ಬೆಂಗಳೂರು: ಎಟಿಎಂ ವಾಹನ ದರೋಡೆ ಪ್ರಕರಣ ಸಂಬಂಧ ಬಹಳ ಮುಖ್ಯ ಲೀಡ್ ಸಿಕ್ಕಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, “ಬಹಳ ಮುಖ್ಯವಾದ ಲೀಡ್ ಸಿಕ್ಕಿದೆ. ಅದರ ಬಗ್ಗೆ ನಾನು ಇಲ್ಲಿ ಹೇಳೋದಿಲ್ಲ. ಅವರಿಗೆ ಗೊತ್ತಾದ್ರೆ ಎಚ್ಚರವಾಗ್ತಾರೆ. ಅವರನ್ನು ಆದಷ್ಟು ಬೇಗ ಬಂಧಿಸುತ್ತೇವೆ. ಇಷ್ಟೇ ಸಮಯದಲ್ಲಿ ಆಗಬೇಕು ಅಂದ್ರೆ ಆಗುತ್ತಾ?. ನಾವು ಬಿಡಲ್ಲ, ಹಿಡಿದು ಹಾಕ್ತೇವೆ. ಬಿಜೆಪಿಯವರು ಸುಮ್ಮನೆ ಮಾತನಾಡ್ತಾರೆ” ಎಂದರು. …
Read More »ಪ್ರತಿ ಟನ್ ಕಬ್ಬಿಗೆ ರೂ. 2,950 ದರ ನೀಡಲು ಒಪ್ಪಿಗೆ: ಹೋರಾಟ ಹಿಂಪಡೆದ ಬೀದರ್ ರೈತರು
ಪ್ರತಿ ಟನ್ ಕಬ್ಬಿಗೆ ರೂ. 2,950 ದರ ನೀಡಲು ಒಪ್ಪಿಗೆ: ಹೋರಾಟ ಹಿಂಪಡೆದ ಬೀದರ್ ರೈತರು ಬೀದರ್: ಕಬ್ಬು ದರ ನಿಗದಿ ಮಾಡುವಂತೆ ಒತ್ತಾಯಿಸಿ ಕಳೆದೊಂದು ವಾರದಿಂದ ಹೋರಾಟ ನಡೆಸುತ್ತಿದ್ದ ರೈತ ಮುಖಂಡರು ಶಾಂತಿಯುತವಾಗಿ ಇಂದು ತಮ್ಮ ಹೋರಾಟವನ್ನು ಹಿಂಪಡೆದಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಜಿಲ್ಲಾಧಿಕಾರಿಚ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ರೈತ ಮುಖಂಡರ ಸಭೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ …
Read More »ಕಾರಾಗೃಹದ ಆವರಣದಲ್ಲಿ ಒಟ್ಟೂ 293 ಗ್ರಾಂ ಒಣ ಗಾಂಜಾ ಹಾಗೂ 40 ಸಿಗರೇಟ್ಗಳು ಪತ್ತೆ
ಕಾರಾಗೃಹದ ಆವರಣದಲ್ಲಿ ಒಟ್ಟೂ 293 ಗ್ರಾಂ ಒಣ ಗಾಂಜಾ ಹಾಗೂ 40 ಸಿಗರೇಟ್ಗಳು ಪತ್ತೆಯಾಗಿವೆ. ಶಿವಮೊಗ್ಗ: ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಗುರುವಾರ ನಡೆದ ಪ್ರತ್ಯೇಕ ಪ್ರಕರಣದಲ್ಲಿ ಜೈಲಿನ ಆವರಣದಲ್ಲಿ 293 ಗ್ರಾಂ ಒಣ ಗಾಂಜಾ ಹಾಗೂ 40 ಸಿಗರೇಟ್ಗಳು ಪತ್ತೆಯಾಗಿವೆ. ಬಾಳೆಗೊನೆ ಹಾಗೂ ಒಳ ಉಡುಪಿನಲ್ಲಿ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಪ್ರಕರಣ – 1: ಕೇಂದ್ರ ಕಾರಾಗೃಹಕ್ಕೆ ಗುರುವಾರ ಮಧ್ಯಾಹ್ನ 2:30ರ ಸುಮಾರಿಗೆ ಆಟೋವೊಂದು ಆಗಮಿಸಿತ್ತು. ಆಟೋ ಚಾಲಕ ಕಾರಾಗೃಹದ …
Read More »ಧೂಳಿನಿಂದ ಹೈರಾಣಾದ ಹುಬ್ಬಳ್ಳಿ ಮಂದಿ!
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯ ಭಾಗಶಃ ರಸ್ತೆಗಳಲ್ಲಿ ತಗ್ಗು ಗುಂಡಿಗಳು ಬಿದ್ದಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಮತ್ತೊಂದೆಡೆ ನಿರ್ಮಾಣ ಹಂತದಲ್ಲಿರುವ ಬೃಹತ್ ಕಾಮಗಾರಿಗಳಿಂದ ರಸ್ತೆ ಸಂಚಾರ ಅಯೋಮಯವಾಗಿದ್ದು, ಅದರಿಂದ ಏಳುವ ಧೂಳು ಅವಳಿ ನಗರದ ಜನತೆಯನ್ನು ಹೈರಾಣು ಮಾಡಿದೆ. ತಗ್ಗು-ಗುಂಡಿ ಹಾಗೂ ಧೂಳಿನ ಕಿರಿಕಿರಿಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ. ಓಡಾಡುವುದಕ್ಕೆ ಸಾಧ್ಯವೇ ಇಲ್ಲದಷ್ಟು ಅವಳಿ ನಗರದ ಭಾಗಶಃ ರಸ್ತೆಗಳು ಹದಗೆಟ್ಟಿದ್ದು, ಹೇಗೆ ಮತ್ತು ಎಲ್ಲಿಂದ ರಸ್ತೆಯನ್ನು ಸರಿಪಡಿಸುವುದೆಂದು ಗೊತ್ತಾಗದಂತಹ ಸ್ಥಿತಿ ನಿರ್ಮಾಣವಾಗಿದೆ. …
Read More »ಶೇಡಬಾಳದ ಶ್ರೀ ಲಕ್ಷ್ಮಿ ಗುಡಿ ಮಂದಿರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಕೊಲ್ಲಾಪುರದ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಆಶೀರ್ವಚನ.
ಶೇಡಬಾಳದ ಶ್ರೀ ಲಕ್ಷ್ಮಿ ಗುಡಿ ಮಂದಿರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಕೊಲ್ಲಾಪುರದ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಆಶೀರ್ವಚನ. ಕಳೆದ ನೂರು ವರ್ಷಗಳಿಂದ ಶ್ರೀ ಲಕ್ಷ್ಮಿ ದೇವಿಯ ಭಕ್ತಿ ಆರಾಧನೆ ಮಾಡುತ್ತಿದ್ದೀರಿ, ನಿಮಗೆ ಒಳ್ಳೆಯದು ಆಗಿದೆ ಇದೇ ರೀತಿ ಭಯ ಭಕ್ತಿ ಇರಲಿ, ಆದರೆ ನಿಮಗೆ ಜನಮ ನೀಡಿದ ತಂದೆ ತಾಯಿ ಮಾತೃದೇವ ಭವ, ಪಿತೃ ದೇವೋ ಭವ ಇದನ್ನು ಮರ್ಯಾದೆ ಅವರ ಮನ ನೋಯಿಸದೆ ಅವರ ಸೇವೆ ಮಾಡಿರಿ ಅಂದರೆ …
Read More »ಜೀವಕ್ಕಿಲ್ಲವೇ ಕಿಮ್ಮತ್ತು??? ಹೆದ್ದಾರಿ ಮೇಲೆ ಅಪಾಯಕಾರಿ ಪ್ರವಾಸ… ಸರ್ಕಾರಿ ಸಾರಿಗೆ ಬಸ್ಸಿನ ಬಾಗಿಲಲ್ಲಿ ಜೋತು ಬಿದ್ದು ಪ್ರಯಾಣ
ಜೀವಕ್ಕಿಲ್ಲವೇ ಕಿಮ್ಮತ್ತು??? ಹೆದ್ದಾರಿ ಮೇಲೆ ಅಪಾಯಕಾರಿ ಪ್ರವಾಸ… ಸರ್ಕಾರಿ ಸಾರಿಗೆ ಬಸ್ಸಿನ ಬಾಗಿಲಲ್ಲಿ ಜೋತು ಬಿದ್ದು ಪ್ರಯಾಣ ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಕರು ಬಾಗಿಲಿಗೆ ಜೋತು ಬಿದ್ದು, ಪ್ರಯಾಣಿಸುತ್ತಿದ್ದರೂ, ಚಾಲಕ ಮತ್ತು ನಿರ್ವಾಹಕ ಜಾಣ ಕುರುಡುತನ ತೋರಿದ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಹೌದು, ಈ ದೃಶ್ಯಗಳನ್ನು ಒಂದು ಬಾರಿ ನೀವು ನೋಡಿ ಬಿಡಿ. ಇದು ಬೆಳಗಾವಿ ಸುವರ್ಣಸೌಧದ ಬಳಿಕ ರಾಷ್ಟ್ರೀಯ ಹೆದ್ದಾರಿ ಮೇಲೆ ಪ್ರಯಾಣಿಸುತ್ತಿರುವ ಬಸ್ಸಿನ ವಿಡ್ಹಿಯೋವಾಗಿದೆ. ಕರ್ನಾಟಕ ರಸ್ತೆ …
Read More »ಅಧಿಕಾರ ಎಂಬುದು ಶಾಶ್ವತ ಅಲ್ಲ, ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಅಧಿಕಾರ ಎಂಬುದು ಶಾಶ್ವತ ಅಲ್ಲ, ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಯಾವುದೇ ಕ್ಷೇತ್ರದಲ್ಲೂ ನಂಬರ್ 1 ಸ್ಥಾನಕ್ಕೇರಲು ಪ್ರಯತ್ನಿಸಬೇಕು ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವರು ಬೆಂಗಳೂರು: ಅಧಿಕಾರ ಎಂಬುದು ಶಾಶ್ವತ ಅಲ್ಲ, ಅದು ಸಿಗುವ ಅವಕಾಶ. ಅದನ್ನು ಸೂಕ್ತವಾಗಿ ಬಳಸಿಕೊಂಡು ಉತ್ತಮ ಕೆಲಸಗಳನ್ನು ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ -25 …
Read More »ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಿಯಾಯಿತಿ: ಸರ್ಕಾರದ ಮಹತ್ವದ ಆದೇಶ! 21.11.2025 ರಿಂದ ದಿನಾಂಕ: 12.12.2025 ರವರೆಗೆ ಕಾಲಾವಕಾಶ
ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಿಯಾಯಿತಿ: ಸರ್ಕಾರದ ಮಹತ್ವದ ಆದೇಶ! 21.11.2025 ರಿಂದ ದಿನಾಂಕ: 12.12.2025 ರವರೆಗೆ ಕಾಲಾವಕಾಶ ರಿಯಾಯಿತಿಯ ಲಾಭವನ್ನು ಪಡೆದುಕೊಳ್ಳುವಂತೆ ಆಗ್ರಹ ಸಾರ್ವಜನಿಕರಿಗೆ ಒಂದು ಮಹತ್ವದ ಸುದ್ದಿ ಇಲ್ಲಿದೆ. ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆಯಲ್ಲಿ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ (ಇ-ಚಲನ್) ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲು ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿದೆ. ಪೊಲೀಸ್ ಇಲಾಖೆಯ …
Read More »₹2.70 ಲಕ್ಷ ಮೌಲ್ಯದ 4 ಬೈಕ್ಸ್ ಕಳವು !!! ಬೈಕ್ ಸಹಿತ ಒಬ್ಬ ಖತರ್ನಾಕ್ ಕಳ್ಳನ ಬಂಧನ
₹2.70 ಲಕ್ಷ ಮೌಲ್ಯದ 4 ಬೈಕ್ಸ್ ಕಳವು !!! ಬೈಕ್ ಸಹಿತ ಒಬ್ಬ ಖತರ್ನಾಕ್ ಕಳ್ಳನ ಬಂಧನ ಬೆಳಗಾವಿಯಲ್ಲಿ ಸರಣಿ ಮೋಟಾರ್ ಸೈಕಲ್ ಕಳ್ಳತನ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಭರ್ಜರಿ ಕಾರ್ಯಾಚರಣೆ ಒಟ್ಟು 4 ಮೋಟಾರ್ ಸೈಕಲ್ಗಳ ಜಪ್ತಿ ಇನ್ಸಪೆಕ್ಟರ್ ಹೊಳೆನ್ನವರ ನೇತೃತ್ವದಲ್ಲಿ ಯಶಸ್ವಿ ಕಾರ್ಯಾಚರಣೆ ಬೆಳಗಾವಿ ನಗರದಲ್ಲಿ ಇತ್ತೀಚೆಗೆ ಹೆಚ್ಚಾಗಿದ್ದ ಮೋಟಾರ್ ಸೈಕಲ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ಬೆಳಗಾವಿ ನಗರ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಅಜಯ್ ಊರ್ಫ್ …
Read More »ಗ್ವಾಲಿಯರ್’ನಲ್ಲಿ ಬೆಳಗಾವಿಗೆ ಪ್ರತಿಭೆಗೆ ಗೌರವ ಬೆಳಗಾವಿಯ ಶ್ರದ್ಧಾ ಸೂರ್ಯವಂಶಿಗೆ ಚಿನ್ನ
ಗ್ವಾಲಿಯರ್’ನಲ್ಲಿ ಬೆಳಗಾವಿಗೆ ಪ್ರತಿಭೆಗೆ ಗೌರವ ಬೆಳಗಾವಿಯ ಶ್ರದ್ಧಾ ಸೂರ್ಯವಂಶಿಗೆ ಚಿನ್ನ ಗ್ವಾಲಿಯರ್’ನಲ್ಲಿ ಬೆಳಗಾವಿಗೆ ಪ್ರತಿಭೆಗೆ ಗೌರವ ಬೆಳಗಾವಿಯ ಶ್ರದ್ಧಾ ಸೂರ್ಯವಂಶಿಗೆ ಚಿನ್ನ ಸಿ.ಬಿ.ಎಸ್.ಇ ನ್ಯಾಷನಲ್ ಕರಾಟೆ ಚಾಂಪಿಯನ್ ಬೆಳಗಾವಿಯ ಅಂಗಡಿ ಕಾಲೇಜಿನ ವಿದ್ಯಾರ್ಥಿನಿ ಬೆಳಗಾವಿಯ ಅಂಗಡಿ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ, ಶ್ರದ್ಧಾ ಸೂರ್ಯವಂಶಿ, ಅವರು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದ CBSE ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. 9ನೇ ತರಗತಿಯ ಚಾಂಪಿಯನ್ ಶ್ರದ್ಧಾ ಅವರು …
Read More »
Laxmi News 24×7