ಬೆಂಗಳೂರು : ಎರಡು ರಾಷ್ಟ್ರೀಯ ಪಕ್ಷಗಳು ಏನೇ ಕಸರತ್ತು ನಡೆಸಲಿ. ನಮ್ಮ ಪಕ್ಷದ 19 ಮಂದಿ ಶಾಸಕರು ಪಕ್ಷದ ನಿಷ್ಠೆ ಉಳ್ಳವರಾಗಿದ್ದು, ಯಾರೂ ಕೂಡ ಜೆಡಿಎಸ್ ಬಿಡುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಅವರು ಆಪರೇಷನ್ ಹಸ್ತ ಎಂಬ ಮಾತಿಗೆ ಪ್ರತಿಕ್ರಿಯಿಸಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಶಾಸಕರು ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಜೆಡಿಎಸ್ …
Read More »ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ರಾಮನಗರದಲ್ಲಿ ಭೀಕರ ಅಪಘಾತ ಸಂಭವಿಸಿದೆ.
ರಾಮನಗರ: ಕೆಎಸ್ಆರ್ಟಿಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಕೆಮ್ಮಾಳೆ ಗೇಟ್ಬಳಿ ಇಂದು ನಡೆದಿದೆ. ಮಹದೇಶ್ವರ ಬೆಟ್ಟದಿಂದ ವಾಪಸ್ ಆಗ್ತಿದ್ದ ಕಾರು ಬೆಂಗಳೂರಿನಿಂದ ಮಳವಳ್ಳಿ ಕಡೆ ಸಂಚರಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಕಾರು ಸಂಪೂರ್ಣ ಜಖಂ ಆಗಿದೆ. ಬಸ್ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಸಾತನೂರು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರವಾಗಿ ಗಾಯಗೊಂಡವರನ್ನು ರಾಮನಗರದ ಜಿಲ್ಲಾಸ್ಪತ್ರೆಗೆ …
Read More »ಥಿಯೇಟರ್ಗಳಲ್ಲಿ ಅಬ್ಬರಿಸುತ್ತಿದೆ ‘ಟೋಬಿ’ ಸಿನಿಮಾ ಮೂರು ದಿನಗಳಲ್ಲಿ 10 ರಿಂದ 12 ಕೋಟಿ ರೂಪಾಯಿ ಕಲೆಕ್ಷನ್
‘ಒಂದು ಮೊಟ್ಟೆಯ ಕಥೆ’ಯಲ್ಲಿ ಮುಗ್ಧನಾಗಿ, ‘ಗರುಡ ಗಮನ ವೃಷಭ ವಾಹನ’ದಲ್ಲಿ ರೌಡಿಯಾಗಿ ಕಾಣಿಸಿಕೊಂಡಿದ್ದ ನಟ ರಾಜ್ ಬಿ ಶೆಟ್ಟಿ ‘ಟೋಬಿ’ಯಾಗಿ ರಾಜ್ಯಾದ್ಯಂತ ಅಬ್ಬರಿಸುತ್ತಿದ್ದಾರೆ. ಶೆಟ್ರ ಜೊತೆ ಚೈತ್ರಾ ಜೆ ಆಚಾರ್ ಮತ್ತು ಸಂಯುಕ್ತಾ ಹೊರನಾಡು ಮುಖ್ಯಭೂಮಿಕೆಯಲ್ಲಿರುವ ಸಿನಿಮಾ ಆಗಸ್ಟ್ 25 ರಂದು ತೆರೆ ಕಂಡು, ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮಲ್ಟಿಫ್ಲೆಕ್ಸ್ಗಳಲ್ಲಿ ಟೋಬಿ ಸಿನಿಮಾದ ಕ್ರೇಜ್ ಕೊಂಚ ಜಾಸ್ತಿನೇ ಇದೆ. ಒಳ್ಳೆಯ ಕಂಟೆಂಟ್ ಜೊತೆಗೆ ಉತ್ತಮ ಸಿನಿಮಾವನ್ನು ಕೊಟ್ಟರೆ …
Read More »ನೀರಿನ ಕಾಲುವೆಗೆ ಕೆಮಿಕಲ್ ಮಿಶ್ರಿತ ಆಯಸಿಡ್ ಕಪ್ಪು ಬಣ್ಣಕ್ಕೆ ತಿರುಗಿದ ಬೆಳೆ
ದಾವಣಗೆರೆ : ಅವರು ಮೂಲತಃ ಆಂಧ್ರದಿಂದ ಆಗಮಿಸಿ ದಾವಣಗೆರೆಯ ಸುತ್ತಮುತ್ತ ಕೃಷಿ ಚಟುವಟಿಕೆ ಮಾಡ್ತಾ ಜೀವನ ಸಾಗಿಸುತ್ತಿದ್ದವರು. ಯಾರೋ ದುರುಳರು ಬಂದು ಆ ರೈತನ ಹೊಲಕ್ಕೆ ನೀರು ಕಟ್ಟುವ ಕಾಲುವೆಯ ನೀರಿಗೆ ಟ್ಯಾಂಕರ್ ಮೂಲಕ ರಾಸಾಯನಿಕ ತ್ಯಾಜ್ಯ (ಕೆಮಿಕಲ್) ಸುರಿದ ಬೆನ್ನಲ್ಲೇ ಅವರ ಬದುಕು ಬರ್ಬಾದ್ ಆಗಿದೆ. ನೀರಿನಲ್ಲಿ ರಾಸಾಯನಿಕ ಹರಿದುಬಂದು ಹೊಲ ಸೇರಿದ್ದರಿಂದ ಇಡೀ ಭತ್ತದ ಪೈರು ಕಪ್ಪು ಬಣ್ಣಕ್ಕೆ ತಿರುಗಿ ಸುಟ್ಟಿರುವ ರೀತಿ ಭಾಸವಾಗುತ್ತಿದೆ. ಸಾಲಸೋಲ ಮಾಡಿ ಬೆಳೆದಿದ್ದ …
Read More »ಶಿವಶಕ್ತಿ ಪಾಯಿಂಟ್ನಲ್ಲಿ 3×4 ವ್ಯಾಸದ ಕುಳಿ ಚಿತ್ರ ಕಳುಹಿಸಿದ ರೋವರ್.. ಪಥ ಬದಲಿಸಿ ಅಧ್ಯಯನ ಮುಂದುವರಿಕೆ
ಬೆಂಗಳೂರು: ಚಂದ್ರನ ಶಿವಶಕ್ತಿ ಪಾಯಿಂಟ್ ಸುತ್ತಲೂ ಅಧ್ಯಯನ ಆರಂಭಿಸಿರುವ ಪ್ರಜ್ಞಾನ್ ರೋವರ್ ದೊಡ್ಡ ಕುಳಿಯನ್ನು ಗುರುತಿಸಿದೆ. 8 ಮೀಟರ್ ದೂರದ ಸಂಚಾರದಲ್ಲಿ ಮಾರ್ಗ ಮಧ್ಯೆ ಕುಳಿಯೊಂದು ಬಂದಿದ್ದು, ನೇರವಾಗಿ ಚಲಿಸುವ ಬದಲು ಅಲ್ಲಿಂದ ಪಕ್ಕಕ್ಕೆ ಸರಿದು ಪ್ರಯೋಗ ಮುಂದುವರಿಸಿದೆ. ಶಶಿಯ ಈ ಕುಳಿ 3×4 ವ್ಯಾಸ ಹೊಂದಿದೆ ಎಂದು ಇಸ್ರೋ ತಿಳಿಸಿದೆ. ಆಗಸ್ಟ್ 27 ರಂದು ರೋವರ್ ಈ ಕುಳಿಯ ಸಮೀಪ ಸಾಗಿದೆ. ಬಳಿಕ ಹೊಸ ಮಾರ್ಗವನ್ನು ಆಯ್ದುಕೊಂಡು ಸುರಕ್ಷಿತವಾಗಿ ಮುಂದೆ …
Read More »ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸಲ್ಲ:H.D.K.
ಮಂಡ್ಯ: ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ನಿಖಿಲ್ಗೆ ಸಲಹೆ ನೀಡಿದ್ದೇನೆ, ರಾಜಕೀಯ ಸಹವಾಸಕ್ಕೆ ಹೋಗಬೇಡ. ನಿನಗೆ ಭಗವಂತ ಕೊಟ್ಟಿರೋ ಕಲೆ ಇದೆ ಸಿನಿಮಾ ಮಾಡು ಎಂದು ಹೇಳಿರುವುದಾಗಿ ನಿಖಿಲ್ ಚುನಾವಣೆ ಸ್ಪರ್ಧೆ ಬಗ್ಗೆ ನಿಖಿಲ್ ತಂದೆಯೂ ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಅವರು, ನಿಖಿಲ್ಗೆ ರಾಜಕೀಯ ಜಂಗುಳಿ ಬಿಟ್ಟು ಕಲಾವಿದನಾಗಿ ಬದುಕು ರೂಪಿಸಿಕೊಳ್ಳಲು …
Read More »ಗೋಕಾಕ ಪ್ರತಿಭೆಗಳಿಗೆ ಗುಡ್ ನ್ಯೂಸ್; ಮತ್ತೆ ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ
ಗೋಕಾಕ ಪ್ರತಿಭೆಗಳಿಗೆ ಗುಡ್ ನ್ಯೂಸ್; ಮತ್ತೆ ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ. ಗೋಕಾಕ : ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ ಮಾಡುವುದಾಗಿ ಗೋಕಾಕ ಪ್ರತಿಭೆಗಳಿಗೆ ಗುಡ್ ನ್ಯೂಸ್; ಮತ್ತೆ ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ. ಗೋಕಾಕ : ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ ಮಾಡುವುದಾಗಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನವೆಂಬರ್ ತಿಂಗಳಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ, ಜನವರಿ ತಿಂಗಳಲ್ಲಿ ಗೋಕಾಕ ನಗರದಲ್ಲಿ ಸತೀಶ್ ಶುಗರ್ಸ್ ಅವಾರ್ಡ್ ಹಮ್ಮಿಕೊಳ್ಳಲಾಗುವುದು. …
Read More »ಧರಣಿ ನಡೆಸುತ್ತಿದ್ದ ವೇಳೆ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ರೈತರು.. ಡಿಸಿ, ಎಸ್ಪಿ ಭೇಟಿ
ಗಂಗಾವತಿ (ಕೊಪ್ಪಳ) : ಸರಿಯಾದ ಮಳೆ ಇಲ್ಲದಿರುವ ಕಾರಣಕ್ಕೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಕಾರಟಗಿಯಲ್ಲಿ ರೈತರು ನಡೆಸುತ್ತಿರುವ ಧರಣಿ ಸಂದರ್ಭದಲ್ಲಿ ಇಬ್ಬರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ನಡೆದಿದೆ. ಆರೋಗ್ಯದಲ್ಲಿ ದಿಢೀರ್ ಏರುಪೇರಿನಿಂದಾಗಿ ಆಸ್ಪತ್ರೆ ಪಾಲಾದ ರೈತರನ್ನು ಕಾರಟಗಿಯ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ನಲೀನ್ ಅತುಲ್ ಕುಮಾರ್ ಹಾಗೂ ಜಿಲ್ಲಾ ಎಸ್ಪಿ ಯಶೋಧಾ …
Read More »ಒಂದೇ ಕುಟುಂಬದ ನಾಲ್ವರ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆ
ಮೈಸೂರು: ಒಂದೇ ಕುಟುಂಬದ ನಾಲ್ವರು ಮನೆಯಲ್ಲಿಶವವಾಗಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ನಗರದ ಚಾಮುಂಡಿ ಪುರಂನಲ್ಲಿ ನಡೆದಿದೆ. ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾಲಭಾದೆಯಿಂದಲೇ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಈ ಘಟನೆ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಚಾಮುಂಡಿಪುರಂನ ಮನೆಯಲ್ಲಿ ಮಹದೇವ ಸ್ವಾಮಿ (48), ಇವರ ಪತ್ನಿ ಅನಿತಾ(35), 17 ಹಾಗೂ 15 ವರ್ಷ ವಯಸ್ಸಿನ ಪುತ್ರಿಯರು ಶವವಾಗಿ ಪತ್ತೆಯಾದವರು. ಮಹದೇವ ಸ್ವಾಮಿ ಶವ ಮನೆಯ ಹಾಲ್ನಲ್ಲಿ …
Read More »ಸಾವಯವ ಕೃಷಿಯ ಮಹತ್ವದ ಬಗ್ಗೆ ರೈತ ಶ್ರೀಶೈಲ ಕೂಗಲಿ ಮಾಹಿತಿ
ಬಾಗಲಕೋಟೆ : ಸರ್ಕಾರಿ ಸೇವೆಯಿಂದ ನಿವೃತ್ತರಾದ ಬಳಿಕ ಆರಾಮಾಗಿ ಜೀವನ ಕಳೆಯಬೇಕು ಎನ್ನುವರು ಹೆಚ್ಚಾಗಿ ಇರುತ್ತಾರೆ. ಆದರೆ ಇಲ್ಲೊಬ್ಬರು ನಿವೃತ್ತರಾದ ಬಳಿಕ ರೈತರಾಗಿ ಮತ್ತೆ ತಮ್ಮ ಹೊಸ ಜೀವನ ಸಾಗಿಸುತ್ತಿದ್ದಾರೆ. ಇಷ್ಟೇ ಅಲ್ಲದೆ ಜಮೀನಿಗೆ ಸಾವಯವ ಕೃಷಿ ಅಳವಡಿಸಿಕೊಳ್ಳಬೇಕು ಎಂದು ರೈತರಿಗೆ ಜಾಗೃತಿ ಮೂಡಿಸುವ ಜೊತೆಗೆ ಉಚಿತ ಸಾವಯವ ಗೊಬ್ಬರ ವಿತರಣೆ ಮಾಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಶ್ರೀಶೈಲ ಕೂಗಲಿ ಎಂಬ ಇವರು ಮೊದಲು ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ. 17 ವರ್ಷ ಸೇನೆಯಲ್ಲಿ …
Read More »
Laxmi News 24×7