Breaking News

ರಾಜಕೀಯ

ಹಲವು ವರ್ಷಗಳ ತ್ಯಾಗದ ಫಲ’ : `ರಾಮನವಮಿ’ಯಂದು ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಇಂದು ಭಗವಾನ್ ಶ್ರೀರಾಮನ ಜನ್ಮದಿನದ ಹಿನ್ನೆಲೆಯಲ್ಲಿ ರಾಮನವಮಿಗೆ ದೇಶದ ಜನತೆಗೆ ಪ್ರಧಾನಿ ಮೋದಿ ಅವರು ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ , “ಭಗವಾನ್ ಶ್ರೀ ರಾಮನ ಜನ್ಮ ದಿನಾಚರಣೆ, ರಾಮನವಮಿಯ ಸಂದರ್ಭದಲ್ಲಿ ದೇಶಾದ್ಯಂತ ಇರುವ ನನ್ನ ಕುಟುಂಬ ಸದಸ್ಯರಿಗೆ ಅನಂತ ಶುಭಾಶಯಗಳು! ಈ ಶುಭ ಸಂದರ್ಭದಲ್ಲಿ, ನನ್ನ ಹೃದಯವು ಮುಳುಗಿದೆ ಮತ್ತು ನೆರವೇರಿದೆ” ಎಂದು ಈ ವರ್ಷದ ಜನವರಿ 22 ರಂದು ಅಯೋಧ್ಯೆಯಲ್ಲಿ …

Read More »

ಇಂದು ರಾಹುಲ್‌ ರಾಜ್ಯಕ್ಕೆ ; ಮಂಡ್ಯ, ಕೋಲಾರದಲ್ಲಿ ರೋಡ್‌ಶೋ, ಸಾರ್ವಜನಿಕ ಸಭೆ

ಬೆಂಗಳೂರು: ಚುನಾವಣೆ ಘೋಷಣೆ ಯಾದ ಅನಂತರ ಬುಧವಾರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿರುವ ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿಯವರು ಹೈವೋಲ್ಟೆàಜ್‌ ಕ್ಷೇತ್ರ ಗಳಲ್ಲಿ ಒಂದಾದ ಮಂಡ್ಯದಲ್ಲಿ ಚುನಾ ವಣ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಈಗಾಗಲೇ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಚುನಾವಣ ಕಹಳೆ ಮೊಳಗಿಸಿದ್ದಾರೆ. ಆದರೆ ಕಾಂಗ್ರೆಸ್‌ ರಾಷ್ಟ್ರೀಯ ನಾಯಕರು ಇನ್ನೂ ರಾಜ್ಯದ ಅಖಾಡಕ್ಕೆ ಅಧಿಕೃತವಾಗಿ ಪದಾರ್ಪಣೆ ಮಾಡಿರಲಿಲ್ಲ. ರಾಹುಲ್‌ ಗಾಂಧಿ ಆಗಮಿಸುವ ಮೂಲಕ ಪಕ್ಷದಲ್ಲಿ ಸಂಚಲನ ಮೂಡಿಸಲಿದ್ದಾರೆ.

Read More »

ಮೋದಿ ಭ್ರಷ್ಟಾಚಾರದ ವಿಶ್ವ ಚಾಂಪಿಯನ್ ; ರಾಹುಲ್

ಗಾಜಿಯಾಬಾದ್, ಏ. 17 (ಪಿಟಿಐ) : ಚುನಾವಣಾ ಬಾಂಡ್‍ಗಳ ಯೋಜನೆಯು ವಿಶ್ವದಲ್ಲೆ ಅತ್ಯಂತ ದೊಡ್ಡ ಸುಲಿಗೆ ಯೋಜನೆಯಾಗಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ಚಾಂಪಿಯನ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ಇಂಡಿಯಾ ಬಣದ ಪರವಾಗಿ ಬಲವಾದ ಒಳಹರಿವು ಇದೆ ಮತ್ತು ಬಿಜೆಪಿ 150 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು …

Read More »

ಶಾಸಕ ವಸಂತ್ ಆಸ್ನೋಟಿಕರ್ ಶೌಟೌಟ್ ಕೇಸ್‌: ಆರೋಪಿಗೆ ಜೀವಾವಧಿ ಶಿಕ್ಷೆ ಕಾಯಂ

ಬೆಂಗಳೂರು, ಏಪ್ರಿಲ್‌ 17: ಕಳೆದ 24 ವರ್ಷದ ಹಿಂದೆ ಕಾರವಾರ ಶಾಸಕರಾಗಿದ್ದ ವಸಂತ್ ಆಸ್ನೋಟಿಕರ್ ಶೂಟೌಟ್ ಪ್ರಕರಣದ ಆರೋಪಿ ಶಾರ್ಪ್ ಶೂಟರ್ ರಾಜನ್ ಅಲಿಯಾಸ್ ಸಂಜಯ್ ಕಿಶನ್ ಮೊಹಿತೆಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೊರ್ಟ್ ಎತ್ತಿಹಿಡಿದಿದೆ.ಹಾಗಾಗಿ ಆತ ಶಿಕ್ಷೆಯನ್ನು ಅನುಭವಿಸಲೇಬೇಕಾಗಿದೆ. ಪ್ರಕರಣದ ಆರನೇ ಆರೋಪಿಯಾಗಿದ್ದ ಮುಂಬೈ ಪಶ್ಚಿಮದ ಅಂಧೇರಿಯ ಮೂಲದ ಸಂಜಯ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ ಸಂದೇಶ್ ಮತ್ತು ರಾಮಚಂದ್ರ ಹುದ್ದಾರ್ ಅವರಿದ್ದ …

Read More »

ಚನ್ನಮ್ಮನ ಕಿತ್ತೂರು | ಬಸ್ ಪಲ್ಟಿ: 10 ಜನರಿಗೆ ಗಾಯ

ಚನ್ನಮ್ಮನ ಕಿತ್ತೂರು: ಹುಬ್ಬಳ್ಳಿಯಿಂದ ಬೆಳಗಾವಿಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ತಡೆರಹಿತ ರಾಜಹಂಸ ಬಸ್ ತಾಲ್ಲೂಕಿನ ತಿಮ್ಮಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು 10 ಪ್ರಯಾಣಿಕರಿಗೆ ಗಾಯಗಳಾಗಿವೆ. ಹೆದ್ದಾರಿ ಬದಿಗಿರುವ ಕಬ್ಬಿಣದ ತಡೆ ಸರಳುಗಳನ್ನು ಕಿತ್ತುಕೊಂಡು ಸರ್ವೀಸ್ ರಸ್ತೆಗೆ ಬಂದು ಬಸ್ ಬಿದ್ದಿದೆ. ಭಾರಿ ಸಪ್ಪಳವಾಗಿದ್ದರಿಂದ ತಿಮ್ಮಾಪುರ ಗ್ರಾಮಸ್ಥರು ಧಾವಿಸಿ ಬಂದು ವಾಹನದಲ್ಲಿ ಸಿಕ್ಕಿ ಬಿದ್ದಿದ್ದ ಪ್ರಯಾಣಿಕರನ್ನು ಹೊರತೆಗೆಯುವಲ್ಲಿ ನೆರವಾದರು. ಗಾಯಾಳುಗಳನ್ನು ಇಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. …

Read More »

ನಿಪ್ಪಾಣಿ | ಸಿಇಟಿ ಪರೀಕ್ಷೆ: ಉಚಿತ ಬಸ್‍ಗಳ ವ್ಯವಸ್ಥೆ

ನಿಪ್ಪಾಣಿ: ಏ.18 ಹಾಗೂ 19ರಂದು ಜರುಗಲಿರುವ ಸಿಇಟಿ ಪರೀಕ್ಷೆಗಳಿಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗಾಗಿ ಸ್ಥಳೀಯ ವಿಎಸ್‍ಎಂ ಸೋಮಶೇಖರ ಆರ್. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯ(ವಿಎಸ್‍ಎಂಎಸ್‍ಆರ್‌ಕೆಐಟಿ)ದಿಂದ ಬಸ್‍ಗಳ ಸೌಲಭ್ಯ ಕಲ್ಪಿಸಲಾಗುವುದು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಉಮೇಶ ಪಾಟೀಲ ತಿಳಿಸಿದ್ದಾರೆ. ತಾಂತ್ರಿಕ ಮಹಾವಿದ್ಯಾಲಯ (ಪರೀಕ್ಞಾ ಕೇಂದ್ರ ಸಂಖ್ಯೆ – 315)ದಲ್ಲಿ ವಿದ್ಯಾರ್ಥಿಗಳ ಹಾಗೂ ಪಾಲಕರ ಅನುಕೂಲಕ್ಕಾಗಿ ಬಸ್‍ಗಳನ್ನು ಉಚಿತವಾಗಿ ಬಿಡಲಾಗುವುದು. ಪರೀಕ್ಷೆಗಳು ನಡೆಯಲಿರುವ ಎರಡೂ ದಿನ ಬೆಳಿಗ್ಗೆ 8.30 ರಿಂದ 9.30ರ ವರೆಗೆ ಸ್ಥಳೀಯ ಬಸ್ …

Read More »

ಚಿಕ್ಕೋಡಿ ಲೋಕಸಭಾ ಕ್ಷೇತ್ರ | ತಿಂಗಳಲ್ಲಿ 79 ಪ್ರಕರಣ:₹1.17 ಕೋಟಿ ವಶ

ಚಿಕ್ಕೋಡಿ: ‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್‌ 16ರಿಂದ ಏಪ್ರಿಲ್ 16ರವರೆಗೆ ₹1.17 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ’ ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ್‌ ಶಿಂಧೆ ತಿಳಿಸಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ವಿವಿಧ ಮಾದರಿ ನೀತಿ ಸಂಹಿತೆ ತಂಡಗಳು ₹ 1.17 ನಗದು, ₹ 7.05 ಲಕ್ಷ ಮೌಲ್ಯದ 1948.151 ಲೀಟರ್‌ ಮದ್ಯ, ₹ 2.21 ಲಕ್ಷ ಮೌಲ್ಯದ 8.813 ಕೆ.ಜಿ. ಮಾದಕ, ಅಮಲು ಪದಾರ್ಥಗಳು ಹಾಗೂ ₹ 9.88 …

Read More »

ನಮ್ಮದು ಮೊಘಲ್ ಸರ್ಕಾರವಲ್ಲ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್‌ ಚಾಟಿ

ಬೆಂಗಳೂರು: ‘ನಮ್ಮದು ಜನರ ಕಲ್ಯಾಣಕ್ಕಾಗಿ ಶ್ರಮಿಸುವ ಆಡಳಿತ ವ್ಯವಸ್ಥೆ ಎಂಬುದನ್ನು ಮರೆಯಬೇಡಿ. ಇದು ಮೊಘಲರ ಸರ್ಕಾರವಲ್ಲ’ ಎಂದು ಹೈಕೋರ್ಟ್‌, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಚಾಟಿ ಬೀಸಿದೆ. ಸಿದ್ಧಸಿರಿ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ನೀಡಲಾಗಿದ್ದ ನೋಟಿಸ್‌ ರದ್ದುಪಡಿಸುವಂತೆ ಕೋರಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕ ರಮಣಗೌಡ ಬಿ.ಪಾಟೀಲ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ …

Read More »

ತೀಯ ಪಿಯುಸಿ ಪರೀಕ್ಷೆ-2’ಕ್ಕೆ ನೋಂದಾಯಿಸಿ ಕೊಳ್ಳಲು ದಿನಾಂಕ ವಿಸ್ತರಣೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕೆಲ ದಿನಗಳ ಹಿಂದೆ ಪ್ರಕಟಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸದಿರುವಸ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ದಿನಾಂಕವನ್ನು …

Read More »

ತೆರಿಗೆದಾರರ’ ಮೇಲಿನ ಹೊರೆ ಕಡಿಮೆ ಮಾಡಬೇಕು: ಪ್ರಧಾನಿ ಮೋದಿ

ನವದೆಹಲಿ: ದೇಶದ ತೆರಿಗೆದಾರರ ಕೊಡುಗೆಯನ್ನು ಆಚರಿಸಬೇಕು ಮತ್ತು ಗೌರವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ, “ಮಧ್ಯಮ ವರ್ಗದ ತೆರಿಗೆದಾರರಿಗೆ ಸಂಬಂಧಿಸಿದಂತೆ ಅವರನ್ನು ಆಚರಿಸಬೇಕು ಮತ್ತು ಗೌರವಿಸಬೇಕು.ನಾವು ತೆರಿಗೆದಾರರನ್ನು ಹಗಲು ರಾತ್ರಿ ನಿಂದಿಸಿದರೆ ದೇಶ ಹೇಗೆ ಕಾರ್ಯನಿರ್ವಹಿಸುತ್ತದೆ?” ಎಂದು ಕೇಳಿದರು. ದಕ್ಷ ಮತ್ತು ಪಾರದರ್ಶಕ ತೆರಿಗೆ ಸಂಗ್ರಹ ವ್ಯವಸ್ಥೆಯ ಬಗ್ಗೆ ಮಾತನಾಡಿದ ಪಿಎಂ ಮೋದಿ, ತಮ್ಮ ಸರ್ಕಾರದ ಅಡಿಯಲ್ಲಿ …

Read More »