Breaking News

ರಾಜ್ಯ

ಅ.30 ರಂದು ರೆಡ್ ಕ್ರಾಸ್ ಬೆಳಗಾವಿ ಜಿಲ್ಲಾ ಶಾಖೆ ಚುನಾವಣೆ; ಅನೀಲ್ ಚೌಗುಲೆ ರೆಡ್ ಕ್ರಾಸ್ ಬೆಳಗಾವಿ ಜಿಲ್ಲಾ ಶಾಖೆ ಚುನಾವಣೆ

ಅ.30 ರಂದು ರೆಡ್ ಕ್ರಾಸ್ ಬೆಳಗಾವಿ ಜಿಲ್ಲಾ ಶಾಖೆ ಚುನಾವಣೆ; ಅನೀಲ್ ಚೌಗುಲೆ ರೆಡ್ ಕ್ರಾಸ್ ಬೆಳಗಾವಿ ಜಿಲ್ಲಾ ಶಾಖೆ ಚುನಾವಣೆ ಅಕ್ಟೋಬರ್ 30 ರಂದು ಮತದಾನ ಅನೀಲ್ ಚೌಗುಲೆ ಮಾಧ್ಯಮಗೋಷ್ಟಿ “ಮಾನವ ಸೇವೆ” ಎಂಬ ಧ್ಯೇಯದಡಿ ಸೇವೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಬೆಳಗಾವಿ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ಚುನಾವಣೆಯೂ ಇದೇ ಅಕ್ಟೋಬರ್ 30 ನಡೆಯಲಿದೆ ಎಂದು ಅನೀಲ್ ಚೌಗುಲೆ ಹೇಳಿದರು. ಅವರು ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ …

Read More »

ಫಾದರ್ ಎಡ್ಡಿ ಮೆಮೋರಿಯಲ್ ಇಂಟರ್ ಸ್ಕೂಲ್ ನಾಕ್’ಔಟ್ ಫೂಟ್’ಬಾಲ್ ಟೂರ್ನಾಮೆಂಟ್’ಗೆ ಚಾಲನೆ

ಫಾದರ್ ಎಡ್ಡಿ ಮೆಮೋರಿಯಲ್ ಇಂಟರ್ ಸ್ಕೂಲ್ ನಾಕ್’ಔಟ್ ಫೂಟ್’ಬಾಲ್ ಟೂರ್ನಾಮೆಂಟ್’ಗೆ ಇಂದಿನಿಂದ ಚಾಲನೆ ಫಾದರ್ ಎಡ್ಡಿ ಮೆಮೋರಿಯಲ್ ಇಂಟರ್ ಸ್ಕೂಲ್ ನಾಕ್’ಔಟ್ ಫೂಟ್’ಬಾಲ್ ಟೂರ್ನಾಮೆಂಟ್ ಸುಮುಖ್- ನಾಗೇಶ್ ಛಾಬ್ರಿಯಾ ಅವರಿಂದ ಚಾಲನೆ ವಿವಿಧ ಶಾಲಾ ತಂಡಗಳ ಅತ್ಯುತ್ತಮ ಪ್ರದರ್ಶನ ಬೆಳಗಾವಿಯ ಪ್ರತಿಷ್ಠಿತ ಫೂಟ್’ಬಾಲ್ ಟೂರ್ನಾಮೆಂಟ್ ಎಂದೇ ಪ್ರಸಿದ್ಧವಾದ ಫಾದರ್ ಎಡ್ಡಿ ಮೆಮೋರಿಯಲ್ ಇಂಟರ್ ಸ್ಕೂಲ್ ನಾಕ್’ಔಟ್ ಫೂಟ್’ಬಾಲ್ ಟೂರ್ನಾಮೆಂಟ್’ಗೆ ಇಂದಿನಿಂದ ಚಾಲನೆ ದೊರೆತಿದೆ. ಬಿಗ್ ವೇಂಚರ್ಸ್, ಪ್ರಗತಿ ಇನಫೋಟೆಕ್, ದಿ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಸಿಬ್ಬಂದಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಸಿಬ್ಬಂದಿಗಳು, ಊರಿನ ಮುಖಂಡರು …

Read More »

ಬೆಳಗಾವಿ ವಿಮಾನ‌ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರಿಡಲು ಕೇಂದ್ರಕ್ಕೆ ಪತ್ರ ಬರೆದ್ರು ಇದು ವರೆಗೂ ಕ್ರಮವಹಿಸಿಲ್ಲ; ಸಿಎಂ ಅಸಮಾಧಾನ

ಬೆಳಗಾವಿ ವಿಮಾನ‌ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರಿಡಲು ಕೇಂದ್ರಕ್ಕೆ ಪತ್ರ ಬರೆದ್ರು ಇದು ವರೆಗೂ ಕ್ರಮವಹಿಸಿಲ್ಲ; ಸಿಎಂ ಅಸಮಾಧಾನ ಕಿತ್ತೂರು ರಾಣಿ‌ ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ. ಬೆಳಗಾವಿ ವಿಮಾನ‌ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರಿಡಲು ಕೇಂದ್ರಕ್ಕೆ ಪತ್ರ ಬರೆದು ಒಂದು‌ ವರ್ಷವಾದರೂ ಕೇಂದ್ರ‌ ಸರ್ಕಾರ ಇದುವರೆಗೆ ಯಾವುದೇ ಕ್ರಮವಹಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.‌ …

Read More »

ಅಭಿಮಾನಿ ಬಳಗದ ವತಿಯಿಂದ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.

ಗೋಕಾಕ : ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.   ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಅಭಿಮಾನಿ ಬಳಗ ವತಿಯಿಂದ ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಗೆ ಬೃಹತ್ ಹೂವಿನ ಹಾರ ಹಾಕಿ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿದರು. ನಂತರ ಗೋಕಾಕ ಹಾಗೂ ಯರಗಟ್ಟಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು, ಉಪಹಾರವನ್ನು ವಿತರಿಸುವ ಅರ್ಥಪೂರ್ಣವಾಗಿ ಹುಟ್ಟು ಹಬ್ಬವನ್ನು …

Read More »

ಹೋರಿ ಬೆದರಿಸುವ ಸ್ಪರ್ಧೆಯ ಆಯೋಜಕರು ಹಾಗೂ ಮಾಲೀಕರ ವಿರುದ್ದ ಕೇಸ್: ಎಸ್​ಪಿ ಯಶೋಧಾ ವಂಟಗೋಡಿ

ಹಾವೇರಿ : ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಎತ್ತುಗಳನ್ನು ಸಾಂಪ್ರದಾಯಿಕವಾಗಿ ಅಲಂಕರಿಸಿ, ನಂತರ ದೇವಾಲಯಕ್ಕೆ ಹೋಗಿ ಅವುಗಳನ್ನು ಮೆರವಣಿಗೆ ಮಾಡುವ ಸಂಪ್ರದಾಯ ಇದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಆದರೆ, ಮೆರವಣಿಗೆ ಸಮಯದಲ್ಲಿ ಅವರು ಹೋರಿಯನ್ನು ಬೆದರಿಸಿದ್ದರಿಂದಾಗಿ ಅವು ಹೆದರಿ ಓಡಿದ್ದರಿಂದಾಗಿ ನಮ್ಮಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ, ದನ ಬೆದರಿಸುವ ಸ್ಪರ್ಧೆಯ ಆಯೋಜಕರು ಹಾಗೂ ಹೋರಿ ಮಾಲೀಕರ ಮೇಲೆ ಕೇಸ್ ದಾಖಲಿಸಿಕೊಂಡಿದ್ದೇವೆ ಎಂದು ಎಸ್​ಪಿ ಯಶೋಧಾ ವಂಟಗೋಡಿ ಅವರು ತಿಳಿಸಿದ್ದಾರೆ. …

Read More »

ಎರಡೂವರೆ ವರ್ಷದ ಬಳಿಕ ಸಂಪುಟ ಪುನಾರಚನೆ ಆಗಲಿದ್ದು, ಮಂತ್ರಿ ಸ್ಥಾನ ಬಿಡಲು ನಾನು ರೆಡಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಎರಡೂವರೆ ವರ್ಷಗಳ ಬಳಿಕ ಸಂಪುಟ ಪುನಾರಚನೆ ಆಗಲಿದ್ದು, ಹೈಕಮಾಂಡ್ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎರಡೂವರೆ ವರ್ಷಗಳ ಬಳಿಕ ಪುನರ್ ರಚನೆ ಆಗುತ್ತೆ. ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು. ಸಚಿವ ಸಂಪುಟದಿಂದ ಹೊರಗಡೆ ಇದ್ದವರಿಗೆ ಅವಕಾಶ ಕೊಡಬೇಕೆಂದು ನಿರ್ಧಾರ ಆಗಿದೆ. ಸಂಪುಟಕ್ಕೆ …

Read More »

ಮಳೆ ಹೊಡೆತಕ್ಕೆ ನೀರು ಪಾಲಾದ ಭತ್ತ

ಉಡುಪಿ : ಜಿಲ್ಲೆಯಲ್ಲಿ ನವರಾತ್ರಿಯಿಂದ ದಿನ ಬಿಟ್ಟು ದಿನ ಮಳೆಯಾಗುತ್ತಿದೆ. ದೀಪಾವಳಿ ಸಂದರ್ಭದಲ್ಲೂ ಭಾರೀ‌ ಮಳೆಯಾಗಿದೆ. ಯಾವ ವರ್ಷದಲ್ಲೂ ಕೂಡ ನವರಾತ್ರಿಯ ಆಸುಪಾಸಿನ ದಿನಗಳಲ್ಲಿ ಈ ಪ್ರಮಾಣದ ಮಳೆ ಬಿದ್ದ ಉದಾಹರಣೆ ಇಲ್ಲ. ಆದರೆ, ಈ ಬಾರಿ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಗೆ ಭತ್ತ ಬೆಳೆದ ರೈತರು ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಮಾಡಿದೆ. ಇದರಿಂದಾಗಿ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ …

Read More »

ಧಾರವಾಡದಲ್ಲಿ 54 ಜೂಜಾಟದ ಪ್ರಕರಣಗಳು ದಾಖಲು

ಧಾರವಾಡ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಿಸುವ ಕುರಿತು ಸೂಕ್ತ ಮಾಹಿತಿ ಸಂಗ್ರಹಿಸಿ ಅಕ್ಟೋಬರ್​​ 20 ರಿಂದ 23ರವರೆಗೆ ಜಿಲ್ಲೆಯ ವಿವಿಧ ಪೊಲೀಸ್​​​ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ಮೂರು ದಿನದ ಅವಧಿಯಲ್ಲಿ ಒಟ್ಟು 54 ಜೂಜಾಟ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಪ್ರಕರಣದಲ್ಲಿ 492 ಜನ ಆರೋಪಿತರನ್ನು ವಶಕ್ಕೆ ಪಡೆದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ …

Read More »

ಶಿಕ್ಷಣದ ಮಹತ್ವವನ್ನು ಮಕ್ಕಳಲ್ಲಿ ಬಿತ್ತರಿಸುವ ಮಹತ್ವವನ್ನು ಮಾಡಬೇಕು.:

ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಇಂದು ಮುಜಾವರ ವೆಲ್ಫೇರ್ ಹಾಗೂ ಶೈಕ್ಷಣಿಕ ಸಮಿತಿ ಕುಡಚಿ‌ ವತಿಯಿಂದ ಆಯೋಜಿಸಿದ್ದ ಮುಜಾವರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ, ಮಾತನಾಡಿದೆ.‌ ಈ ಸಂದರ್ಭದಲ್ಲಿ ಶಿಕ್ಷಣದ ಮಹತ್ವವನ್ನು ಮಕ್ಕಳಲ್ಲಿ ಬಿತ್ತರಿಸುವ ಮಹತ್ವವನ್ನು ಮಾಡಬೇಕು. ಸಮಾಜದ ಯುವಕರು ಜ್ಞಾನ, ಕೌಶಲ್ಯ ಮತ್ತು ನೈತಿಕ ಮೌಲ್ಯಗಳಲ್ಲಿ ಮುಂಚೂಣಿಯಲ್ಲಿರಲಿ, ಸಮಾಜದ ಪ್ರಗತಿಗೆ ದಾರಿದೀಪರಾಗಲಿ ಎಂದು ಹಾರೈಸಿದೆ. ಕಾರ್ಯಕ್ರಮದಲ್ಲಿ ಸಾಧಕ …

Read More »