು ತಾವು ಬೆಂಗಳೂರಿಗೆ ಹೋಗಲು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಕತ್ತಿನಲ್ಲಿದ್ದ ಸುಮಾರು 50 ಗ್ರಾಂ ತೂಕದ ಎರಡೆಳೆಯ ಬಂಗಾರದ ಚೈನ್ ಅನ್ನು ಬುರ್ಕಾ ಧರಿಸಿದ್ದ ಮಹಿಳೆಯರು ಕಳವು ಮಾಡಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಡಿ.6ರಂದು ರತ್ನಮ್ಮ ಎಂಬವರು ತಾವು ಬೆಂಗಳೂರಿಗೆ ಹೋಗಲು ಬಸ್ ಹತ್ತುವಾಗ ಬ್ಯಾಗ್ನಲ್ಲಿದ್ದ …
Read More »ಬೈಕ್ ವ್ಹೀಲಿಂಗ್ ವೇಳೆ ಅಪಘಾತವಾಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ದೇವನಹಳ್ಳಿ: ಬೈಕ್ ವ್ಹೀಲಿಂಗ್ ಮಾಡುವ ವೇಳೆ ಎದುರಗಡೆಯಿಂದ ಬರುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದು ಯುವಕರಿಬ್ಬರು ಮೃತಪಟ್ಟ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ವಿಜಯಪುರ ಪಟ್ಟಣದ ಮನೋಜ್ (19) ಮತ್ತು ಹರ್ಭಾಜ್ (19) ಮೃತರು. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ಮಳೆಯ ನಡುವೆ ಇಬ್ಬರು ದ್ವಿಚಕ್ರ ವಾಹನದಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು. ಈ ವೇಳೆ ಎದುರುಗಡೆ ಬರುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದು ತೀವ್ರ …
Read More »ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ.
ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ. ಗೋಕಾಕ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನಗರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಅವರು ಮಾತನಾಡಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ಭಾರತದ ಹಿರಿಯ ಮುತ್ಸದ್ದಿಯನ್ನು ಕಳೆದುಕೊಂಡಿದೆ. ಮೃದು ಸ್ವಭಾವದ ಅರ್ಥಿಕ …
Read More »ಭಕ್ತಿಭಾವದಲ್ಲಿ ನಡೆದ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ
ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಉತ್ಸಾಹದಲ್ಲಿ ನಡೆದ ಉಡಿ ತುಂಬುವ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮ ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಾರ್ಯಕ್ರಮ ಅತ್ಯುತ್ಸಾಹದಲ್ಲಿ ನಡೆಯಿತು. ಇಂದು ಶುಕ್ರವಾರದಂದು ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಾರ್ಯಕ್ರಮ ಅತ್ಯುತ್ಸಾಹದಲ್ಲಿ ನಡೆಯಿತು. ಈ ನಿಮಿತ್ಯ ದೇವಿಯ ಉಡಿ ತುಂಬು ಕಾರ್ಯಕ್ರಮ ನಡೆಯಿತು. ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾರಗಳು ಆರಂಭಗೊಂಡವು. ಗ್ರಾಮದಲ್ಲಿ ವಾದ್ಯಗಳ ಮೇಳದೊಂದಿಗೆ ಭಂಡಾರ …
Read More »ಅರ್ಥಶಾಸ್ತ್ರದ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ- ಡಿಸಿಎಂ ಡಿ.ಕೆ.ಶಿವಕುಮಾರ್
ಅರ್ಥಶಾಸ್ತ್ರದ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ- ಡಿಸಿಎಂ ಡಿ.ಕೆ.ಶಿವಕುಮಾರ್ ಅರ್ಥಶಾಸ್ತ್ರದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಮಾಜಿ ಪಿಎಂ ಡಾ. ಮನಮೋಹನ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರವನ್ನು ಕಲಿಯುವ ವಿದ್ಯಾರ್ಥಿಗಳಿಗಾಗಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಬೇಕೆಂದರು. ಪ್ರಧಾನಿ ಡಾ. ಮನಮೋಹನ ಸಿಂಗ್ ಇನ್ನಿಲ್ಲ. …
Read More »
Laxmi News 24×7