ಬೆಳಗಾವಿ: ಪತ್ನಿಯ ಕಣ್ಣೆದುರೇ ಪತಿಯ ಮೇಲೆ ಮಚ್ಚು, ಲಾಂಗುಗಳಿಂದ ಮನಬಂದಂತೆ ಹಲ್ಲೆ ಮಾಡಿ ಕೊಲೆ ಮಾಡಿರುವ ದುಷ್ಕರ್ಮಿಗಳು ಬಳಿಕ ಸ್ಥಳದಿಂದ ಪರಾರಿಯಾದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಂಕರ್ ಸಿದ್ದಪ್ಪ ಜಗಮುತ್ತಿ (25) ಕೊಲೆಯಾದ ವ್ಯಕ್ತಿ. ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಭೈರನಟ್ಟಿ ಗ್ರಾಮದ ಶ್ರೀಧರ(22) ಬಂಧಿತ ಆರೋಪಿ. ಅಮಾವಾಸ್ಯೆ ಹಿನ್ನೆಲೆ ವಡೇರಟ್ಟಿ ಗ್ರಾಮದ …
Read More »ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆ ಹೆಸರಿನಲ್ಲಿ ನಕಲಿ APP
ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣ ಗಳಲ್ಲಿ ನಕಲಿ ಅಪ್ಲಿಕೇಷನ್ ಗಳು ಕಾರ್ಯಾಚರಿಸುತ್ತಿದ್ದು, ಈ ಬಗ್ಗೆ ಜಾಗೃತೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಈ ರೀತಿಯ ನಕಲಿ ಅಪ್ಲಿಕೇಷನ್ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ …
Read More »ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕುಪತ್ರ ವಿತರಣೆ ಸಚಿವ ಈಶ್ವರ್ ಖಂಡ್ರೆ
ಮೈಸೂರು: ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ. ಶಾಸಕ ಅನಿಲ್ ಚಿಕ್ಕಮಾದು ಪಾಲ್ಗೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು ಜನರ ಅಹವಾಲಿಗೆ ಸ್ಪಂದಿಸಿದರು. ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ 12 ಕುಟುಂಬಗಳು ಅರಣ್ಯ ವಾಸಿಗಳು ಎಂಬ ಬಗ್ಗೆ …
Read More »ಶಕ್ತಿ ಯೋಜನೆಗೆ ಭಾರಿ ಸ್ಪಂದನೆ ಸ್ಮಾರ್ಟ್ ಕಾರ್ಡ್ ವಿತರಿಸಲು ಕೆಎಸ್ಆರ್ಟಿಸಿ ಚಿಂತನೆ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಭಾರಿ ಸ್ಪಂದನೆ ದೊರೆಯುತ್ತಿದ್ದು, ಈ ನಿಟ್ಟಿನಲ್ಲಿ ನಾಲ್ಕು ನಿಗಮದ ಬಸ್ಗಳಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚುತ್ತಿದೆ. ಮಹಿಳೆಯರ ಉಚಿತ ಪ್ರಯಾಣದ ವೇಳೆ ಪ್ರತಿ ಬಾರಿಯ ಕಿರಿಕಿರಿ ತಪ್ಪಿಸುವ ಸಲುವಾಗಿ ಟ್ಯಾಪ್ ಆಯಂಡ್ ಟ್ರಾವೆಲ್ ತಂತ್ರಜ್ಞಾನದ ಸ್ಮಾರ್ಟ್ ಕಾರ್ಡ್ ನೀಡಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತಿಸಿದೆ. ಸದ್ಯ ಬಸ್ಗಳಲ್ಲಿ ಮಹಿಳೆಯರು ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನು ತೋರಿಸಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಆದ್ರೆ …
Read More »ಸಂತೋಷ್ ಲಾಡ್ ಅವರನ್ನು ಸನ್ಮಾನಿಸಿ ಗೌರವಿಸಿದ ಧಾರವಾಡ ಯುವ ಕಾಂಗ್ರೆಸ್ ಕಾರ್ಯಕರ್ತರು
ಧಾರವಾಡ : ಯುವ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡ ನಗರದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಶಹರ ಅಧ್ಯಕ್ಷ ವಿನಯ ಬಾಬರ, ಕಾಂಗ್ರೆಸ್ ಕಾರ್ಯಕರ್ತರಾದ ಈಶ್ವರ ಹಂಚಿನಾಳ, ಕೃಷ್ಣಾ, ಶಿವು, ಮೈಲಾರ ಸೇರಿದಂತೆ ಹಲವರು ಇದ್ದರು.
Read More »ಮಹಾರಾಷ್ಟ್ರ ರಾಜ್ಯ ಸಾಂಗ್ಲಿ ಜಿಲ್ಲೆ ಜತ್ ಪಟ್ಟಣದಲ್ಲಿ ಬೃಹತ್ ಹೋರಾಟ
ಮುಂಗಾರು ಮಳೆ ವಿಫಲ ಹಿನ್ನಲೆ, ಕುಡಿಯೋ ನೀರು ಜಾನುವಾರುಗಳ ಮೇವಿಗಾಗಿ ಪ್ರತಿಭಟನೆ ನಡೆಸಿರುವ ಘಟನೆ ಮಹಾರಾಷ್ಟ್ರ ರಾಜ್ಯ ಸಾಂಗ್ಲಿ ಜಿಲ್ಲೆ ಜತ್ ಪಟ್ಟಣದಲ್ಲಿ ಬೃಹತ್ ಹೋರಾಟ ನಡೆಸಲಾಯಿತು. ಜತ್ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಕ್ರಮ್ ದಾದಾ ಸಾವಂತ್ ನೇತೃತ್ವದಲ್ಲಿ ಹೋರಾಟ ನಡೆಯಿತು. ಮಹಾರಾಷ್ಟ್ರ ಸರ್ಕಾರ ಕುಡಿಯೋ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆ ಮಾಡಬೇಕೆಂದು ಒತ್ತಾಯಿಸಿದರು. ಕರ್ನಾಟಕದ ಗಡಿ ಭಾಗದ ಗ್ರಾಮಗಳಿಗೆ ಮಹಾರಾಷ್ಟ್ರ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಎಂದು ಆರೋಪಿಸಿದರು. …
Read More »ಹಿಂಡಲಗಾ ಜೈಲಿನಲ್ಲಿದ್ದ ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಎನ್ಐಎ ಅಧಿಕಾರಿಗಳು
ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಿಂದ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೈದಿ ಜಯೇಶ್ ಪೂಜಾರಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಬೆದರಿಕೆಗೆ ಪ್ರಚೋದನೆ ನೀಡಿದ ಆರೋಪದಡಿ ಲಷ್ಕರ್ ಇ ತೋಯ್ಬಾ ಸಂಘಟನೆ ಜೊತೆ ನಂಟು ಹೊಂದಿದ್ದ ಶಂಕಿತ ಉಗ್ರ ಅಫ್ಸರ್ ಪಾಷಾನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ಹಿಂಡಲಗಾ ಜೈಲಿಗೆ ಆಗಮಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಅಫ್ಸರ್ ಪಾಷಾನನ್ನು …
Read More »75 ಗಂಟೆಗಳಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ ಸಿಂಹಿಣಿ
ಉತ್ತರ ಪ್ರದೇಶದ ಇಟಾವಾ ಲಯನ್ ಸಫಾರಿ ಪಾರ್ಕ್ನಲ್ಲಿ ಸಿಂಹಿಣಿಯೊಂದು ಐದು ಮರಿಗಳು ಜನ್ಮ ನೀಡಿದೆ. ಈ ಪೈಕಿ ನಾಲ್ಕು ಮರಿಗಳು ಮೃತಪಟ್ಟಿವೆ. ಆದರೆ, ಇದೇ ಮೊದಲ ಬಾರಿ ಈ ಸಿಂಹಿಣಿ ಸುಮಾರು ಗಂಟೆಗಳ ಅಂತರದಲ್ಲಿ ಐದು ಮರಿಗಳಿಗೆ ಜನ್ಮ ನೀಡಿರುವುದು ವನ್ಯಜೀವಿ ಮತ್ತು ಅರಣ್ಯ ಅಧಿಕಾರಿಗಳ ಅಚ್ಚರಿಗೆ ಕಾರಣವಾಗಿದೆ. ಆದ್ದರಿಂದ ಈ ಸಿಂಹಿಣಿ ಬಗ್ಗೆ ಅಧ್ಯಯನ ಮಾಡಲು ಉತ್ತರ ಪ್ರದೇಶದ ಅರಣ್ಯ ಇಲಾಖೆ ಸಮಿತಿಯನ್ನು ರಚಿಸಿದೆ. ಇಟಾವಾ ಲಯನ್ ಸಫಾರಿ …
Read More »ಹಂಪಿಯಲ್ಲಿ ಶೆರ್ಪಾಗಳಿಂದ ಯೋಗಾಭ್ಯಾಸ,
ವಿಜಯನಗರ: ಜಿ20 ಸಭೆಗೆ ಆಗಮಿಸಿರುವ ಶೆರ್ಪಾಗಳಿಗೆ ವಿಶ್ವವಿಖ್ಯಾತ ಹಂಪಿಯ ಪುರಂದರದಾಸರ ಮಂಟಪದಲ್ಲಿ ಇಂದು ಬೆಳಗ್ಗೆ ಯೋಗಾಭ್ಯಾಸ ಮಾಡಿಸಲಾಯಿತು. ಜಿ20 ಸಭೆಯಲ್ಲಿ ಭಾಗಿಯಾದ ಶೆರ್ಪಾಗಳು ಇಂದು ಬೆಳಗ್ಗೆ ವಿಶ್ವಪಾರಂಪರಿಕ ತಾಣ ಹಂಪಿಗೆ ಭೇಟಿ ನೀಡಿದ್ದರು. ಸೂರ್ಯೋದಯಕ್ಕೂ ಮುನ್ನ ತುಂಗಭದ್ರಾ ನದಿ ದಡದಲ್ಲಿರುವ ಪುರಂದರ ಮಂಟಪದಲ್ಲಿ ಯೋಗಾಭ್ಯಾಸ ಮಾಡಿದರು. ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆಗೆ ಆಗಮಿಸಿದ ಸದಸ್ಯ ಹಾಗೂ ಅತಿಥಿ ರಾಷ್ಟ್ರಗಳ ಅತ್ಯುನ್ನತ ಪ್ರತಿನಿಧಿಗಳು ಯೋಗಾಭ್ಯಾಸ …
Read More »ಸಂತೋಷ್ ಆತ್ಮಹತ್ಯೆ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕ್ಲೀನ್ ಚಿಟ್
ಶಿವಮೊಗ್ಗ: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ಕೆಎಸ್ ಈಶ್ವರಪ್ಪರಿಗೆ ಕ್ಲೀನ್ ಚಿಟ್ ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ದೇಶದ ಕೆಲಸ ಮಾಡಲು ಇಂದಿನ ನ್ಯಾಯಾಲಯದ ತೀರ್ಪು ಪ್ರೇರಣೆ ಕೊಟ್ಟಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಚೌಡೇಶ್ವರಿ ನನ್ನನ್ನು ಇವತ್ತು ನಿರ್ದೋಷಿ ಅಂತ ಹೇಳಿ ನ್ಯಾಯ ಕೊಟ್ಟಿದ್ದಾಳೆ. ನನ್ನಲ್ಲಿ ಮತ್ತಷ್ಟು ಆ ದೈವ ಭಕ್ತಿ ನನಗೆ ಹೆಚ್ಚಿಗೆ ಆಗಲು ಅವಕಾಶ ಆಯಿತು. ಆ ತಾಯಿಯ …
Read More »
Laxmi News 24×7