Breaking News

ರಾಜಕೀಯ

ಮೋದಿ ಮತ್ತೇ ಪ್ರಧಾನಿಯಾದರೆ ಭಾರತ ಪ್ರಪಂಚದಲ್ಲಿಯೇ ಶಕ್ತಿ ಶಾಲಿ ರಾಷ್ಟ್ರವಾಗಲಿದೆ

ಗೋಕಾಕದಲ್ಲಿಂದು ಜರುಗಿದ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಭಾರತವು ಮತ್ತಷ್ಟು ಗಟ್ಟಿಯಾಗಲು ನರೇಂದ್ರ ಮೋದಿಯವರು ಮತ್ತೋಮ್ಮೆ ನಮ್ಮ ರಾಷ್ಟ್ರದ ಪ್ರಧಾನಿಯಾಗಬೇಕು. ಮತ್ತೋಮ್ಮೆ ಮೋದಿಯವರಿಗಾಗಿ ಕಾರ್ಯಕರ್ತರು ಪ್ರತಿ ಮನೆ-ಮನೆ ಬಾಗಿಲಿಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳನ್ನು ವಿವರಿಸಬೇಕು. ಬರುವ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಬುಧವಾರದಂದು …

Read More »

ಬಿಜೆಪಿಗೆ ವಾಪಸ್ಸು ಹೋಗಲು ತನಗೇನು ಹುಚ್ಚಾ ಎಂದು ಸವದಿ

ಬಿಜೆಪಿಯಲ್ಲಿ ಅವಮಾನಕ್ಕೀಡಾಗಿ ನೋವು ಅನುಭವಿಸುತ್ತಿದ್ದ ಕಷ್ಟದ ಸಮಯದಲ್ಲಿ ಕಾಂಗ್ರೆಸ್ ಪಕ್ಷ ತನಗೆ ಆಶ್ರಯ ನೀಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಸಂಪುಟದ ಎಲ್ಲ ಸದಸ್ಯರು ತಮ್ಮನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ, ವಾಸ್ತವತೆ ಹೀಗಿರುವಾಗ ಬಿಜೆಪಿಗೆ ವಾಪಸ್ಸು ಹೋಗಲು ತನಗೇನು ಹುಚ್ಚಾ ಎಂದು ಸವದಿ ಹೇಳಿದರು.

Read More »

ಧಾರವಾಡದಲ್ಲಿ ಸನಾತನವಾದಿಗಳ ವಿರುದ್ಧ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಆಕ್ರೋಶ

ಧಾರವಾಡ, : ಸನಾತನವಾದಿಗಳ ವಿರುದ್ಧ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ (Sanehalli panditaradhya shivacharya swamiji) ಆಕ್ರೋಶ ವ್ಯಕ್ತಪಡಿಸಿದ್ದಾರೆ.ಧಾರವಾಡ(Dharwad) ದಲ್ಲಿ ಸಂಶೋಧಕ ಡಾ.ಕಲಬುರ್ಗಿ ಹತ್ಯೆ ಪ್ರಸ್ತಾಪಿಸಿ ಮಾತನಾಡಿದ ಅವರು ‘ ಡಾ.ಎಂ.ಎಂ.ಕಲಬುರ್ಗಿಯನ್ನು ನಾವು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತೇವೆ. ಅಂತಹ ಅಪರೂಪದ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಸನಾತನವಾದಿಗಳು ಮೊದಲಿನಿಂದಲೂ ಇಂತಹ ಕಿರುಕುಳ ಕೊಡುತ್ತಿದ್ದಾರೆ. ಅದು 12ನೇ ಶತಮಾನದಲ್ಲೂ ಸತ್ಯ, 21ನೇ ಶತಮಾನದಲ್ಲೂ ಸತ್ಯ ಎಂದು ಕಿಡಿಕಾರಿದರು. ಅವರು ವ್ಯಕ್ತಿಯನ್ನು ಕೊಲ್ಲಬಹುದು, ವ್ಯಕ್ತಿಯ ವಿಚಾರವನ್ನು …

Read More »

ಕಾಂಗ್ರೆಸ್​ ತೊರೆದು ವಾಪಸ್ ಬಿಜೆಪಿ ಸೇರ್ಪಡೆಗೆ ಮುಂದಾದ ಮಾಜಿ ಶಾಸಕ!

ದಾವಣಗೆರೆ, : ಚನ್ನಗಿರಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಮತ್ತೆ ಬಿಜೆಪಿ ಸೇರ್ಪಡೆಗೆ ವೇದಿಕೆ ಸಿದ್ಧವಾಗಿದೆ. ಲೋಕಾಯುಕ್ತ ಬಲೆಗೆ ಬಿದ್ದು ಪಕ್ಷದಿಂದ ಉಚ್ಛಾಟನೆಗೊಂಡಿರುವ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ಅವರು ನಾಳೆ ಅಂದರೆ ಫೆಬ್ರವರಿ 07ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್​​ ಮಾಜಿ ಶಾಸಕ ಎಚ್. ಪಿ. ರಾಜೇಶ್ ಬಿಜೆಪಿಯತ್ತ ಮುಖ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ಪರಿಶಿಷ್ಟ ಪಂಗಡ ಮೀಸಲು‌ ಕ್ಷೇತ್ರದ ಕಾಂಗ್ರೆಸ್​ನ ಮಾಜಿ ಶಾಸಕ ಎಚ್. …

Read More »

ಎಣ್ಣೆ ಮತ್ತಿನಲ್ಲಿ ಮನೆಗೆ ಎಂಟ್ರಿ ಕೊಟ್ಟ ವ್ಯಕ್ತಿಯಿಂದ ಯುವಕನ ಮೇಲೆ ಗುಂಡಿನ ದಾಳಿ

ಬೆಂಗಳೂರು, : ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪರಶುರಾಮ್ ಎಂಬ ವ್ಯಕ್ತಿ ಎಣ್ಣೆ ಮತ್ತಿನಲ್ಲಿ ಪರಿಚಿತರ ಮನೆಗೆ ಹೋಗಿದ್ದು ಮನೆಯಲ್ಲಿದ್ದ ಯುವಕನ ಮೇಲೆ ಗುಂಡು (Firing) ಹಾರಿಸಿದ ಘಟನೆ ಗಂಗಮ್ಮನ ಗುಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿನಿಮಾ‌ ಸ್ಟೈಲ್ ನಲ್ಲಿ‌ ಮನೆಗೆ ಎಂಟ್ರಿ ಕೊಟ್ಟ ಪರಶುರಾಮ್ ಅವರನ್ನು ಮನೆಯೊಳಗೆ ಬರದಂತೆ ಸೂರಜ್ ತಡೆದಿದ್ದು ಕೋಪಗೊಂಡ ಪರಶುರಾಮ್ ತಮ್ಮ ಕೈಯಲ್ಲಿದ್ದ ಗನ್​ನಿಂದ ಸೂರಜ್ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಅದೃಷ್ಟವಶಾತ್ ಗುಂಡು ಗೋಡೆಗೆ …

Read More »

ಫೈಟರ್’ನಲ್ಲಿ ವಾಯುಪಡೆ ಸಮವಸ್ತ್ರದಲ್ಲಿ ಚುಂಬನ: ಹೃತಿಕ್, ದೀಪಿಕಾ ಸೇರಿದಂತೆ ನಿರ್ಮಾಪಕರಿಗೆ ಲೀಗಲ್ ನೋಟಿಸ್!

ಫೈಟರ್’ನಲ್ಲಿ ವಾಯುಪಡೆ ಸಮವಸ್ತ್ರದಲ್ಲಿ ಚುಂಬನ: ಹೃತಿಕ್, ದೀಪಿಕಾ ಸೇರಿದಂತೆ ನಿರ್ಮಾಪಕರಿಗೆ ಲೀಗಲ್ ನೋಟಿಸ್! ಸಿದ್ಧಾರ್ಥ್ ಆನಂದ್ ನಿರ್ದೇಶನದ ಫೈಟರ್ ಚಿತ್ರದಲ್ಲಿನ ಚುಂಬನದ ದೃಶ್ಯಕ್ಕೆ ಸಂಬಂಧಿಸಿದಂತೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ಚುಂಬನದ ದೃಶ್ಯವು ಭಾರತೀಯ ವಾಯುಪಡೆಯ ಘನತೆಗೆ ಧಕ್ಕೆ ತರುತ್ತದೆ ಎಂದು ಆರೋಪಿಸಲಾಗಿದೆ. ಏಕೆಂದರೆ ಈ ದೃಶ್ಯವನ್ನು ವಾಯುಪಡೆಯ ಸಮವಸ್ತ್ರದಲ್ಲಿ ಚಿತ್ರೀಕರಿಸಲಾಗಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಫೈಟರ್ ಚಿತ್ರದಲ್ಲಿನ ಚುಂಬನದ ದೃಶ್ಯಕ್ಕೆ ಸಂಬಂಧಿಸಿದಂತೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ಚುಂಬನದ ದೃಶ್ಯವು ಭಾರತೀಯ …

Read More »

ರಾಷ್ಟ್ರ ರಾಜಧಾನಿಯಲ್ಲಿ ಇಂದು ʻಕೈʼ ರಣಕಹಳೆ: ಎಲ್ಲರ ಚಿತ್ತ ಕಾಂಗ್ರೆಸ್‌ ನಾಯಕರ ಹೋರಾಟದತ್ತ

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ಇದರ ವಿರುದ್ಧ ಹೋರಾಟಕ್ಕೆ ಮುಂದಾಗಿರುವ ರಾಜ್ಯದ ಕಾಂಗ್ರೆಸ್‌ ನಾಯಕರು ದೆಹಲಿಯಲ್ಲಿ ಇಂದು ತಮ್ಮ ಹೋರಾಟದ ರಣಕಹಳೆ ಮೊಳಗಿಸಲು ಸಜ್ಜಾಗಿದ್ದಾರೆ. “ರಾಜ್ಯದ ಹಿತ ಕಾಯುವ ಹೋರಾಟಕ್ಕೆ ನಾವೆಲ್ಲರೂ ಒಟ್ಟಾಗಿ ಹೆಜ್ಜೆ ಇಡಬೇಕಿದೆ. ರಾಜ್ಯದ ಜನ ನಮಗೆ ಅವಕಾಶ ಕೊಟ್ಟಿದ್ದು ಅವರಿಗೆ ನ್ಯಾಯ ಒದಗಿಸಿ ಋಣ ತೀರಿಸುವುದು ನಮ್ಮ ಕರ್ತವ್ಯ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಕೇಂದ್ರ ಸರ್ಕಾರದ ಜತೆ ಸಹಕಾರ, ಸಮನ್ವಯತೆ ಮೂಲಕ ನಡೆದುಕೊಂಡು ಬರುತ್ತಿದ್ದೇವೆ. …

Read More »

‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಶೇ. 50 ಮಿತಿ ರದ್ದು: ರಾಹುಲ್ ಗಾಂಧಿ ಘೋಷಣೆ

ರಾಂಚಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಜಯಗಳಿಸಿದಲ್ಲಿ ಈಗ ಮೀಸಲಾತಿಗೆ ಇರುವ ಗರಿಷ್ಠ ಶೇಕಡ 50ರಷ್ಟು ಮಿತಿಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಜಾರ್ಖಂಡ್ ರಾಜ್ಯದಲ್ಲಿ ಭಾರತ್ ಚೋಡೋ ನ್ಯಾಯ ಯಾತ್ರೆ ಅಂಗವಾಗಿ ರಾಂಚಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟ ಜಯಗಳಿಸಿದಲ್ಲಿ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.   ಮೀಸಲಾತಿಗೆ ಶೇಕಡ 50ರಷ್ಟು ಗರಿಷ್ಠ ಮಿತಿಯನ್ನು ಇಂಡಿಯಾ ಒಕ್ಕೂಟ ಕಿತ್ತೊಗೆಯಲಿದೆ. ದಲಿತರು, …

Read More »

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಈ ಜ್ಯೂಸ್

ಆರೋಗ್ಯವಾಗಿರಲು ರೋಗ ನಿರೋಧಕ ಶಕ್ತಿ ಹೆಚ್ಚು ಮುಖ್ಯ. ಕೊರೊನಾ ಸಂದರ್ಭದಲ್ಲಿ ವಿಟಮಿನ್ ಸಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ರೋಗದಿಂದ ನಮ್ಮನ್ನು ದೂರವಿಡುತ್ತದೆ. ವಿಟಮಿನ್ ಸಿ ಹೆಚ್ಚಿಸಿಕೊಳ್ಳಲು ನುಗ್ಗೆ ಸೊಪ್ಪಿನ ಎಲೆ ಹಾಗೂ ನೆಲ್ಲಿಕಾಯಿ ಬಹಳ ಪ್ರಯೋಜನಕಾರಿ.   ಇವೆರಡರ ಜ್ಯೂಸ್ ಸೇವನೆ ಮಾಡುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ನೆಲ್ಲಿಕಾಯಿ ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದೆ. ಇದು ನೈಸರ್ಗಿಕ ರೀತಿಯಲ್ಲಿ ರೋಗ ನಿರೋಧಕ …

Read More »

ಗೃಹಲಕ್ಷ್ಮಿ’ ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ‘‍ಧೃಡೀಕರಣ ಪತ್ರ’ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.   ಹಲವು ಯಜಮಾನಿಯರ ಖಾತೆಗೆ ಇನ್ನೂ ಕೂಡ ಗೃಹಲಕ್ಷ್ಮಿ ಹಣ ಬಂದಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ (ಇಡಿಸಿಎಸ್) ನಿರ್ದೇಶನಾಲಯದೊಂದಿಗೆ …

Read More »