ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ (Lung problem) ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ (SM Krishna) ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ (Doctor) ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ. ಕೃಷ್ಣ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ …
Read More »ಒಂದೇ ವರ್ಷದಲ್ಲಿ 1.67 ಲಕ್ಷ ಮಂದಿ ಸಾವು,ಮೃತಪಟ್ಟವರಲ್ಲಿ ಬೈಕ್ ಸವಾರರೇ ಹೆಚ್ಚು
ಹುಬ್ಬಳ್ಳಿ, ಆಗಸ್ಟ್ 28: ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ವ್ಯಾಪ್ತಿಯಲ್ಲಿ ಕಳೆದ ಒಂದೇ ವಾರದಲ್ಲಿ ಕೆಲವು ಕಡೆಗಳಲ್ಲಿ ರಸ್ತೆ ಅಪಘಾತಗಳು ಸಂಭವಿಸಿದೆ. ಈ ಪೈಕಿ ಮೊನ್ನೆ ಹುಬ್ಬಳ್ಳಿ ಗ್ರಾಮೀಣದ ಅಪಘಾತ ನಾಲ್ಕು ಹಾಗೂ ಇಂದು ಬುಧವಾರ ಜರುಗಿದ ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಆರು ಮಂದಿಯ ಸ್ಥಿತಿ ಚಿಂತಜನಕವಾಗಿದೆ. ರಸ್ತೆಗಳ ಅಪಘಾತಗಳ ಕಡಿಮೆ ಮಾಡುವ ಉದ್ದೇಶದಿಂದ ಫಿಲ್ಡ್ಗೆ ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಇಳಿದಿದ್ದಾರೆ. ಬುಧವಾರ …
Read More »ಪಾಲಿಕೆಯಿಂದ ₹20 ಕೋಟಿ ಪರಿಹಾರ ನೀಡಲು ಸಮ್ಮತಿ ಇಲ್ಲ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ‘ಸ್ಮಾರ್ಟ್ಸಿಟಿ ಯೋಜನೆ ಅಡಿ ಮಾಡಿದ ಕಾಮಗಾರಿಗೆ ಮಹಾನಗರ ಪಾಲಿಕೆ ಪರಿಹಾರ ಕೊಡುವುದು ಸರಿಯಲ್ಲ. ಇದರಲ್ಲಿ ರಾಜಕೀಯ ಹಿತಾಸಕ್ತಿಯೂ ಇದೆ. ಈ ವಿಚಾರದಲ್ಲಿ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ಕೈಗೊಂಡ ನಿರ್ಣಯಕ್ಕೆ ನನ್ನ ಸಮ್ಮತಿ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ‘ನಗರದಲ್ಲಿ ರಸ್ತೆಯೊಂದರ ವಿಸ್ತರಣೆಗಾಗಿ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಇದಕ್ಕೆ ₹20 ಕೋಟಿ ಪರಿಹಾರ ಕೊಡಬೇಕು ಎಂದು ಮಾಲೀಕರು ನ್ಯಾಯಾಲಯ ಮೊರೆ ಹೋಗಿದ್ದರು. ಪರಿಹಾರ …
Read More »ನೆಲಕ್ಕುರುಳಿದ ಛತ್ರಪತಿ ಶಿವಾಜಿ ಪ್ರತಿಮೆ
ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಸೋಮವಾರ ನೆಲಕ್ಕುರುಳಿದೆ. ಇಂದು (ಸೋಮವಾರ) ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಸಿಂಧುದುರ್ಗ ಜಿಲ್ಲೆಯ ರಾಜ್ಕೋಟ್ ಕೋಟೆಯ ಬಳಿ ನಿರ್ಮಿಸಿದ್ದ ಪ್ರತಿಮೆ ನೆಲಕ್ಕುರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮೂರು ದಿನಗಳಿಂದ ಭಾರಿ ಪ್ರಮಾಣದಲ್ಲಿ ಗಾಳಿ ಮಳೆಯಾಗುತ್ತಿದ್ದ ಕಾರಣ ಪ್ರತಿಮೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2023ರ …
Read More »ಆಗಸ್ಟ್ 31ಕ್ಕೆ ಪವಿತ್ರಾ ಗೌಡಗೆ ಜಾಮೀನು.?
ಆಗಸ್ಟ್ 31ಕ್ಕೆ ಪವಿತ್ರಾ ಗೌಡಗೆ ಜಾಮೀನು.? ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಲೇ ಇದೆ. ಇನ್ನು ಈ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದ (ಆಗಸ್ಟ್ 28) ವಿಚಾರಣೆ ನಡೆಸಿದ ಬೆಂಗಳೂರು ಸಿಸಿಎಚ್ 57 ಕೊರ್ಟ್ ಮುಂದೂಡಿ ಆದೇಶ ನೀಡಿದೆ. ಮಾಹಿತಿ ಇಲ್ಲಿದೆ ನೋಡಿ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡಳ …
Read More »ರಾಜಭವನ ಚಲೋ ಬದಲು ‘ಸೋನಿಯಾ ಗಾಂಧಿ ಮನೆ ಚಲೋ’ ಮಾಡಲಿ : HD ಕುಮಾರಸ್ವಾಮಿ ವ್ಯಂಗ್ಯ
ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಇದೆ 30 ರಂದು ರಾಜಭವನ ಚಲೋಗೆ ಕರೆ ನೀಡಿದೆ. ಈ ವಿಚಾರವಾಗಿ ಕೇಂದ್ರ ಸಚಿವ HD ಕುಮಾರಸ್ವಾಮಿ ರಾಜಭವನ ಚಲೋ ಬದಲು ಸೋನಿಯಾ ಗಾಂಧಿ ಮನೆ ಚಲೋ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ …
Read More »ಸಿದ್ದರಾಮಯ್ಯ ಅವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಹುನ್ನಾರ.: ಸಂತೋಷ್ ಲಾಡ್
ಹುಬ್ಬಳ್ಳಿ: ಸದೃಢ ಸರಕಾರವನ್ನು ಬೀಳಿಸಬೇಕು ಎಂದು ಬಿಜೆಪಿ ನಾಯಕರು ಸಾಕಷ್ಟು ಯತ್ನಿಸಿದ್ದರು. ಇದಕ್ಕಾಗಿ ಶಾಸಕ ಖರೀದಿಗೂ ಮುಂದಾಗಿದ್ದರು. ಆದರೆ ಅದ್ಯಾವುದು ಕೈಗೂಡಲಿಲ್ಲ. ಇದರ ಭಾಗವೇ ರಾಜ್ಯಪಾಲರ ಮೂಲಕ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಿಸಿರುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆರೋಪಿಸಿದರು . ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಗಾದರೂ ಮಾಡಿ ಸರ್ಕಾರ ಕೆಡವಬೇಕು ಎನ್ನುವ ಉದ್ದೇಶ ಬಿಜೆಪಿಯವರು ಹೊಂದಿದ್ದಾರೆ. ಹಿಂದುಳಿದ ನಾಯಕ ಸಿದ್ದರಾಮಯ್ಯ ಅವರ ಮೇಲಿರುವ …
Read More »ಹೃದ್ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು KKRDB ಯಿಂದ 50 ಅಂಬ್ಯುಲೆನ್ಸ್: ಡಾ.ಅಜಯ ಸಿಂಗ್
ಕಲಬುರಗಿ: ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿ ಈಗಾಗಲೇ 371 ಹಾಸಿಗೆಯುಳ್ಳ ಜಯದೇವ ಹೃದ್ರೋಗ ಆಸ್ಪತ್ರೆಗೆ 222 ಕೋ. ರೂ ಅನುದಾನ ನೀಡಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ( KKRDB) ಮಂಡಳಿಯು ಈಗ ಕಲ್ಯಾಣ ಕರ್ನಾಟಕ ಭಾಗದ ಹೃದ್ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಮಂಡಳಿಯಿಂದಲೇ 50 ಅಂಬ್ಯುಲೆನ್ಸ್ ಗಳನ್ನು ನೀಡಲು ನಿರ್ಧರಿಸಿದೆ. ಹೃದ್ರೋಗಕ್ಕೆ ಒಳಗಾದವರನ್ನು ಒಂದು ಗಂಟೆಯೊಳಗೆ ಆಸ್ಪತ್ರೆಗೆ ಸೇರಿಸುವುದು ಮುಖ್ಯವಾಗಿರುತ್ತದೆ. ಗ್ರಾಮೀಣ ಭಾಗದ ಹೃದ್ರೋಗಿಗಳನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ದೊರಕುವಂತಾಗಲು …
Read More »ಗೃಹಲಕ್ಷ್ಮೀ ಹಣದಿಂದಲೇ ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿದ ಅತ್ತೆ; ಜಗಳ ಆಡೋ ಅತ್ತೆ-ಸೊಸೆಯರಿಗೆ ಮಾದರಿ!
ಹಾವೇರಿ: ಇದು ಕಾಂಗ್ರೇಸ್ ಸರ್ಕಾರದ (Congress Govt) ಮಹತ್ವಕಾಂಕ್ಷಿ ಜನಪರ ಯೋಜನೆ. ಈ ಯೋಜನೆಯ ಹಣದಿಂದ ಮಹಿಳೆಯರು ಗೃಹೋಪಯೋಗಿ (Home Appliances) ವಸ್ತುಗಳನ್ನು ಖರೀದಿ ಮಾಡಿದ್ದಾರೆ. ಮೊನ್ನೆ ತಾನೇ ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿದ್ದು ಇದೇ ಗೃಹಲಕ್ಷ್ಮಿ (Gruha Lakshmi Scheme) ಹಣದಿಂದಲೇ. ಇದೀಗ ಇದರ ಬೆನ್ನಲ್ಲೇ ಗೃಹಲಕ್ಷ್ಮಿ ಹಣದಿಂದ ಮತ್ತೊಂದು ಅಪರೂಪ ಘಟನೆಯೊಂದು ನಡೆದಿದೆ. ಸೊಸೆ ಪಾಲಿಗೆ ಅತ್ತೆ ದಾರಿದೀಪವಾಗಿರುವ ವರದಿ ಇಲ್ಲಿದೆ. ಗೃಹಲಕ್ಷ್ಮೀ ಹಣದ 10 …
Read More »ವಾಲ್ಮೀಕಿ ಹಗರಣ : ಇಂದು ರಾಯಚೂರು, ಬಳ್ಳಾರಿ, ಕೊಪ್ಪಳದಲ್ಲಿ ಮತ್ತೆ ‘ED’ ರೇಡ್!
ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ,ಇದೀಗ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬಳ್ಳಾರಿ ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮತ್ತೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಆಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತರು ಹಾಗೂ ಸಂಬಂಧಿಕರ ಮನೆ ಕಚೇರಿ …
Read More »
Laxmi News 24×7