Breaking News

ರಾಜ್ಯ

16, 17ರಂದು ಬೆಳಗಾವಿಯಲ್ಲಿ 13 ನೇ ಅಖಿಲ ಕರ್ನಾಟಕ ಗಮಕ ಕಲಾ ಸಮ್ಮೇಳನ

ಲೇಖನ: ಕಲಾನಿಧಿ ” ಗಮಕ” ಕರ್ನಾಟಕದ ಅತ್ಯಂತ ಪ್ರಾಚೀನ ಹೆಮ್ಮೆಯ ಕಲೆ. ಸಾಹಿತ್ಯ ಮತ್ತು ಸಂಗೀತ ಎರಡೂ ಸಮ್ಮಿಳಿಸಿದ ಸುಂದರ ಕಲೆ. ಕನ್ನಡದ ಶ್ರೇಷ್ಠ ಕಾವ್ಯಗಳನ್ನು ಕನ್ನಡಿಗರ ಮನೆಮನಕ್ಕೆ ತಲುಪಿಸುವ ಏಕೈಕ ಕಲೆ. ಪಂಪರನ್ನರಿಂದ ಕುಮಾರವ್ಯಾಸ, ಲಕ್ಷ್ಮೀಶರತನಕದ ಕವಿಕಾವ್ಯ ನಮ್ಮ ಕನ್ನಡ ನೆಲದ ಭವ್ಯ ಸಾಹಿತ್ಯ ಪರಂಪರೆಯ ಪ್ರತೀಕ. ಗಮಕದಲ್ಲಿ ಕಾವ್ಯಕ್ಕೆ ಹೆಚ್ಚಿನ ಮಹತ್ವ. ಸಂಗೀತದ ರಾಗಗಳನ್ನು ಬಳಸಿ ಕಾವ್ಯದ ಸೊಗಸನ್ನು , ಭಾಷೆಯ ಸೊಬಗನ್ನು, ಅರ್ಥದ ಸೊಗಡನ್ನು ಕೇಳುಗರಿಗೆ …

Read More »

ನಾಳೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತ

ಬೆಳಗಾವಿ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಕಣಬರ್ಗಿ 110 ಕೆವಿ ಉಪಕೇಂದ್ರದಲ್ಲಿ ಮೊದಲ ತ್ರೈಮಾಸಿಕ ಹಾಗೂ ಇತರ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಏ.16ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವ ಪ್ರದೇಶಗಳಾದ ಮುಚ್ಚಂಡಿ, ಅಷ್ಟೆ, ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಂ.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ, ಯದ್ದಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ, …

Read More »

ಬಿಜೆಪಿ, ಜೆಡಿಎಸ್ ಪಕ್ಷದಿಂದ ಇನ್ನೂ 25 ನಾಯಕರು ಕಾಂಗ್ರೆಸ್ ಸೇರಲಿದ್ದಾರೆ – ಡಿ.ಕೆ ಶಿ.

ಬೆಂಗಳೂರು ಗ್ರಾಮಾಂತರ: ಲಕ್ಷ್ಮಣ್ ಸವದಿ ಸೇರಿದಂತೆ ಬಿಜೆಪಿ, ಜೆಡಿಎಸ್ ಪಕ್ಷದಿಂದ ಇನ್ನೂ 25 ನಾಯಕರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಹಲವು ನಾಯಕರು ಸೇರ್ಪಡೆಗೊಳ್ಳುವ ಒಲವು ತೋರಿಸಿದ್ದಾರೆ. ಶೀಘ್ರವೇ ಅವರೆಲ್ಲಾ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದರು. ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ …

Read More »

ಕಲಬುರಗಿಯಲ್ಲಿ ತಡರಾತ್ರಿ ಕಾರು ಅಪಘಾತ : ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಗೆ ಗಂಭೀರ ಗಾಯ

ಕಲಬುರಗಿ : ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರಿದ್ದ ಕಾರು ಅಪಘಾತವಾಗಿದ್ದು, ಅಪಘಾತದಲ್ಲಿ ಬಾಬುರಾವ್ ಚಿಂಚನಸೂರು ಗಾಯಗೊಂಡಿರುವ ಘಟನೆ ನಡೆದಿದೆ. ತಡರಾತ್ರಿ 12.30 ರ ಸುಮಾರಿಗೆ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದ್ದು, ಬಾಬುರಾವ್ ಚಿಂಚನಸೂರು ಕಾಳು, ಮುಖಕ್ಕೆ ಗಾಯವಾಗಿದೆ. ಕೂಡಲೇ ಅವರನ್ನು ಕಲಬುರಗಿಯ ಯನೈಟೆಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಾದಗಿರಿಯಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಾರು ಅಪಘಾತವಾಗಿದೆ. ನಿದ್ದೆ ಮಂಪರಿನಲ್ಲಿದ್ದ ಕಾರು …

Read More »

ಹೃದಯಾಘಾತದಿಂದ ತಡರಾತ್ರಿ ಕಾಂಗ್ರೆಸ್ ನ ಮಾಜಿ ಶಾಸಕ `ವೆಂಕಟಸ್ವಾಮಿ’ ನಿಧನ|

ಬೆಂಗಳೂರು : ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ (53) ಅವರು ತೀವ್ರ ಹೃದಯಾಘಾತದಿಂದ ತಡರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧರನಾಗಿದ್ದಾರೆ. ವೆಂಕಟಸ್ವಾಮಿಗೆ ಕಳೆದ 1 ತಿಂಗಳಲ್ಲಿ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಎರಡು ಬಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಕಾಂಗ್ರೆಸ್ …

Read More »

ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಕರ್ನಾಟಕ ವಿಧಾನಸಭೆ ಘೋಷಣೆ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಬರಲಿರುವ ಸಿಎಂ ಬೊಮ್ಮಾಯಿ, ಇಂದು ದಿನವೀಡಿ ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದಾರೆ. ಸತತ ಮೂರು ಬಾರಿ ಶಿಗ್ಗಾಂವಿ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿ ಸ್ಥಾನಕ್ಕೆ ಏರಿರುವ ಅವರು ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ …

Read More »

ಕರ್ನಾಟಕ ವಿಧಾನಸಭೆ ಚುನಾವಣೆ : 50 ಸಾವಿರ ರೂ. ಮೀರಿದ ಹಣ ಜೊತೆ ತೆಗೆದುಕೊಂಡು ಹೋಗುವಂತಿಲ್ಲ!

ಕಲಬುರಗಿ : ವಿಧಾನಸಭೆ‌ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೆ ದಾಖಲೆ, ವಿವರಣೆ ಇಲ್ಲದೆ ಯಾವುದೇ ವ್ಯಕ್ತಿ 50,000 ರೂ. ಕ್ಕಿಂತ ಹೆಚ್ಚಿನ ಹಣವನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ‌ವಿ. ಗುರುಕರ್ ಆದೇಶ ಹೊರಡಿಸಿದ್ದಾರೆ.   ಇನ್ನು ದಾಖಲೆ‌ ಇಲ್ಲದ 10,000 ರೂ. ಮೀರಿದ ಯಾವುದೇ ಸರಕುಗಳನ್ನು ಸಂಗ್ರಹಣೆ ಮತ್ತು ಬೃಹತ್ ಪ್ರಮಾಣದಲ್ಲಿ ಸಹ ಸಾಗಿಸುವಂತಿಲ್ಲ. ಈ ಆದೇಶ‌ ಚುನಾವಣೆ‌ ಮುಕ್ತಾಯದ …

Read More »

J.D.S. ಅಭ್ಯರ್ಥಿ ಗಳ ಎರಡನೇ ಪಟ್ಟಿಯಲ್ಲಿ, ಬೆಳಗಾವಿ ಆನಂದ್&ಪ್ರದೀಪ ಮಾಳಗಿ, ಸೌರವ್ ಚೋಪ್ರಾ, ಶಶಿಕಾಂತ್ ಪಡಸಲಾಗಿ…

ಬೆಂಗಳೂರು – ಮೇ 10ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ಜೆಡಿಎಸ್ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆ ಮಾಡಿದರು. ಬಹುನಿರೀಕ್ಷಿತ ಹಾಸನಕ್ಕೆ ಎಚ್.ಪಿ.ಸ್ವರೂಪ್ ಅವರಿಗೆ ಟಿಕೆಟ್ ನೀಡಲಾಗಿದೆ. ಬೆಳಗಾವಿಯ ಹಲವು ಕ್ಷೇತ್ರಗಳಿಗೂ ಅಭ್ಯರ್ಥಿ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಇನ್ನು 2 ದಿನಗಳಲ್ಲಿ ದೊಡ್ಡಮಟ್ಟದ ಹಲವು ನಾಯಕರು ಪಕ್ಷ ಸೇರ್ಪಡೆಯಾಗಲಿದ್ದು, ಜಿಲ್ಲೆಯಲ್ಲಿ 7-8 ಕ್ಷೇತ್ರ ಗೆಲ್ಲುವ ಅವಕಾಶವಿದೆ ಎಂದು ಕುಮಾರಸ್ವಾಮಿ ತಿಳಿಸಿದರು. ಅಭ್ಯರ್ಥಿಗಳ ವಿವರ: ಹಾಸನ- ಎಚ್.ಪಿ.ಸ್ವರೂಪ …

Read More »

ರಾಜಕೀಯ ನಾಯಕರಿಗೂ ಚುನಾವಣಾ ನೀತಿ ಸಂಹಿತೆ ಬಿಸಿ

 ದಕ್ಷಿಣ ಕನ್ನಡ : ಚುನಾವಣಾ ನೀತಿ ಸಂಹಿತೆ ಬಿಸಿ ಜನಸಾಮಾನ್ಯರಿಗೆ ಮಾತ್ರವಲ್ಲ ರಾಜಕೀಯ ನಾಯಕರಿಗೂ ತಟ್ಟಲು ಆರಂಭವಾಗಿದೆ.     ಸದ್ಯ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಡೆದು ತಪಾಸಣೆ ನಡೆಸಿದ್ದಾರೆ‌. ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಚಾರ್ಮಾಡಿ ಚೆಕ್ ಪೋಸ್ಟ್ …

Read More »

ಅತಿಥಿ ಉಪನ್ಯಾಸಕರೊಬ್ಬರ ಬರ್ಬರವಾಗಿ ಹತ್ಯೆ,35 ಬಾರಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿತ್ತಾಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಅತಿಥಿ ಉಪನ್ಯಾಸಕ ರವಿ ಪಟ್ಟೇದಾರ ಎಂಬುವವರನ್ನು ನಗರದ ಹೊರವಲಯದ ಕುಸನೂರು ಬಳಿ ದುಷ್ಕರ್ಮಿಗಳು 35 ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದ ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬಾಲಿಸಿಕೊಂಡು ಬಂದ ರವಿ ಅಣ್ಣನ ಹೆಂಡತಿ ಕಡೆಯವರು ಡಿಕ್ಕಿ ಹೊಡೆಸಿ ಕೆಳಕ್ಕೆ ಕೆಡವಿ ಚಾಕುವಿನಿಂದ …

Read More »