Breaking News

ರಾಜ್ಯ

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ಜಾಲತಾಣದ ಮಾಹಿತಿಗೆ ಇಲ್ಲಿ ನೋಡಿ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ನಾಳೆ(ಏಪ್ರಿಲ್ 21) ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.   ಫಲಿತಾಂಶ ಘೋಷಣೆ ಸಂಬಂಧ ನಾಳೆ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು, 11 ಗಂಟೆ ನಂತರ https://karresults.nic.in ಜಾಲತಾಣದಲ್ಲಿ ಫಲಿತಾಂಶ ಸಿಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ 7,27,387ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು …

Read More »

ಟಿಕೆಟ್‌ ವಂಚಿತರಿಗೆ ಸರ್ಕಾರದಲ್ಲಿ ಸ್ಥಾನಮಾನ: ಸುರ್ಜೇವಾಲಾ

ಸಿಂಧನೂರು (ರಾಯಚೂರು ಜಿಲ್ಲೆ): ‘ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಿಗೆ ಮುಂದಿನ ಲೋಕಸಭಾ ಚುನಾವಣೆ ಹಾಗೂ ಸರ್ಕಾರದಲ್ಲಿ ಮಹತ್ವದ ಸ್ಥಾನಗಳು ಸಿಗಲಿವೆ’ ಎಂದು ಕಾಂಗ್ರೆಸ್‌ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್‍ಸಿಂಗ್ ಸುರ್ಜೇವಾಲಾ ತಿಳಿಸಿದರು.   ಸಿಂಧನೂರು ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಕೆಪಿಸಿಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ಮನವೊಲಿಕೆ ಮಾಡಿದ ಬಳಿಕ ಮಾತನಾಡಿದ ಅವರು, ‘ಬಾದರ್ಲಿ ಅವರಿಗೆ ಇನ್ನೂ 8 ತಿಂಗಳಲ್ಲಿ ಬರುವ ಲೋಕಸಭೆ …

Read More »

ಕಾಂಗ್ರೆಸ್ ನೆಲಕಚ್ಚಲಿದೆ ಎಂದು ರಾಜ್ಯ ಉಸ್ತುವಾರಿ ಅರುಣ ಸಿಂಗ್ ಭವಿಷ್ಯ ನುಡಿದರು.

ಬೆಳಗಾವಿ: ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳ ಮುಂದೆ ಗ್ಯಾರೆಂಟಿ ಕಾರ್ಡ ಹಂಚುತ್ತಿರುವ ಕಾಂಗ್ರೆಸ್ ನೆಲಕಚ್ಚಲಿದೆ ಎಂದು ರಾಜ್ಯ ಉಸ್ತುವಾರಿ ಅರುಣ ಸಿಂಗ್ ಭವಿಷ್ಯ ನುಡಿದರು.   ಗುರುವಾರ ಬೆಳಗಾವಿ ವಿಭಾಗದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಹಾಗೂ ಜಿಲ್ಲೆಯಾದ್ಯಂತ ನಡೆದಿರುವ ರೈಲ್ವೆ ನಿಲ್ದಾಣದ ಆಧುನಿಕರಣ, ಹೆದ್ದಾರಿಗಳ ಕಾಮಗಾರಿ, ಹೆಲಿಕಾಪ್ಟರ್ ತಯಾರಿಕಾ ಘಟಕ, ಐಐಟಿ ಉದ್ಘಾಟನೆಯಾಗಿದ್ದು ರೈತ ವಿದ್ಯಾನಿಧಿ, ಕಿತ್ತೂರು ಕರ್ನಾಟಕ ನಿಗಮ, ಲಿಂಗಾಯತ …

Read More »

ಇಲ್ಲಿದೆ ನೋಡಿ 224 ಕ್ಷೇತ್ರದಲ್ಲಿರುವ ‘ಕಮಲ’ ಕಲಿಗಳ ಸಂಪೂರ್ಣ ಪಟ್ಟಿ

ಕರ್ನಾಟಕ ವಿಧಾನಸಭಾ ಚುನಾವಣೆ ಕಣದಲ್ಲಿ ಅಭ್ಯರ್ಥಿಗಳು ಸೋಲು-ಗೆಲುವಿನ ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಇಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಲ್ಲಿ ವಿಳಂಬ ಮಾಡಿದ ಬಿಜೆಪಿ 224 ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಮತ್ತೊಂದು ಅವಧಿಗೆ ಸರ್ಕಾರ ನಡೆಸೋ ನಿರೀಕ್ಷೆಯಲ್ಲಿದೆ. ಇಲ್ಲಿದೆ ನೋಡಿ 224 ಕ್ಷೇತ್ರದಲ್ಲಿರುವ ‘ಕಮಲ’ ಕಲಿಗಳ ಪಟ್ಟಿ 1. ಬಸವರಾಜ ಬೊಮ್ಮಾಯಿ – ಶಿಗ್ಗಾಂವಿ 2. ನಿಪ್ಪಾಣಿ – ಶಶಿಕಲಾ ಅಣ್ಣಾಸಾಹೇಬ …

Read More »

ಏ.21ರ ನಾಳೆ ‘ದ್ವಿತೀಯ PUC ಪರೀಕ್ಷೆ’ ಫಲಿತಾಂಶ ಪ್ರಕಟ

ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ( PUC Exam 2023 ) ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ( Karnataka Second PUC Exam Results ) ಪ್ರಕಟಗೊಳ್ಳಲಿದೆ.   ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ …

Read More »

ಹೂಲಿ ಇತಿಹಾಸಕ್ಕೆ ಬೆಳಕು ನೀಡಿದ ಹಿತ್ತಾಳೆ ಶಿಲ್ಪ

ಉಗರಗೋಳ: ‘ಸವದತ್ತಿ ತಾಲ್ಲೂಕಿನ ಹೂಲಿ ಗ್ರಾಮದ ಹೊಲದಲ್ಲಿ ಈಚೆಗೆ ದೊರೆತ 12ನೇ ಶತಮಾನದ ಹಿತ್ತಾಳೆ ಲಾಂಛನ ಮತ್ತಷ್ಟು ಕುತೂಹಲ ಹುಟ್ಟಿಸಿದೆ. ಈವರೆಗೆ ಶಿಲ್ಪಕಲಾಕೃತಿಗಳು ಮಾತ್ರ ಸಿಕ್ಕಿದ್ದವು. ಇದೇ ಮೊದಲ ಬಾರಿಗೆ ಹಿತ್ತಾಳೆ ಶಿಲ್ಪ ಸಿಕ್ಕಿದ್ದು ಗಮನಾರ್ಹ’ ಎನ್ನುತ್ತಾರೆ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಚ್ಯವಸ್ತು ಅಧ್ಯಯನ ವಿಭಾಗದ ನಿವೃತ್ತ ನಿರ್ದೇಶಕ ಪ್ರೊ.ಆರ್.ಎಂ. ಷಡಕ್ಷರಯ್ಯ.   ತಜ್ಞರ ತಂಡದೊಂದಿಗೆ ಗ್ರಾಮಕ್ಕೆ ಈಚೆಗೆ ಭೇಟಿ ನೀಡಿ, ಸ್ಥಳ ಹಾಗೂ ವಾಸ್ತುಶಿಲ್ಪ ಪರಿಶೀಲಿಸಿದ ನಂತರ ಅವರು …

Read More »

ಜೆಡಿಎಸ್‌ ಅಭ್ಯರ್ಥಿ ವೈಎಸ್‌ವಿ ದತ್ತ ವಿರುದ್ಧ 41 ಚೆಕ್‌ ಬೌನ್ಸ್‌ ಪ್ರಕರಣ

ಚಿಕ್ಕಮಗಳೂರು: ಕಡೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ. ಚೆಕ್‌ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ (ಎನ್‌ಐ) ಕಾಯ್ದೆ 1881 ರ ಕಲಂ 138ರ ಅಡಿಯಲ್ಲಿ ದಾಖಲಾಗಿವೆ. 2014ರಿಂದ 2020 ಅವಧಿಯಲ್ಲಿ ಈ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ. ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸಿಎಂಎಂ 12, 15,18, …

Read More »

ರಾಜ್ಯ ಚುನಾವಣೆ: ಸ್ವಂತ ಬಲದಿಂದ ಗೆಲ್ಲುತ್ತೇನೆ- ಬೊಮ್ಮಾಯಿ

ಬೆಂಗಳೂರು: ‘ನಾನು ಸ್ಪರ್ಧಿಸುತ್ತಿರುವ ಶಿಗ್ಗಾವಿ ಕ್ಷೇತ್ರದಲ್ಲಿ ಯಾರು ಯಾರ ಜತೆಗಾದರೂ ಹೊಂದಾಣಿಕೆ ಮಾಡಿಕೊಳ್ಳಲಿ. ನನಗೆ ಭಯ ಇಲ್ಲ. ನಾನು ನನ್ನ ಸ್ವಂತ ಬಲದಿಂದ ಗೆಲ್ಲುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.   ‘ವರುಣ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಒಳಮೈತ್ರಿ ಮಾಡಿಕೊಂಡಿದೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ‘ಯಾರೂ ಸೇರಿಕೊಂಡರೂ ಸಿದ್ದರಾಮಯ್ಯ ಅವರಿಗೆ ಸ್ವಂತ ಬಲ ಇದ್ದರೆ, ಅವರು ಗೆಲ್ಲುತ್ತಾರೆ. …

Read More »

ರಾಜ್ಯದ 20 ಕಡೆ ಮೋದಿ ರ‍್ಯಾಲಿ: ಸಿಎಂ ಬೊಮ್ಮಾಯಿ

ಕಲಬುರಗಿ: ರಾಜ್ಯದ 20 ಕಡೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಚುನಾವಣಾ ರ‍್ಯಾಲಿ ಹಾಗೂ ಪ್ರಚಾರ ಸಭೆಗಳನ್ನು ಆಯೋಜಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅಫಜಲಪುರದಲ್ಲಿ ಬಿಜೆಪಿ ಅಭ್ಯರ್ಥಿ ಮಾಲೀಕಯ್ಯ ಗುತ್ತೇದಾರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಎಲ್ಲ ವಿಭಾಗಗಳಲ್ಲಿ ಜತೆಗೆ ಪ್ರಮುಖ ಕ್ಷೇತ್ರಗಳಲ್ಲಿ ಮೋದಿ ಅವರು ಚುನಾವಣ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡುವರು ಜತೆಗೆ ರ‍್ಯಾಲಿ ನಡೆಸುವರು.ಕಲ್ಯಾಣ ಕರ್ನಾಟಕದ …

Read More »

ಲಿಂಗಾಯತ vs ಕುರುಬ: ಯಡಿಯೂರಪ್ಪ ಮಗನಿಗೆ ಮಣೆ ಹಾಕುವ ಬಿಜೆಪಿ ಹೈಕಮಾಂಡ್‌ಗೆ ಈಶ್ವರಪ್ಪ ಮಗನ ಬಗ್ಗೆ ಯಾಕಿಲ್ಲ ಚಿಂತೆ?

ಬೆಂಗಳೂರು, ಏಪ್ರಿಲ್. 20: ಇದು ಚುನಾವಣಾ ಸಮಯ. ಈಗ ನಡೆಯುವ ಪ್ರತಿ ವಿಷಯಕ್ಕೂ ಚುನಾವಣೆಯ ಲಿಂಕಿರುತ್ತದೆ. ಅಂತಹದರಲ್ಲಿ ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ನಿರಾಕರಿಸಿದರೇ ಅದರ ಸುತ್ತಲೂ ಒಂದು ರೀತಿಯ ಊಹಾಪೋಹಗಳು, ವದಂತಿಗಳು ಹರಡುವುದು ಸಾಮಾನ್ಯ. ಈಗ ಅಂತಹದ್ದೇ ವದಂತಿಗಳ ಕೋಟೆಯಲ್ಲಿ ಸುತ್ತಿಕೊಂಡಿದ ಶಿವಮೊಗ್ಗ ವಿಧಾನಸಭಾ ಕ್ಷೇತ್ರ.   ಎಸ್. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಕೆ.ಎಸ್ . ಈಶ್ವರಪ್ಪ. ತಮ್ಮ ಮಗಣಿಗಾಗಿ ಟಿಕೆಟ್ ಬೇಡಿಕೆಯಿಟ್ಟು, ರಾಜಕೀಯ ನಿವೃತ್ತಿ …

Read More »