ಗುಂಡ್ಲುಪೇಟೆ : ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಈಗಾಗಲೇ ಹಲವು ಬಾರಿ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇದೀಗ ಏಪ್ರಿಲ್ 9 ರಂದು ಮತ್ತೆ ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಹುಲಿ ಯೋಜನೆ 50 ವರ್ಷ ಪೂರೈಸಿದ ಹಿನ್ನೆಲೆ ಮೈಸೂರಿನಲ್ಲಿ ಏ 9 ರಂದು ನಡೆಯಲಿರುವ ಮೆಗಾ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿದ್ದಾರೆ. ಬಂಡೀಪುರಕ್ಕೆ ಆಗಮಿಸುವ ಮೋದಿ ‘ವಿದ್ಯುತ್ ಸ್ಪರ್ಶಿಸಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ …
Read More »ಶಾಸಕ ಗೋಪಾಲಕೃಷ್ಣ ಇಂದು ಬಿಜೆಪಿಗೆ ಗುಡ್ ಬೈ , ಕಾಂಗ್ರೆಸ್ ಸೇರ್ಪಡೆ ಫಿಕ್ಸ್..!
ಬೆಂಗಳೂರು: ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯ ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ( BJP MLA N Y Gopalakrishna ) ಇಂದು ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಬಾರಿ ಬಿಜೆಪಿ ಪಕ್ಷದಿಂದ ಟಿಕೆಟ್ ಕೈ ತಪ್ಪೋ ಭೀತಿ ಎದುರಾಗಿದ್ದು, ಹೀಗಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಿಜೆಪಿಯನ್ನು ತೊರೆಯಲಿದ್ದಾರೆ …
Read More »ಕೆಆರ್ಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ತನ್ನ 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಅವರು ಗುರುವಾರ ಬಿಡುಗಡೆ ಮಾಡಿದರು. ತಿಪಟೂರು; ಗಂಗಾಧರ ಕರೀಕೆರೆ, ಕುಣಿಗಲ್; ರಘು ಜಾಣಗೆರೆ, ತುಮಕೂರು ನಗರ; ಗಜೇಂದ್ರ ಕುಮಾರ್ ಗೌಡ, ಕೊರಟಗೆರೆ; ರವಿಕುಮಾರ್. ಕೆ.ಸಿ, ಕೆ.ಆರ್.ಪುರ; ಬೈರತಿ ಆರೋಗ್ಯಸ್ವಾಮಿ, ಯಶವಂತಪುರ; ರವಿಕುಮಾರ್, ಬಸವನಗುಡಿ; ಎಲ್.ಜೀವನ್, ಮಹದೇವಪುರ; ಶಿವಾಜಿ ಆರ್.ಲಮಾಣಿ, ಬೆಂಗಳೂರು ದಕ್ಷಿಣ; ವಿಜಯರಾಘವ ಮರಾಠೆ, ಆನೆಕಲ್; …
Read More »ಒಳ ಮೀಸಲಾತಿ: ತಲೆ ಬೋಳಿಸಿಕೊಂಡು ಶ್ರದ್ಧಾಂಜಲಿ ಸಲ್ಲಿಕೆ
ಗದಗ/ದಾವಣಗೆರೆ/ಕೊಪ್ಪಳ: ಒಳ ಮೀಸಲಾತಿ ವಿರೋಧಿಸಿ ಬಂಜಾರ, ಲಂಬಾಣಿ ವಡ್ಡರ, ಕೊರಚ, ಕೊರಮ ಸೇರಿದಂತೆ ಪರಿಶಿಷ್ಟ ಜಾತಿಯ ವಿವಿಧ ಸಮಾಜದವರು ರಾಜ್ಯದ ವಿವಿಧೆಡೆ ಗುರುವಾರವೂ ಪ್ರತಿಭಟಿಸಿದರು. ಗದಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಈ ಸಮುದಾಯಗಳ ಜನರು, ‘ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದರೂ ಶಾಸಕರು, ಸಂಸದರು ಚಕಾರ ಎತ್ತುತ್ತಿಲ್ಲ. ಇಂತಹ ಶಾಸಕರು ಸಮುದಾಯದ ಪಾಲಿಗೆ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿ, ಅವರೆಲ್ಲರಿಗೆ ಎಳ್ಳುನೀರು ಬಿಟ್ಟು, ತಲೆ ಬೋಳಿಸಿಕೊಂಡು ಶ್ರದ್ಧಾಂಜಲಿ ಅರ್ಪಿಸಿ ಪಿಂಡಪ್ರದಾನ ಮಾಡಿದರು. ಕಿತ್ತೂರು ರಾಣಿ ಚೆನ್ನಮ್ಮನ …
Read More »4 ಐಎಎಸ್ ಅಧಿಕಾರಿಗಳ ಹಠಾತ್ ವರ್ಗಾವಣೆ
ಬೆಂಗಳೂರು: ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಡಾ. ಗೌತಮ ಬಗಾದಿ ವರ್ಗಾವಣೆಯಾಗಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವರ್ಗಾವಣೆ ಮಾಡಲಾಗಿದೆ. ಪ್ರಾದೇಶಿಕ ಆಯುಕ್ತರಾಗಿದ್ದ ಎಂ.ಜಿ.ಹಿರೇಮಠ ಅವರನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಮಂಡಳಿಗೆ ವರ್ಗಾಯಿಸಲಾಗಿದೆ. ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಸುರೇಶ್ ಇಟ್ನಾಳ ಅವರನ್ನು ದಾವಣಗೆರೆ ಜಿಲ್ಲಾ ಪಂಚಾಯತಕ್ಕೆ ವರ್ಗಾಯಿಸಲಾಗಿದೆ. ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಆಗಿ ಸ್ವರೂಪ ಟಿಕೆ ನೇಮಕಗೊಂಡಿದ್ದಾರೆ.
Read More »ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್
ಬೆಳಗಾವಿ: ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ಅತಿಶಿನ-ಕುಂಕುಮ ಕಾರ್ಯಕ್ರಮ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸಚಿವೆ ಶಶಿಕಲಾ ಜೊಲ್ಲೆ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಅರಿಶಿನ- ಕುಂಕುಮ ಕಾರ್ಯಕ್ರಮ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಶಶಿಕಲಾಜೊಲ್ಲೆ ಹಾಗೂ ರಣರಾಗಿನಿ ಮಹಿಳಾ ಮಂಡಳ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅತಿಶಿನ ಕುಂಕುಮ ಕಾರ್ಯಕ್ರಮದಲ್ಲಿ ಶಶಿಕಲಾ ಜೊಲ್ಲೆ …
Read More »ನಂದಿನಿ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿʼ ; HDK ಆಕ್ರೋಶ
ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು ಹಾಗೂ ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು,ಅದನ್ನು …
Read More »ಸಿದ್ದರಾಮಯ್ಯ ಅವರ ಬಯೋಪಿಕ್ನ ಪೋಸ್ಟರ್ ರಿಲೀಸ್
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಜೀವನಾಧರಿತ ಕಥೆಯನ್ನು ಆಧರಿಸಿ ಸಿನಿಮಾಗಳನ್ನು ಮಾಡಲಾಗುತ್ತಿದೆ. ಇದೀಗ ರಾಮನವಮಿ ಹಬ್ಬದ ಶುಭ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಯೋಪಿಕ್ನ ಪೋಸ್ಟರ್ ರಿಲೀಸ್ ಆಗಿದೆ. ಚಿತ್ರಕ್ಕೆ ‘ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದ್ದು, ಸಿದ್ದರಾಮಯ್ಯ ಅಭಿಮಾನಿ ಸಂಘದಿಂದ ಸಿನಿಮಾದ ಮೊದಲ ಪೋಸ್ಟರ್ನ್ನು ಸಿದ್ದರಾಮಯ್ಯ ನಿವಾಸದಲ್ಲಿ ಇಂದು(ಮಾ.30) ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಸಿದ್ದರಾಮಯ್ಯನವರ ಪಾತ್ರವನ್ನು ತಮಿಳಯ ನಟ ವಿಜಯ್ ಸೇತುಪತಿ ಮಾಡಲಿದ್ದಾರೆ. ಚಿತ್ರವನ್ನು ಸತ್ಯರತ್ನಂ ನಿರ್ದೇಶಿಸಲಿದ್ದಾರೆ. ಹಯಾತ್ ಫೀರ್ …
Read More »ತೀವ್ರ ಅನನುಕೂಲ ಇರುವವರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ; ಪ್ರಾಥಮಿಕ ಶಾಲಾ ಶಿಕ್ಷಕರ ಮನವಿ
ಬೆಂಗಳೂರು: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ವೇಳೆ 55 ವರ್ಷ ಮೇಲ್ಪಟ್ಟ ಶಿಕ್ಷಕರು, ಗರ್ಭಿಣಿ ಶಿಕ್ಷಕಿಯರು, ಅಂಗವಿಕಲ ಶಿಕ್ಷಕರಿಗೆ ವಿನಾಯಿತಿ ನೀಡುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ಕುಮಾರ್ ಮೀನಾ ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. 55 ವರ್ಷಕ್ಕೂ ಮೇಲ್ಪಟ್ಟ ಶಿಕ್ಷಕರನ್ನು ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಬೇಕು. ವಿಶೇಷವಾಗಿ ಮಹಿಳಾ ಶಿಕ್ಷಕಿಯರನ್ನು ಕರ್ತವ್ಯ ನಿರ್ವಹಿಸುತ್ತಿರುವ ಮತಕ್ಷೇತ್ರ/ತಾಲ್ಲೂಕಿನಲ್ಲಿಯೇ ಚುನಾವಣಾ …
Read More »ವಕೀಲರ ಮೇಲೆ ಹಲ್ಲೆ: ಪ್ರತಿಭಟನೆ
ಅಥಣಿ: ವಾಹನ ನಿಲುಗಡೆ ವಿಚಾರವಾಗಿ ಪೊಲೀಸರು ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಖು ಎಂದು ಆಗ್ರಹಿಸಿ ಅಥಣಿ ವಕೀಲರ ಸಂಘದಿಂದ ಶಿವಯೋಗಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮೇತ್ರಿ ಮಾತನಾಡಿ, ‘ಮೂಲತಃ ರಾಮದುರ್ಗದ ವಕೀರೊಬ್ಬರು ಪ್ರಸ್ತುತ ಬೆಳಗಾವಿಯಲ್ಲಿ ವೃತ್ತಿ ನಡೆಸುತ್ತಿದ್ದು, ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆ ಹಿಂಬದಿ ವಾಹನ ನಿಲ್ಲಿಸಿದ್ದರು. ಈ ವೇಳೆ ಮಹಿಳಾ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿ ವಾಹನ …
Read More »
Laxmi News 24×7