Breaking News

ರಾಜಕೀಯ

ಪಾಕಿಸ್ತಾನದ ಪರ ಘೋಷಣೆ ಕೂಗುವವರು ತಾ**ಗಂಡರು – ಸದನದಲ್ಲಿ ಯತ್ನಾಳ್‌

ಪಾಕಿಸ್ತಾನದ ಪರ ಘೋಷಣೆ ಕೂಗುವವರು ತಾ**ಗಂಡರು – ಸದನದಲ್ಲಿ ಯತ್ನಾಳ್‌ ಬೆಂಗಳೂರು : ರಾಜ್ಯಸಭಾ ಚುನಾವಣೆಯ (Rajyasabha Election) ಬಳಿಕ ಕಾಂಗ್ರೆಸ್‌ (Congress) ಅಭ್ಯರ್ಥಿ ನಾಸಿರ್‌ ಹುಸೇನ್‌ (Nasir Hussain) ರ ವಿಜಯೋತ್ಸವದ ವೇಳೆ ಪಾಕಿಸ್ತಾನದ ಪರ ಘೋಷಣೆ (Pro Pakistan Slogan) ಕೂಗಿದ್ದಾರೆನ್ನಲಾದ ಪ್ರಕರಣವು ಬುಧವಾರ ಸದನದಲ್ಲಿ ಭಾರೀ ಗದ್ದಲ ನಡೆಯಲು ಕಾರಣವಾಯಿತು. ಈ ವೇಳೆ ಶಾಸಕ ಬಸನಗೌಡ ಪಾಟೀಲ್‌ (Basanagouda Patil Yatnal) ಯತ್ನಾಳ್‌ ಮಾತನಾಡಿ, ಪಾಕಿಸ್ತಾನದ …

Read More »

ನಾಸಿರ್ ಹುಸೇನ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ

ಬಳ್ಳಾರಿ: ಪಾಕ್ ಪರವಾಗಿ ಘೋಷಣೆ ಕೂಗಿದ ಆರೋಪ ಹಿನ್ನೆಲೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು (BJP Activist) ಬಳ್ಳಾರಿಯಲ್ಲಿರುವ ನಾಸಿರ್ ಹುಸೇನ್ (Syed Naseer Hussain) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ಗೆದ್ದ ಬೆನ್ನಲ್ಲೇ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿರುವ ಆರೋಪದ ಬೆನ್ನಲ್ಲೇ ಸೈಯದ್ ನಾಸಿರ್ ಹುಸೇನ್‌ ಅವರ ಬಳ್ಳಾರಿಯ ಕಚೇರಿಯ ಮುಂದೆ ಭಾರೀ ಹೈಡ್ರಾಮಾ ನಡೆಯಿತು. ಪಾಕ್‌ ಪರ ಘೋಷಣೆ …

Read More »

ಸ್ವಲ್ಪ ಅಸಮಾಧಾನವಿದೆ, ಕಾದು ನೊಡೋಣ! – ಶಿವರಾಮ್‌ ಹೆಬ್ಬಾರ್‌

ಕಾರವಾರ : ರಾಜ್ಯಸಭಾ ಚುನಾವಣೆಯಲ್ಲಿ(Rajyasabha election) ಮತದಾನ ಮಾಡದೇ ದೂರ ಉಳಿದಿದ್ದ ಯಲ್ಲಾಪುರ ಶಾಸಕ ಶಿವರಾಮ್‌ ಹೆಬ್ಬಾರ್‌(Shivaram Hebbar) ಕೊನೆಗೂ ಮೌನ ಮುರಿದಿದ್ದು , ಗೈರಾದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಸ್ವಪಕ್ಷದವರ ಬಗ್ಗೆ ಅಸಮಾಧಾನವಿದೆ ಎಂಬುದನ್ನೂ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಇಂದು (ಫೆ.28) ಸುದ್ದಿಘೋಷ್ಟಿ ನಡೆಸಿ ಮಾತನಾಡಿದ ಅವರು ಆರೋಗ್ಯ ಸರಿಯಿಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಮತದಾನ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಬೇಸರವಿದೆ ಯಾರಿಗೂ ಹೆದರಿ ಮತದಾನ …

Read More »

ವಿದ್ಯುತ್‌ ಗ್ರಾಹಕರಿಗೆ ಸಿಹಿ ಕೊಟ್ಟ ಸರ್ಕಾರ.!

ಬೆಂಗಳೂರು : ಗೃಹ ಜ್ಯೋತಿ(Gruha Jyothi)) ಯೋಜನೆ ಜೊತೆಗೆ ವಿದ್ಯುತ್ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು ಸರ್ಕಾರ ವಿದ್ಯುತ್ ದರ(Electricity Price) ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಸರಾಸರಿ 100 ಯುನಿಟ್‌ಗಿಂತ ಹೆಚ್ಚಿನ ವಿದ್ಯುತ್‌ ಬಳಸುವ ಬಳಕೆದಾರರಿಗೆ ಯುನಿಟ್‌ ಮೇಲೆ 1 ರೂಪಾಯಿ 10 ಪೈಸ್‌ ಇಳಿಕೆ ಮಾಡಿದ್ದು ವಾಣಿಜ್ಯ ಬಳಕೆದಾರರಿಗೂ ಕೂಡ ಪ್ರತಿ ಯುನಿಟ್‌ಗೆ 1 ರೂಪಾಯಿ 25 ಪೈಸೆ ಇಳಿಕೆ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿದೆ. …

Read More »

ದೇಶದ್ರೋಹಿಗಳನ್ನು ಬಂಧಿಸಲು ಯಾಕಿಷ್ಟು ತಡ..? ವಿಜಯೇಂದ್ರ

ಶಿವಮೊಗ್ಗ : ದೇಶದ್ರೋಹಿಗಳನ್ನು(Anti nationals) ಬಂಧಿಸಲು ಯೋಚನೆ ಮಾಡಬೇಕಾ? ಸರ್ಕಾರ ಯಾಕಷ್ಟು ತಡ ಮಾಡುತ್ತಿದೆ? ಎಂದು ಪಾಕ್‌ ಪರ ಘೋಷಣೆ ಆರೋಪ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ(B Y Vijayendra) ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಿಕಾರಿಪುರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ಪಾಕ್‌ ಪರ ಘೋಷಣೆ ಕೂಗಿದ್ದ ಜಾಗದಲ್ಲೇ ಅರನ್ನು ಬಂಧಿಸಬೇಕಿತ್ತು , ಆದರೆ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ, ಕಾಂಗ್ರೆಸ್‌ ದೇಶದ್ರೋಹಿಗಳನ್ನು ರಕ್ಷಿಸುವ 6ನೇ ಗ್ಯಾರೆಂಟಿ ಘೋಷಿಸಿದ್ದಾರೆ, …

Read More »

ಹಸೆಮಣೆ ಮೇಲೆ ಬಿಗ್​ಬಾಸ್ ಜೋಡಿ ನಮ್ರತಾ-ಕಾರ್ತಿಕ್

ಬಿಗ್​ಬಾಸ್​ ಸೀಸನ್ 10ರ ಸ್ಪರ್ಧಿಗಳಾದ ಕಾರ್ತಿಕ್ ಮಹೇಶ್ ಹಾಗೂ ನಮ್ರತಾ ಅವರುಗಳು ಹಸೆ ಮಣೆ ಏರಿದ್ದಾರೆ! ಇಲ್ಲಿವೆ ನೋಡಿ ಚಿತ್ರಗಳು.ಬಿಗ್​ಬಾಸ್​ನಲ್ಲಿ (BiggBoss) ಪ್ರೀತಿ-ಪ್ರೇಮ, ಸ್ನೇಹ, ಸರಸ-ವಿರಸಗಳು ಸಾಮಾನ್ಯ. ಕೆಲವು ಜೋಡಿಗಳಂತೂ ಬಿಗ್​ಬಾಸ್​ ಮನೆಗೆ ಹೋಗಿ ಪ್ರೇಮಿಗಳಾಗಿ ಹೊರಬಂದಿದ್ದಿದೆ. ಈ ಬಾರಿ ಬಿಗ್​ಬಾಸ್ ಕನ್ನಡ ಸೀಸನ್ 10ರಲ್ಲಿ ಕೆಲವು ಸ್ಪರ್ಧಿಗಳ ನಡುವೆ ಆತ್ಮೀಯತೆ ತುಸು ಹೆಚ್ಚೇ ಇತ್ತು. ಅದರಲ್ಲಿಯೂ ಕಾರ್ತಿಕ್ ಹಾಗೂ ನಮ್ರತಾ ಬಿಗ್​ಬಾಸ್​ನ ಕೊನೆಯ ಕೆಲ ವಾರಗಳಲ್ಲಿ ತುಸು ಹೆಚ್ಚೇ …

Read More »

ಪಾ’ಕೈ’ಸ್ತಾನ ಎಂದು ವ್ಯಂಗ್ಯ: ಕ್ರಮದ ಎಚ್ಚರಿಕೆ ನೀಡಿದ ಕಾಂಗ್ರೆಸ್​ಗೆ ಪಾಕ್​ನಲ್ಲಿ ದೂರು ಕೊಡ್ತೀರಾ ಎಂದ ಬಿಜೆಪಿ

ಬೆಂಗಳೂರು, ಫೆ.28: ರಾಜ್ಯಸಭೆ ಚುನಾವಣೆ ನಡೆದಿದ್ದು, ಅದರಲ್ಲಿ ನೂತನ ಸಂಸದರಾಗಿ ನಿನ್ನೆ(ಫೆ.27) ಕಾಂಗ್ರೆಸ್‌ನ (Congress)ನಾಸಿರ್‌ ಹುಸೇನ್‌ಆಯ್ಕೆಯಾಗಿದ್ದಾರೆ. ಈ ಹಿನ್ನಲೆ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುವ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಈ ಕುರಿತು ಹಲವು ಬಿಜೆಪಿ(BJP) ನಾಯಕರು ಕಿಡಿಕಾರಿದ್ದರು. ಜೊತೆಗೆ ಇಂದು ವಿಧಾನಸಭೆ ಕಲಾಪದಲ್ಲೂ ಕೂಡ ಸದನದ ಬಾವಿಗಿಳಿದು ಧರಣಿ ನಡೆಸಿದ್ದರು. ಇದರ ಜೊತೆಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿಯೂ ಕೂಡ ಬಿಜೆಪಿ ಮತ್ತು ಕಾಂಗ್ರೆಸ್ ಕಿತ್ತಾಟ ನಡೆಸಿದೆ. ಪಾ’ಕೈ’ಸ್ತಾನ …

Read More »

ಬೆಳಗಾವಿ: ಕೆರೆ ಅಭಿವೃದ್ಧಿ, ಹಸ್ತಾಂತರ

ಬೆಳಗಾವಿ: ‘ಪ್ಯಾಸ್‌’ ಫೌಂಡೇಷನ್‌ ವತಿಯಿಂದ ಅಭಿವೃದ್ಧಿ ಪಡಿಸಿದ ಮಚ್ಚೆ ಗ್ರಾಮದ ಕೆರೆಯನ್ನು ಈಚೆಗೆ ಸಣ್ಣ ನೀರಾವರಿ ಇಲಾಖೆಗೆ ಹಸ್ತಾಂತರಿಸಲಾಯಿತು. 2021ರಲ್ಲಿ ಈ ಕೆರೆಯನ್ನು ದತ್ತು ಪಡೆದಿದ್ದ ಫೌಂಡೇಷನ್‌ ತನ್ನ ಸಿಎಸ್‌ಆರ್ ಅನುದಾನದಲ್ಲಿ ಅಭಿವೃದ್ಧಿ ಮಾಡಿದೆ. ಎಕೆಪಿ ಫೆರೋಕಾಸ್ಟ್ಸ್ ಗ್ರೂಪ್‌ನ ಮುಖ್ಯಸ್ಥ ರಾಮ್ ಭಂಡಾರಿ, ಪರಾಗ್ ಭಂಡಾರಿ ಮತ್ತು ಗೌತಮ್ ಭಂಡಾರಿ ಅವರ ಸಹಾಯದಿಂದ ಪ್ರತಿಷ್ಠಾನವು ಯೋಜನೆ ಪೂರ್ಣಗೊಳಿಸಿ ಗ್ರಾಮಸ್ಥರಿಗೆ ನೀಡಿದೆ. ನಾಲ್ಕು ಎಕರೆ ವಿಸ್ತೀರ್ಣ ಹೊಂದಿದ ಕೆರೆಯನ್ನು ₹17 ಲಕ್ಷ …

Read More »

ರಸ್ತೆಯಲ್ಲೇ ಹರಿಯುವ ಚರಂಡಿ ನೀರು, ಸೌಲಭ್ಯಗಳಿಲ್ಲದೆ ನಲುಗಿದ ಬರದೂರು

ಮುಂಡರಗಿ: ತಾಲ್ಲೂಕಿನ ಮೇವುಂಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬರದೂರು ಗ್ರಾಮದಲ್ಲಿ ವಾಹನ ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಗತ್ಯ ರಸ್ತೆ, ಸಾರ್ವಜನಿಕರು ಬಳಸಿದ ಗಲೀಜು ನೀರು ಹರಿದು ಹೋಗುವುದಕ್ಕೆ ಸೂಕ್ತ ಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳಿಲ್ಲದೆ ಗ್ರಾಮದ ಜನರು ಹಲವು ದಶಕಗಳಿಂದ ಪರದಾಡುತ್ತಿದ್ದಾರೆ.   ತಾಲ್ಲೂಕು ಕೇಂದ್ರ ಸ್ಥಳದಿಂದ ಕೇವಲ ಐದು ಕಿ.ಮೀ. ದೂರದಲ್ಲಿರುವ ಬರದೂರು ಗ್ರಾಮವು ಮೂಲಸೌಲಭ್ಯಗಳಿಂದ ವಂಚಿತವಾಗಿದ್ದು, ಗ್ರಾಮಸ್ಥರು ಹಲವಾರು ಸಮಸ್ಯೆಗಳ ನಡುವೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ …

Read More »

ಯಾರಾದ್ರೂ ಪಾಕ್ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ : ಡಿಸಿಎಂ

ಬೆಂಗಳೂರು : ವಿಧಾನಸೌಧದಲ್ಲಿಕ ಯಾರೂ ಪಾಕ್‌ ಪರ ಘೋಷಣೆ ಕೂಗಿಲ್ಲ, ಒಂದು ವೇಳೆ ಪಾಕ್‌ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗಾರರೊಂದಗಿಎ ಮಾತನಾಡಿದ ಅವರು, ವಿಧಾನಸೌಧದಲ್ಲಿ ಯಾರಾದ್ರೂ ಪಾಕ್‌ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ. ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡಿ ಗೊಂದಲ ಸೃಷ್ಟಿಸಲು ಯತ್ನಿಸಲಾಗುತ್ತಿದೆ. ಯಾರೆಲ್ಲಾ ಸುಳ್ಳು …

Read More »