Breaking News

ರಾಜಕೀಯ

ಮುಡಾ ಹಗರಣ : 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲು

ಬೆಂಗಳೂರು,ಅ.1- ಮುಡಾ ಪ್ರಕರಣದಲ್ಲಿ ಮತ್ತಷ್ಟು ಆಳಕ್ಕಿಳಿದಿರುವ ಜಾರಿ ನಿರ್ದೇಶನಾಲಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ. ವಿಶೇಷ ಎಂದರೆ ಸೋಮವಾರವಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದು ಮಲ್ಲಿಕಾರ್ಜುನ, ಭೂ ಮಾಲೀಕ ದೇವರಾಜ್ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಇಎಂಎಲ್‌ಎ)ಯಡಿ ದೂರು ದಾಖಲಿಸಿತ್ತು. ಇದೀಗ ಇ.ಡಿ ಅ„ಕಾರಿಗಳು ಮುಡಾದಲ್ಲಿ ಕಾರ್ಯ …

Read More »

ದರ್ಶನ್ ಅಭಿಮಾನಿಗಳಿಗೆ ಗುಡ್​ನ್ಯೂಸ್​; ರಿಲೀಸ್ ​​ ಯಾವಾಗ ಗೊತ್ತಾ?

ಬೆಂಗಳೂರು, ಅಕ್ಟೋಬರ್‌ 01: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್​​ವುಡ್ ನಟ ದರ್ಶನ್ ಅವರ ಬಿಡುಗಡೆ ಯಾವಾಗ ಎಂದು ಜಾತಕ ಪಕ್ಷಿಯಂತೆ ಅಭಿಮಾನಿಗಳು ಕಾದು ಕುಳಿತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾರೆ. ಈಗಾಗಲೇ ದರ್ಶನ್‌ ಅವರ ಬಿಡುಗಡೆಗೆ ಪತ್ನಿ ಹಾಗೂ ದರ್ಶನ್‌ ಅವರ ಕುಟುಂಬಸ್ಥರು ಕಾನೂನು ಹೋರಾಟವನ್ನ ನಡೆಸಿದ್ರೆ, ಇತ್ತ ದರ್ಶನ್‌ ಅವರ ಅಭಿಮಾನಿಗಳು ದರ್ಶನ್‌ ಬಿಡುಗಡೆಗೆ ಹರಕೆಯನ್ನ ಕಟ್ಟಿಕೊಂಡಿದ್ದಾರೆ. …

Read More »

ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ, ಬಳಿಕ ಲಾಡ್ಜ್ ಗೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ ಎಸೆಗಿರುವ ಕೆ ಎಸ್ ಆರ್ ಪಿ ಪೊಲೀಸ್ ಸಿಬ್ಬಂದಿ?

ಕಲಬುರ್ಗಿ : ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ, ಬಳಿಕ ಲಾಡ್ಜ್ ಗೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ ಎಸೆಗಿರುವ ಕೆ ಎಸ್ ಆರ್ ಪಿ ಪೊಲೀಸ್ ಸಿಬ್ಬಂದಿಯ ವಿರುದ್ಧ ಇದೀಗ ಸಂತ್ರಸ್ತೇ ಯುವತಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ.   ಹೌದು ಅತ್ಯಾಚಾರ ಎಸಗಿರುವ KSRP ಸಿಬ್ಬಂದಿಯನ್ನು ಯಲ್ಲಾಲಿಂಗ ಮೇತ್ರಿ ಎಂದು ಹೇಳಲಾಗುತ್ತಿದ್ದು, ಇಬ್ಬರು ಸುಮಾರು ಐದು ತಿಂಗಳು ಇನ್​ಸ್ಟಾಗ್ರಾಮ್​ನಲ್ಲಿ ಮೇಸೆಜ್ ಮಾಡಿದ್ದಾರೆ. ಬಳಿಕ …

Read More »

ಪಂಯತ್ನಾಳ್ ಅವರೇ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2 ಎ ಮೀಸಲಾತಿ ನೀಡದಂತೆ ತಡೆದವರು: ರೇಣುಕಾಚಾರ್ಯ

ದಾವಣಗೆರೆ: ವಿಜಯಪುರ ನಗರ ಶಾಸಕ‌ ಬಸನಗೌಡ ಯತ್ನಾಳ್ ಅವರೇ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2 ಎ ಮೀಸಲಾತಿ ನೀಡದಂತೆ ತಡೆದವರು ಎಂದು ಮಾಜಿ ಸಚಿವ ಎಂ.ಪಿ.‌ ರೇಣುಕಾಚಾರ್ಯ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ನೀಡಿರುವಂತಹ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಮುಂದಾಗಿದ್ದರು ಮಾತ್ರವಲ್ಲದೆ ಸಂಪುಟ ಸಭೆಯ ಅಜೆಂಡಾದಲ್ಲೂ ಮೀಸಲಾತಿ ಅಂಶವನ್ನು ಸೇರಿಸಿದ್ದರು.‌ ಇದೇ ಯತ್ನಾಳ್ ಅವರೇ ಅಜೆಂಡಾದಿಂದ …

Read More »

ಮಲ್ಲಿಕಾರ್ಜುನ್ ಖರ್ಗೆಯವರಿಂದ ಸಿಎಂ ನಿರ್ಗಮನದ ಮುನ್ಸೂಚನೆ‌ʼ

ಬೆಂಗಳೂರು, ಅಕ್ಟೋಬರ್‌ 01: ಸಿಎಂ ತಮ್ಮ ಸ್ಥಾನದಿಂದ ಇಳಿಯುವುದನ್ನೇ ಕಾಂಗ್ರೆಸ್ ಪಕ್ಷದ ಕೆಲವರು ಕಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಆಪ್ತರಾದ ಮಹದೇವಪ್ಪ ಅವರು ಹೇಳಿದ್ದಾರೆ. ಅದಕ್ಕೂ ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ‘ ಸಿದ್ದರಾಮಯ್ಯನವರು ಇವತ್ತು ಇರ್ತಾರೆ, ನಾಳೆ ಹೋಗ್ತಾರೆ’ ಎಂದಿದ್ದಾರೆ. ಇದು ನಿರ್ಗಮನದ ಮುನ್ಸೂಚನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, …

Read More »

ಸಿದ್ದರಾಮಯ್ಯ ಜೊತೆ ಉಂಡು ತಿಂದವರೇ ಬೆನ್ನಿಗೆ ಚೂರಿ ಹಾಕಿದ್ರು : ಸಿಎಂ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಮುಡಾಗೆ 14 ನಿವೇಶನಗಳನ್ನ ಹಿಂತಿರುಗಿಸಿದ್ದು, ಈ ಒಂದು ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು ಎಂದು ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಎಲ್ಲಾ ಭಾಗ್ಯಗಳನ್ನು ಕೊಟ್ಟವರು. 40 ವರ್ಷದಿಂದ ಯಾವುದೇ ಕಳಂಕ ಇರಲಿಲ್ಲ. ಸೈಟ್ ವಿಚಾರ ನಮಗೆ …

Read More »

ಆರೋಗ್ಯ ವಿಮೆ, ಮಾಸಾಶನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಆರೋಗ್ಯ ವಿಮೆ, ಮಾಸಾಶನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಬೆಂಗಳೂರು: ಹಿರಿಯ ನಾಗರಿಕರ ಜೀವನಾನುಭವ, ಅವರ ಸಹನೆ, ಸಾಮರ್ಥ್ಯ ನಮ್ಮೆಲ್ಲರಿಗೂ ಪ್ರೇರಣದಾಯಕ. ಹಿರಿಯ ನಾಗರಿಕರು ಅಶಕ್ತರಲ್ಲ; ಸಶಕ್ತರು. ಹಿರಿಯರನ್ನು ಗೌರವಿಸುವುದು; ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಿರಿಯ ನಾಗರಿಕರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …

Read More »

ಸರಣಿ ಕಳ್ಳತನ ಪ್ರಕರಣ. ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

ದಾಂಡೇಲಿ: ನಗರದ ಲಿಂಕ್ ರಸ್ತೆಯಲ್ಲಿ ಸರಣಿ ಕಳ್ಳತನ ಮಾಡಿದ್ದ ಆರೋಪಿಗಳಾದ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದ ಘಟನೆ ಸೋಮವಾರ(ಸೆ. 30) ನಡೆದಿದೆ. ಇದೇ ಸೆ: 19 ರಂದು ನಗರದ ಲಿಂಕ್ ರಸ್ತೆಯಲ್ಲಿರುವ ಅಭಿಷೇಕ್ ಕಾಳೆ ಮಾಲಕತ್ವದ ಮೆಡಿಕಲ್ ಅಂಗಡಿಯೊಳಗಿದ್ದ ನಗದು 4 ಲಕ್ಷ ರೂಪಾಯಿ ಮತ್ತು ಚಿನ್ನದ ಆಭರಣಗಳು, ಇದೇ ಕಟ್ಟಡದಲ್ಲಿರುವ ಪಕ್ಕದ ಶರಣ್.ಸಿ.ಅರಳಿಯವರ ಕಿರಾಣಿ ಅಂಗಡಿಯಿಂದ 5 ರಿಂದ 50 ಸಾವಿರ ರೂಪಾಯಿ ನಗದು, ಅಲ್ಲೇ ಹತ್ತಿರದಲ್ಲಿರುವ ವಿಷ್ಣು …

Read More »

ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರೀ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉದ್ಘಾಟಿಸಿದರು

ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರೀ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಬ್ರಹನ್ಮಠ ಶ್ರೀ ಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಕಾರಿಮಠದ ಶ್ರೀ ಗುರುಸಿದ್ಧೇಶ್ವರ ಮಹಾಸ್ವಾಮಿಗಳು, ಪ್ರಾಂಶುಪಾಲರಾದ ಶ್ರೀ ಎಮ್.ಎಮ್. ಮಗದುಮ್ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಈ …

Read More »

ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ, ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್, ಇ.ಡಿ. ಅಧಿಕಾರಿಗಳು ಸೇರಿ ಹಲವರ ವಿರುದ್ಧ ಬೆಂಗಳೂರಿನಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.   ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಆದರ್ಶ ಅಯ್ಯರ್ ಬೆಂಗಳೂರಿನ ತಿಲಕ್​ ನಗರ ಠಾಣೆಗೆ ದೂರು ದಾಖಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ …

Read More »