Breaking News

ರಾಜ್ಯ

ವಾಹನ ಸವಾರರಿಗೆ ಇಲ್ಲಿದೆ ವಿಶೇಷ ಸುದ್ದಿ

ಬೆಂಗಳೂರು, ಜೂ.6- ಸಾರಿಗೆ ಇಲಾಖೆಯಿಂದ ನೀಡಲಾಗುವ ವಾಹನ ನೊಂದಣಿ ಪತ್ರ, ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರಿಗೆ ತಲುಪಿಸಲು ಅಂಚೆ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸರ್ಕಾರ ಸಮ್ಮತಿಸಿದೆ. ಸಾರಿಗೆ ಇಲಾಖಾ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಸಚಿವಾಲಯ ನೊಂದಣಿ ಪ್ರಮಾಣ ಪತ್ರ, ಸ್ಮಾರ್ಟ್ ಕಾರ್ಡ್ ನೀಡಲು ಪ್ರತಿ ಕಾರ್ಡಿಗೆ ಅರ್ಜಿದಾರರಿಂದ ಸಂಗ್ರಹಿಸುವ 212 ರೂ.ಗಳನ್ನು ಹಾಗು ಅಂಚೆ ಮೂಲಕ ರವಾನಿಸಲು 50 ರೂ.ಗಳ ಸೇವಾಶುಲ್ಕ ಒಳಗೊಂಡು …

Read More »

ಹಳೆಯ ರಾಜಕೀಯ ದ್ವೇಷವನ್ನು ಇಟ್ಟುಕೊಂಡು ಕಾಗವಾಡ ಶಾಸಕ ರಾಜು ಕಾಗೆ ಅವರು ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ

ಚಿಕ್ಕೋಡಿ: ಹಳೆಯ ರಾಜಕೀಯ ದ್ವೇಷವನ್ನು ಇಟ್ಟುಕೊಂಡು ಕಾಗವಾಡ ಶಾಸಕ ರಾಜು ಕಾಗೆ ಅವರು ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ರೂಪಿಸಿ ನಮಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಡಲಾದ ಆರೋಪವನ್ನ ಶಾಸಕ ರಾಜು ಕಾಗೆ ತಳ್ಳಿ ಹಾಕಿದ್ದಾರೆ. ತಮ್ಮ ವಿರುದ್ಧದ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಕಾಗೆ, ”ನನ್ನ ವಿರುದ್ಧ ಅವರೇ ರಾಜಕೀಯ ಷಡ್ಯಂತ್ರ ರೂಪಿಸಿ ತಮ್ಮ ಮಾನ ಕಳೆಯುವ ಕೆಲಸ ಮಾಡುತ್ತಿದ್ದಾರೆ. ಅವರು ನನ್ನ ಹಳೆಯ ಸ್ನೇಹಿತ. …

Read More »

ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲಾ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ

ಬಳ್ಳಾರಿ: ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲಾ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದಲ್ಲಿರುವ ಸುದೀಕ್ಷಾ ಇಂಟರ್​ ನ್ಯಾಷನಲ್ ಸ್ಕೂಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪವರ್ ಕಟ್ ಆಗಿ ಜನರೇಟರ್​ ಆನ್ ಮಾಡಿದಾಗ ಜನರೇಟರ್ ರೂಮ್ ಹಾಗೂ ಮತ್ತೊಂದು ರೂಮ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಶಾಲೆಯಲ್ಲಿದ್ದ 150 ವಿದ್ಯಾರ್ಥಿಗಳನ್ನು ಶಾಲಾ ಸಿಬ್ಬಂದಿ ರಕ್ಷಿಸಿದ್ದಾರೆ. ಶಾಲೆಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವಿದ್ಯುತ್ ಸ್ಥಗಿತ ಕೊಂಡಿತ್ತು. ಈ …

Read More »

ರಸ್ತೆ ಅಪಘಾತ : ಉರುಸ್‌ಗೆ ಹೊರಟಿದ್ದ ಐದು ಜನರು ಸ್ಥಳದಲ್ಲೇ ಸಾವು ; 13 ಜನರಿಗೆ ಗಾಯ.!

ಯಾದಗಿರಿ : ಯಾದಗಿರಿ ತಾಲೂಕಿನ ಚಕ್ರ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 150(a)ರಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ನಡೆದಿರುವ ಬಗ್ಗೆ ತಿಳಿದು ಬಂದಿದೆ. ಈ ದುರ್ಘಟನೆಯಲ್ಲಿ ಮೂರು ಜನ ಗಂಡು ಮಕ್ಕಳು ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದು, ಒಟ್ಟಾರೆ 13 ಜನರಿಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಿಂದ ಕ್ರೂಸರ್​ ವಾಹನವು ಗುಲ್ಬರ್ಗಾ ಕಡೆಗೆ ತೆರಳುತ್ತಿತ್ತು. ವಾಹನದಲ್ಲಿ …

Read More »

40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸಹಚರರ ಕೃತ್ಯ

ಬೆಂಗಳೂರು: ನಗರದ ಮಹದೇವಪುರದಲ್ಲಿ ಮೇ 25ರಂದು ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ರೇಣುಕುಮಾರ್ ಹತ್ಯೆಯ ದೃಶ್ಯ ವೈರಲ್​ ಆಗುತ್ತಿದೆ(Murder). ಸಿಸಿಟಿವಿಯಲ್ಲಿ ರೆಕಾರ್ಡ್​ ಆದ ಹತ್ಯೆಯ ದೃಶ್ಯಗಳು ಎಂತವರನ್ನೂ ಬೆಚ್ಚಿಬೀಳಿಸುವಂತಿವೆ. ರೇಣುಕುಮಾರ್(​Rowdy Sheeter Renukumar)  ಸಹಚರರಾದ ಶ್ರೀಕಾಂತ್ ಹಾಗೂ ಪ್ರಶಾಂತ್ ಇಬ್ಬರು ಸೇರಿಕೊಂಡು ಹತ್ಯೆ ಮಾಡಿದ್ದರು. 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ ಮಾಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಧಮ್ಕಿ ಹಾಕಿದ ಎಂಬ ಕಾರಣಕ್ಕೆ ಕೊಲೆ ಈ ಹಿಂದೆ ಜೈಲಿನಿಂದ …

Read More »

ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಜೂನ್ 11ರಿಂದ ಜಾರಿ: ಸರ್ಕಾರದ ಗೈಡ್​ಲೈನ್ಸ್​​ ಏನು?

ಬೆಂಗಳೂರು: ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ‘ಶಕ್ತಿ ಯೋಜನೆ’ ಯನ್ನು ಜಾರಿಗೊಳಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ಅಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕರಾರಸಾ ನಿಗಮ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾ …

Read More »

ಕಲುಷಿತ ನೀರು ಸೇವಿಸಿ ವೃದ್ಧೆ ಸಾವು: 15 ಜನ ಅಸ್ವಸ್ಥ

ಗಂಗಾವತಿ: ಕಲುಷಿತ ನೀರು ಸೇವಿಸಿ ವೃದ್ಧೆಯೊಬ್ಬರು ಸಾವನ್ನಪ್ಪಿ ಹದಿನೈದಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಏರುಪೇರಾದ ಘಟನೆ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ನಡೆದಿದೆ. ಹೊನ್ನಮ್ಮ ಶಿವಪ್ಪ (65) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಸುಮಾರು ಹದಿನೈದಕ್ಕೂ ಹೆಚ್ಚು ಜನ ಕನಕಗಿರಿ, ಗಂಗಾವತಿಯ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆ ಹೊನ್ನಮ್ಮ ಅವರನ್ನು …

Read More »

ಜೂನ್​ 8 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಜೂನ್​ 8 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತಾಳಿಕೋಟೆ, ಬೈಲಹೊಂಗಲ, ಬಸವನ …

Read More »

ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ

ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಕಳೆದೇ ಬಿಟ್ಟಿತ್ತು. ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಕಳೆದೇ ಬಿಟ್ಟಿತ್ತು. ತಮ್ಮವರು ಬದುಕಿರುವುದು ಹಾಗಿರಲಿ ಗುರುತು ಸಿಕ್ಕಿದರೆ ಸಾಕಪ್ಪಾ ಎನ್ನುವಂತಿದ್ದವು ಸಂಬಂಧಿಕರ ಕಣ್ಣುಗಳು. ಒಂದೆಡೆ ತಮ್ಮವರ ಹುಡುಕಾಡಿ ಹುಡುಕಾಡಿ ಕಣ್ಣೀರು ಬತ್ತಿ ಹೋಗಿವೆ, …

Read More »

ಅಭಿಷೇಕ್-ಅವಿವಾ ಮದುವೆ​ಗೆ ದುಬಾರಿ ಗಿಫ್ಟ್

ಅಭಿಷೇಕ್-ಅವಿವಾ ಮದುವೆ​ಗೆ ದುಬಾರಿ ಗಿಫ್ಟ್ ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವಾ ಬಿಡಪ ಮದುವೆ ನಡೆದಿದೆ. ಜೂನ್ 5ರಂದು ವಿವಾಹ ಜರುಗಿದ್ದು, ಜೂನ್ 7ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಅಭಿಷೇಕ್ ಅಂಬರೀಷ್​ಗೆ ಮದುವೆಯಲ್ಲಿ ದುಬಾರಿ ಕಾರು ಗಿಫ್ಟ್ ಆಗಿ ಸಿಕ್ಕಿದೆ.  ಅವರಿಗೆ ಸಿಕ್ಕ ಬಿಎಂಡಬ್ಲ್ಯೂ ಎಕ್ಸ್​7 ಕಾರಿನ ಆರಂಭಿಕ ಬೆಲೆ 1.5 ಕೋಟಿ ರೂಪಾಯಿ ಇದೆ. 2993 ಸಿಸಿ ಇಂಜಿನ್ ಪವರ್​ನ ಇದು ಹೊಂದಿದೆ. ಈ ಕಾರಿನ ವಿಡಿಯೋ ಇಲ್ಲಿದೆ.

Read More »