ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ. ಕಮಲ್ ಹಾಸನ್ ಅವರ ವಿಕ್ರಮ್ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ ಕೃಷ್ಣನ್ ಅವರು ಈಗಾಗಲೇ ಈ ಯೋಜನೆಯ ಭಾಗವಾಗಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ. ಕಮಲ್ ಹಾಸನ್ ಅವರ ವಿಕ್ರಮ್ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ …
Read More »ಯುವ ರಾಜಕುಮಾರ ಮೊದಲ ಸಿನಿಮಾಗೆ ನಾಯಕಿ ಫೈನಲ್ : ಯಾರು ಈ ಲಕ್ಕಿ ಗರ್ಲ್?
ದೊಡ್ಮನೆ ಅಭಿಮಾನಿಗಳ ಪಾಲಿನ ಯುಗಾದಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮ ದಿನದಂದೆ ಸೆಟ್ಟೇರಲಿದೆ. ಈಗಾಗಲೇ ಪ್ರೀ ಪ್ರೊಡಕ್ಷನ್ ಕೆಲಸ ಮುಗಿಸಿರೋ ಸಂತೋಷ್ ಚಿತ್ರಕ್ಕೆ ಪವರ್ ಫುಲ್ ಟೈಟಲ್ ಫಿಕ್ಸ್ ಮಾಡಿಕೊಂಡಿದ್ದಾರೆ. ಜೊತೆಗೆ ನಾಯಕಿಯನ್ನು ಫಿಕ್ಸ್ ಮಾಡಿಕೊಂಡಿದ್ದಾರೆ. ಸಂತಸದ ವಿಷ್ಯ ಅಂದ್ರೆ ಸಂತೋಷ್ ಆನಂದ್ ರಾಮ್ ನುಡಿದಂತೆ ಕನ್ನಡತಿಯನ್ನೆ ಯುವಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಮಾಡ್ಕೊಂಡಿದ್ದಾರೆ. ಹಾಗಾದ್ರೆ ಅಣ್ಣಾವ್ರ ಮೊಮ್ಮಗನ ಮೊದಲ ಚಿತ್ರದ ಅವಕಾಶ ಗಿಟ್ಟಿಸಿದ ಆ ಲಕ್ಕಿ ಹುಡುಗಿ …
Read More »ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ 13ನೇ ಕಂತು ಇಂದು ಬಿಡುಗಡೆ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ರಾಜ್ಯದ 49,96,924 ರೈತ ಕುಟುಂಬಗಳಿಗೆ ರೂ. 999.38 ಕೋಟಿ ರೂ.ಗಳನ್ನು ಆರ್ಥಿಕ ನೆರವಾಗಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತನ್ನು ನೇರವಾಗಿ ಡಿಬಿಟಿ ಮುಖಾಂತರ ಅವರುಗಳ ಖಾತೆಗಳಿಗೆ ಬಿಡುಗಡೆ ಮಾಡುವರು. ಕರ್ನಾಟಕ ರಾಜ್ಯದಲ್ಲಿ ಭಾರತ ಸರ್ಕಾರದ ಪಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು 2018 ಡಿಸೆಂಬರ್ ನಿಂದ ಅನ್ವಯ ವಾಗುವಂತೆ ಫೆಬ್ರವರಿ 2019 ರಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಈ …
Read More »ಪ್ರಧಾನಿ ಮೋದಿಯವರು ಇಂದಿನ ವಿಶ್ವ ಮಾನವ: ಶಿವಮೊಗ್ಗದಲ್ಲಿ ಯಡಿಯೂರಪ್ಪ ಬಣ್ಣನೆ
ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರು ಹೇಳಿದ ವಿಶ್ವಮಾನ ತತ್ವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಉದಾಹರಣೆ. ಪ್ರಧಾನಿ ಮೋದಿ ಅವರು ಇಂದಿನ ವಿಶ್ವಮಾನವ. ವಸುದೈವ ಕುಟುಂಬಿಕಂ ಆಶಯವನ್ನು ಈಡೇರಿಸುತ್ತಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಣ್ಣಸಿದರು. ಶಿವಮೊಗ್ಗದ ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, “ನಿಮ್ಮ ಹುಟ್ಟುಹಬ್ಬದ ದಿನವೇ ವಿಮಾ ನಿಲ್ದಾಣ ಉದ್ಘಾಟನೆ ಮಾಡಬೇಕು. ಅಂದು ನಾನು ಬಂದೇ ಬರುತ್ತೇನೆ ಎಂದು …
Read More »ಹಡಗಿನಾಳದಲ್ಲಿ ೧೫.೨೨ ಕೋಟಿ ರೂಗಳ ವೆಚ್ಚದ ೧೧೦/೧೧ ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರ ಗುದ್ದಲಿ ಪೂಜೆ
ಗೋಕಾಕ : ಹಡಗಿನಾಳ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಗುಣಮಟ್ಟದ ಗೃಹ ಹಾಗೂ ನೀರಾವರಿ ಬಳಕೆಗಾಗಿ ವಿದ್ಯುತ್ತ್ ಬೇಡಿಕೆ ಈಡೇರಿಸಲು ಹಡಗಿನಾಳ ಗ್ರಾಮದಲ್ಲಿ ೧೧೦/೧೧ ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲಾಗುತ್ತಿದ್ದು, ನವೆಂಬರ್ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಅರಭಾವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು. ರವಿವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ತ ಪ್ರಸರಣ ನಿಗಮದಿಂದ ೧೫.೨೨ ಕೋಟಿ ರೂಗಳ ವೆಚ್ಚದ ೧೧೦/೧೧ಕೆ.ವ್ಹಿ ವಿದ್ಯುತ್ತ್ ಕೇಂದ್ರಕ್ಕೆ …
Read More »ಬೆಳಗಾವಿಗೆ ಮದುವಣಗಿತ್ತಿಯ ಕಳೆ
ಬೆಳಗಾವಿ: ಕುಂದಾನಗರಿ ಬೆಳಗಾವಿಗೆ ಸೋಮವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು ಅವರ ಅಭೂತಪೂರ್ವ ಸ್ವಾಗತಕ್ಕೆ ಇಡೀ ಜಿಲ್ಲೆಯ ಜನರು ಕಾತುರದಿಂದ ಕಾಯುತ್ತಿದ್ದಾರೆ. ಕಮಲ ಪಾಳೆಯ ಹಬ್ಬೋಪಾದಿಯಲ್ಲಿ ಎಲ್ಲ ಸಿದ್ಧತೆ ಕೈಗೊಂಡಿದೆ. ನರೇಂದ್ರ ಮೋದಿ ಅವರ ಆಗಮನ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಮದುವಣಗಿತ್ತಿಯ ಕಳೆಬಂದಿದೆ. ಮಧ್ಯಾಹ್ನ 2 ಗಂಟೆಗೆ ನಗರಕ್ಕೆ ಆಗಮಿಸುವ ಪ್ರಧಾನಿ ಅವರು ಇದೇ ಪ್ರಥಮ ಬಾರಿಗೆ ನಗರದಲ್ಲಿ ಆಯೋಜಿಸಲಾಗಿರುವ 10.45 ಕಿ.ಮೀ. ರೋಡ್ ಶೋ ದಲ್ಲಿ ಭಾಗವಹಿಸಿ ಜನರ …
Read More »ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಮೊದಲ ಟೋಲ್ ಸಂಗ್ರಹ ಸೋಮವಾರದಿಂದ ಆರಂಭ
ಮೈಸೂರು: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಮೊದಲ ಟೋಲ್ ಸಂಗ್ರಹ ಸೋಮವಾರದಿಂದ ಆರಂಭವಾಗಲಿದೆ. ಬೆಂಗಳೂರು- ನಿಡಘಟ್ಟ ನಡುವಿನ ಶೇಷಗಿರಿಹಳ್ಳಿಯ ಟೋಲ್ ಕಾರ್ಯಾಚರಣೆ ಆರಂಭಿಸಲಾಗಿದೆ. ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ. ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ. ರಸ್ತೆಗೆ ಶುಲ್ಕ ಸಂಗ್ರಹಿಸಲಾಗುತ್ತಿದೆ. ಲಘು ವಾಹನಗಳ ಏಕಮುಖ ಸಂಚಾರಕ್ಕೆ 135 ರೂ. ಹಾಗೂ ಅದೇ ದಿನ ಮರು ಸಂಚಾರಕ್ಕೆ 205 ರೂ., ಲಘು ವಾಣಿಜ್ಯ ವಾಹನಗಳು/ಲಘು ಸರಕು ವಾಹನಗಳು/ಮಿನಿ ಬಸ್ಗಳ ಏಕಮುಖ …
Read More »ಶಿವಮೊಗ್ಗ ವಿಮಾನ ನಿಲ್ದಾಣ: ಲೋಕಾರ್ಪಣೆ ಇಂದು
ಶಿವಮೊಗ್ಗ: ಸಮೀಪದ ಸೋಗಾನೆ ಗ್ರಾಮದ ಬಳಿ ನಿರ್ಮಿಸಲಾದ ನೂತನ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಲೋಕಾರ್ಪಣೆ ಮಾಡಲಿದ್ದಾರೆ. ಶಿವಮೊಗ್ಗ- ಭದ್ರಾವತಿ ನಗರಗಳ ಮಧ್ಯೆ ಇರುವ ಸೋಗಾನೆ ಬಳಿ ₹449.22 ಕೋಟಿ ವೆಚ್ಚದಲ್ಲಿ 778.62 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. 2007ರಲ್ಲಿ ಬಿ.ಎಸ್.ಯಡಿಯೂರಪ್ಪ ಉಪಮುಖ್ಯಮಂತ್ರಿ ಆಗಿದ್ದಾಗ ಸೋಗಾನೆಯಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿತ್ತು. ಮೊದಲು ಟೆಂಡರ್ ಪಡೆದಿದ್ದ ಗುತ್ತಿಗೆದಾರರು ಕಾಮಗಾರಿ ನಿರ್ವಹಣೆಯಿಂದ ಹಿಂದೆ …
Read More »ಸಿದ್ದರಾಮಯ್ಯ – ಖರ್ಗೆ ರಹಸ್ಯ ಚರ್ಚೆ | ಹೆಚ್ಚಿದ ಆಕಾಂಕ್ಷಿಗಳ ಕುತೂಹಲ
ಬೆಂಗಳೂರು: ಛತ್ತೀಸಗಢದ ರಾಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಮಹಾಧಿವೇಶನದ ವೇಳೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಮಾರು 45 ನಿಮಿಷ ರಹಸ್ಯ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇನ್ನೇನು ಕೆಲವೇ ದಿನಗಳಲ್ಲಿ ಹೊರಬೀಳಲಿದ್ದು, ಈ ಮಧ್ಯೆ ಇಬ್ಬರ ನಡುವಿನ ಚರ್ಚೆ ಟಿಕೆಟ್ ಆಕಾಂಕ್ಷಿಗಳ ಕುತೂಹಲ ಹೆಚ್ಚಿಸಿದೆ. ‘ಸಿದ್ದರಾಮಯ್ಯ ವಾಸ್ತವ್ಯವಿದ್ದ ಹೋಟೆಲ್ ಕೊಠಡಿಯ ಎದುರಿನ ಕೊಠಡಿಯಲ್ಲಿ ಖರ್ಗೆ ಕೂಡಾ ಇದ್ದಾರೆ. ಶನಿವಾರ ರಾತ್ರಿ …
Read More »ಬಿ.ಎಸ್. ಯಡಿಯೂರಪ್ಪ ಅವರ ಕಣ್ಣೀರಿನ ಶಾಪ ಬಿಜೆಪಿಗೆ ತಟ್ಟಲಿದೆ. ಚುನಾವಣೆಯಲ್ಲಿ 40 ಸ್ಥಾನ ಗೆಲ್ಲಲು ಆ ಪಕ್ಷಕ್ಕೆ ಸಾಧ್ಯವಿಲ್ಲ’ :ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ: ‘ಬಿ.ಎಸ್. ಯಡಿಯೂರಪ್ಪ ಅವರ ಕಣ್ಣೀರಿನ ಶಾಪ ಬಿಜೆಪಿಗೆ ತಟ್ಟಲಿದೆ. ಯಡಿಯೂರಪ್ಪ ಇಲ್ಲದ ಈ ಬಾರಿಯ ಚುನಾವಣೆಯಲ್ಲಿ 40 ಸ್ಥಾನ ಗೆಲ್ಲಲು ಆ ಪಕ್ಷಕ್ಕೆ ಸಾಧ್ಯವಿಲ್ಲ’ ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಲೇವಡಿ ಮಾಡಿದರು. ‘ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದಾಗ ಬಿ.ಎಸ್. ಯಡಿಯೂರಪ್ಪ ಕಣ್ಣೀರು ಹಾಕಿದ್ದರು. ಅಂದರೆ ಬಿಜೆಪಿಯಲ್ಲಿನ ದುಷ್ಟ ಶಕ್ತಿಗಳಾದ ಕೆ.ಎಸ್. ಈಶ್ವರಪ್ಪ, ಸಿ.ಟಿ.ರವಿ ಹಾಗೂ ಬಸನಗೌಡ ಯತ್ನಾಳ ಷಡ್ಯಂತ್ರದಿಂದ ಯಡಿಯೂರಪ್ಪ ಕಣ್ಣೀರಿಟ್ಟಿದ್ದಾರೆ. ಯಡಿಯೂರಪ್ಪ ಅವರನ್ನು ಬಿಟ್ಟು …
Read More »
Laxmi News 24×7