ಬೆಂಗಳೂರು, ಜ.22: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರೋ ಭವ್ಯ ರಾಮಮಂದಿರದಲ್ಲಿ ಶ್ರೀರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆಗೆ ಶುರುವಾಗಿದೆ (Ayodhya Ram Mandir). ಈ ಅದ್ಧೂರಿ ಕಾರ್ಯಕ್ರಮಕ್ಕಾಗಿ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಇತ್ತ ಕರ್ನಾಟಕ ರಾಜ್ಯದಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ನಡೆಯಲಿದೆ. ರಾಜ್ಯಾದ್ಯಂತ ಭಕ್ತರು ನಾನಾ ರೀತಿಯಲ್ಲಿ ತಮ್ಮ ಭಕ್ತಿಯನ್ನು ತೋರ್ಪಡಿಸುತ್ತಿದ್ದಾರೆ. ಬನ್ನಿ ಕರ್ನಾಟಕದಾದ್ಯಂತ ಸಂಭ್ರಮ ಹೇಗಿದೆ? ಎಂಬ ವಿವರ ಇಲ್ಲಿದೆ. ಮಲ್ಲೇಶ್ವರಂನ …
Read More »ಬೀದರ್: ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ, ಇಬ್ಬರ ಸಾವು
ಬೀದರ್, ಜನವರಿ 22: ಹುಮ್ನಾಬಾದ್ ( Humnabad ) ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ಕಾರ್ಖಾನೆಯಲ್ಲಿ ( Chemical factory ) ವಿಷಾನಿಲ ( Gas leak ) ಸೋರಿಕೆಯಾಗಿ ಇಬ್ಬರು ಮೃಪಟ್ಟಿದ್ದಾರೆ. ಎಂಟು ಜನರು ಅಸ್ವಸ್ಥರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಣಾಪಾದಿಂದ ಪಾರಾಗಿದ್ದಾರೆ. ಮಧ್ಯಪ್ರದೇಶ ಮೂಲದ ಮೊಹಮ್ಮದ್ ಶಾಬಾದ್ (21) ಇಂದ್ರಜೀತ್ (23) ಮೃತ ದುರ್ದೈವಿಗಳು. ರವಿವಾರ (ಜ.21) ರಾತ್ರಿ ಪ್ರಸನ್ನ ಪ್ರೀ ಪ್ರೊಸೆಸಿಂಗ್ ಲಿಮಿಟೆಡ್ ಎಂಬ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಹುಮ್ನಾಬಾದ್ ನಗರ …
Read More »ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ
ಜನವರಿ 22: ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram Mandir) ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಹರ್ಷ ವ್ಯಕ್ತಪಡಿಸಿದ್ದು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ (HD Deve gowda) ಜತೆ ಮುಂಜಾನೆಯೇ ಅವರು ಅಯೋಧ್ಯೆಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ್ದು, ಅಸಂಖ್ಯಾತ …
Read More »ಅಯೋಧ್ಯೆ ರಾಮ ಪ್ರತಿಷ್ಠಾಪನೆ – ಕರುನಾಡಿನ ದೇಗುಲಗಳಲ್ಲೂ ಸಂಭ್ರಮ!
ಬೆಂಗಳೂರು : ಇಂದು ಅಯೋಧ್ಯೆಯಲ್ಲಿ (Ayodhya) ರಾಮಮಂದಿರ ಪ್ರತಿಷ್ಠಾಪನೆ (Rama mandir) ನಡೆಯುವ ಮುಹೂರ್ತದಲ್ಲಿ ರಾಜ್ಯ ಬಿಜೆಪಿ (BJP) ನಾಯಕರು ವಿವಿಧ ಸ್ಥಳಗಳಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ (BS Yediyurappa) ಬಸವರಾಜ ಬೊಮ್ಮಾಯಿ (Basavaraj bommai), ಸದಾನಂದಗೌಡ (Sadananda gowda) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y Vijayendra) ಸೇರಿದಂತೆ ಹಲವು ನಾಯಕರು ರಾಜ್ಯಾದ್ಯಂತ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. …
Read More »ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ
ತಮಕೂರು, : ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ (ಸೋಮವಾರ) ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದಯ ಬಿಜೆಪಿ ಆಗ್ರಹಿಸಿದೆ. ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು ಪ್ರಕಟಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ. ಮುಜರಾಯಿ ದೇಗುಲಗಳಲ್ಲಿ ದಾಸೋಹ, …
Read More »ಗದಗದಲ್ಲಿ ಶೋಭಾಯಾತ್ರೆ ನಡೆಸದಂತೆ ಪೊಲೀಸರ ಕಟ್ಟಾಜ್ಞೆ; ಯಾರೇ ಬಂದರೂ ಶೋಭಾಯಾತ್ರೆ ನಿಲ್ಲಲ್ಲ ಎಂದ ಶ್ರೀರಾಮಸೇನೆ
ಗದಗ, : ಅಯೋಧ್ಯೆಯಲ್ಲಿ ಭಗವಾನ ಶ್ರೀರಾಮಚಂದ್ರನ ಭವ್ಯ ಮಂದಿರ(Ayodhya Ram Manidr)ನಿರ್ಮಾಣ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಸುವರ್ಣ ಕ್ಷಣ ಸಂಭ್ರಮಕ್ಕೆ ದೇಶದ ಕೋಟ್ಯಂತರ ಹಿಂದೂಗಳು ಸಜ್ಜಾಗಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ದಿನ ಗದಗ (Gadag) ನಗರದಲ್ಲಿ ಶ್ರೀರಾಮಸೇನೆ ಶ್ರೀರಾಮ ಮೂರ್ತಿಯ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ಆದರೆ, ಶೋಭಾಯಾತ್ರೆಗೆ ಪೊಲೀಸ್ ಇಲಾಖೆ ಅಡ್ಡಿಪಡಿಸುತ್ತಿದ್ದು, ಯಾವುದೇ ಕಾರಣಕ್ಕೂ ಶೋಭಾಯಾತ್ರೆ ಮಾಡುವಂತಿಲ್ಲ ಎಂದಿದೆ. ಪೊಲೀಸರ ವಿರುದ್ಧ ಆಕ್ರೋಶಗೊಂಡಿರುವ ಶ್ರೀರಾಮಸೇನೆ, ಯಾರೇ ಬಂದರೂ ಶೋಭಾಯಾತ್ರೆ ನಿಲ್ಲಲ್ಲ. ನಡೆಸಿಯೇ ತೀರುತ್ತೇವೆ …
Read More »ಕರ್ನಾಟಕದಲ್ಲಿ ಇಂದು 89 ಮಂದಿಗೆ ಕೊರೊನಾ ಸೋಂಕು ದೃಢ; ಎಷ್ಟು ಸಾವು, ಗುಣಮುಖ ಕೇಸ್ಎಷ್ಟು?
ಬೆಂಗಳೂರು, : ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 3336 ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ 89 ಮಂದಿಗೆ ಕೊರೊನಾ ಸೋಂಕು (Karnataka Covid Case) ತಗುಲಿರುವುದು ದೃಢಪಟ್ಟಿದೆ. ಒಬ್ಬ ಸೋಂಕಿತ ಮೃತಪಟ್ಟಿದ್ದು, 74 ಸೋಂಕಿತರು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಬೆಂಗಳೂರಿನಲ್ಲಿ(Bengaluru) 16 ಮಂದಿಗೆ ಕೋವಿಡ್ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬ ಸೋಂಕಿತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.66 ರಷ್ಟಿದೆ. ಒಟ್ಟು 497 ಸಕ್ರಿಯ …
Read More »ಚಿತ್ರದುರ್ಗ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ
ಚಿತ್ರದುರ್ಗ, ಜನವರಿ 21: ಎಲ್ಪಿಜಿ ಸಿಲಿಂಡರ್ (Cylinder) ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮಮ್ಮ (38) ಮೃತ ದುರ್ದೈವಿ. ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಮೇಶ್ ಎಂಬುವರ ಬೀದಿ ಬದಿ ಹೋಟೆಲ್ಗೆ ಬೆಂಕಿ ಬಿದ್ದಿತ್ತು. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್ನಲ್ಲಿದ್ದ ಸಿಲಿಂಡರ್ …
Read More »ಹಳ್ಳಿ ಹುಡಗನ ಕೈಚಳಕ: ಜೋಳ, ಅಕ್ಕಿಯಿಂದ ಭವ್ಯ ಶ್ರೀರಾಮಮಂದಿರ ನಿರ್ಮಾಣ
ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅಯೋದ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಇಂದು ಹುಬ್ಬಳಿಯಿಂದ ವಿಶೇಷ ವಿಮಾನದ ಮೂಲಕ ತೆರಳಿದರು. ಅಯೋದ್ಯೆಯ ಶ್ರೀರಾಮ ಮಂದಿರ ಟ್ರಸ್ಟ್ ಡಾ. ಕೋರೆ ಅವರಿಗೆ ಆಹ್ವಾನ ನೀಡಿದ್ದು, ಸಮಾರಂಭದಲ್ಲಿ ಭಾಗಿಯಾಗುತ್ತಿದ್ದಾರೆ. ಹುಬ್ಬಳ್ಳಿಯಿಂದ ವಿಶೇಷ ವಿಮಾನದ ಮೂಲಕ ಕೆಎಲ್ ಇ ಸಂಸ್ಥೆಯ ನಿರ್ದೇಶಕರಾದ ಶಂಕರಣ್ಣ ಮುನವಳ್ಳಿ, ಸ್ವರ್ಣ ಜ್ವೆಲರ್ಸ ಗ್ರುಪನ ಅಧ್ಯಕ್ಷರಾದ ಪ್ರಸಣ್ಣಾ ಅವರು ಸೇರಿದಂತೆ ಸುಮಾರು 8 ಜನರ ತಂಡವು ಪ್ರಯಾಣ …
Read More »ಹಳ್ಳಿ ಹುಡಗನ ಕೈಚಳಕ: ಜೋಳ, ಅಕ್ಕಿಯಿಂದ ಭವ್ಯ ಶ್ರೀರಾಮಮಂದಿರ ನಿರ್ಮಾಣ
ಗದಗ, ಜನವರಿ 21: ಅಯೋಧ್ಯೆಯಲ್ಲಿ (Ayodhya) ನಾಳೆ (ಜ.22) ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಾಗಲಿದೆ. ಪ್ರಾಣ ಪ್ರತಿಷ್ಠೆಯನ್ನು ಕಣ್ತುಂಬಿಕೊಳ್ಳಲು ಅಸಂಖ್ಯ ಜನರು ಕಾಯುತ್ತಿದ್ದಾರೆ. ಭಕ್ತರು ವಿವಿಧ ರೂಪದಲ್ಲಿ ಪ್ರಭು ಶ್ರೀರಾಮಚಂದ್ರನಿಗೆ (Sri Ram) ತಮ್ಮ ಭಕ್ತಿಯನ್ನು ಸಮರ್ಪಿಸುತ್ತಿದ್ದಾರೆ. ಇದೀಗ ಗದಗ ಜಿಲ್ಲೆಯ ಚಿಕ್ಕಹಂದಿಗೋಳ ಗ್ರಾಮದ ಯುವ ಕಲಾವಿದ ನಾಗರಾಜ ಕಮ್ಮಾರ ಅವರು 15 ಕೆಜಿ ಜೋಳ, 2 ಕೆಜಿ ಅಕ್ಕಿಯಲ್ಲಿ 12 ಅಡಿ ಎತ್ತರ, 10 ಅಡಿ ಅಗಲ ವಿಸ್ತೀರ್ಣದಲ್ಲಿ ಶ್ರೀರಾಮಮಂದಿರ …
Read More »
Laxmi News 24×7