ಶಾಲೆಯಿಂದ ಹೊರಬಂದಿದ್ದ ಮಗುವಿನ ಮೇಲೆ ಮಂಗವೊಂದು ದಾಳಿ ಮಾಡಿ ವಿದ್ಯಾರ್ಥಿನಿಗೆ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಧಾರವಾಡದ ಗರಗ ಗ್ರಾಮದಲ್ಲಿ ಇಂದು ನಡೆದಿದ್ದು, ಮಂಗ ದಾಳಿಯ ಭಯಾನಕ ದೃಶ್ಯ ಸ್ಥಳೀಯ ಸಿಸಿಟಿಯಲ್ಲಿ ಸೆರೆಯಾಗಿದೆ. ಧಾರವಾಡ ತಾಲ್ಲೂಕಿನ ಗರಗ ಗ್ರಾಮದ ನಿವಾಸಿ ಇಕರಾ ಗಡಕಾರಿ (8) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಉರ್ದು ಶಾಲೆಯಲ್ಲಿ 2ನೇ ತರಗತಿ ಒದುತ್ತಿದ್ದು, ಶಾಲೆ ಆಟದ ಸಮಯದಲ್ಲಿ ವಿದ್ಯಾರ್ಥಿನಿ ಶಾಲೆಯಿಂದ ಆಚ್ಚೆ ಬಂದು …
Read More »ಮಂತ್ರಾಲಯ ದಲ್ಲಿ 7 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.
ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ 27 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಕಾಣಿಕೆ ಹುಂಡಿ (Hundi) ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ಒಟ್ಟು 2,89,96,295 ರೂ. ಕಾಣಿಕೆ ಸಂಗ್ರಹವಾಗಿದೆ.ಒಟ್ಟು ಸಂಗ್ರಹವಾದ ಕಾಣಿಕೆಯಲ್ಲಿ 2,84,12,635 ರೂ. ಕರೆನ್ಸಿ ನೋಟುಗಳು ಹಾಗೂ 5,83,660 ರೂ ನಾಣ್ಯಗಳ ಸಂಗ್ರಹವಾಗಿದೆ. 57 ಗ್ರಾಂ ಚಿನ್ನ ಹಾಗೂ 910 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಹುಂಡಿ ಎಣಿಕೆ ಕಾರ್ಯ …
Read More »ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆ
ಕೋಲಾರ: ಅಂತರ್ಜಾತಿ (Inter Caste) ಪ್ರೀತಿ ವಿಚಾರದಲ್ಲಿ ತಂದೆಯೇ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದು, ಘಟನೆಯಿಂದ ಮನನೊಂದ ಪ್ರಿಯಕರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಹೋಬಳಿ ಬೋಡಗುರ್ಕಿ ಗ್ರಾಮದ ಗೊಲ್ಲ ಸಮುದಾಯಕ್ಕೆ ಸೇರಿದ ಕೀರ್ತಿ (20) ಮತ್ತು ಪರಿಶಿಷ್ಟ ಜಾತಿ ಸಮುದಾಯದ ಗಂಗಾಧರ್ (24) ಮೃತ ದುರ್ದೈವಿಗಳಾಗಿದ್ದಾರೆ. ಇವರಿಬ್ಬರೂ ಸಹ ಕಳೆದ ಒಂದು ವರ್ಷದಿಂದ ಪರಸ್ಪರ …
Read More »ಪ್ರಮೋದ್ ಮುತಾಲಿಕ್ ವಿರುದ್ಧದ ಪ್ರಚೋದನಾಕಾರಿ ಭಾಷಣ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ
ಬೆಂಗಳೂರು: ಕಳೆದ ಆರು ವರ್ಷದ ಹಿಂದೆ ಗೋವಿನ ಹತ್ಯೆ ಮಾಡುವವರ ಕೈ ಕಡಿಯುವಂತೆ ಕರೆ ನೀಡಿದ್ದ ಆರೋಪದಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧದ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಈ ಸಂಬಂಧ ವಿಜಯಪುರ ಜಿಲ್ಲೆ ಬಬಲೇಶ್ವರ ಪೊಲೀಸ್ ಠಾಣೆಯ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಪ್ರಮೋದ್ ಮುತಾಲಿಕ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ …
Read More »ದಮ್ಮು, ತಾಕತ್ತು ಧೈರ್ಯದ ಬಗ್ಗೆ ಮಾತಾಡ್ತರೆ. ಅಷ್ಟೊಂದು ಮಾತಾಡೋರು ಯಾಕ್ರಿ ಸೋತ್ರಿ :ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರ: ದಮ್ಮು ತಾಕತ್ ಬಗ್ಗೆ ಮಾತನಾಡುವ ಬಿಜೆಪಿ ನಾಯಕರಿಗೆ ತಡವಾಗಿ ಆದರೂ ಬುದ್ಧಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ನಗರದ ತಮ್ಮ ಗೃಹ ಕಚೇರಿಯಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷ ತಮ್ಮೇಗೌಡರನ್ನ ಪಕ್ಷಕ್ಕೆ ಸೇರ್ಪಡೆ ಹಾಗು ಕಾರ್ಯಕರ್ತರ ಸಭೆ ಹಮ್ಮಿಕೊಂಡಿದ್ದರು. ಇದೇ ವೇಳೆ ಮಾತನಾಡಿದ ವೀರಪ್ಪ ಮೊಯ್ಲಿ, ಕಾಂಗ್ರೆಸ್ ಮುಖಂಡರಿಂದ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ ಎನ್ನುವುದು ಈಗಲಾದರೂ ಬಿಜೆಪಿಗೆ ಅರಿವಾಗಿದೆಯಾ?. ದಮ್ಮು ತಾಕತ್ತು ದೈರ್ಯದ ಬಗ್ಗೆ …
Read More »ದಾವಣೆಗೆರೆಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು
ದಾವಣಗೆರೆ : ಕಾಲೇಜು ಕಾಂಪೌಂಡ್ನಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಅನುಮಾನಾಸ್ಪದ ಸಾವು ಎಂದು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ ಜೂನ್ 18ರ ಭಾನುವಾರ ರಾತ್ರಿ ಜಿಲ್ಲೆಯ ಹರಿಹರ ತಾಲೂಕಿನ ಕುರುಬರಹಳ್ಳಿ ಬಳಿಯ ಮಾನ್ಯತಾ ಪಬ್ಲಿಕ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ಕಾಂಪೌಂಡ್ ಹತ್ತುವಾಗ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣ …
Read More »ಹಿಂದಿನ ಸರ್ಕಾರದ ಎಲ್ಲಾ ಅವ್ಯವಹಾರ ತನಿಖೆ ಮಾಡಿಸುತ್ತೇವೆ.: ಸಿದ್ದರಾಮಯ್ಯ
ಹಾಸನ: ”ಚುನಾವಣೆಗೂ ಮುನ್ನ ನಾವು ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ 60 ಸಾವಿರ ಕೋಟಿ ಆರ್ಥಿಕ ಹೊರೆಯ ಭಾರವಾದ್ರೂ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯ ಸರ್ಕಾರದ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ಬೂವನಹಳ್ಳಿ ಹೆಲಿಪ್ಯಾಡ್ನಲ್ಲಿ ಅವರು ಮಾತನಾಡಿದರು. ಅನ್ನಭಾಗ್ಯ ಯೋಜನೆ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸಕಾಲದಲ್ಲಿ ಅನುಷ್ಠಾನ ಆಗದೇ ಇದ್ದರೆ ಸದನದ ಒಳಗೆ ಹಾಗೂ …
Read More »ಯಡಿಯೂರಪ್ಪರನ್ನು ಕೆಳಗಿಳಿಸಬಾರದಿತ್ತು, ಶೆಟ್ಟರ್, ಈಶ್ವರಪ್ಪಗೆ ಟಿಕೆಟ್ ಕೋಡ್ಬೆಕಿತ್ತು: ಎಂ ಪಿ ರೇಣುಕಚಾರ್ಯ
ದಾವಣಗೆರೆ: ನಮ್ಮ ಸರ್ಕಾರದ ತಪ್ಪು ನಿರ್ಧಾರಗಳಿಂದ ನಾವು ಸೋತಿದ್ದೇವೆ, ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸ ಬಾರದಿತ್ತು. ಜಗದೀಶ್ ಶೆಟ್ಟರ್, ಕೆ ಎಸ್ ಈಶ್ವರಪ್ಪ ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡಬೇಕಿತ್ತು. ಈ ತಪ್ಪು ನಿರ್ಧಾರದಿಂದ ನಮಗೆ ಸೋಲಾಗಿದೆ ಎಂದು ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಚುನಾವಣೆಯಲ್ಲಿ ಪಕ್ಷ ತೆಗೆದುಕೊಂಡ ತಪ್ಪು ನಿರ್ಧಾರಗಳ ಬಗ್ಗೆ ಧ್ವನಿ ಎತ್ತಿದ್ದಾರೆ. ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ …
Read More »ಎಲ್ಲ ನಾಯಕರು ಮಾತಿನ ಮೇಲೆ ಹಿಡಿತ ಇಟ್ಟುಕೊಂಡು ಮಾತಾಡಬೇಕು ಎಂದು ಕಟೀಲ್ ಎಚ್ಚರಿಕೆ
ಮಂಗಳೂರು : ಯಾರೂ ಯಾವುದೇ ಹೇಳಿಕೆಗಳನ್ನು ನೀಡಬಾರದು. ಪಾರ್ಟಿಯ ಶಿಸ್ತು ಅನುಶಾಸನ ಪ್ರಕಾರವೇ ಎಲ್ಲರೂ ಕೆಲಸ ಮಾಡಬೇಕು. ಯಾರಾದರೂ ಹೇಳಿಕೆ ಕೊಟ್ಟರೆ ಶಿಸ್ತುಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ನಾಯಕತ್ವದ ಬಗ್ಗೆ ಪಕ್ಷದೊಳಗೆ ಅಪಸ್ವರ ವಿಚಾರದ ಬಗ್ಗೆ ಇಂದು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯದಲ್ಲಿ ಸೋತ ಬಳಿಕ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ. ಎಲ್ಲೂ ಗಲಾಟೆಗಳು ಆಗಿಲ್ಲ. ಎಲ್ಲ ಕಾರ್ಯಕರ್ತರು ಲೋಕಸಭಾ …
Read More »ಮುಂಗಾರು ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ.
ಕಲಬುರಗಿ : ಮಳೆಗಾಲ ಆರಂಭವಾಗಿ ತಿಂಗಳಾಗುತ್ತಿದ್ದರು ಸಹ ತೊಗರಿನಾಡು ಕಲಬುರಗಿ ಜಿಲ್ಲೆಯಲ್ಲಿ ವರುಣ ಕೃಪೆ ತೋರಿಲ್ಲ. ಮಳೆ ಬಾರದೆ ರೈತರು ಕೃಷಿ ಮಾಡಲಾಗದೆ ಸಂಕಷ್ಟಕ್ಕೆ ಸಿಲುಗಿದ್ದಾರೆ. ಆಕಾಶದತ್ತ ಮುಖ ಮಾಡಿರೋ ರೈತಾಪಿ ವರ್ಗ ಸಾಂಪ್ರದಾಯಿಕ ಆಚರಣೆಗೆ ಮುಂದಾಗಿದ್ದು, ಮಳೆಗಾಗಿ ಜಿಲ್ಲೆಯಲ್ಲಿ ರೈತರು ಕಪ್ಪೆಗಳ ಮದುವೆಯನ್ನು ಶಾಸ್ತ್ರೋಕ್ತವಾಗಿ ಮಾಡಿ ದೇವರಲ್ಲಿ ಮೊರೆ ಇಟ್ಟಿದ್ದಾರೆ. ಕಲಬುರಗಿ ತಾಲ್ಲೂಕಿನ ಜಂಬಗಾ ಬಿ ಗ್ರಾಮಸ್ಥರು ಮಳೆಗಾಗಿ ಕಪ್ಪೆಗಳ ಮದುವೆ ನೆರವೇರಿಸಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಗಂಡು ಮತ್ತು …
Read More »
Laxmi News 24×7