ಭೋಪಾಲ್: ರಾಜ್ಯದ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಮದ್ಯ ಸೇವನೆಯನ್ನು ಕಡಿಮೆಗೊಳಿಸುವ ಪ್ರಯತ್ನದ ಭಾಗವಾಗಿ ಎಪ್ರಿಲ್ 1 ರಿಂದ ಮಧ್ಯಪ್ರದೇಶದಲ್ಲಿ ಮದ್ಯದ ಅಂಗಡಿಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಅನುಮತಿಸಲಾಗುವುದಿಲ್ಲ. ರಾಜ್ಯ ಸಚಿವ ಸಂಪುಟವು ರವಿವಾರ ಈ ನೀತಿಗೆ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ 2010 ರಿಂದ ಯಾವುದೇ ಮದ್ಯದ ಅಂಗಡಿಯನ್ನು ತೆರೆದಿಲ್ಲ ಎಂದು ಅವರು ಹೇಳಿದರು. ‘ಈಗ, ಮದ್ಯದ ಅಂಗಡಿಗಳಲ್ಲಿ ಮದ್ಯ ಸೇವನೆಗಾಗಿ ಯಾವುದೇ …
Read More »ಡಿ.ರೂಪಾ, ರೋಹಿಣಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂಗೆ ಸಲಹೆ: ಪ್ರಲ್ಹಾದ ಜೋಶಿ
ಧಾರವಾಡ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಆರೋಪ, ಪ್ರತ್ಯಾರೋಪದಂತ ಬೆಳವಣಿಗೆಗೆ ಕಡಿವಾಣ ಹಾಕುವುದು ಅಗತ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು. ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿಗೆ ಸೋಮವಾರ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು. ‘ಪರಸ್ಪರ ದೂರುಗಳಿದ್ದರೆ ಸಂಬಂಧಪಟ್ಟವರಿಗೆ ದೂರು ಸಲ್ಲಿಸಬೇಕಿತ್ತು. ಆದರೆ ಈ ರೀತಿ ಪತ್ರಿಕಾ ಹೇಳಿಕೆ ನೀಡುತ್ತಿರುವುದು …
Read More »ರೈಲಿನಲ್ಲಿ ಬೆತ್ತಲೆಯಾಗಿ ಸೆಕ್ಸ್ ಮಾಡಿದ ಜೋಡಿ
ಪ್ರೇಮಿಗಳದಿನದಂದುರೈಲಿನಲ್ಲಿಯೇಮಿತಿಗಳನ್ನುಮೀರಿದ ಜೋಡಿಯೊಂದುಎಲ್ಲರಮುಂದೆಶಾರೀರಿಕಸಂಬಂಧಬೆಳೆಸಿದ್ದು ಇದನ್ನು ವಿಡಿಯೋ ಮಾಡಿದೆ. ಘಟನೆ ಸಿಡ್ನಿಯಲ್ಲಿನಡೆದಿದ್ದು, ಇದನ್ನು ನೋಡಿದ ಜನ ಗಾಬರಿಗೊಂಡಿದ್ದಾರೆ . ಸಿಡ್ನಿಯ ನಾರ್ಮನ್ ಹರ್ಸ್ಟ್ ಮತ್ತು ಗಾರ್ಡನ್ ನಡುವೆ ಸಾಗುವ T9 ನಾರ್ದರ್ನ್ ಲೈನ್ ನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ . News.com.au ವರದಿಯಪ್ರಕಾರ, “ಈಜೋಡಿರೈಲಿನಲ್ಲಿಮನೆಗೆಹೋಗುತ್ತಿದ್ದರು. ಆಜೋಡಿಯನಾಚಿಕೆಗೇಡಿನಕೃತ್ಯದಿಂದಉಳಿದಪ್ರಯಾಣಿಕರೆಲ್ಲರೂಅಸಹ್ಯಪಡುತ್ತಿದ್ದರು. ನನಗೆತುಂಬಾಮುಜುಗರವಾಗಿತ್ತು. ಆದ್ದರಿಂದನಾನುಆಕಂಪಾರ್ಟ್ಮೆಂಟ್ನಿಂದದೂರಹೋದೆ. ಅಲ್ಲಿನಈಘಟನೆಯದೃಶ್ಯಾವಳಿಕೂಡಹೊರಬಿದ್ದಿದ್ದು, ಈಅವಮಾನಕರಕೃತ್ಯವನ್ನುನಿಲ್ಲಿಸಿಬಟ್ಟೆಧರಿಸುವಂತೆಧ್ವನಿವರ್ಧಕದಲ್ಲಿಹೇಳಲಾಗುತ್ತಿತ್ತು” ಎಂದುಪ್ರಯಾಣಿಕರೊಬ್ಬರುಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳುಆಜೋಡಿಗಳುಏನುಮಾಡುತ್ತಿದ್ದರುಎಂಬುದನ್ನುವಿವರಿಸಿದ್ದಾರೆ. ಈಬಳಿಕಭದ್ರತಾಸಿಬ್ಬಂದಿಮಧ್ಯಪ್ರವೇಶಿಸಿಆಜೋಡಿಗೆಎಚ್ಚರಿಕೆಯನ್ನುನೀಡಿದ್ದಾರೆ. “ಇಂದುಪ್ರೇಮಿಗಳದಿನಎಂದುನನಗೆತಿಳಿದಿದೆ. ಆದರೆನಿಮ್ಮಸುತ್ತಮುತ್ತಲಿನಪ್ರಯಾಣಿಕರನ್ನುಗೌರವಿಸಿ. ನಿಮ್ಮವರ್ತನೆಅಸಭ್ಯವಾಗಿದೆ” ಎಂದುಹೇಳಿದ್ದಾರೆ. NSW ಸಾರಿಗೆವಕ್ತಾರರುಈಬಗ್ಗೆಮಾತನಾಡಿದ್ದು, “ಇಲಾಖೆಯುಪ್ರಯಾಣಿಕರಅನುಕೂಲಕ್ಕಾಗಿಮತ್ತುಸುರಕ್ಷತೆಗಾಗಿನಿರಂತರವಾಗಿಕಾರ್ಯನಿರ್ವಹಿಸುತ್ತಿದೆ. ಆದರೆಕೆಲವುಜನರಕ್ರಮಗಳುಉಳಿದಪ್ರಯಾಣಿಕರಿಗೆತೊಂದರೆಗಳನ್ನುಉಂಟುಮಾಡುತ್ತದೆ. ನಾವು 11000 …
Read More »ಐಎ ಎಸ್ ಅಧಿಕಾರಿ ನಗ್ನ ಚಿತ್ರ, Nude, naked pics ಕಳುಹಿಸಬಹುದಾ?ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ
ಬೆಂಗಳೂರು: ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ, ಖಾಸಗಿ ಫೋಟೊ ವೈರಲ್ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದ ರೋಹಿಣಿ ಸಿಂಧೂರಿ, ಗೆಟ್ ವೆಲ್ ಸೂನ್ ಎಂದು ಕೌಂಟರ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಫೋಸ್ಟ್ ಮಾಡಿರುವ ಡಿ.ರೂಪಾ, ಗೆಟ್ ವೆಲ್ ಸೂನ್ ಎಂದು ನನಗೆ …
Read More »ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ತಾಪಮಾನ ಹೆಚ್ಚಳ : ಉರಿಬಿಸಿಲಿಗೆ ಜನರು ತತ್ತರ!
ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಶಿವರಾತ್ರಿಗೆ ಬಿಸಿಲು ಹೆಚ್ಚಳವಾಗಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ಇದ್ದು, ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು ಆದರೆ, ಫೆಬ್ರವರಿ ಮಧ್ಯಭಾಗದಲ್ಲೇ ತಾಪಮಾನ ಹೆಚ್ಚಾಗುತ್ತಿದೆ. ಏಪ್ರಿಲ್ ಅಥವಾ 3ನೇ ವಾರದಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್ 3ನೇ ವಾರದಲ್ಲಿ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. …
Read More »‘ಕೈ’ ಹಿಡಿದ ಬಿಜೆಪಿ, ಜೆಡಿಎಸ್ ಮಾಜಿ ಶಾಸಕರು
ಬೆಂಗಳೂರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಕೆ.ಎಸ್. ಕಿರಣ್ ಕುಮಾರ್ , ವಿಧಾನ ಪರಿಷತ್ ಮಾಜಿ ಸದಸ್ಯ, ಜೆಡಿಎಸ್ ತ್ಯಜಿಸಿ ಬಿಜೆಪಿ ಸೇರಿದ್ದ ಸಂದೇಶ್ ನಾಗರಾಜ್ ಮತ್ತು ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ನ ಎಚ್. ನಿಂಗಪ್ಪ ಅವರು ಸೋಮವಾರ ಕಾಂಗ್ರೆಸ್ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ …
Read More »ಬಿಜೆಪಿಯಿಂದ ಹಿಂಸಾತ್ಮಕ ರಾಜಕಾರಣ: ಸುರ್ಜೇವಾಲಾ ಆರೋಪ
ಬೆಳಗಾವಿ: ‘ಬಿಜೆಪಿ ನಾಯಕರು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮೂಲಕ ಕಾಂಗ್ರೆಸ್ ನಾಯಕರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಸೋಲಿನ ಭಯದಿಂದ ಹತಾಶರಾಗಿ ಹಿಂಸಾತ್ಮಕ ರಾಜಕಾರಣಕ್ಕೆ ಇಳಿದಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಪಾದಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ ಗ್ರಾಮೀಣ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ‘ಗೃಹಜ್ಯೋತಿ’ ಮತ್ತು ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆಗಳ ಪ್ರಮಾಣಪತ್ರ ವಿತರಣಾ ಅಭಿಯಾನದ ಉದ್ಘಾಟನಾ …
Read More »ಅಸಾದುದ್ದೀನ್ ಓವೈಸಿಯ ನಿವಾಸದ ಮೇಲೆ ಕಲ್ಲು ತೂರಾಟ
ದೆಹಲಿ: ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ದಿಲ್ಲಿ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ (ಫೆ.19 ರಂದು) ಸಂಜೆ ಓವೈಸಿ ಅವರ ದಿಲ್ಲಿ ನಿವಾಸದ ಮೇಲೆ ಕಿಡಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಓವೈಸಿ, ನನ್ನ ದಿಲ್ಲಿಯ ನಿವಾಸದ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ. ಇಂಥ ಘಟನೆ ನಡೆಯುತ್ತಿರುವುದು ಇದು ನಾಲ್ಕನೇ ಬಾರಿ ಎಂದಿದ್ದಾರೆ. ದುಷ್ಕರ್ಮಿಗಳ ಗುಂಪೊಂದು …
Read More »ಗೃಹಲಕ್ಷ್ಮೀ, ಗೃಹಜ್ಯೋತಿ ಕಾರ್ಯಕ್ರಮದಿಂದ ಬಿಜೆಪಿ ತಲ್ಲಣ: ಸುರ್ಜೇವಾಲಾ
ಬೆಳಗಾವಿ: ಕಾಂಗ್ರೆಸ್ನ ಗೃಹಲಕ್ಷ್ಮೀ, ಗೃಹಜ್ಯೋತಿ ಗ್ಯಾರಂಟಿ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕರ್ತರು ಮನೆ-ಮನೆಗೂ ಒಯ್ಯುತ್ತಾರೆ. ಪ್ರತಿ ಮನೆಗೂ ತೆರಳಿ ರಿಜಿಸ್ಟ್ರೇಷನ್ ಮಾಡುತ್ತಾರೆ. ಎಲ್ಲ ಕ್ಷೇತ್ರದಲ್ಲಿಯೂ ತೆರಳಿ ಕಾರ್ಡ್ ವಿತರಿಸುತ್ತೇವೆ. ಗೃಹಲಕ್ಷ್ಮೀ, ಗೃಹಜ್ಯೋತಿ ಕಾರ್ಯಕ್ರಮದಿಂದ ಬಿಜೆಪಿ ತಲ್ಲಣಗೊಂಡಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಹೇಳಿದರು. ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತ ನಾಡಿದ ಅವರು, ಬಿಜೆಪಿ 100 ಕೋಟಿ ರೂ.ಗೆ ಶಾಸಕರನ್ನು ಖರೀದಿ ಮಾಡುತ್ತದೆ. ಕಾಂಗ್ರೆಸ್ ಟಿಕೆಟ್ ಅರ್ಜಿಗಾಗಿ ಪಾರದರ್ಶಕ ರೀತಿಯಲ್ಲಿ ಎರಡು …
Read More »ಕನ್ನಡದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ವಿಧಿವಶ
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಶ್ರಿನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಸೋಮವಾರ (ಫೆ.20 ರಂದು) ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 1966 ರಲ್ಲಿ ಬಂದ ʼಸಂಧ್ಯಾರಾಗʼ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನಿರ್ದೇಶಕರಾಗಿ ಕನ್ನಡದಲ್ಲಿ ʼಕಸ್ತೂರಿ ನಿವಾಸʼ, ʼಎರಡು ಕನಸುʼ, ʼಬಯಲು ದಾರಿʼ, ʼಜೀವನ ಚೈತ್ರʼ,ʼಗಾಳಿ ಮಾತುʼ, ʼಹೊಸ …
Read More »
Laxmi News 24×7