Breaking News

ರಾಜಕೀಯ

ಮೇ 7ಕ್ಕೆ ಎರಡನೇ ಹಂತದ ಚುನಾವಣೆ : ಉತ್ತರ ಕರ್ನಾಟಕ ಭಾಗದತ್ತ ರಾಜಕೀಯ ನಾಯಕರ ಚಿತ್ತ

ಬೆಂಗಳೂರು : ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ಅಂತ್ಯಗೊಂಡ ಬೆನ್ನಲ್ಲೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹಿತ ಘಟಾನುಘಟಿ ನಾಯಕರು ಮೇ 7ರಂದು ನಡೆಯಲಿರುವ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಕಾರ್ಯಕ್ಕೆ ಉತ್ತರ ಕರ್ನಾಟಕ ಭಾಗದತ್ತ ಮುಖ ಮಾಡಿದ್ದಾರೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ(ಎಸ್‍ಸಿ), ಕಲಬುರಗಿ(ಎಸ್‍ಸಿ), ರಾಯಚೂರು (ಎಸ್‍ಟಿ), ಬೀದರ್, ಕೊಪ್ಪಳ, ಬಳ್ಳಾರಿ(ಎಸ್‍ಟಿ), ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ …

Read More »

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ಅತ್ತ ವಿದೇಶಕ್ಕೆ ಹೋದರಾ ಸಂಸದ?

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (special investigation team) ರಚನೆಯಾಗಲಿದೆ. ರಾಜ್ಯ ಸರ್ಕಾರದಿಂದ (state government) ಇದೀಗ ಆದೇಶ ಹೊರಬಿದ್ದಿದೆ.ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ಈಗಾಗಲೇ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ …

Read More »

ಮುಂಬೈ-ಪುಣೆ ಹೆದ್ದಾರಿಯಲ್ಲಿ ಹೊತ್ತಿ ಉರಿದ ಐಷಾರಾಮಿ ಬಸ್

ಮುಂಬೈ : ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಶನಿವಾರ ಬೆಳಿಗ್ಗೆ ಖಾಸಗಿ ಐಷಾರಾಮಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರಲ್ಲಿದ್ದ 36 ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಬಸ್ ಮುಂಬೈನಿಂದ ಪುಣೆಗೆ ತೆರಳುತ್ತಿದ್ದಾಗ ಮಾವಲ್ ತಾಲ್ಲೂಕಿನ ಅಧೆ ಗ್ರಾಮದ ಬಳಿ ಬೆಳಿಗ್ಗೆ 7: 30 ರ ಸುಮಾರಿಗೆ ಈ ಘಟನೆ ನಡೆದಿದೆ. ಬಸ್ಸಿನ ಟೈರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಬಸ್ ಚಾಲಕನ ತ್ವರಿತ ಚಿಂತನೆಯು ಎಲ್ಲಾ ಪ್ರಯಾಣಿಕರನ್ನು ತ್ವರಿತವಾಗಿ ಸ್ಥಳಾಂತರಿಸಲು ಅನುವು …

Read More »

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಜೋಶಿ

ಹುಬ್ಬಳ್ಳಿ : ಮುಸ್ಲಿಂ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು ನಿಸ್ಸೀಮರು. ಅವರು ಬಂದ ನಂತರ ಪತ್ರ ಬರೆದಿದ್ದಾರೆ. ಸಂವಿಧಾನದಲ್ಲಿ ಎಲ್ಲಿಯೂ ಧರ್ಮಧರಿತ ಮೀಸಲಾತಿಯಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಹೇಳಿ SC ST OBC ಮೀಸಲಾತಿ ಕಬಳಿಸಿ ಅವರ ವೋಟ್ ಬ್ಯಾಂಕ್ ಗೆ ಕೊಡತೀದಾರೆ. ಇದು ಅತ್ಯಂತ ಅಪಾಯಕಾರಿ. ದೇಶದ ಸಂವಿಧಾನದಲ್ಲಿ ಎಲ್ಲು …

Read More »

ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ ಉಡುಪಿ: ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಟ ರಕ್ಷಿತ್ ಶೆಟ್ಟಿ ಮತದಾನ ಮಾಡಿದರು. ಬೆಂಗಳೂರಿನಲ್ಲಿದ್ದ ನಟ ರಕ್ಷಿತ್ ಶೆಟ್ಟಿ ಮತದಾನಕ್ಕಾಗಿ ಉಡುಪಿಯ ಕುಕ್ಕಿಕಟ್ಟೆಗೆ ಬಂದು ತಂದೆ ಶ್ರೀಧರ್ ಶೆಟ್ಟಿ, ತಾಯಿ ರಂಜನಿ ಶೆಟ್ಟಿ ಅವರೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಅರಿವು ಮೂಡಿಸಿದರು.

Read More »

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗರು ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಯ ಕಾರ್ಡ್ ಹಂಚಿಕೆ ಮಾಡ್ತಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ.   ಐದು ಯೋಜನೆಯನ್ನ ಕಾರ್ಡ್ ನಲ್ಲಿ (Gift Card) ಪ್ರಿಂಟ್ ಮಾಡಿಸಿ ಬೆಳ್ಳಿ ಬಟ್ಟಲು, ಕುಕ್ಕುಮ್ಮ ಹಾಗು ಅಕ್ಷತೆ ಗಿಫ್ಟ್ ಹಂಚಿಕೆ ಮಾಡ್ತಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ಕ್ಲಾಸ್ ತೆಗೆದುಕೊಂಡಿದ್ದಾರೆ. ರಾಮನಗರದ ನೆಲಮಲೆ …

Read More »

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 ರಾಜ್ಯಗಳ 88 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಕರ್ನಾಟಕದಲ್ಲೂ ಇದರ ಬಿಸಿ ಏರುತ್ತಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು, ಬಹುಭಾಷಾ ನಟ ಪ್ರಕಾಶ್‌ ರೈ ತಮ್ಮ ಅತ್ಯ ಅಮೂಲ್ಯ ಮತವನ್ನು ಚಲಾಯಿಸಿದರು. ಮತವನ್ನು ಚಲಾಯಿಸಿದ ಪ್ರಕಾಶ್ ರೈ ಎಲ್ಲರೂ ಮತವನ್ನು ಚಲಾಯಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತಾದ ವಿಡಿಯೋವನ್ನು ಪ್ರಕಾಶ್‌ ತಮ್ಮ …

Read More »

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಜೀವ ಉಳಿಸಿ ದೇವರಾದ ವೋಟ್ ಮಾಡಲು ಬಂದ ಡಾಕ್ಟರ್

ಬೆಂಗಳೂರು: ಮತದಾನ ಮಾಡಲು ಬಂದಿದ್ದ ಮತದಾರರೊಬ್ಬರಿಗೆ ಹೃದಯಾಘಾತವಾಗಿದ್ದು (Cardiac arrest), ಈ ವೇಳೆ ಅಲ್ಲಿಯೇ ಇದ್ದ ವೈದ್ಯರು (Doctor) ಮಹಿಳೆಯ ಪ್ರಾಣ ಉಳಿಸಿದ್ದಾರೆ. ಜೆಪಿ ನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ ಬಳಿ ಘಟನೆ ನಡೆದಿದೆ. ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ (Dr Ganesh Srinivas Prasad) ಅವರು ಸ್ಥಳದಲ್ಲಿ ಮಹಿಳೆಗೆ ಪ್ರಥಮ ಚಿಕಿತ್ಸೆ (CPR) ನೀಡಿ ಜೀವ ಉಳಿಸಿದ್ದಾರೆ. ನಂತರ ಮಹಿಳೆಯನ್ನು …

Read More »

ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆದಿದ್ದ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ ಇಬ್ಬರು ಶಿಕ್ಷಕರ ಅಮಾನತು

ನವದೆಹಲಿ: ಪರೀಕ್ಷಾರ್ಥಿಗಳಿಗೆ ಅವರ ಉತ್ತರಗಳ ಗುಣಮಟ್ಟದ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ. ಆದಾಗ್ಯೂ, ಉತ್ತರ ಪ್ರದೇಶದ ಜೌನ್ಪುರ ಪಟ್ಟಣದ ರಾಜ್ಯ ವಿಶ್ವವಿದ್ಯಾಲಯವಾದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದಲ್ಲಿ, ಪರೀಕ್ಷಕರು ತಮ್ಮ ಉತ್ತರ ಪುಸ್ತಕಗಳಲ್ಲಿ ‘ಜೈ ಶ್ರೀ ರಾಮ್’ ಮತ್ತು ಅನೇಕ ಭಾರತೀಯ ಕ್ರಿಕೆಟಿಗರ ಹೆಸರುಗಳನ್ನು ಬರೆದಿದ್ದಾರೆ ಎಂದು ಹೇಳಲಾದ ಹಲವಾರು ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿದ್ದು ಪಾಸ್‌ ಕೂಡ ಮಾಡಿದ್ದಾರೆ. ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ …

Read More »

ಯುವತಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ!

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಯುವತಿಯನ್ನ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. 23 ವರ್ಷದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More »