ಕಲಬುರಗಿ: ರಾಜ್ಯ ಸರಕಾರ ಪೆಟ್ರೋಲ್, ಡಿಸೆಲ್ ದರ ಏರಿಕೆ ಮಾಡಿರುವುದನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿಗಳ ಸಲಹೆಗಾರರು ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್, ಕಲ್ಯಾಣ ಕರ್ನಾಟಕವು ಸೇರಿದಂತೆ ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿರುವ ಅಕ್ಷರ ಆವಿಷ್ಕಾರ ಯೋಜನೆಯ ಕುರಿತು ಅಪಸ್ವರ ಎತ್ತಿದ್ದಾರೆ. ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆ ಕಲ್ಯಾಣ ಕರ್ನಾಟಕದ 800ಕ್ಕೂ ಹೆಚ್ಚು ಶಾಲೆಗಳಲ್ಲಿ ಜಾರಿಗೆ ತರುತ್ತಿರುವುದು ನಮಗೆ ಗೊತ್ತಿಲ್ಲ. ಅದೂ ಅಲ್ಲದೆ ಬಹುತೇಕ ಶಾಸಕರಿಗೂ ಈ ವಿಷಯ …
Read More »ಭುವಿಯಲ್ಲಿ ಮಳೆ ಎಳೆದ ಹಸಿರು ತೇರು…
ಕಿತ್ತೂರು: ಮೇ ಕೊನೆಯ ಮತ್ತು ಜೂನ್ ಮೊದಲ ವಾರದಲ್ಲಿ ಸುರಿದ ಉತ್ತಮ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಶೇ 90ರಷ್ಟು ಜಮೀನಿನಲ್ಲಿ ರೈತರು ವಿವಿಧ ಬೆಳೆಗಳನ್ನು ನಾಟಿ ಮಾಡಿದ್ದಾರೆ. ಬಿತ್ತನೆ ಮಾಡಿದ ಬೀಜಗಳು ಮೊಳಕೆಯೊಡೆದಿವೆ. ಕಣ್ಣು ಹಾಯಿಸಿದಷ್ಟು ಹಚ್ಚ ಹಸಿರು ಪೈರು ಮನಸ್ಸಿಗೆ ಮುದ ನೀಡುವಂತಿದೆ. ‘ಪೈರಿನ ಗದ್ದೆಯಲ್ಲಿ ಬೆಳೆದಿರುವ ಕಸ ಕೀಳುವುದು, ನಾಟಿ ಮಾಡಿದ ಮತ್ತು ಕುಳೆ ಕಬ್ಬಿಗೆ ರಸಗೊಬ್ಬರ ಕಟ್ಟುವುದು, ಉಳಿದ ಭೂಮಿ ಬಿತ್ತನೆಗೆ ಸಿದ್ಧಪಡಿಸುವ ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ’ …
Read More »ಉತ್ತಮ ಮಳೆಯಿಂದಾಗಿ ಹಚ್ಚ ಹಸಿರು ಪೈರು ಮನಸ್ಸಿಗೆ ಮುದ ನೀಡುವಂತಿದೆ.
ಕಿತ್ತೂರು: ಮೇ ಕೊನೆಯ ಮತ್ತು ಜೂನ್ ಮೊದಲ ವಾರದಲ್ಲಿ ಸುರಿದ ಉತ್ತಮ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಶೇ 90ರಷ್ಟು ಜಮೀನಿನಲ್ಲಿ ರೈತರು ವಿವಿಧ ಬೆಳೆಗಳನ್ನು ನಾಟಿ ಮಾಡಿದ್ದಾರೆ. ಬಿತ್ತನೆ ಮಾಡಿದ ಬೀಜಗಳು ಮೊಳಕೆಯೊಡೆದಿವೆ. ಕಣ್ಣು ಹಾಯಿಸಿದಷ್ಟು ಹಚ್ಚ ಹಸಿರು ಪೈರು ಮನಸ್ಸಿಗೆ ಮುದ ನೀಡುವಂತಿದೆ. ‘ಪೈರಿನ ಗದ್ದೆಯಲ್ಲಿ ಬೆಳೆದಿರುವ ಕಸ ಕೀಳುವುದು, ನಾಟಿ ಮಾಡಿದ ಮತ್ತು ಕುಳೆ ಕಬ್ಬಿಗೆ ರಸಗೊಬ್ಬರ ಕಟ್ಟುವುದು, ಉಳಿದ ಭೂಮಿ ಬಿತ್ತನೆಗೆ ಸಿದ್ಧಪಡಿಸುವ ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ’ …
Read More »ಮೋದಿ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು!: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ, ಜೂನ್. 15: ಇತ್ತೀಚೆಗಷ್ಟೆ ರಚನೆಯಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. “ಜನರು ಪ್ರಧಾನಿ ನರೇಂದ್ರ ಮೋದಿಯವರ ಅಲ್ಪಸಂಖ್ಯಾತ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಅದು ಯಾವಾಗ ಬೇಕಾದರೂ ಬಹುಮತವಿಲ್ಲದೆ ಬೀಳಬಹುದು. ತಪ್ಪಾಗಿ ಎನ್ಡಿಎ ಸರ್ಕಾರ ರಚನೆಯಾಗಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂದು ಪಿಟಿಐ ವರದಿ …
Read More »ರೇಣುಕಾಸ್ವಾಮಿಗೆ ಎ5, ಎ13 ಆರೋಪಿಗಳಿಂದ ಎಲೆಕ್ಟ್ರಿಕ್ ಶಾಕ್: ನಟ ದರ್ಶನ್ ಪರ ವಕೀಲರ ಶಾಕಿಂಗ್ ಮಾಹಿತಿ
ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂಬುದಾಗಿ ನಟ ದರ್ಶನ್ ಪರ ವಕೀಲರು ಶಾಕಿಂಗ್ ಮಾಹಿತಿಯನ್ನು ಕೋರ್ಟ್ ನಲ್ಲಿ ಬಿಚ್ಚಿಟ್ಟಿದ್ದಾರೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಸಹಚರರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ಆರಂಭಗೊಂಡ ನಂತ್ರ, ನಟ …
Read More »ವಿಶ್ವಕಪ್ನಿಂದ ಹೊರಬಿದ್ದ ಪಾಕ್
ಕರಾಚಿ: ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ ತಂಡ ಹೊರಬಿದ್ದ ಬೆನ್ನಲ್ಲೇ, ಪಾಕ್ ಕ್ರಿಕೆಟ್ ಮಂಡಳಿಯು (ಪಿಸಿಬಿ) ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ನಿಯಮವನ್ನು ಪರಿಚಯಿಸಿದೆ. ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡವು ಗುಂಪು ಹಂತದಲ್ಲೇ ಹೊರಬಿದ್ದಿದೆ. ಬದ್ಧ ಎದುರಾಳಿ ಭಾರತದ ವಿರುದ್ಧ ಮಾತ್ರವಲ್ಲದೆ, ‘ಕ್ರಿಕೆಟ್ ಶಿಶು’ ಅಮೆರಿಕ ಎದುರೂ ಸೋಲು ಅನುಭವಿಸಿದೆ. ಇದರಿಂದ ತೀವ್ರ ಮುಜುಗರಕ್ಕೀಡಾಗಿರುವ ಪಿಸಿಬಿ ಹೊಸ ನಿಯಮ …
Read More »ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಬೀಳುತ್ತಾ ಬ್ರೇಕ್? : ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
ಬೆಂಗಳೂರು, ಜೂನ್ 15: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ಹಿಂದೆಗೆದುಕೊಳ್ಳಬೇಕು ಅಥವಾ ಪರಿಶೀಲಿಸಬೇಕು ಎಂದು ಕಾಂಗ್ರೆಸ್ ಮುಖಂಡರ ಒಂದು ವರ್ಗ ನೀಡಿದ ಹೇಳಿಕೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಹೀಗಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ …
Read More »D ಗ್ಯಾಂಗ ಗೆ ಜೈ ಲಾ ಬೆಲಾ.. ?
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಕಳೆದ ಆರು ದಿನಗಳಿಂದ ದರ್ಶನ್ ಮತ್ತು ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದರು. ಇದೀಗ ಇಂದು ಸಂಜೆ ಮತ್ತೆ ಪೊಲೀಸರು ದರ್ಶನ್ ಮತ್ತು ಅವರ ಸಹಚರರನ್ನು ಕೋರ್ಟಿಗೆ ಹಾಜರುಪಡಿಸುವ ಹಿನ್ನೆಲೆಯಲ್ಲಿ ಅದಕ್ಕೂ ಮುಂಚೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು ಹೋಗಲಿದ್ದಾರೆ. …
Read More »ರೈತರಿಗೆ ಗುಡ್ ನ್ಯೂಸ್: ಜೂ.18ರಂದು ‘ಪಿಎಂ ಕಿಸಾನ್ ಯೋಜನೆ’ಯ 17ನೇ ಕಂತಿನ ಹಣ ಪ್ರಧಾನಿ ಮೋದಿ ಬಿಡುಗಡೆ
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhan Mantri Kisan Samman Nidhi – PM-KISAN Nidhi) ಯೋಜನೆಯಡಿ 20,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಜೂನ್ 18 ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಬಿಡುಗಡೆಯ ನಂತರ ಪಿಎಂ ಮೋದಿ ಕೃಷಿ ಸಖಿಗಳು ಎಂದು ಗೊತ್ತುಪಡಿಸಿದ 30,000 ಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಪ್ರಮಾಣಪತ್ರಗಳನ್ನು ನೀಡಲಿದ್ದಾರೆ …
Read More »ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಜೂನ್ 28ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದ್ದು, ಅಕ್ರಮವಾಗಿ ಹಣ ವರ್ಗಾವಣೆ ಮಡಲಾಗಿದೆ. ಹಗರಣವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ. ಈ ವೇಳೆ ಮಾತನಾಡಿದ ಮಾಜಿ ಸಚಿವ …
Read More »
Laxmi News 24×7