ತುಮಕೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಂದಿನಿಂದ ಲೋಕಾಯುಕ್ತ ಅಧಿಕಾರಿಗಳು ತಮ್ಮ ನಾಲ್ಕು ತಂಡಗಳ ಜೊತೆಗೆ ತನಿಖೆಯನ್ನು ಆರಂಭಿಸಿವೆ. ಇದರ ಬೆನ್ನಲ್ಲೇ ಬಿಜೆಪಿಯ ಶಾಸಕ ಸುರೇಶ್ ಗೌಡ ಡಿಸೆಂಬರ್ ನಲ್ಲಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನವರೇ ಸಿಎಂ ಸ್ಥಾನದಿಂದ ಕೆಳಗಿಳಿಸಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಡಿಸೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಇಳಿಸುತ್ತಾರೆ. ಕಾಂಗ್ರೆಸ್ ನವರೇ ಸಿದ್ದರಾಮಯ್ಯ ಅವರನ್ನು …
Read More »ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ
ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು, ಮೊಬೈಲ್ ಆಯಪ್ ಗಳಲ್ಲಿ ವಿವರ ಅಪ್ ಲೋಡ್ ಮಾಡುವಂತೆ ಒತ್ತಡ ಹೇರುವುದನ್ನು ನಿಲ್ಲಿಸಬೇಕು ಎಂದು ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತಿದ್ದಾರೆ. ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್, ಡೇಟಾ ನೀಡಬೇಕು. ಮೇಜು, ಕುರ್ಚಿ, ಅಲ್ಮೆರಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಸಬಾ …
Read More »ಮಹಾರಾಷ್ಟ್ರ: ಗುಡ್ಡಾಪುರದಲ್ಲಿ ಹೊರನಾಡ ಕನ್ನಡಿಗರ ಸಮಾವೇಶಕ್ಕೆ ಚಾಲನೆ
ಗುಡ್ಡಾಪುರ (ಮಹಾರಾಷ್ಟ್ರ): ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದೊಂದಿಗೆ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ ಜತ್ತ ತಾಲ್ಲೂಕಿನ ಗುಡ್ಡಾಪುರ ಶ್ರೀ ದಾನಮ್ಮ ದೇವಿ ಸುಕ್ಷೇತ್ರದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಆಯೋಜಿಸಿರುವ ಹೊರನಾಡ ಕನ್ನಡಿಗರ ಸಮಾವೇಶ ಹಾಗೂ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸೋಮವಾರ ಅದ್ಧೂರಿ ಚಾಲನೆ ಲಭಿಸಿತು. ದಾನಮ್ಮ ದೇವಿ ದೇವಸ್ಥಾನದ ಆವರಣದಿಂದ ಕರ್ನಾಟಕ ಭವನದ …
Read More »ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಬಳ್ಳಾರಿ ಎಂಟ್ರಿಗೆ ಸುಪ್ರೀಂ ಕೋರ್ಟ್ ಅಸ್ತು
ಬಳ್ಳಾರಿ: ಗಣಿನಾಡು ಎಂದೇ ಪ್ರಖ್ಯಾತಿ ಹೊಂದಿರುವ ಬಳ್ಳಾರಿ (Bellary) ಜಿಲ್ಲೆಗೆ ಪ್ರವೇಶಿಸಲು ನಿಷೇಧ ಹೇರಲಾಗಿತ್ತು. ಕಳೆದ ಒಂದೂವರೆ ದಶಕಗಳಿಂದ ಬಳ್ಳಾರಿಯತ್ತ ಸುಳಿಯದ ಹಾಲಿ ಶಾಸಕ ಜರ್ನಾದನ ರೆಡ್ಡಿಗೆ (Janardhan Reddy) ಇದೀಗ ಸುಪ್ರೀಂ ಕೋರ್ಟ್ ಬಿಗ್ ರಿಲೀಸ್ ನೀಡಿದ್ದು, ಜಿಲ್ಲೆಯೊಳಗೆ ಪ್ರವೇಶಿಸಲು ಅನುಮತಿ ನೀಡಿದೆ. ಅಕ್ರಮ ಗಣಿಗಾರಿಕೆ ಕೇಸ್ನಲ್ಲಿ ಪ್ರಮುಖ ಆರೋಪಿಯಾಗಿದ್ದ ಜರ್ನಾದನ ರೆಡ್ಡಿಯನ್ನು 2011ರಲ್ಲಿ ಸಿಬಿಐ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆಂಧ್ರಪ್ರದೇಶದ ಚರ್ಲಪಲ್ಲಿ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ …
Read More »ಲೋಕಾಯುಕ್ತ SIT ಕೆಲಸಕ್ಕೆ ಅಡ್ಡಿಪಡಿಸಿದರೆ ಪೊಲೀಸರಿಂದ ಕ್ರಮ: ಜಿ. ಪರಮೇಶ್ವರ
ಬೆಂಗಳೂರು: ‘ಲೋಕಾಯುಕ್ತ ವಿಶೇಷ ತನಿಖಾ ದಳದ (ಎಸ್ಐಟಿ) ಕೆಲಸಕ್ಕೆ ಅಡ್ಡಿಪಡಿಸಿದರೆ ಅವರದ್ದೇ ಆದ ಕೆಲವು ಕ್ರಮಗಳನ್ನು ಪೊಲೀಸ್ನವರು ತೆಗೆದುಕೊಳುತ್ತಾರೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಎಚ್.ಡಿ. ಕುಮಾರಸ್ವಾಮಿ ಮತ್ತು ಎಡಿಜಿಪಿ ಚಂದ್ರಶೇಖರ್ ಜಟಾಪಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಚಂದ್ರಶೇಖರ್ ನೇತೃತ್ವದ ಎಸ್ಐಟಿಯನ್ನು ಕಾನೂನು ಪ್ರಕಾರವೇ ರಚಿಸಲಾಗಿದೆ. ಅವರು ಅವರ ಕೆಲಸ ಮಾಡ್ತಾರೆ. ಕೆಲಸಕ್ಕೆ ಅಡ್ಡಿಪಡಿಸಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ’ ಎಂದು ಎಚ್ಚರಿಕೆ ನೀಡಿದರು. ‘ಚಂದ್ರಶೇಖರ್ ಅವರು ತಮ್ಮ …
Read More »ಯಜಮಾನಿಯರಿಗೆ ಬಿಗ್ ಶಾಕ್ : ಈ ಮಹಿಳೆಯರಿಗೆ ಬರಲ್ಲ ಜುಲೈ ತಿಂಗಳ `ಗೃಹಲಕ್ಷ್ಮಿ’ ಹಣ!
ಬೆಂಗಳೂರು: ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ. ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ …
Read More »ಅ.1 ರಿಂದ ಏನೆಲ್ಲಾ ಬದಲಾವಣೆಯಾಗಲಿದೆ..?
ಅಕ್ಟೋಬರ್ 1 ರಿಂದ ಹಲವಾರು ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ಸಣ್ಣ ಉಳಿತಾಯ ಯೋಜನೆಗಳಿಂದ ಹಿಡಿದು ಆಧಾರ್ ಕಾರ್ಡ್ಗಳಿಗೆ ಸಂಬಂಧಿಸಿದ ನವೀಕರಣಗಳವರೆಗೆ, ಪರಿಣಾಮಕಾರಿ ಬಜೆಟ್ ನಿರ್ವಹಣೆಗೆ ಈ ಬದಲಾವಣೆಗಳ ಬಗ್ಗೆ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ. ಅ.1 ರಿಂದ ಏನೆಲ್ಲಾ ಬದಲಾವಣೆಯಾಗಲಿದೆ..? ಬೋನಸ್ ಷೇರುಗಳು: ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಬೋನಸ್ ಷೇರುಗಳ ವ್ಯಾಪಾರವನ್ನು ಸುಗಮಗೊಳಿಸಲು ಹೊಸ ಚೌಕಟ್ಟನ್ನು ಜಾರಿಗೆ ತಂದಿದೆ. ಅಕ್ಟೋಬರ್ 1, 2024 ರಿಂದ …
Read More »ಬಿಜೆಪಿಯಿಂದ ಮುಂದೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಈಗ ಚುನಾವಣೆ ನಡೆದರೆ ಬಿಜೆಪಿ 140 ಸ್ಥಾನ ಗೆಲ್ಲಲಿದೆ: ಯತ್ನಾಳ
ರಾಮದುರ್ಗ: ‘ಕಾಂಗ್ರೆಸ್ ಬಗ್ಗೆ ರಾಜ್ಯದ ಜನರಲ್ಲಿ ಈಗ ಆಕ್ರೋಶ ಮಡುಗಟ್ಟಿದೆ. ಈಗಲೇ ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸಿದರೆ, ಬಿಜೆಪಿ ಸುಮಾರು 140 ಸ್ಥಾನ ಗೆಲ್ಲಲಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು. ತಾಲ್ಲೂಕಿನ ಬಟಕುರ್ಕಿ ಗ್ರಾಮದಲ್ಲಿ ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗ ದಳ ಶನಿವಾರ ಹಮ್ಮಿಕೊಂಡಿದ್ದ 60ನೇ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಅವರು ಮಾತನಾಡಿದರು. ‘ಕಾಂಗ್ರೆಸ್ನಲ್ಲಿ ಎಲ್ಲರೂ ಸಿದ್ದರಾಮಯ್ಯ ವಿರುದ್ಧ ಸಂಚು ರೂಪಿಸುತ್ತಿದ್ದಾರೆ. ಹಾಗಾಗಿ ಸಿ.ಎಂ ಸ್ಥಾನಕ್ಕಾಗಿ …
Read More »ನೈತಿಕ ಹೊಣೆಹೊತ್ತು ಸಿ.ಎಂ ರಾಜೀನಾಮೆ ನೀಡಲಿ: ಎನ್.ರವಿಕುಮಾರ
ಎಂ.ಕೆ.ಹುಬ್ಬಳ್ಳಿ: ‘ಮುಡಾ ಹಗರಣದಲ್ಲಿ ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಕ್ಷಣವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಹೇಳಿದರು. ಚನ್ನಮ್ಮನ ಕಿತ್ತೂರು ತಾಲೂಕಿನ ಕಾದರವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದ ಅವರು, ಈ ಮುಂಚೆ ರಾಜೀನಾಮೆ ಕೇಳಿದಾಗ, ಪ್ರಕರಣ ದಾಖಲಾಗಿದೆಯಾ ಎಂದು ಪ್ರಶ್ನಿಸುತ್ತಿದ್ದರು. ಈಗ ಎಫ್ಐಆರ್ ದಾಖಲಾಗಿದೆ. ಈಗ್ಯಾಕೆ ರಾಜೀನಾಮೆ ಕೊಡಲು ಹಿಂಜರಿಯುತ್ತಿದ್ದೀರಾ? ತಪ್ಪು ಮಾಡದಿದ್ದರೆ, ಹೆದರುವ ಅವಶ್ಯಕತೆ ಇಲ್ಲ’ …
Read More »ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್
ಉಡುಪಿ: ಚುನಾವಣೆಗೆ ಮೊದಲು ನನಗೆ ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ. ಮೈಸೂರು ರಾಜ ವಂಶಸ್ಥರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬುದು ನನಗೆ ತಿಳಿದಿರಲಿಲ್ಲ. ಆದರೆ ಚುನಾವಣೆಯ ಸಂದರ್ಭದಲ್ಲಿ ನಾನು ಹಿಂದುಳಿದ ವರ್ಗಗಳ ಅಭ್ಯರ್ಥಿ ಎಂಬ ವಿಚಾರದಿಂದ ನನ್ನ ಜಾತಿ ಗೊತ್ತಾಯಿತು ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ರವಿವಾರ (ಸೆ.29) ಕುಂಜಿಬೆಟ್ಟು ಶಾರದ ಕಲ್ಯಾಣ ಮಂಟಪದಲ್ಲಿ …
Read More »
Laxmi News 24×7