ಬೆಂಗಳೂರು: ಜನಪ್ರಿಯ ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಫಾಲೋವರ್ಗಳ ಸಂಖ್ಯೆ 100 ಮಿಲಿಯನ್ (10 ಕೋಟಿ) ಗಡಿ ದಾಟಿದೆ. ಕೇಂದ್ರ ಸಚಿವರು, ಬಿಜೆಪಿ ನಾಯಕರು, ಕಾರ್ಯಕರ್ತರು, ಅನೇಕ ಗಣ್ಯರು, ಅಭಿಮಾನಿಗಳು ಮೋದಿ ಅವರ ಈ ಸಾಧನೆಯನ್ನು ಕೊಂಡಾಡಿದ್ದಾರೆ. ಅಲ್ಲದೇ ಅನೇಕ ಸಾಮಾಜಿಕ ತಾಣಗಳಲ್ಲಿ ನೂರು ಮಿಲಿಯನ್ ಗಡಿ ದಾಟಿದ್ದರ ಸ್ಕ್ರೀನ್ ಶಾಟ್ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ಬಗ್ಗೆ ಮೋದಿ ಅವರೂ ಸಹ ಟ್ವೀಟ್ …
Read More »ನಾಳೆಯಿಂದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಬೆಂಗಳೂರು: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರವೂ ವರುರ್ಣಾಭಟ ಮುಂದುವರಿದಿದೆ. ಶಿವಮೊಗ್ಗದ ಆಗುಂಬೆ, ಕೊಡಗಿನ ಗೋಣಿಕೊಪ್ಪ ಸೇರಿ ಕರಾವಳಿಯಲ್ಲಿ ಮಳೆ ತೀವ್ರತೆ ಇನ್ನಷ್ಟು ಜಾಸ್ತಿಯಾಗಿದ್ದು, ಜಲಾಶಯಗಳಿಗೆ ಗಣನೀಯ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅರ್ಲಟ್ ಘೋಷಿಸಿದೆ. ಈ ಸಂದರ್ಭದಲ್ಲಿ 204 ಮಿಮೀ …
Read More »ಚಿಂಚೋಳಿ | ಬ್ರಿಜ್ ಕಂ ಬ್ಯಾರೇಜ್ ಬಹುತೇಕ ಪೂರ್ಣ
ಚಿಂಚೋಳಿ: ತಾಲ್ಲೂಕಿನ ಅಣವಾರ ಗಂಗನಪಳ್ಳಿ ನಡುವೆ ಬ್ರಿಜ್ ಕಂ ಬ್ಯಾರೇಜ್ ಕನಸು ಕಾಣುತ್ತಿದ್ದ ಗ್ರಾಮಸ್ಥರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ನೆರವಿಗೆ ಧಾವಿಸಿದ್ದು, ದಶಕಗಳ ಕನಸು ನನಸಾಗಲಿದೆ. ಮುಲ್ಲಾಮಾರಿ ನದಿಗೆ ಅಡ್ಡಲಾಗಿ ಅಂದಾಜು ₹ 10 ಕೋಟಿ ವೆಚ್ಚದಲ್ಲಿ ಬ್ರಿಜ್ ಕಂ ಬ್ಯಾರೇಜ್ ಮಂಜೂರಾಗಿದ್ದು, ಹಗಲಿರುಳು ಕಾಮಗಾರಿ ನಡೆಸಿ, ಮೂರು ತಿಂಗಳಲ್ಲಿಯೇ ಬಹುತೇಕ ಕಾಮಗಾರಿ ಮುಕ್ತಾಯದ ಹಂತದಲ್ಲಿದೆ. 108 ಮೀಟರ್ ಉದ್ದ, 3 ಮೀಟರ್ ಎತ್ತರದ 5.5 ಮೀಟರ್ ಅಗಲದ …
Read More »ವಾಲ್ಮೀಕಿ ನಿಗಮದ ಅಕ್ರಮದ ಆರೋಪಿ ಶಾಸಕ ಬಸನಗೌಡ ದದ್ದಲ್ ಪರಾರಿ
ಬೆಂಗಳೂರು,ಜು.14- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದ ಆರೋಪಿ ಶಾಸಕ ಬಸನಗೌಡ ದದ್ದಲ್ ಅವರು ಪಶ್ಚಿಮ ಬಂಗಾಳ ಅಥವಾ ಹೈದರಾಬಾದ್ಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ತಲೆಮರೆಸಿಕೊಂಡಿರುವ ದದ್ದಲ್ ಅವರ ಪತ್ತೆಗೆ ಜಾರಿ ನಿರ್ದೇಶನಾಲಯ(ಇಡಿ) ಬಲೆ ಬೀಸಿದೆ. ಬಸನಗೌಡ ದದ್ದಲ್ ಅವರು ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದರು. ಸೋಮವಾರ ಮತ್ತೆ ವಿಚಾರಣೆಗೆ ಬರುವಂತೆ ಎಸ್ಐಟಿ ಅಧಿಕಾರಿಗಳು ಸೂಚಿಸಿದ್ದರು. …
Read More »ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ
ತೀರ್ಥಹಳ್ಳಿ : ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವ ಆಗುಂಬೆಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಓಡಾಟ ನಡೆಸುವ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ. ಈಗಾಗಲೇ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿಷೇಧ ಮಾಡಲಾಗಿದ್ದು ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಹೋಗುತ್ತಿವೆ. ಈಗ ಆಗುಂಬೆ ಘಾಟಿಯ 5 ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು …
Read More »ಹಳೇ ಸ್ಪ್ಲೆಂಡರ್ ಬೈಕ್ ಹೊಂದಿರುವವರಿಗೆ ಗುಡ್ನ್ಯೂಸ್
ಆಟೋಮೊಬೈಲ್ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬದಲಾವಣೆ ಕ್ರಾಂತಿಯೇ ಆಗುತ್ತಿದೆ. ಅದರಲ್ಲೂ ಅತೀ ಕಡಿಮೆ ಬೆಲೆ ಹಾಗೂ ಅತೀ ಹೆಚ್ಚು ಮೈಲೇಜ್ ನೀಡುವ ಬೈಕ್ಗಳಲ್ಲಿ ಹಿರೋ ಕೂಡ ಒಂದಾಗಿದ್ದು, ಇದರ ಮಾರಾಟದಲ್ಲೂ ಭಾರೀ ಪೈಪೋಟಿ ಏರ್ಪಟ್ಟಿದೆ. ಮೊದಲಿಗೆ ಹಿರೋ ಹೊಂಡಾ ಎರಡು ಒಂದೇ ಕಂಪನಿ ಆಗಿದ್ದವು. ಇದೀಗ ಇವೆರಡು ಬೇರೆ ಬೇರೆ ಆಗಿದ್ದು, ಹಿರೋ ಕಂಪನಿ ಇದೀಹ ಗುಡ್ನ್ಯೂಸ್ವೊಂದನ್ನು ನೀಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ. ಮೊದಲಿನಿಂದಲೂ ಬಜಾಜ್ ಪ್ಲಾಟೀನ ಬಿಟ್ಟರೆ, ಭಾರತದ …
Read More »ನಾಳೆಯಿಂದ ವಿಧಾನಮಂಡಲ ಅಧಿವೇಶನ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ:ಬಿವೈ ರಾಘವೇಂದ್ರ
ಶಿವಮೊಗ್ಗ : ಮುಖ್ಯಮಂತ್ರಿಗಳಿಗೆ ನೀಡಿದ್ದ ಆನೆ ಪತ್ರಗಳು ಕಸದ ಬುಟ್ಟಿಗೆ ಸೇರಿಕೊಂಡಿವೆ. ರಾಜ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತದೆ ಗೊತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಇಂದು ಶಿವಮೊಗ್ಗದ ಬಂಟರ ಭವನದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ. ಈ ಸರ್ಕಾರ ಐದು ವರ್ಷ ಪೂರ್ಣಗೊಳಿಸುವುದು ಅನುಮಾನ ಇದೆ. ಕಾಂಗ್ರೆಸ್ ಸರ್ಕಾರ …
Read More »ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥ: ಗ್ರಾಮ ಪಂಚಾಯತ್ ಪಿಡಿಒ ಸಸ್ಪೆಂಡ್
ಯಾದಗಿರಿ: ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಕಾಕಲವಾರ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಲ್ಲಿ ಕಾಕಲವಾರ ಗ್ರಾಮ ಪಂಚಾಯತ್ ಪಿಡಿಒ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಲ್ಲರೆಡ್ಡಿ ಸಸ್ಪೆಂಡ್ ಆಗಿರುವ ಗ್ರಾಮ ಪಂಚಾಯತ್ ಪಿಡಿಒ. ಗ್ರಾಮದ ಮೂರು ಬೋರ್ ವೆಲ್ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿತ್ತು. ಆದಾಗ್ಯೂ ಪಿಡಿಒ ಮಲ್ಲರೆಡ್ಡಿ ಅದೇ ನೀರನ್ನು ಕುಡಿಯಲು …
Read More »ಅಂಬಾನಿ ಮಗನ ಮದುವೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಗೆ 2 ಕೋಟಿ ವಾಚ್ ಗಿಫ್ಟ್..!
ವಿಶ್ವದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಕಿರಿಯ ಮಗನ ಮದುವೆ ಅದ್ದೂರಿಯಾಗಿ ನಡೆದಿದೆ. ಕಳೆದ ಮೂರು ತಿಂಗಳಿನಿಂದಾನೂ ಮದುವೆಯ ಕಾರ್ಯಕ್ರಮಗಳು ನಡೆದಿವೆ. ಸ್ವರ್ಗವನ್ನೇ ಧರೆಗಿಳಿಸಿದ ಮದುವೆಗೆ ಇಂದು ತೆರೆ ಬೀಳಲಿದೆ. ಮದುವೆ ಬಾಲಿವುಡ್, ಟಾಲಿವುಡ್ ಸೇರಿದಂತೆ ದೊಡ್ಡ ದೊಡ್ಡ ಸ್ಟಾರ್ ಗಳ ಫ್ಯಾಮಿಲಿ ಕೂಡ ಹೋಗಿದ್ದರು. ಅದರಂತೆ ರಾಕಿಂಗ್ ಸ್ಟಾರ್ ಯಶ್ ಅವರಿಗೂ ಆಹ್ವಾನಿವಿತ್ತು. ಮುಖೇಶ್ ಅಂಬಾನಿಯ ಮಗನ ಮದುವೆಗೆ ಹೋಗಿದ್ದಂತ ರಾಕಿಬಾಯ್ ಅವರಿಗೆ ದುಬಾರಿ ಉಡುಗೊರೆಯನ್ನು ಅಂಬಾನಿ ಕುಟುಂಬಸ್ಥರು …
Read More »
Laxmi News 24×7