Breaking News

ರಾಜಕೀಯ

ಐಪಿಎಲ್​ ಫೈನಲ್ ಪಂದ್ಯ

IPL 2024: ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ರನ್ ಸುರಿಮಳೆಯಾಗುವ ಸಾಧ್ಯತೆಯಿದೆ. ಏಕೆಂದರೆ ಫೈನಲ್​ ಪಂದ್ಯಕ್ಕಾಗಿ ಬ್ಯಾಟಿಂಗ್​ಗೆ ಸಹಕಾರಿಯಾಗುವಂತಹ ಪಿಚ್ ಅನ್ನು ಸಿದ್ಧಪಡಿಸುತ್ತಿರುವುದಾಗಿ ಎಂಎ ಚಿದಂಬರಂ ಮೈದಾನದ ಕ್ಯುರೇಟರ್ ತಿಳಿಸಿರುವುದಾಗಿ ಐಪಿಎಲ್​ ವೀಕ್ಷಕ ವಿವರಣೆಗಾರ ಕೆವಿನ್ ಪೀಟರ್ಸನ್ ಹೇಳಿದ್ದಾರೆ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ …

Read More »

ಮಾಮೂಲಿ ಕೊಡದಿದ್ದಕ್ಕೆ ನನ್ನ ಗಂಡನನ್ನು ಪೊಲೀಸರೆ ಹೊಡೆದು ಸಾಯಿಸಿದ್ದಾರೆ : ಮೃತ ಆದಿಲ್ ಪತ್ನಿ ಆರೋಪ

ದಾವಣಗೆರೆ : ಒಂದು ತಿಂಗಳು ಮಾಮೂಲಿ ಕೊಡದಿದ್ದಕ್ಕೆ ನನ್ನ ಪತಿಯನ್ನು ಪೊಲೀಸರು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಆದಿಲ್ ಪತ್ನಿ ಹೀನಾಬಾನು ಚನ್ನಗಿರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಟ್ಕಾ ಆಡುತ್ತಿದ್ದ ಎಂದು ಆರೋಪಿಸಿ ಚೆನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ನಿನ್ನೆ ಆದಿಲ್ಲನ್ನು ಠಾಣೆಗೆ ಕರೆದುಕೊಂಡು ಹೋಗಿದ್ದರು.

Read More »

ಚಾಲಕ ಸಿಬ್ಬಂದಿಗಳಿಗೆ ಸಂಸ್ಥೆಯ ಖಡಕ್ ಎಚ್ಚರಿಕೆ

ಹುಬ್ಬಳ್ಳಿ, ಮೇ 24: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಚಾಲಕ ಚಾಲಕ ಕೊಡೆಯನ್ನು ಹಿಡಿದುಕೊಂಡು ವಾಹನ ಚಾಲನೆ ಮಾಡುವ ವಿಡಿಯೋ ಶುಕ್ರವಾರ ವೈರಲ್ ಆಗಿತ್ತು. ಸಿಬ್ಬಂದಿಗಳನ್ನು ಅಮಾನತು ಮಾಡಿ, ಸಂಸ್ಥೆ ಸ್ಪಷ್ಟೀಕರಣವನ್ನು ನೀಡಿತ್ತು. ಈಗ ಪ್ರಕಟಣೆಯೊಂದರಲ್ಲಿ ಪ್ರಿಯಾಂಗ ಎಂ., ವ್ಯವಸ್ಥಾಪಕ ನಿರ್ದೇಶಕರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಂಸ್ಥೆಯ ಎಲ್ಲಾ ಚಾಲನಾ ಸಿಬ್ಬಂದಿಗಳ ಗಮನಕ್ಕೆ ಎಂದು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.

Read More »

ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ

ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೋಟೆಲ್ ರೂಮಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಇಬ್ಬರು ಪುರುಷರೊಂದಿಗೆ ಚಕ್ಕಂದವಾಡುತ್ತಿದ್ದ ಸಂದರ್ಭದಲ್ಲಿ ಪತಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಆ ಮೂವರಿಗೂ ಪತಿಯ ಕೈಯಿಂದ ಸರಿಯಾಗಿ ಚಪ್ಪಲಿ ಏಟು ಬಿದ್ದಿದೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅನೈತಿಕ ಸಂಬಂಧಗಳ ಕಾರಣದಿಂದಾಗಿ ಅದೆಷ್ಟೋ ಸುಂದರ …

Read More »

ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ

ಬೆಂಗಳೂರು: ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಗೆ (Rave party) ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ (Telugu actress Hema) ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ. ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ …

Read More »

ಬೆಳಗಾವಿ: ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಜನ ಭಕ್ತರು ಅಸ್ವಸ್ಥಗೊಂಡಿದ್ದು ಐವರ ಸ್ಥಿತಿ ಗಂಭೀರವಾಗಿದೆ. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಸ್ಥಳೀಯ ಶಾಸಕ ಭೇಟಿ ನೀಡಿ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

Read More »

ಮಹಿಳೆ ಅಪಹರಣ ಕೇಸ್: ಎಸ್‌ಐಟಿ ಪೊಲೀಸರಿಂದ ‘ಭವಾನಿ ರೇವಣ್ಣ ಕಾರು ಚಾಲಕ’ನಿಗೆ ಸಮನ್ಸ್ ಜಾರಿ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಜೈಲು ಸೇರಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಬೆನ್ನಲ್ಲೇ ಅವರ ಪತ್ನಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ. ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರಿಂದ ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಗೆ ಸಮನ್ಸ್ ನೀಡಲಾಗಿತ್ತು.

Read More »

ಗೃಹಲಕ್ಷ್ಮೀ ಹಣದಿಂದ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಡ ಮಹಿಳೆ

ರಾಮದುರ್ಗ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಕಳೆದ 10 ತಿಂಗಳಿಂದ ರಾಜ್ಯದ ಬಡ ಮಹಿಳೆಯರ ಪಾಲಿಗೆ ಸಂಜೀವಿನಿಯಾಗುತ್ತಿದೆ. ಗೃಹಲಕ್ಷ್ಮಿ ಹಣದಿಂದ ಬಡ ಮಹಿಳೆಯೊಬ್ಬರು ಮೊನ್ನೆಯಷ್ಟೆ ತಮ್ಮ ಮನೆಗೆ ಫ್ರೀಜ್ ಖರೀದಿಸಿದ್ದರೆ, ಮತ್ತೋರ್ವ ಮಹಿಳೆ ತನಗಿಷ್ಟದ ಮೊಬೈಲ್ ಖರೀದಿಸಿದ್ದರು. ಬಡ ವಿದ್ಯಾರ್ಥಿಗಳ ಪಾಲಿಗೆ ಈ ಯೋಜನೆ ಹಲವು ರೀತಿಯಲ್ಲಿ ವರದಾನವಾಗಿದೆ. ಇದೀಗ ಬೆಳಗಾವಿಯ ರಾಮದುರ್ಗದ ಸುರೇಬಾನ ಮನಿಹಾಳ ಗ್ರಾಮದ ಮಹಿಳೆಯೊಬ್ಬರು ಕಳೆದ 10 …

Read More »

ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

ಇನ್ನು ಮುಂದೆ ಚಾಲನಾ ಪರವಾನಗಿ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಬೇಕಿಲ್ಲ. ಬದಲಾಗಿ ಖಾಸಗಿ ಸಂಸ್ಥೆಗಳಿಂದಲೂ ಚಾಲನಾ ಪರವಾನಗಿ (Driving Licence New Rules) ಪಡೆಯಬಹುದಾಗಿದೆ. ಸರ್ಕಾರವು ಚಾಲನಾ ಪರವಾನಗಿ ಪಡೆಯುವ ನಿಯಮವನ್ನು (New Rules) ಬದಲಾಯಿಸಿದ್ದು, ಜೂನ್ 1ರಿಂದ ಇದು ಜಾರಿಗೆ ಬರಲಿದೆ. ಮೊದಲು ಇದು ಆಯ್ದ ನಗರಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಜಾರಿಯಾಗಲಿದೆ. ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಸುಮಾರು 9,00,000 ಹಳೆಯ ಸರ್ಕಾರಿ ವಾಹನಗಳನ್ನು …

Read More »

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್​ ತಿಳಿಸಿದ್ದಾರೆ. ಇಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ …

Read More »