ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ ದೇವರು ಎಂದಿಗೂ ಮೆಚ್ಚುವುದಿಲ್ಲ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ …
Read More »ಸಾಮಾನ್ಯ ಕಾರ್ಯಕರ್ತನನ್ನು ಸಿದ್ದರಾಮಯ್ಯ ವಿರುದ್ದ ಗೆಲ್ಲಿಸುತ್ತೇವೆ: ಈಶ್ವರಪ್ಪ
ಶಿವಮೊಗ್ಗ: ಚುನಾವಣೆಯಲ್ಲಿ ಗೆದ್ದ ಶಾಸಕ ಬೇರೆ ಕ್ಷೇತ್ರ ಹುಡುಕುವುದು ರಾಜ್ಯದ ಮತ್ತು ಆ ಕ್ಷೇತ್ರದ ಮತದಾರರಿಗೆ ಮಾಡುವ ಅವಮಾನ. ತನ್ನ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದ ಜನತೆಯ ಮುಂದಿಟ್ಟು ಮತ ಕೇಳುವಂತಿರಬೇಕು. ಇವತ್ತಿಗೂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆಂದು ಹೇಳುತ್ತಿಲ್ಲ. ಇಂದಲ್ಲ ನಾಳೆ ಯಾವ ಪಕ್ಷದಿಂದ ಸ್ಪರ್ಧೆ ಎಂದು ಹೇಳುವ ದಿನ ಕೂಡ ಬರಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರದಿಂದ ಸ್ಪರ್ಧೆ …
Read More »ಪಣಜಿ: ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೇಂದ್ರಕ್ಕೆ ಗೋವಾ ಸರಕಾರ ಒತ್ತಾಯ
ಪಣಜಿ: ಮಹದಾಯಿ ನದಿಯಿಂದ ಅಕ್ರಮವಾಗಿ ನೀರು ತಿರುಗಿಸುವುದನ್ನು ತಡೆಯಲು ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ರಾಜ್ಯ ಸಚಿವ ಸಂಪುಟವು ಇಂದು ನಿರ್ಧರಿಸಿದೆ. ಕಳಸಾ-ಭಂಡೂರಿ ನೀರಿನ ಯೋಜನೆಗೆ ಕರ್ನಾಟಕದ ವಿವರವಾದ ಯೋಜನಾ ವರದಿಗೆ ನೀಡಲಾದ ಎನ್ಒಸಿಯನ್ನು ತಕ್ಷಣವೇ ಹಿಂಪಡೆಯಲು ಕೇಂದ್ರಕ್ಕೆ ಪತ್ರ ಬರೆಯಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದಲ್ಲಿ ಸೋಮವಾರ ಪಣಜಿಯಲ್ಲಿ ವಿಶೇಷ ಸಚಿವ …
Read More »ಅರಭಾವಿ ಆಂಜನೇಯ, ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಕೆಎಂಎಫ್ ಅಧ್ಯಕ್ಷರ ಭೇಟಿ
ಮೂಡಲಗಿ: ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು ಒಳ್ಳೆಯದನ್ನು …
Read More »ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಮರಣ ಪತ್ರ- ಲಿಂಬಾವಳಿ ಸೇರಿ 6 ಹೆಸರು
ರಾಮನಗರ: ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರ ಸಮೀಪದ ನೆಟ್ಟಗೆರೆ ಬಳಿ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಪ್ರದೀಪ್ (47) ಎಂಬುವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರದೀಪ್ ಬರೆದಿದ್ದಾರೆ ಎನ್ನಲಾದ 8 ಪುಟಗಳ ಮರಣ ಪತ್ರ ಕಾರಿನಲ್ಲಿ ಸಿಕ್ಕಿದೆ. ಶಾಸಕ ಅರವಿಂದ ಲಿಂಬಾವಳಿ, ಉದ್ಯಮಿಗಳಾದ ಕೆ. ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಜಯ ರಾಮ್ ರೆಡ್ಡಿ ಹಾಗೂ ರಾಘವ ಭಟ್ ಎಂಬುವರ ಹೆಸರುಗಳನ್ನು ಮೊಬೈಲ್ ಸಂಖ್ಯೆ ಸಹಿತವಾಗಿ ಉಲ್ಲೇಖಿಸಲಾಗಿದೆ. ‘ಆರು ಜನರಿಂದ …
Read More »ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು
ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಇಲ್ಲಿನ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪಾರಾಗತೊಡಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಮಾಧ್ಯಮಗಳಿಗೆ ಶ್ರೀ ಗಳ ಹೆಲ್ತ್ ಬುಲೆಟಿನ್ ನೀಡಿದ ವೈದ್ಯರಾದ ಡಾ. ಮೂಲಿಮನಿ, ಡಾ. ಎಸ್.ಬಿ.ಪಾಟೀಲ, ಡಾ.ಸೋಮಶೇಖರ್, ಶ್ರೀಗಳ ಉಸಿರಾಟ, ನಾಡಿಮಿಡಿತ ಕ್ಷಣ ಕ್ಷಣಕ್ಕೆ ಕಡಿಮೆಯಾಗತೊಡಗಿದೆ. ಆಕ್ಸಿಜನ್ ಮೇಲೆ ಇದ್ದಾರೆ ಎಂದರು. ಶ್ರೀಗಳು ಬೆಳಿಗ್ಗೆ ಗಂಜಿ ಸೇವಿಸಿದ್ದರು. ಬಳಿಕ ಇದುವರೆಗೆ ಏನನ್ನೂ ಸೇವಿಸಿಲ್ಲ ಎಂದರು.
Read More »ಶ್ರೀಗಳು ಗಂಜಿ, ನೀರು ಸೇವನೆ ಮಾಡ್ತಿದ್ದಾರೆ
ಹೊಸ ವರ್ಷದ ದಿನದಂದು* *ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*
*ಮೂಡಲಗಿ*- ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು …
Read More »ಡಿ.23 ರಿಂದ 31ರ ವರೆಗೆ 1,262 ಕೋಟಿ ಮೌಲ್ಯದ ಮದ್ಯ ಮಾರಾಟ
2023 ರಲ್ಲಿ ವಿಧಾನಸಭಾ ಚುನಾವಣೆಗಳ ಸರಣಿ ; 2024ಕ್ಕೆ ಒಂದು ರೀತಿ ಸೆಮಿಫೈನಲ್
ನವದೆಹಲಿ : 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈ ವರ್ಷ ನಡೆಯಲಿರುವ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳು ಸೆಮಿಫೈನಲ್ ಎಂದು ಪರಿಗಣಿಸಲಾಗಿದೆ. ಪ್ರಮುಖ ರಾಜ್ಯಗಳಾದ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತೆಲಂಗಾಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಈ ವರ್ಷ ಚುನಾವಣೆ ನಡೆಯಲಿದೆ. ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯದಲ್ಲಿ ಮೊದಲಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಫೆಬ್ರವರಿ-ಮಾರ್ಚ್ನಲ್ಲಿ ನಡೆಯುವ ಸಾಧ್ಯತೆಯಿದೆ. ಶಾಸಕಾಂಗ ಸಭೆಗಳ ಅವಧಿಯು ಮಾರ್ಚ್ನಲ್ಲಿ ವಿವಿಧ ದಿನಾಂಕಗಳಲ್ಲಿ ಕೊನೆಗೊಳ್ಳುತ್ತಿದೆ. …
Read More »
Laxmi News 24×7