ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರು: ಬಿಜೆಪಿಯವರ ಹೇಳಿಕೆಗಳೇ ವಿಷ ಕಾರುವಂತಿರುತ್ತದೆ. ಬಿಜೆಪಿಯ ಹುಟ್ಟು ಗುಣವೇ ವಿಷಕಾರುವುದು ಎಂದು ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ, ಯತ್ನಾಳ್, ಅಥವಾ ಮೋದಿಯೇ ಆಗಲಿ, ಬಿಜೆಪಿಯವರ ಹೇಳಿಕೆಗಳೇ ವಿಷ ಕಾರುವಂತಿರುತ್ತದೆ. …
Read More »ಅಥಣಿಗೆ ಲಕ್ಷ್ಮಣ ಸವದಿ ಅನಿವಾರ್ಯ ಪಂಚಮಸಾಲಿ ಸಮಾಜದ ಸಭೆ
ಅಥಣಿ ಮತಕ್ಷೇತ್ರದ ವಿವಿಧ ಗ್ರಾಮಗಳ ಪಂಚಮಸಾಲಿ ಸಮಾಜದ ಮುಖಂಡರ ಸಭೆಯನ್ನು ಅಥಣಿಯ ಶಿವಣಗಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು ಈ ವೇಳೆ ದಿಲ್ಲಿಗೆ ಮೋದಿ ಅಥಣಿಗೆ ಸವದಿ ಘೋಷಣೆ ಹಾಕಿದ ಪಂಚಮಸಾಲಿ ಮುಖಂಡರು. ಈ ವೇಳೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ2023 ಚುನಾವಣೆ ಈಗ ಘೋಷಣೆ ಆಗಿದೆ. ಅಥಣಿ ಮತಕ್ಷೇತ್ರದ ಪಂಚಮಸಾಲಿ ಸಮಾಜದ ಸಭೆಗೆ ನನನ್ನು ಕರೆದಿದ್ದರು. ಮೂರನೆ ತಾರೀಖು ಈ ಸಭೆ ನಿಗದಿಯಾಗಿತ್ತು. …
Read More »ಮೋದಿ ಬಂದ ನಂತರ ಇಡೀ ವಾತಾವರಣವೇ ಬದಲಾಗಲಿದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ
ಧಾರವಾಡ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ 12 ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಧಾರವಾಡದ ಸನ್ನಿಧಿ ಕಲಾಕ್ಷೇತ್ರದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ ಪರ ಪ್ರಚಾರ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮೋದಿ ಬಂದ ಬಳಿಕ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ವಾತಾವರಣ ಬದಲಾಗಲಿದೆ. ಹೀಗಾಗಿ ಕಾಂಗ್ರೆಸ್ನವರು ಮೈಕೈ ಪರಚಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ನಿಂದ ಯಾವುದೇ ಅಸ್ತ್ರ ಪ್ರಯೋಗ …
Read More »ಕಾಂಗ್ರೆಸ್ ನಾಯಕರು ಹೀಗೆಲ್ಲ ಮಾತನಾಡಿಯೇ, ʼದೇಶದಲ್ಲಿ ಪಕ್ಷ ದಿವಾಳಿʼಯಾಗಿದೆ : ಶಾಸಕ ಯತ್ನಾಳ್
ಬೆಳಗಾವಿ : ಚುನಾವಣಾ ಹೊಸ್ತಿಲಿನಲ್ಲಿ ʻಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆʼ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಯತ್ನಾಳ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರು ಹೀಗೆಲ್ಲ ಮಾತನಾಡಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ದಿವಾಳಿಯಾಗ್ತಿದೆ. ಈ ಹಿಂದೆ ಪ್ರಧಾನಿ ಮೋದಿ ಮೋದಿ ಬಗ್ಗೆ ಮಾತಾಡಿ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ …
Read More »ಲಂಚ ಸ್ವೀಕರಿಸುತ್ತಿದ್ದ ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಬೆಂಗಳೂರು : ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ(BBMP Health Officer) ಲೋಕಾಯುಕ್ತ ಬಲೆ( Lokayukta Raid)ಗೆ ಬಿದ್ದಿದ್ದಾರೆ. ವಿಧಾನ ಸಭೆ ಚುನಾವಣೆ ಹೊಸ್ತಿಲಿನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನ ಸಿ.ವಿ ರಾಮನ್ ನಗರದ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಿಬಿಎಂಪಿ ಆರೋಗ್ಯಾಧಿಕಾರಿ ವಿ.ಶಿವೇಗೌಡ 50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಸೊಳ್ಳೆ ನಿಯಂತ್ರಕ್ಕಾಗಿ ಶ್ರೀನಿವಾಸ್ ಎಂಬುವರು ಗುತ್ತಿಗೆ ಪಡೆದಿದ್ದರು. ಇದಕ್ಕಾಗಿ ಬಿಬಿಎಂಪಿ ಆರೋಗ್ಯಾಧಿಕಾರಿ 80 ಸಾವಿರ …
Read More »ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ಮಹಿಳೆಯರಿಗೆ ಸಾರಿಗೆ ಬಸ್ ಪ್ರಯಾಣ ಉಚಿತ: 5ನೇ ಗ್ಯಾರಂಟಿ
ಮಂಗಳೂರು: ಸಾರ್ವಜನಿಕ ಬಸ್ ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ. ಇದು ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿ ಯೋಜನೆಯಾಗಿದ್ದು, ಈ ಐದೂ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡಲಾಗುವುದು ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಇಂದು ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದಂತ ಅವರು, ಮೊದಿ ಅವರೇ, ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಹೇಳಿದ್ದೀರಿ. ಈ ಸಂದರ್ಭದಲ್ಲಿ …
Read More »ಏ.29ರಿಂದ ಮೇ.6ರವರೆಗೆ 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ
ಬೆಂಗಳೂರು: ಏಪ್ರಿಲ್ 29ರಿಂದ ಮೇ.6ರವರೆಗೆ 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂಬುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ 97,15,109 ಮತದಾರರಿದ್ದಾರೆ. ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 97,15,109 ಮತದಾರರಿದ್ದು, ಈ ಪೈಕಿ 50,24,775 …
Read More »ಅಮಿತ್ ಶಾ ಈ ಜಿಲ್ಲೆಗಳಲ್ಲಿ ಎರಡು ದಿನ ಅಬ್ಬರದ ಪ್ರಚಾರ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.ಇಂದು ಧಾರವಾಡ, ಗದಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಿದ್ರೇ, ನಾಳೆ ಉಡುಪಿ, ಮಡಿಕೇರಿ, ಮಂಗಳೂರಿನಲ್ಲಿ ಅರ್ಭಟ ಮೆರೆಯಲಿದ್ದಾರೆ. ಈ ಕುರಿತಂತೆ ಅಧಿಕೃತ ಪ್ರವಾಸದ ವಿವರವನ್ನು ಬಿಜೆಪಿಯಿಂದ ಬಿಡುಗಡೆ ಮಾಡಲಾಗಿದ್ದು, ದಿನಾಂಕ 28-04-2023ರಂದು ನವದೆಹಲಿಯಿಂದ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಧಾರವಾಡದ ಅಣ್ಣಿಗೇರಿಗೆ ಹೆಲಿಕ್ಯಾಪ್ಟರ್ …
Read More »ಚುನಾವಣಾ ಅಕ್ರಮ : ರಾಜ್ಯಾದ್ಯಂತ 286 ಕೋಟಿ ರೂ. ಮೌಲ್ಯದ ನಗದು, ವಸ್ತುಗಳು ಜಪ್ತಿ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಚುನಾವಣಾಧಿಕಾರಿಗಳು ರಾಜ್ಯಾದ್ಯಂತ ಈವರೆಗೆ 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಗುರುವಾರ ಒಂದೇ ದಿನ ವಿವಿಧ ತನಿಖಾ ಸಂಸ್ಥೆಗಳು 4.60 ಕೋಟಿ ರೂ. ನಗದನ್ನು ಜಪ್ತಿ ಮಾಡಿವೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರಾಜ್ಯದಲ್ಲಿ ಒಟ್ಟು 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ 1.91 ಕೋಟಿ …
Read More »ಕಾಂಗ್ರೆಸ್ ಅಧ್ಯಕ್ಷ ಡಿಕೆಶಿ ಗೂಂಡಾಗಿರಿ ಮಾಡುತ್ತಿದ್ದರು: ಶಾಸಕ ಯತ್ನಾಳ್ ವಾಗ್ದಾಳಿ
ಬೆಳಗಾವಿ : ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೂಂಡಾಗಿರಿ ಮಾಡ್ತಿದ್ದರು. ಈಗ ಅವರ ನಡೆ ನುಡಿ ನೋಡಿದ್ರೆ ಭಯ ಬರುತ್ತೆ. ಅಂಥವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೂರು ನೀಡಿದ್ದಾರೆ. ಡಿ. ಕೆ ಶಿವಕುಮಾರ್ ನಡವಳಿಕೆ ನೋಡಿದರೆ ಈಗಲೇ ಜನರಿಗೆ ಭಯದ ವಾತಾವರಣ ಇದೆ. ಇನ್ನು ಅವರು ಮುಖ್ಯಮಂತ್ರಿ ಆದರೆ ಗತಿ ಏನು? ಇಂಥವರಿಗೆ ಅಮಿತ್ ಶಾ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ವಿಜಯಪುರ ಬಿಜೆಪಿ …
Read More »
Laxmi News 24×7