ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ತಡರಾತ್ರಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅಡ್ಮಿಟ್ ಅಗಿದ್ದಾರೆ. ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸಿ.ಟಿ.ರವಿ ಅವರಿಗೆ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ.
Read More »ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದ B.S.Y.
ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಯಾವುದೇ ಸಂಶಯವಿಲ್ಲ, ನನಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ನಮಗೆ ಕರ್ನಾಟಕದ ಜನರ ನಾಡಿಮಿಡಿತದ ಬಗ್ಗೆ ಗೊತ್ತಿದೆ. ಬಿಜೆಪಿಗೆ ಬಹುಮತ ಬರಲಿದೆ, ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದರು.
Read More »ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ದಕ್ಷಿನ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು,ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ …
Read More »ರಾಜ್ಯದ ಎಲ್ಲಾ 224 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾನ ಮುಕ್ತಾಯ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ಅವಧಿ ಅಂತ್ಯವಾಗಿದ್ದು, ರಾಜ್ಯದಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ಪ್ರಕರಿಯೆ ನಡೆದಿದೆ. ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆವರೆಗೆ ನಡೆದಿದ್ದು, ರಾಜ್ಯದ ಎಲ್ಲಾ 224 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾನ ಮುಕ್ತಾಯವಾಗಿದೆ. ಸಂಜೆ 5ಗಂಟೆಯವರೆಗೆ ರಾಜಧಾನಿ ಬೆಂಗಳೂರಿನಲ್ಲಿ ಶೇ.50.91ರಷ್ಟು ಮತದಾನವಾಗಿದ್ದು, ಬೆಂಗಳೂರಿನ ಜನತೆ ಮತದಾನಕ್ಕೆ ನಿರಾಸಕ್ತಿ ತೋರಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಶೇ.66.37ರಷ್ಟು ಮತದಾನವಾಗಿದೆ. ಉತ್ತರ ಕನ್ನಡ ಶೇ.68.1ರಷ್ಟು ಮತದಾನ, ರಾಮನಗರದಲ್ಲಿ ಶೇ.78.28ರಷ್ಟು …
Read More »ವಿಧಾನಸಭೆ ಚುನಾವಣೆ ಮತದಾನ ಭರದಿಂದ ಸಾಗಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇಕಡಾ 37.25 ರಷ್ಟು ಮತದಾನ ಆಗಿದೆ.
ಬೆಂಗಳೂರು: ವಿಧಾನಸಭೆ ಚುನಾವಣೆ ಮತದಾನ ಭರದಿಂದ ಸಾಗಿದ್ದು, ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಗೆ ತೆರಳುತ್ತಿದ್ಧಾರೆ. ಮಧ್ಯಾಹ್ನ 1 ಗಂಟೆಯವರೆಗೆ ಮತದಾರರು ಹಕ್ಕು ಚಲಾಯಿಸಿದ ಆಯಾ ಜಿಲ್ಲೆಗಳ ವಿವರ ಇಲ್ಲಿದೆ ನೋಡಿ.. 1 ಬಿಬಿಎಂಪಿ ಸೆಂಟ್ರಲ್ 19.30% 29.41% 2 ಬಿಬಿಎಂಪಿ ಉತ್ತರ 18.34% 29.90% 3 ಬಿಬಿಎಂಪಿ ದಕ್ಷಿಣ 19.18% 30.68% 4 ಬಾಗಲಕೋಟೆ 23.44% 40.87% 5 ಬೆಂಗಳೂರು ಗ್ರಾಮಾಂತರ 20.23% 4016% 6 ಬೆಂಗಳೂರು ನಗರ 17.72% …
Read More »ಮತಗಟ್ಟೆಗೆ ಬಿಜೆಪಿ ಕಾರ್ಯಕರ್ತರು ಕೇಸರಿಶಾಲು ಧರಿಸಿ ಬಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅಕ್ರೋಶ
ಖಾನಾಪುರ: ಬೆಳಿಗ್ಗೆಯಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಮತದಾನ ಮಧ್ಯಾಹ್ನವಾಗುತ್ತಿದ್ದಂತೆ ಕೆಲ ಮತಗಟ್ಟೆಗಳ ಬಳಿ ಬಿಗುವಿನ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. ಮತಗಟ್ಟೆಗೆ ಬಿಜೆಪಿ ಕಾರ್ಯಕರ್ತರು ಕೇಸರಿಶಾಲು ಧರಿಸಿ ಬಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದಲ್ಲಿ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ಕೇಸರು ಶಾಲು ಧರಿಸಿ ಬಂದಿರುವುದಲ್ಲದೇ, ಕೇಸರಿ ಶಾಲು ಬೀಸಿ ಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ. ಮತಗಟ್ಟೆಯ ಬಳಿ …
Read More »ಕೈಕೊಟ್ಟ ಮತಯಂತ್ರಗಳು 9 ಮತಗಟ್ಟೆಗಳಲ್ಲಿ ಮತದಾನ ಸ್ಥಗಿತ
ಬೆಳಗಾವಿ: ಮತಯಂತ್ರಗಳಲ್ಲಿನ ತಾಂತ್ರಿಕ ದೋಷದಿಂದಾಗಿ ಜಿಲ್ಲೆಯ 9 ಮತಗಟ್ಟೆಗಳಲ್ಲಿ ಮತದಾನ ಪ್ಕ್ರಿಯೆ ಕೆಲ ಕಾಲ ಸ್ಥಗಿತಗೊಂಡು ವ್ಯತ್ಯಯ ಉಂಟಾಯಿತು. ಕಿತ್ತೂರು ಪಟ್ಟಣ, ದೇವಗಾಂವ, ಮೂಡಲಗಿ ಪಟ್ಟಣ, ಅರಬಾವಿ, ಕಾದ್ರೊಳ್ಳಿ, ನೇಸರಗಿ, ಉಳ್ಳಿಗೇರಿ, ಅಥಣಿ, ಗಳತಗಾ ಗ್ರಾಮಗಳಲ್ಲಿ ಮತಯಂತ್ರಗಳು ಕೈಕೊಟ್ಟ ಕಾರಣ ಮತದಾನ ಕೆಲ ಕಾಲ ಸ್ಥಗಿತಗೊಂಡಿತು. ಕಿತ್ತೂರು ಪಟ್ಟಣದಲ್ಲಿ ಎರಡೂವರೆ ತಾಸುಗಳ ಕಾಲ ಮತದಾನ ಸ್ಥಗಿತಗೊಂಡಿದ್ದು, ಉಳಿದ ಮತಗಟ್ಟೆಗಳಲ್ಲಿ ಅರ್ಧದಿಂದ ಒಂದು ತಾಸು ಕಾಲ ಮತದಾನ ಪ್ರಕ್ರಿಯೆ ನಿಂತುಹೋಯಿತು. ಇದರಿಂದಾಗಿ ಉತ್ಸಾಹದಿಂದ …
Read More »ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ರಸ್ತೆಗೆ ಬಡಿದು, ಪುಡಿ ಪುಡಿ ಮಾಡಿ ಗ್ರಾಮಸ್ಥರ ಆಕ್ರೋಶ
ವಿಜಯಪುರ: ವಿಧಾನಸಭಾ ಚುನಾವಣಾ ಮತದಾನ ಒಂದೆಡೆ ಬಿರುಸುಗೊಂದಿದ್ದು, ಇನ್ನೊಂದೆಡೆ ವಿಜಯಪುರದ ಮಸಬಿನಾಳ ಗ್ರಾಮ ರಣಾಂಗಣವಾಗಿ ಮಾರ್ಪಟ್ಟಿದೆ. ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ರಸ್ತೆಗೆ ಬಡಿದು, ಪುಡಿ ಪುಡಿ ಮಾಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಅಧಿಕಾರಿಗಳು ಕಾಯ್ದಿರಿಸಿದ್ದ ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ಕೊಂಡೊಯ್ಯುತ್ತಿದ್ದು. ಈ ವೇಳೆ ಮತದಾನ ಪ್ರಕ್ರಿಯೆಯನ್ನು ಅಧಿಕಾರಿಗಳು ಅರ್ಧಕ್ಕೆ ಸ್ಥಗಿತಗೊಳುಸುತ್ತಿದ್ದಾರೆ ಎಂದು ಗ್ರಾಮಸ್ಥರು ತಪ್ಪಾಗಿ ಭಾವಿಸಿ ಅಧಿಕಾರಿಗಳ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳ ವಾಹನವನ್ನು …
Read More »ಜೋಶಿಮಠದ ಸುರಕ್ಷಿತ ವಲಯದ ಮನೆಗಳಲ್ಲೂ ಬಿರುಕು!
ಜೋಶಿಮಠ: ಉತ್ತರಾಖಂಡದ ಜೋಶಿಮಠದಲ್ಲಿ ಕೆಲವು ತಿಂಗಳ ಹಿಂದೆ ಭಾರೀ ಬಿರುಕುಗಳು ಕಾಣಿಸಿಕೊಂಡು, ಹಲವು ಮನೆಗಳು ಧ್ವಂಸಗೊಂಡಿದ್ದವು. ನೂರಾರು ಮಂದಿ ತಾಪತ್ರಯಕ್ಕೊಳಗಾಗಿದ್ದರು. ಇದೀಗ ಸುರಕ್ಷಿತ ವಲಯ ಎಂದು ಕರೆಸಿಕೊಂಡಿದ್ದ ಜಾಗಗಳಲ್ಲೂ ಬಿರುಕುಗಳು ಕಂಡು ಬಂದಿರು ವುದರಿಂದ ನಿವಾಸಿಗಳು ಆತಂಕಕ್ಕೊಳ ಗಾಗಿದ್ದಾರೆ.ಸದ್ಯದಲ್ಲೇ ಮುಂಗಾರು ಪ್ರವೇಶವಾಗುವ ಕಾರಣ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಈ ಹಿಂದೆ ಮಳೆ ಬಿದ್ದಾಗಲೇ ಮನೆಗಳಲ್ಲಿ ದೊಡ್ಡದೊಡ್ಡ ಬಿರುಕುಗಳು ಕಾಣಿಸಿಕೊಂಡಿದ್ದವು. ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟಿದ್ದ ಜ್ಯೋತಿರ್ಮಠದಲ್ಲೂ ಬಿರುಕುಗಳುಂಟಾಗಿದ್ದವು. ವಿಚಿತ್ರವೆಂದರೆ ಹಳದಿ ವಲಯ …
Read More »ಹಾಕಲು ಅಮೆರಿಕದಿಂದ ಲಕ್ಷಾಂತರ ರೂ ಖರ್ಚು ಮಾಡಿ ಬಂದರು, ಆದರೆ ಆಗಿದ್ದೇ ಬೇರೆ!
ದಾವಣಗೆರೆ: ಮತದಾನಕ್ಕಾಗಿಯೇ ದೂರದ ಅಮೇರಿಕಾದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬಂದಿದ್ದ ವ್ಯಕ್ತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣಕ್ಕೆ ಮತದಾನದಿಂದ ವಂಚಿತರಾಗಿದ್ದಾರೆ. ಅಮೆರಿಕಾದಲ್ಲಿ ಸಾಫ್ಟ್ವೇರ್ ಉದ್ಯೋಗಿ ಆಗಿರುವ ರಾಘವೇಂದ್ರ ಕಮಾಲಕರ್ ಮತದಾನಕ್ಕಾಗಿಯೇ ದಾವಣಗೆರೆಗೆ ಬಂದಿದ್ದಾರೆ. ಆದರೆ, ಅವರ ಹೆಸರೇ ಮತದಾನದ ಪಟ್ಟಿಯಲ್ಲಿ ಇರಲಿಲ್ಲ. ಹೀಗಾಗಿ ಮತದಾನ ಮಾಡಲು ಸಾಧ್ಯವಾಗಲಿಲ್ಲ. ಜನವರಿ ತಿಂಗಳಲ್ಲಿ ನನ್ನ ಹೆಸರು ಪಟ್ಟಿಯಲ್ಲಿತ್ತು. ನನಗೆ ಮಾಹಿತಿಯೂ ಬಂದಿತ್ತು. ವಿದ್ಯಾನಗರದ ಮಾಗನೂರು ಬಸಪ್ಪ ಶಾಲೆಯಲ್ಲಿ ನಾನು ಮತ …
Read More »
Laxmi News 24×7