ಸಾಮಾನ್ಯವಾಗಿ ಮನೆಯ ಕರೆಂಟ್ ಬಿಲ್ ಎಷ್ಟು ಬರುತ್ತೆ ಗಮನಿಸಿದ್ದಿರಾ? 500, ಸಾವಿರ ರೂಪಾಯಿ ಬರುತ್ತೆ. ಆದರೆ ಈ ಬಿಲ್ ನೋಡಿ, ಜಸ್ 5 ರೂಪಾಯಿ ಅಷ್ಟೆ. ಅಷ್ಟು ಕಡಿಮೆ ಕರೆಂಟ್ ಬಿಲ್ ಯಾರದಪ್ಪಾ ಅಂತ ಕನ್ಫ್ಯೂಸ್ ಆದ್ರೋ ಹೇಗೆ. ಇದು 1940ರ ಕಾಲದ ಕರೆಂಟ್ಬಿಲ್ ಇದೇ ಕರೆಂಟ್ ಬಿಲ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಸಲಿಗೆ ಇದು ಸ್ವಾತಂತ್ರ್ಯ ಪೂರ್ವದ ವಿದ್ಯುತ್ಬಿಲ್, ಅಂದರೆ ಸುಮಾರು 83 ವರ್ಷದ …
Read More »ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ
ಬೆಂಗಳೂರು : ಮಾಜಿ ಸಿಎಂ ಎಸ್.ಎಂ ಕೃಷ್ಣ ( S.M Krishna) ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. 90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, …
Read More »ಕೆಪಿಟಿಸಿಎಲ್ ಅಕ್ರಮ: ಮತ್ತೆ ಮೂವರ ಬಂಧನ
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಬುಧವಾರ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈವರೆಗೆ ಬಂಧಿತರಾದವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಗೋಕಾಕ ತಾಲ್ಲೂಕಿನ ಮಲ್ಲಾಪುರ ಪಿ.ಜಿ. ಗ್ರಾಮದ ಅಣ್ಣಪ್ಪ ಕೆಂಪಣ್ಣ ಮಾರವಾಡಿ(31), ಶಿವಾಪುರದ ಜಾನ್ರಾಬರ್ಟ್ ಯಶವಂತ ಬಂಗೆನ್ನವರ(26), ಮೂಡಲಗಿ ತಾಲ್ಲೂಕಿನ ರಾಜಾಪುರದ ಚಿದಾನಂದ ಚಿನ್ನಪ್ಪ ಮಾಡಲಗಿ(27) ಬಂಧಿತರು. ‘ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ಬಳಸಿ, ಮೂವರು ಆರೋಪಿಗಳು ಪರೀಕ್ಷೆ ಬರೆದಿದ್ದರು. ಅವರಿಂದ ಅಕ್ರಮಕ್ಕೆ …
Read More »2.95 ಲಕ್ಷ ಜನ್-ಧನ್ ಖಾತೆ ಸ್ತಬ್ಧ:
ಮಂಗಳೂರು: ಬಹುನಿರೀಕ್ಷಿತ ಪ್ರಧಾನಮಂತ್ರಿ ಜನ್-ಧನ್ ಯೋಜನೆ (ಪಿಎಂಜೆಡಿವೈ)ಯಲ್ಲಿ ಕರಾವಳಿಯಲ್ಲಿ ತೆರೆದ ಖಾತೆಗಳ ಪೈಕಿ 2.95 ಲಕ್ಷ ಖಾತೆಗಳು ಸ್ತಬ್ಧವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ 5,18,496 ಖಾತೆ ಗಳಲ್ಲಿ 2,08,602 ಹಾಗೂ ಉಡುಪಿ ಜಿಲ್ಲೆಯ 2,64,704ರಲ್ಲಿ 86,487 ಬಳಕೆ ಯಾಗದೇ ನಿಷ್ಕ್ರಿಯವಾಗಿವೆ. ಈ ಖಾತೆ ಆರಂಭಿಸಿ 18 ತಿಂಗಳ ವರೆಗೆ ಬಳಸದಿದ್ದರೆ ಅದು ನಿಷ್ಕ್ರಿಯವಾಗುತ್ತದೆ. ಬಹುತೇಕರು ಖಾತೆ ತೆರೆದ ಬಳಿಕ ಸಕ್ರಿಯಗೊಳಿಸಿಲ್ಲ. ಅಲ್ಲದೆ ಸರಕಾರದ ವಿವಿಧ ಯೋಜನೆಗಳ ಹಣ ಪಡೆಯಲು ಬಹುತೇಕರು ಪ್ರತ್ಯೇಕ …
Read More »ಆರೋಗ್ಯ ಕವಚಕ್ಕೆ ಹುಸಿ ಕರೆಯೇ ಸವಾಲು: ಅರ್ಧಕ್ಕರ್ಧ ನಿರುಪಯೋಗಿ
ಬೆಂಗಳೂರು: ಸುಮ್ಮನೆ ಫೋನ್ ಮಾಡಿ ಉಪದ್ರವ ನೀಡುವುದು, ಹುಸಿ ಮತ್ತು ಸೈಲೆಂಟ್ ಕರೆಗಳು, ಮಕ್ಕಳು ಆಟ ಆಡುತ್ತ ಮಾಡುವ ಫೋನ್ ಕರೆಗಳು…! -ಇವು ‘ಆರೋಗ್ಯ ಕವಚ- 108′ ಕಾಲ್ಸೆಂಟರ್ಗೆ ಬರುವ ಕರೆಗಳು. ತುರ್ತು ಆರೋಗ್ಯ ಸೇವೆಗಾಗಿ ರಾಜ್ಯದ ನಾನಾ ಭಾಗಗಳಿಂದ ‘108′ ಆಯಂಬುಲೆನ್ಸ್ ಗೆ ನಿತ್ಯವೂ ಬರುವ ಕರೆಗಳಲ್ಲಿ ಇಂತಹ ಅನುಪಯುಕ್ತ ಕರೆಗಳ ಕಿರಿಕಿರಿ ತಲೆನೋವಾಗಿದೆ. ಪ್ರತಿದಿನ ಬರುವ ನೂರಾರು ಕರೆಗಳ ಪೈಕಿ ಅರ್ಧಕ್ಕರ್ಧ ಕರೆಗಳು ತುರ್ತು ಅಲ್ಲದ ಅಥವಾ ನಿರುಪ ಯೋಗಿ …
Read More »ಮಹದಾಯಿ ನಮಗೆ ತಾಯಿಯಷ್ಟೇ ಮುಖ್ಯ. ರಾಜಿ ಮಾಡಿಕೊಳ್ಳಲ್ಲ: ಗೋವಾ ಸಿಎಂ
ಪಣಜಿ: ಮಹದಾಯಿ ನಮಗೆ ತಾಯಿಯಷ್ಟೇ ಮುಖ್ಯ. ಗೋವಾದ ಅಸ್ಮಿತೆಯನ್ನು ಕಾಪಾಡಲು ಮತ್ತು ಅದನ್ನು ಎಲ್ಲಾ ರೀತಿಯಲ್ಲೂ ರಕ್ಷಿಸಲು, ದೇಶದ ಪರಿಣಿತ ಕಾನೂನು ತಜ್ಞರು ಮತ್ತು ಪರಿಸರವಾದಿಗಳ ಸಹಾಯದಿಂದ ಸುಪ್ರೀಂ ಕೋರ್ಟ್ನಲ್ಲಿ ಗೋವಾದ ಪರವನ್ನು ಬಲವಾಗಿ ಮಂಡಿಸಲಾಗುವುದು. ಇನ್ನೆರಡು ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯದ ನಿಯೋಗ ಭೇಟಿ ಮಾಡಲಿದೆ. ಮಹದಾಯಿ ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ತಮ್ಮ ನಿಲುವನ್ನು …
Read More »ಆರೋಗ್ಯದಲ್ಲಿ ಏರುಪೇರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಂಗಳವಾರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಹಾಗೂ ಪ್ರಿಯಾಂಕಾ ಯಾತ್ರೆ ಮೊಟಕುಗೊಳಿಸಿ ದೆಹಲಿಗೆ ಮರಳಿದ್ದಾರೆ ಎನ್ನಲಾಗಿದೆ. ಬುಧವಾರ ಮುಂಜಾನೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಪುತ್ರಿ ಪ್ರಿಯಾಂಕಾ ಗಾಂಧಿ ಜೊತೆಗಿದ್ದಾರೆ ಎನ್ನಲಾಗಿದೆ.
Read More »ಲಾಡ್ಜ್ ಒಂದರಲ್ಲಿ ವ್ಯಕ್ತಿಯೊಬ್ಬ ಕುತ್ತಿಗೆಗೆ ಬೇಡ ಶೀಟ್ ಕಟ್ಟಿಕೊಂಡು ನೇಣಿಗೆ ಶರಣಾದ
ಲಾಡ್ಜ್ ಒಂದರಲ್ಲಿ ವ್ಯಕ್ತಿಯೊಬ್ಬ ಕುತ್ತಿಗೆಗೆ ಬೇಡ ಶೀಟ್ ಕಟ್ಟಿಕೊಂಡು ನೇಣಿಗೆ ಶರಣಾದ ಘಟನೆ ಚನ್ನಮ್ಮಾ ವೃತ್ತದ ಹತ್ತಿರ ಇರುವ ಸಂಗಮ ಲಾಡ್ಜ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಕಲಘಟಗಿ ತಾಲುಕಿನ ಕಂಪ್ಲಿಕೊಪ್ಪ ಗ್ರಾಮದ ನಿವಾಸಿ ಸಂತೋಷ ಯಲ್ಲಪ್ಪ ಹರಿಜನ ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಡ್ರೈವರ್ ಆಗಿದ್ದು ಡಿಸೆಂಬರ್ 19 ರಂದು ಸಂಗಮ ಲಾಡ್ಜನಲ್ಲಿ 302 ಕೊಠಡಿ ಬುಕ್ಕ ಮಾಡಿದ್ದು ತಿಳಿದು ಬಂದಿದೆ. ಇನ್ನು ಇತನ ಮೇಲೆ ನವನಗರ ಪೊಲೀಸ್ …
Read More »ಡಬಲ್ ಎಂಜಿನ್ ಸರ್ಕಾರ ತೆಗೆಯದಿದ್ದರೆ ಸಂಕಷ್ಟ: ಬಡಗಲಪುರ ನಾಗೇಂದ್ರ
ಬಾಗಲಕೋಟೆ: ‘ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಎಂಜಿನ್ ಸರ್ಕಾರ ಬದಲಾಯಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚಾಗಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವಾಗಿ, ಉಸಿರಾಡಿಸಲೂ ಕಷ್ಟವಾಗಬಹುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಸಿದರು. ಜನಾಂದೋಲನಗಳ ಮಹಾಮೈತ್ರಿ ಕರ್ನಾಟಕ, ಸಿಟಿಜನ್ ಫಾರ್ ಡೆಮೊಕ್ರಸಿ, ಜನತಂತ್ರ ಪಯೋಗ ಶಾಲೆ ಹಾಗೂ ಸಂಯುಕ್ತ ಹೋರಾಟ ಮುಖಂಡರು ಸೇರಿಕೊಂಡು ಜಿಲ್ಲೆಯ ಕೂಡಲಸಂಗಮದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಸಮಾಜ ಪರಿವರ್ತನ ಸತ್ಯಾಗ್ರಹ …
Read More »ಪ್ರದೀಪ್ ಆತ್ಮಹತ್ಯೆ: ಅರವಿಂದ ಲಿಂಬಾವಳಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ
ಬೆಂಗಳೂರು: ಗುತ್ತಿಗೆದಾರ ಪ್ರದೀಪ್ ಆತ್ಮಹತ್ಯೆ ಪ್ರಕರಣ ಸಂಬಂಧ, ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಯನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಲಿಂಬಾವಳಿ ವಿರುದ್ಧ ಇನ್ನೂ ಯಾಕೆ ತನಿಖೆ ಆರಂಭವಾಗಿಲ್ಲ ಎಂದು ಪ್ರಶ್ನೆ ಮಾಡಿದೆ. ಈ ಪ್ರಕರಣದಲ್ಲಿ ಹೆಚ್ಚಿನ ಅವ್ಯವಹಾರ ನಡೆದಿರುವ ಸಂಭವವಿದೆ ಎಂದು ಹೇಳಿರುವ ಕಾಂಗ್ರೆಸ್, #ArrestLimbavali ಎನ್ನುವ ಹ್ಯಾಷ್ ಟ್ಯಾಗ್ ಬಳಕೆ ಮಾಡಿ ವಾಗ್ದಾಳಿ ನಡೆಸಿದೆ. ‘ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ಬಿಜೆಪಿ …
Read More »
Laxmi News 24×7