ಮೇಷ: ಜೇನು ಕೃಷಿಯಲ್ಲಿ ಪ್ರಗತಿ. ಸ್ನೇಹಿತರಿಂದ ಸಹಾಯ. ಕೋರ್ಟ್ ವ್ಯಾಜ್ಯಗಳಲ್ಲಿ ಜಯ. ಸ್ಥಿರಾಸ್ತಿ ಲಾಭ. ಆಧ್ಯಾತ್ಮದ ಒಲವು. ಶುಭಸಂಖ್ಯೆ: 5 ವೃಷಭ: ಉದ್ಯೋಗದಲ್ಲಿ ಒತ್ತಡ. ಕಲಾವಿದರಿಗೆ ಅಪಕೀರ್ತಿ. ಅನಗತ್ಯ ಪ್ರಯಾಣ. ದಾಂಪತ್ಯದಲ್ಲಿ ಕಲಹ. ಪಾಲುದಾರಿಕೆಯಲ್ಲಿ ಕಿರಿಕಿರಿ. ಶುಭಸಂಖ್ಯೆ: 9 ಮಿಥುನ: ಆರ್ಥಿಕ ಲಾಭ. ಶತ್ರು ದಮನ. ಸಂಗಾತಿಯಿಂದ ಸಹಾಯ. ಉದ್ಯೋಗದಲ್ಲಿ ಅನುಕೂಲ. ದಾಂಪತ್ಯದಲ್ಲಿ ಅಂತರ. ಅನಾರೋಗ್ಯ. ಶುಭಸಂಖ್ಯೆ:1 ಕಟಕ: ಸಾಲಬಾಧೆ. ಶತ್ರು ಕಾಟ. ಮಕ್ಕಳಿಂದ ಬೇಸರ. ಉದ್ಯೋಗದಲ್ಲಿ ತೊಂದರೆ. ವಿದ್ಯಾಭ್ಯಾಸದಲ್ಲಿ ಅಡೆತಡೆ. ಜೂಜಿನಿಂದ ತೊಂದರೆ. ಶುಭಸಂಖ್ಯೆ: 8 ಸಿಂಹ: ವಾಹನ ಯೋಗ. …
Read More »ಬೆಂಗಳೂರಿನಲ್ಲಿ ಮುಂಜಾನೆವರೆಗೂ ಅಬ್ಬರಿಸಿದ ಮಳೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆವರೆಗೂ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿದೆ. ನಿನ್ನೆ ಮಧ್ಯರಾತ್ರಿಯವರೆಗೂ ಮಳೆ ಬರುವ ಯಾವುದೇ ವಾತಾವರಣ ಇರಲಿಲ್ಲ. ಆದರೆ, ನಸುಕಿನ ಜಾವ ಮಳೆರಾಯ ಅಬ್ಬರಿಸಿದ್ದಾನೆ. ನಿದ್ರೆಯಿಂದ ಎಚ್ಚರಗೊಂಡ ಎಷ್ಟೋ ಮಂದಿ ವರುಣ ಅಬ್ಬರ ಕಂಡು ದಂಗಾಗಿದ್ದಾರೆ. ಸುಮಾರು ಮೂರ್ನಾಲ್ಕು ಗಂಟೆ ಮಳೆ ಎಡಬಿಡದೆ ಸುರಿದಿದೆ. ಇದರ ಪರಿಣಾಮ ರಾಜಧಾನಿಯಲ್ಲಿ ಜನ-ಜೀವನ ಅಸ್ತವ್ಯಸ್ತಗೊಂಡಿದೆ. ನಾಗಾವಾರ ಜಂಕ್ಷನ್ ಮತ್ತು …
Read More »ಹೊನ್ನಾವರ: ಬಾವಿಗೆ ಬಿದ್ದು ಮಹಿಳೆ ಸಾವು
ಹೊನ್ನಾವರ: ತಾಲ್ಲೂಕಿನ ನಗರಬಸ್ತಿಕೇರಿ ಗ್ರಾಮದ ಕುಂಟೋಡಿಯಲ್ಲಿ ಶನಿವಾರ ಮಹಿಳೆಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಕುದ್ರಗಿಯ ಅಕ್ಷತಾ ಮಂಜುನಾಥ ನಾಯ್ಕ(26) ಮೃತರು. ‘ಅನಾರೋಗ್ಯಕ್ಕೊಳಗಾಗಿದ್ದ ಸಹೋದರನ್ನು ನೋಡಿಕೊಳ್ಳಲು 15 ದಿನದ ಹಿಂದೆ ಅಕ್ಷತಾ ತವರು ಮನೆ ಕುದ್ರಿಗೆ ಬಂದಿದ್ದಳು.ಮನೆಯ ಸಮೀಪ ಬಾವಿಯಲ್ಲಿ ಕಂಡುಬಂದ ಹಾವೊಂದನ್ನು ನೋಡಲು ಬಾವಿಯ ಕಟ್ಟೆಯ ಮೇಲೆ ಕೈಯೂರಿ ಬಗ್ಗಿ ನೋಡುವಾಗ ಆಕಸ್ಮಿಕವಾಗಿ ಜಾರಿ ತಲೆಕೆಳಗಾಗಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ’ ಎಂದು ಅವರ ಅಕ್ಷತಾ ತಾಯಿ ಎಂದು ದೂರಿನಲ್ಲಿ ತಿಳಿಸಿದ್ದಾರೆ. …
Read More »ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ₹35 ಲಕ್ಷ ವಂಚನೆ
ಶಿರಸಿ: ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ನಂಬಿಸಿ, ಮಂಗಳೂರು ಮೂಲದ ವ್ಯಕ್ತಿಯೊಬ್ಬನಿಗೆ ಶಿರಸಿ ಮೂಲದ ಮೂವರು ₹35 ಲಕ್ಷ ವಂಚನೆ ಮಾಡಿದ ಕುರಿತು ಶನಿವಾರ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕಿನ ಹುಲೇಕಲ್ ಸಮೀಪದ ಹೆಂಚರಟಾದ ಅಬ್ದುಲ್ ಮತಿನ್ ಅಬ್ದುಲ್ ಗಫಾರ ಸಾಬ್, ಅಬ್ದುಲ್ ರೆಹಮಾನ್ ಅಬ್ದುಲ್ ಗಫಾರ್ ಸಾಬ್ ಹಾಗೂ ನಾಝೀಯಾ ಅಬ್ದುಲ್ ಮತೀನ್ ಆರೋಪಿಗಳಾಗಿದ್ದಾರೆ. ಈ ಮೂವರು ಮಂಗಳೂರು ಹಂಪನಕಟ್ಟಾ ಲೈಟ್ ಹೌಸ್ ಹಿಲ್ ರಸ್ತೆಯ …
Read More »ಬೇಲೂರು: ವಯನಾಡಿಗೆ ಅಗತ್ಯ ವಸ್ತುಗಳ ಪೂರೈಕೆ
ಬೇಲೂರು: ಪ್ರಕೃತಿ ವಿಕೋಪಕ್ಕೆ ಒಳಗಾಗಿ ಸಂಕಷ್ಟದಲ್ಲಿರುವ ಕೇರಳದ ವಯನಾಡಿನ ಜನತೆಗೆ ಇಲ್ಲಿನ 24*7 ಸೇವಾತಂಡ ಹಾಗೂ ಆಲ್ ಇಂಡಿಯಾ ಮುಸ್ಲಿಂ ಡೆವಲಪ್ಮೆಂಟ್ ಫೋರಂ ವತಿಯಿಂದ, ಸಾರ್ವಜನಿಕರಿಂದ ಸಂಗ್ರಹಿಸಲಾಗಿದ್ದ ಅಗತ್ಯ ವಸ್ತುಗಳನ್ನು ಕೇರಳಕ್ಕೆ ವಾಹನಗಳಲ್ಲಿ ಕಳುಹಿಸಲು ತಹಶೀಲ್ದಾರ್ ಎಂ.ಮಮತಾ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ಮಮತಾ ಮಾತನಾಡಿ, ಪ್ರಕೃತಿ ವಿಕೋಪಕ್ಕೆ ನಲುಗಿರುವ ಕೇರಳ ರಾಜ್ಯದ ವಾಯನಾಡಿಗೆ ಅಗತ್ಯ ವಸ್ತುಗಳನ್ನು ಕಳುಹಿಸುತ್ತಿರುವುದು ಶ್ಲಾಘನೀಯವಾಗಿದೆ. ಪಕ್ಕದ ರಾಜ್ಯದವರು ಸಂಕಷ್ಟದಲ್ಲಿದ್ದಾಗ ಅವರಿಗೆ ನೆರವಾಗುವುದು …
Read More »ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಎಚ್ಡಿಕೆ
ಮಂಡ್ಯ: ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಇಂದು ಮಧ್ಯಾಹ್ನ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ರೈತ ಲಕ್ಷ್ಮಣ ಅವರ ಗದ್ದೆಯಲ್ಲಿ ಭತ್ತ ನಾಟಿ ಮಾಡಿದರು. ಈ ಕುರಿತ ಚಿತ್ರಗಳನ್ನು ಅವರು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಭೂಮಿ ತಾಯಿ ಮಕ್ಕಳಾದ ನಮ್ಮೆಲ್ಲರಿಗೂ ಭೂಮಿಯೇ ಸರ್ವಸ್ವ. ಬೇಸಾಯವೇ ಬದುಕು. ಭತ್ತದ ನಾಟಿ ನನ್ನ ಮನೆಯ ಕಾರ್ಯಕ್ರಮವೇ ಆಗಿತ್ತು. ರೈತಾಪಿ ಜನರೊಂದಿಗೆ ಇಂತಹ ಸಾರ್ಥಕ, ಅನನ್ಯ …
Read More »ಮದ್ವೆ ಬಳಿಕ ಮೊದಲ ಬಾರಿ ಮನೆಗೆ ಬಂದ ಅಳಿಯನಿಗೆ 100 ಬಗೆಯ ಖಾದ್ಯ ತಯಾರಿಸಿ, ಉಣಬಡಿಸಿದ ಅತ್ತೆ!
ವಿಜಯವಾಡ: ಮನೆಗೆ ಬಂದ ಅಳಿಯನಿಗೆ ಅತ್ತೆ-ಮಾವಂದಿರು ವಿಶೇಷ ಮನ್ನಣೆ ನೀಡುವುದು ಸಾಮಾನ್ಯ ಸಂಗತಿ. ಆದರೆ, ಆಂಧ್ರಪ್ರದೇಶದಲ್ಲಿ ಬಹಳ ಹಿಂದಿನಿಂದ ಒಂದು ವಿಶೇಷ ಸಂಪ್ರದಾಯ ನಡೆದುಕೊಂಡು ಬರುತ್ತಿದೆ. ಅದೇನೆಂದರೆ, ಮದುವೆಯಾಗಿ ಮೊದಲ ಬಾರಿಗೆ ಮನೆಗೆ ಬಂದ ಅಳಿಯನಿಗೆ ವಿವಿಧ ಬಗೆಯ ಭಕ್ಷ್ಯಗಳನ್ನು ತಯಾರಿಸಿ ಉಣಬಡಿಸುವುದು. ಆಂಧ್ರದ ಗೋದಾವರಿ ಜಿಲ್ಲೆಯಲ್ಲಿ ಇಂತಹ ಆಚರಣೆಗಳು ಹೆಚ್ಚಾಗಿ ಕಂಡುಬರುತ್ತವೆ. ಇದೀಗ ಕಾಕಿನಾಡದಲ್ಲಿ ಮನೆಗೆ ಬಂದ ಹೊಸ ಅಳಿಯನಿಗೆ ಅತ್ತೆ 100 ಬಗೆಯ ಖಾದ್ಯಗಳನ್ನು ತಯಾರಿಸಿ ಬಡಿಸಿದ್ದಾರೆ. ಇದಕ್ಕೆ …
Read More »HMT ವಶದಲ್ಲಿರುವ ₹10 ಸಾವಿರ ಕೋಟಿ ಮೌಲ್ಯದ ಅರಣ್ಯ ಭೂಮಿ ಮರುವಶಕ್ಕೆ ಖಂಡ್ರೆ ಸೂಚನೆ
ಬೆಂಗಳೂರು: ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ. 1 ಮತ್ತು 2ರಲ್ಲಿ ₹ 10 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ 599 ಎಕರೆ ಅಧಿಸೂಚಿತ ಅರಣ್ಯ ಪ್ರದೇಶವನ್ನು ಮರಳಿ ಪಡೆಯಲು ಕ್ರಮ ವಹಿಸುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಕುರಿತು ಟಿಪ್ಪಣಿ ಕಳುಹಿಸಿರುವ ಸಚಿವರು, ‘ಅರಣ್ಯ ನಿಯಮಾವಳಿ 1878ರ ಸೆಕ್ಷನ್ 9ರಡಿಯಲ್ಲಿ ಅರಣ್ಯ ಎಂದು ಘೋಷಣೆಯಾಗಿ, ಮೈಸೂರು ಮಹಾರಾಜರ …
Read More »‘ಕರ್ನಾಟಕ’ದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ‘CCA ಕಾಯ್ದೆ’ಯಡಿ ‘ಭಾರತೀಯ ಪೌರತ್ವ’
ರಾಯಚೂರು: ಕರ್ನಾಟಕದಲ್ಲಿ ವಾಸಿಸುತ್ತಿದ್ದಂತ ಐವರು ಬಾಂಗ್ಲಾ ನಿರಾಶ್ರಿತರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗಿದೆ. ಕರ್ನಾಟಕದ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಆರ್ ಹೆಚ್ ಕ್ಯಾಂಪ್ ಗಳಲ್ಲಿ ಐವರು ಬಾಂಗ್ಲಾ ನಿರಾಶ್ರಿತರು ವಾಸಿಸುತ್ತಿದ್ದರು. ಅವರಿಗೆ ಸಿಎಎ ಅಡಿಯಲ್ಲಿ ಈಗ ಭಾರತೀಯ ಪೌರತ್ವ ದೊರೆತಿದೆ. ಸಿಂಧನೂರು ತಾಲ್ಲೂಕಿನ ಆರ್ ಹೆಚ್ ಕ್ಯಾಂಗ್ ನ ನಿವಾಸಿಗಳಾದಂತ ರಾಮಕೃಷ್ಣನ್ ಅಭಿಕರಿ, ಸುಕುಮಾರ, ಮೊಂಡಲ್, ಬಿ.ಪ್ರಸಾದ ಗೋಲ್ಡರ್, ಜಯಂತ್ ಮೊಂಡಲ್ ಹಾಗೂ ಅದ್ವಿತ …
Read More »ಚಿಕ್ಕಣ್ಣಗೆ ಶುರುವಾಯ್ತು ಸಂಕಷ್ಟ!
ದರ್ಶನ್ ಪ್ರಕರಣದಲ್ಲಿ ನಟ ಚಿಕ್ಕಣ್ಣ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ. ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ನಟ ಚಿಕ್ಕಣ್ಣ ಅವರ ಹೇಳಿಕೆಯೇ ಈಗ ದರ್ಶನ್ಗೆ ಕಂಟಕವಾಗಿದ್ದು ಚಿಕ್ಕಣ್ಣ ಅವರಿಗೆ ತಲೆನೋವಾಗಿದೆ. ದರ್ಶನ್ ವಿರುದ್ಧ ಹಲವು ಮಹತ್ವದ ಸಾಕ್ಷಿಗಳನ್ನು ಕಲೆಹಾಕಿರುವ ಪೊಲೀಸರು, ಚಿಕ್ಕಣ್ಣ ವಿಚಾರದಲ್ಲೂ ಚಾಣಾಕ್ಷತೆಯಿಂದ ನಡೆದುಕೊಂಡಿದ್ದಾರೆ. ಈಗ ಚಿಕ್ಕಣ್ಣ ಅವರ ಹೇಳಿಕೆ ಕೂಡ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ಗೆ ಶಿಕ್ಷೆ ಕೊಡಿಸಲು ಮಹತ್ವದ ಸಾಕ್ಷಿಯಾಗುವ ಸಾಧ್ಯತೆ ಇದೆ. …
Read More »
Laxmi News 24×7