Breaking News

ರಾಜಕೀಯ

ಶಾಸಕರಿಗಾಗಿ ನಿರ್ಮಿಸಲಾದ ಕ್ಲಬ್ ಉದ್ಘಾಟನೆ: ​ಇಲ್ಲಿ‌ ಸ್ವಲ್ಪ ಎಣ್ಣೆ ಹಾಕಬಹುದು ಎಂದ ಹೊರಟ್ಟಿ

ಬೆಂಗಳೂರು, ಫೆ.12: ಬಾಲಬ್ರೂಹಿ ಗೆಸ್ಟ್ ಹೌಸ್​ನಲ್ಲಿ ಶಾಸಕರಿಗಾಗಿ ನಿರ್ಮಿಸಿದ ಕ್ಲಬ್ ವಿಧಾನಮಂಡಲ ಸಂಸ್ಥೆಯನ್ನು ಮುಖ್ಯಮಂತ್ರಿಸಿದ್ದರಾಮಯ್ಯ (Siddaramaiah)ಅವರು ಇಂದು ಉದ್ಘಾಟಿಸಿದರು. ಬಳಿಕ ಮಾತನಾಡಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti), ಯಾರ ಯಾರ ಕಾಲಕ್ಕೆ ಆಗಬೇಕು ಅನ್ನೋದು ಬರೆದುಕೊಟ್ಟಿರುತ್ತಾರೆ. 2022ರ ಮಾಡಬೇಕಿತ್ತು, ಕಾಲ ಕೂಡಿ ಬಂದಾಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗ ಉದ್ಘಾಟನೆ ಆಗಿದೆ. ನಾವು ಬೆಂಗಳೂರು ಕ್ಲಬ್​ಗೆ ಚಪ್ಪಲಿ ಹಾಕಿಕೊಂಡು ಹೋದಾಗ ಬಿಡಲಿಲ್ಲ. ಪೊಲೀಸರ ಜೊತೆ ಜಗಳ ಮಾಡಿ ಹೋಗಿದ್ದೆವು. ಸಂಸದರು, …

Read More »

ಕೇಸರಿ ಬಿಜೆಪಿಯವರ ಸ್ವತ್ತಲ್ಲ, ಎಲ್ಲ ಹಿಂದೂ ದೇವಸ್ಥಾನಗಳ ಮೇಲೆ ಕೇಸರಿ ಧ್ವಜವಿರುತ್ತದೆ,: ಎಂಬಿ ಪಾಟೀಲ್

ಕೇಸರಿ ಬಿಜೆಪಿಯವರ ಸ್ವತ್ತಲ್ಲ, ಎಲ್ಲ ಹಿಂದೂ ದೇವಸ್ಥಾನಗಳ ಮೇಲೆ ಕೇಸರಿ ಧ್ವಜವಿರುತ್ತದೆ, ಮಠಮಾನ್ಯಗಳಲ್ಲಿ ಕೇಸರಿ ಬಾವುಟಗಳಿರುತ್ತವೆ, ನಾವೆಲ್ಲ ಮನೆಗಳಲ್ಲಿ ಪೂಜೆ ಮಾಡುವಾಗ ಕೇಸರಿ ಬಟ್ಟೆಯನ್ನು ಇಟ್ಟುಕೊಂಡಿರುತ್ತೇವೆ, ಕೇಸರಿ ಶಲ್ಯ ಹೆಗಲ ಮೇಲೆ ಹಾಕಿಕೊಂಡಿರುತ್ತೇವೆ, ಹಾಗಾಗಿ ಕೇಸರಿ ಶಲ್ಯ, ಕೇಸರಿ ಬಾವುಟ ಬಿಜೆಪಿಯವರ ಸೊತ್ತಲ್ಲ ಎಂದು ಸಚಿವ ಎಂಬಿ ಪಾಟಿಲ್ ಹೇಳಿದರು.ನಾವು ಜೈ ಬೀಮ್, ಜೈ ವಾಲ್ಮೀಕಿ, ಜೈ ಬಸವಣ್ಣ ಜೊತೆಗೆ ಜೈ ಶ್ರೀರಾಮ ಕೂಡ ಅನ್ನುತ್ತೇವೆ ಎಂಬಿ ಪಾಟೀಲ್, ಸಚಿವ

Read More »

ಹೆಲ್ಮೆಟ್​ ಹಾಕದಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸಪ್ಪನ ಕೈಕಚ್ಚಿದ ಬೈಕ್ ಸವಾರ

ಬೆಂಗಳೂರು, (ಫೆಬ್ರವರಿ 21): ಹೆಲ್ಮೆಟ್​ ಸಂಬಂಧ (helmet) ಸಂಚಾರಿ ಪೊಲೀಸರು (Traffic Police) ಹಾಗೂ ವಾಹನ ಸವಾರರ ನಡುವೆ ಕಿರಿಕ್ ನಡೆಯುತ್ತಿರುತ್ತವೆ. ಆದ್ರೆ, ಇಲ್ಲೋರ್ವ ಬೈಕ್ ಸವಾರ ಹೆಲ್ಮೆಟ್ ಹಾಕದಿರುವುದನ್ನು ಪ್ರಶ್ನಿಸಿದ್ದಕ್ಕೆ ಸಂಚಾರಿ ಪೊಲೀಸ್ ಪೇದೆಯ ಕೈಕಚ್ಚಿದ್ದಾನೆ. ಬೆಂಗಳೂರಿನ (Bengaluru) ವಿಲ್ಸನ್ ಗಾರ್ಡನ್ 10ನೇ ಕ್ರಾಸ್​ನಲ್ಲಿ ಈ ಘಟನೆ ನಡೆದಿದೆ. ಬಳಿಕ ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ಕರೆಸಿ ಬೈಕ್​ ಸವಾರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಬೈಕ್​ ಸವಾರನ ವಿರುದ್ಧ ಸಂಚಾರಿ …

Read More »

ಬಿಎಸ್​ಎನ್​ಎಲ್ ಜನರಲ್ ಮ್ಯಾನೇಜರ್ ಕಾರು ಜಪ್ತಿ

ವಿಜಯಪುರ, ಫೆ.12: ಭಾರತ ಸಂಚಾರ ನಿಗಮ ಲಿಮಿಟೆಡ್ (BSNL) ಜನರಲ್ ಮ್ಯಾನೇಜರ್ ಬಳಕೆ ಮಾಡುತ್ತಿದ್ದ ಕಾರು ಜಪ್ತಿ ಮಾಡಲಾಗಿದೆ. ನಿಗಮದಿಂದ ನೀಡಿದ ಕಾರಿನ ಬದಲು ಬೇರೆ ಕಾರು ಬಳಕೆ ಮಾಡುತ್ತಿದ್ದ ಬಗ್ಗೆ ಸಿಬ್ಬಂದಿ ನೀಡಿದ ದೂರಿನ ಅನ್ವಯ ಪೊಲೀಸರು ವಿಕಾಸ್ ಜೈಕರ್ ಬಳಸುತ್ತಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ. ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಜನರಲ್ ಮ್ಯಾನೇಜರ್ ಆಗಿ ವಿಕಾಸ್ ಜೈಕರ್ ಕೆಲಸ ಮಾಡುತ್ತಿದ್ದಾರೆ. ಬಿಎಸ್​ಎಲ್​ನಿಂದ ಕಾರು ನೀಡಿದ್ದರೂ ವಿಕಾಸ್ ಜೈಕರ್ ಅವರು ಬೆಳಗಾವಿಯಿಂದ …

Read More »

ಗ್ಯಾರಂಟಿ ಎಂದು ಕಾಂಗ್ರೆಸ್​ ಕಡಿದು ಕಟ್ಟಿಹಾಕಿದ್ದು ಏನಿಲ್ಲ: ವಿಜಯೇಂದ್ರ

ಚಿಕ್ಕಬಳ್ಳಾಪುರ, ಫೆ.12: ಗ್ಯಾರಂಟಿ (Congress Guarantees) ಎಂದು ಕಾಂಗ್ರೆಸ್​ನವರು ಕಡಿದು ಕಟ್ಟಿಹಾಕಿದ್ದು ಏನಿಲ್ಲ. ಕಾಂಗ್ರೆಸ್​ ಸಾಕಷ್ಟು ಭರವಸೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿದೆ.ಅಧಿಕಾರಕ್ಕೆ ಬಂದು ಎಂಟು ಒಂಬತ್ತು ತಿಂಗಳಾದರೂ ಅಭಿವೃದ್ಧಿ ಕಾಣಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷಬಿವೈ ವಿಜಯೇಂದ್ರ (BY Vijayendra)ಆರೋಪಿಸಿದ್ದಾರೆ. ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಜೆಟ್ ಅಧಿವೇಶನದಲ್ಲಿ ಭಾಷಣ ಮಾಡಿದ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ …

Read More »

ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ:H.D.K.

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರದಿಂದ ಹಣ ಬರುತ್ತಿಲ್ಲ ಎನ್ನುವ ಸರ್ಕಾರ ಇಲ್ಲಿ ನೋಡಿದರೆ ಗಂಜಿ ಕೇಂದ್ರಗಳನ್ನು ಸೃಷ್ಟಿ ಮಾಡಿ 90 ಮಂದಿಗೆ ಸಂಪುಟ ದರ್ಜೆ ನೀಡಿದೆ. ಅದರಲ್ಲಿ 77 ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ನೀಡಿದ್ದರೆ, ಸಿಎಂ ಕಚೇರಿಯಲ್ಲಿ 9 …

Read More »

ನಿರ್ಮಲಾ ಸೀತರಾಮನ್ ಬೆಂಗಳೂರು ದಕ್ಷಿಣಕ್ಕೆ, ರಾಜೀವ್ ಚಂದ್ರಶೇಖರ್ ಸೆಂಟ್ರಲ್ ಗೆ ; ತೇಜಸ್ವಿ ಸೂರ್ಯ ಎಲ್ಲಿಗೆ?

ಕರ್ನಾಟಕದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ನ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್ ಹಾಗೂ ಸಯ್ಯದ್ ನಾಸಿರ್ ಹುಸೇನ್ ಅವರು ಏಪ್ರಿಲ್ 2ರಂದು ನಿವೃತ್ತರಾಗಲಿದ್ದಾರೆ ನವದೆಹಲಿ: ರಾಜ್ಯಸಭೆ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಬಿಜೆಪಿ ರಾಜ್ಯಸಭೆ ಚುನಾವಣೆಗೆ ತನ್ನ 14 ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಸಂಜೆ ಘೋಷಣೆ ಮಾಡಿದೆ. ನಾರಾಯಣಸಾ ಕೃಷ್ಣಸಾ ಭಾಂಡಗೆ ಅವರು ಉತ್ತರ ಕರ್ನಾಟಕದ ಬಾಗಲಕೋಟೆ ಮೂಲದವರಾಗಿದ್ದು, …

Read More »

ರೋಜಗಾರ್ ಮೇಳದಡಿ 7 ಲಕ್ಷ ಯುವಕರಿಗೆ ಉದ್ಯೋಗ; ಪ್ರಲ್ಹಾದ್‌ ಜೋಶಿ

ಬೆಂಗಳೂರು: ಪ್ರಧಾನ ಮಂತ್ರಿ ಅವರ ರೋಜಗಾರ್ ಮೇಳ (ಉದ್ಯೋಗ ಮೇಳ – Rozgar Mela) ದೇಶದ ಯುವ ಸಮೂಹಕ್ಕೆ ಉದ್ಯೋಗ ಒದಗಿಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದರು. ಬೆಂಗಳೂರಿನಲ್ಲಿ ಇಂದು ಬಿಎಸ್‌ಎಫ್ ಆಯೋಜಿಸಿದ್ದ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರಲ್ಹಾದ್‌ ಜೋಶಿ, ಪ್ರಧಾನ ಮಂತ್ರಿ ರೋಜಗಾರ್ ಯೋಜನೆಯಡಿ ನರೇಂದ್ರ ಮೋದಿ (PM Narendra Modi) ಅವರ ಅವಧಿಯಲ್ಲಿ 7 …

Read More »

ಹೇಳಿಕೆ ನೀಡುವಾಗ ಲಕ್ಷ್ಮಣ ರೇಖೆ ದಾಟಬಾರದು: ಜಗದೀಶ್‌ ಶೆಟ್ಟರ್

ಹುಬ್ಬಳ್ಳಿ: ‘ಹೇಳಿಕೆ ನೀಡುವಾಗ ಯಾವ ಪಕ್ಷದ ನಾಯಕರೇ ಇರಲಿ ಲಕ್ಷ್ಮಣ ರೇಖೆ ದಾಟಬಾರದು’ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ದೇಶದ ವಿಭಜನೆ ಮಾಡುವವರನ್ನು ಗುಂಡಿಟ್ಟು ಕೊಲ್ಲುವ ಕಾಯ್ದೆ ತರಬೇಕು ಎಂದು ನೀಡಿರುವ ಹೇಳಿಕೆ ತಪ್ಪು ಎಂದರು. ಯಾರೇ ಆಗಲಿ ಹೇಳಿಕೆ ನೀಡುವಾಗ ಲಕ್ಷ್ಮಣ ರೇಖೆ ದಾಟಬಾರದು. ಗಾಂಧಿ ಅವರ ಹೆಸರನ್ನು ಹೇಳಿಯೇ ಕಾಂಗ್ರೆಸ್ ಇಷ್ಟು ವರ್ಷ …

Read More »

ಮಾತಿನಿಂದ ಮೈತ್ರಿಗೆ ಧಕ್ಕೆ ತರಬೇಡಿ: ರಾಜ್ಯ ನಾಯಕರಿಗೆ ಶಾ ಎಚ್ಚರಿಕೆ

ಮೈಸೂರು: ಜೆಡಿಎಸ್ ನೊಂದಿಗೆ (JDS) ಮೈತ್ರಿ ಹೈಕಮಾಂಡ್ ನಿರ್ಧಾರ. ಈ ವಿಚಾರದಲ್ಲಿ ಯಾರೂ ಮಾತನಾಡಬಾರದು ಎಂದು ಕೇಂದ್ರ ಗೃಹ ಮಂತ್ರಿ (home minister) ಅಮಿತ್‌ ಶಾ (Amit Shah) ರಾಜ್ಯ ನಾಯಕರಿಗೆ ಎಚ್ಚರಿಕೆ ನೀಡಿದರು. ಬಿಜೆಪಿ (BJP) ನಾಯಕರ ಜೊತೆ ಮೈಸೂರಿನ (mysore) ಖಾಸಗಿ ಹೊಟೇಲ್ ನಲ್ಲಿ ಮೈಸೂರು, ಚಾಮರಾಜನಗರ (chamrajnagar), ಮಂಡ್ಯ (mandya), ಹಾಸನ (hassan) ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಸಭೆ ನಡೆಸಿದ ಅವರು, ಮೈತ್ರಿ ಧರ್ಮ ಪಾಲಿಸುವಂತೆ …

Read More »