Breaking News

ರಾಜಕೀಯ

ರಾಜ್ಯದಲ್ಲಿ ಕೋವಿಡ್ ಹೆಚ್ಚಳ

ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿತರಿಗಾಗಿ ಕಾಯ್ದಿರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ ಬೆಂಗಳೂರು: ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ …

Read More »

ಹೊಸ ವರ್ಷಸದ ಸಂಭ್ರಮ ಒಂದೇ ರಾತ್ರಿ ಬರೋಬ್ಬರಿ 8 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹ

ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಇಂದಿರಾ ನಗರ, ಕೋರಮಂಗಲದ ರಸ್ತೆಗಳು ಜನಜಂಗುಳಿಯಿಂದ ತುಂಬಿದ್ದು, ರಾಶಿ ರಾಶಿ ಕಸಗಳು ರಸ್ತೆ ತುಂಬೆಲ್ಲಾ ಬಿದ್ದಿದ್ದವು. ವರ್ಷಾಚರಣೆ ಸಂಭ್ರಮಿಸುವ ಬರದಲ್ಲಿ ರಸ್ತೆ ರಸ್ತೆಗಳಲ್ಲಿಯೂ ಕಸ ಎಸೆಯಲಾಗಿತ್ತು. ಬಿಬಿಎಂಪಿ ಪೌರ ಕಾರ್ಮಿಕರು ಮುಂಜಾನೆಯಿಂದಲೇ ಕಸ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದು, ಡಿಸೆಬರ್ 31ರ ಒಂದೇ ರಾತ್ರಿಯಲ್ಲಿ ನಗರದಲ್ಲಿ ಬರೋಬ್ಬರಿ 8 ಮೆಟ್ರಿಕ್ ಟನ್ ಕಸ ಸಂಗ್ರಹವಾಗಿದೆ. ನಸುಕಿನ ಜಾವ 3ಗಂಟೆಯಿಂದ …

Read More »

ರಾಜ್ಯದಲ್ಲಿ ನಿನ್ನೆ 193 ಕೋಟಿ ಮೌಲ್ಯದ ‘ಮದ್ಯ’ ಮಾರಾಟ

ರಾಜ್ಯದಲ್ಲಿ ನಿನ್ನೆ 193 ಕೋಟಿ ಮೌಲ್ಯದ ‘ಮದ್ಯ’ ಮಾರಾಟ ಬೆಂಗಳೂರು : ರಾಜ್ಯದಲ್ಲಿ ಹೊಸ ವರ್ಷದ ಪಾರ್ಟಿಗೆ 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ. 2023ರ ಕೊನೆಯ ದಿನವಾದ ನಿನ್ನೆ ಭಾನುವಾರದಿಂದು 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ಮೂಲಕ ಒಂದೇ ದಿನ ಭರ್ಜರಿ ಲಿಕ್ಕರ್ ಮಾರಾಟ ಆಗಿದೆ. ಡಿಸೆಂಬರ್ ತಿಂಗಳಲ್ಲಿ ಇಂಡಿಯನ್ ಮೇಡ್ ಲಿಕ್ಕರ್ 3,07,953 ಬಾಕ್ಸ್, ಬಿಯರ್ …

Read More »

ರಾಜೀವ್ ವಸತಿ ಯೋಜನೆಗೆ ನೋಂದಣಿ ಶುರು; ಸ್ವಂತ ಸೂರು ನಿಮ್ಮದಾಗಲು ಹೀಗೆ ಮಾಡಿ

ಬೆಂಗಳೂರು: ದುಬಾರಿ ಬೆಂಗಳೂರು ದುನಿಯಾದಲ್ಲಿ ಬಾಡಿಗೆ ಮನೆ ಪಡೆದು ಜೀವನ ಸಾಗಿಸುವುದೇ ಕಷ್ಟ. ಅಂಥದ್ದರಲ್ಲಿ ಸ್ವಂತ ಮನೆಯನ್ನು ತೆಗೆದುಕೊಳ್ಳುವುದು ಬಡ ಹಾಗೂ ಮಧ್ಯಮ ವರ್ಗದವರಿಗೆ ಕನಸಿನ ಮಾತೇ ಸರಿ. ಇಂಥವರಿಗಾಗಿಯೇ ಸರ್ಕಾರ ಈಗ ಸ್ವಂತ ಮನೆಯನ್ನು ಕಡಿಮೆ ವೆಚ್ಚದಲ್ಲಿ ನೀಡಲು ಮುಂದಾಗಿದ್ದು, 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ (Housing Scheme) ಚಾಲನೆ ನೀಡಿದೆ. ಈ ಯೋಜನೆಗೆ ಈಗ ನೋಂದಣಿ ಪ್ರಕ್ರಿಯೆಯೂ ಆರಂಭವಾಗಿದೆ. ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹತೆ ಉಳ್ಳವರು …

Read More »

ವರ್ಷದ ಮೊದಲ ದಿನವೇ ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಹೊಸ ವರ್ಷ (New Year Celebration) ಎಂದರೆ ಎಲ್ಲರೂ ಹೊಸ ಹೊಸ ಕನಸುಗಳನ್ನು ಹೊತ್ತು ಹೊಸ ಬದುಕಿಗೆ ಅಡಿ ಇಡುವ ದಿನ. ಆದರೆ‌ ಇಲ್ಲೊಬ್ಬಳು ಹುಡುಗಿ ತನ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಳ್ಳುವ ಮೂಲಕ ತನ್ನ ಎಲ್ಲ ಕನಸುಗಳನ್ನು ಕೊಂದು ಹಾಕಿದ್ದಾಳೆ.   ಬೆಂಗಳೂರಿನ ಸುಧಾಮ ನಗರದಲ್ಲಿ (Bangalore News) ಈ ಘಟನೆ ನಡೆದಿದ್ದು, ವರ್ಷಿಣಿ (21) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಈಕೆ ತನ್ನ ಮನೆಯಲ್ಲಿ ಫ್ಯಾನಿಗೆ …

Read More »

ಶಕ್ತಿ ಯೋಜನೆ ಎಫೆಕ್ಟ್, ಬಸ್​ನಲ್ಲಿ ಮಹಿಳೆಯರ ಫೈಟ್

ಹುಬ್ಬಳ್ಳಿ, ಡಿ.28: ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್​ಗಾಗಿ ಬಸ್​ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿ(Hubballi)ಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್​(Bus)ನಲ್ಲಿ ನಡೆದಿದೆ. ರಾಜ್ಯ ಸರ್ಕಾರವು ಸರ್ಕಾರಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ​ ಜಾರಿ ಮಾಡಿದಹಿನ್ನಲೆ ಸೀಟ್​ಗಾಗಿಗಲಾಟೆಯ ದೃಶ್ಯಗಳು ಸರ್ವೇ ಸಾಮಾನ್ಯವಾಗಿದೆ. ಅದರಂತೆ ಇಂದು ಕೂಡ ಹುಬ್ಬಳ್ಳಿ ಬಸ್​ವೊಂದರಲ್ಲಿ ಯಾವುದೇ ಸೀಟ್​ ಇರಲಿಲ್ಲ. ಈ ವೇಳೆ ಇಬ್ಬರು ಮಹಿಳೆಯರು ಸೀಟ್​ಗಾಗಿ ಜಡೆ ಜಗಳವಾಡಿದ್ದಾರೆ. ಇನ್ನು ಇಬ್ಬರು ಮಹಿಳೆಯರ ಜಡೆ …

Read More »

ಭಾರತ ದೇಶ ಆರ್ಥಿಕತೆಯಲ್ಲಿ ವಿಶ್ವದ ಟಾಪ್ ಮೂರನೇ ರಾಷ್ಟ್ರವಾಗಲಿದೆ.: ಪ್ರಲ್ಹಾದ ಜೋಶಿ

ಹುಬ್ಬಳ್ಳಿ, ಡಿಸೆಂಬರ್ 31: ಆರ್ಥಿಕ ಪ್ರಗತಿಯಲ್ಲಿ ಭಾರತ ವಿಶ್ವದ ಟಾಪ್ ಮೂರನೇ ಸ್ಥಾನಕ್ಕೆ ಬರೋದು ಸನ್ನಿಹಿತವಾಗಿದೆ ಎಂಬ ವಿಶ್ವಾಸವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ರಾಜ್ಯ ಹಾಗೂ ದೇಶದ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಈ ಹೊಸ ವರ್ಷದಲ್ಲಿ (New Year) ಭಾರತ ದೇಶ ಆರ್ಥಿಕತೆಯಲ್ಲಿ ವಿಶ್ವದ ಟಾಪ್ ಮೂರನೇ ರಾಷ್ಟ್ರವಾಗಲಿದೆ. ಈಗಾಗಲೇ ನಾವು ಟಾಪ್ ಐದನೇ ಸ್ಥಾನದಲ್ಲಿದ್ದೇವೆ. ಹೊಸ ವರ್ಷದಲ್ಲಿ …

Read More »

ಹಣ ಡಬಲ್ ಮಾಡಿ‌ ಕೊಡುವುದಾಗಿ 25 ಲಕ್ಷ ರೂ. ವಂಚನೆ; ಪೊಲೀಸ್​ ಬಲೆಗೆ ಬಿದ್ದ 6 ಜನರ ಗ್ಯಾಂಗ್

ಬೆಳಗಾವಿ, ಡಿ.29: ಹಣ ಡಬಲ್ ಮಾಡಿ‌ ಕೊಡುವುದಾಗಿ 25 ಲಕ್ಷ ರೂ. ವಂಚಿಸಿ ಪರಾರಿಯಾದ ಗ್ಯಾಂಗ್​ನ್ನು ಕಾಕತಿ ಪೊಲೀಸರು(Kakati Police) ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್(Gokak)​ನವಿದ್ಯಾನಗರದಲ್ಲಿವಾಸವಾಗಿದ್ದ ಸಿದ್ದನಗೌಡ ಬಿರಾದಾರ್ ಎಂಬುವವರಿಗೆ ಕಳೆದ ನವೆಂಬರ್​ನಲ್ಲಿ ವಂಚನೆ ಮಾಡಿದ್ದರು. ಈ ಹಿನ್ನಲೆ ಸಿದ್ದನಗೌಡ ಅವರು ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು, ಇದೀಗ ಆರು ಜನ ಖದೀಮರ ಗ್ಯಾಂಗ್​ನ್ನು ಅರೆಸ್ಟ್​ ಮಾಡಿದ್ದಾರೆ. ಘಟನೆ ವಿವರ ಕೊಲ್ಹಾಪುರದಿಂದ ಬಸ್​ನಲ್ಲಿ ಬರುವಾಗ ಸಿದ್ದನಗೌಡರಿಗೆ …

Read More »

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ, ಘಟನೆ ತಡೆದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ಸಾರ್ವಜನಿಕರಿಗೆ ಸನ್ಮಾನ

ಬೆಳಗಾವಿ, : ಬೆಳಗಾವಿ ( Belagavi ) ತಾಲೂಕಿನ ವಂಟಮೂರಿ ಗ್ರಾಮದಲ್ಲಿಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿದ್ದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು ( Belagavi City Police ) ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ. ನಗರದ ಪೊಲೀಸ್ ಮೈದಾನದಲ್ಲಿ ಜನರಲ್ ಪೊಲೀಸ್ ಪರೇಡ್ ನಡೆಯಿತು. ಬಳಿಕ ವಂಟಮೂರಿ ಗ್ರಾಮದ ನಿವಾಸಿ ಜಹಾಂಗೀರ್ ತಹಶಿಲ್ದಾರ, ವಾಸೀಂಮ್ ಮಕಾನದಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳಿಕಾರ್ ಅವರಿಗೆ ಸನ್ಮಾನಿಸಲಾಯಿತು. …

Read More »