ಬೆಳಗಾವಿ: ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಸದಾಶಿವನಗರದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಗೋಕಾಕ್ ತಾಲೂಕಿನ ಘಟಪ್ರಭಾ ಗ್ರಾಮದ ಸುಮಿತ್ರಾ ಗೋಕಾಕ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸರು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಸವರಾಜ ಕುರಿಹುಲಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಸವರಾಜ ಚೆನ್ನನ್ನವರ ಭೇಟಿ …
Read More »ತಾಯಿ ಚಾಮುಂಡಿ ಶಕ್ತಿ, ಧೈರ್ಯ, ಮಮತೆ ಹಾಗೂ ರಕ್ಷಕತ್ವದ ಸಂಕೇತ: ಬಾನು ಮುಷ್ತಾಕ್*
ತಾಯಿ ಚಾಮುಂಡಿ ಶಕ್ತಿ, ಧೈರ್ಯ, ಮಮತೆ ಹಾಗೂ ರಕ್ಷಕತ್ವದ ಸಂಕೇತ: ಬಾನು ಮುಷ್ತಾಕ್* *ದಸರೆಯು ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲಿ: ಬಾನು ಮುಷ್ತಾಕ್* *ನಾಡಹಬ್ಬ ದಸರಾ-ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ: ಬಾನು* *ದ್ವೇಷವನ್ನು ಬೆಳೆಸದೇ ಪ್ರೀತಿಯನ್ನು ಹರಡುವುದೇ ನಮ್ಮ ಸಂಸ್ಕೃತಿಯ ಗುರಿ* *ನನ್ನ ಬದುಕಿನ ದರ್ಶನ ಎಂದಿಗೂ ಜೀವಪರ* *ಅಸ್ತ್ರಗಳಿಂದಲ್ಲ, ಅಕ್ಷರಗಳಿಂದ ಬದುಕನ್ನು ಗೆಲ್ಲಬಹುದು, ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು: ಬಾನು ಮುಷ್ತಾಕ್* *ಈ …
Read More »ಹಾವೇರಿ ಜಿಲ್ಲಾಸ್ಪತ್ರೆಯಿಂದ ಮಾತೃ ಇಲಾಖೆಗೆ ವರ್ಗಾವಣೆಗೊಂಡಿದ್ದ 13 ವೈದ್ಯರ ಆದೇಶ ರದ್ದು
ಹಾವೇರಿ: ಹಾವೇರಿ ಜಿಲ್ಲಾಸ್ಪತ್ರೆಯಿಂದ ದಿಢೀರ್ ಮಾತೃ ಇಲಾಖೆ ಆರೋಗ್ಯ ಇಲಾಖೆಗೆ 20ಕ್ಕೂ ಅಧಿಕ ತಜ್ಞವೈದ್ಯರನ್ನು ವರ್ಗಾವಣೆ ಮಾಡಿದ್ದ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬರುತ್ತಿದ್ದಂತೆ ಇಲಾಖೆ ಎಚ್ಚೆತ್ತುಗೊಂಡಿದೆ. ಹಾವೇರಿ ಜಿಲ್ಲಾಸ್ಪತ್ರೆಯ 23 ವೈದ್ಯರಲ್ಲಿ 13 ವೈದ್ಯರ ಆದೇಶ ರದ್ದು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಆದೇಶ ಹೊರಡಿಸಿದೆ. 13 ವೈದ್ಯರನ್ನು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಳ್ಳಲು ಸೂಚನೆ ನೀಡಿದೆ. ಇದರಿಂದಾಗಿ ಬಡವರು ನಿಟ್ಟುಸಿರು ಬಿಡುವಂತಾಗಿದೆ. ಹಾವೇರಿ …
Read More »ಹುಬ್ಬಳ್ಳಿ ಬೇಡ ಜಂಗಮ ಸಮಾವೇಶ ಕಂಪ್ಲೀಟ್ ಫ್ಲಾಪ್: ವಚನಾನಂದ ಶ್ರೀ
ಗದಗ : ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಬೇಡಜಂಗಮರ ಸಮಾವೇಶವು ಸಂಪೂರ್ಣ ವಿಫಲವಾಗಿದೆ ಎಂದು ಗದಗದ ಹರಿಹರ ಪೀಠದ ಜಗದ್ಗುರು ವಚನಾನಂದ ಶ್ರೀಗಳು ತೀಕ್ಷ್ಣವಾಗಿ ಟೀಕಿಸಿದ್ದಾರೆ. ಈ ಸಮಾವೇಶಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿರುವ ಶ್ರೀಗಳು, ಇದರಲ್ಲಿ ಭಾಗವಹಿಸಿದ್ದು ಕೇವಲ 7,000 ಜನರಷ್ಟೇ, ವ್ಯಾಪಕ ಪ್ರಚಾರ ಮತ್ತು ಖರ್ಚಿನ ಹೊರತಾಗಿಯೂ ಜನಸ್ಪಂದನೆ ಸಿಕ್ಕಿಲ್ಲ ಎಂದು ಕಿಚಾಯಿಸಿದ್ದಾರೆ. ನಗರದಲ್ಲಿಂದು ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೇದಿಕೆಯ ಮೇಲೆ ಕೆಲವು ಸ್ವಾಮೀಜಿಗಳನ್ನು ಬಿಟ್ಟರೆ, …
Read More »ಜಾತಿ ಗಣತಿಯಲ್ಲಿ ಪೆನ್ನಿನಿಂದ ಬರೆಯಿರಿ, ಹಗರಣ ತಡೆಯಿರಿ
ಗದಗ: ” ರಾಜ್ಯಾದ್ಯಂತ ಆರಂಭವಾಗುತ್ತಿರುವ ಜಾತಿ ಗಣತಿ ಪ್ರಕ್ರಿಯೆಯಲ್ಲಿ ಸರ್ಕಾರಿ ಸಿಬ್ಬಂದಿಗಳು ಹಗರಣ ನಡೆಸಬಹುದು” ಎಂದು ಮಾಜಿ ಸಚಿವ ಸಿ. ಸಿ. ಪಾಟೀಲ್ ಶಂಕೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಭಾನುವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿದ್ದು, ಗಣತಿ ಸಂದರ್ಭದಲ್ಲಿ ವೀರಶೈವ-ಲಿಂಗಾಯತ ಸಮುದಾಯಗಳನ್ನು ಒಡೆಯುವ ಉದ್ದೇಶವೇ ಇದೆ. ಸಮುದಾಯದವರು ಎಚ್ಚರಿಕೆ ವಹಿಸಿ. ಗಣತಿ ಸಿಬ್ಬಂದಿಗಳಿಗೆ ಪೆನ್ಸಿಲ್ ಬಳಸದಂತೆ ಮತ್ತು ಪೆನ್ನಿನಿಂದ ಬರೆಯುವಂತೆ ಒತ್ತಾಯಿಸಿ ಎಂದು ಕರೆ ನೀಡಿದ್ದಾರೆ. ಈ ಸರ್ಕಾರ …
Read More »ಕೂಡಲಸಂಗಮ ಪೀಠದ ಸ್ವಾಮೀಜಿ ಎದುರೇ ಪ್ರಚೋದನಕಾರಿ ಭಾಷಣ.
ರಾಯಬಾಗ : ಕೂಡಲಸಂಗಮ ಪೀಠದ ಸ್ವಾಮೀಜಿ ಎದುರೇ ಪ್ರಚೋದನಕಾರಿ ಭಾಷಣ. ಈ ಬಾರಿ ಮೀಸಲಾತಿ ಕೇಳಲು ವಿಧಾನಸೌಧಕ್ಕೆ ಹೋಗುವಾಗ ಬಡಿಗೆ ತೆಗೆದುಕೊಂಡು ಹೋಗೋಣ ಎಂದು ಪ್ರಚೋದನಕಾರಿ ಹೇಳಿಕೆ. ಪಂಚಮಸಾಲಿಗೆ ೨ಎ ಮೀಸಲಾತಿ ಹೋರಾಟ ಹಿನ್ನೆಲೆ. ಹಾರುಗೇರಿಯಲ್ಲಿ 08 ನೇ ಹಂತದ ಹೋರಾಟಕ್ಕೆ ಚಾಲನೆ. ಹಾರುಗೇರಿ ಕ್ರಾಸ್ ನಲ್ಲಿ 08 ಹಂತಕ್ಕೆ ಚಾಲನೆ ನೀಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ. ಭಾಷಣದಲ್ಲಿ ಮುಖಂಡನೊಬ್ಬನಿಂದ ಪ್ರಚೋದನಾಕಾರಿ ಭಾಷಣ
Read More »ಮಾಣಿಕವಾಡಿ ಕೊಲೆ ಪ್ರಕರಣದ ತನಿಖೆ ಬಗ್ಗೆ ಪಾಲಕರು ಸೇರಿದಂತೆ ಗ್ರಾಮಸ್ಥರು ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರನ್ನು ಭೇಟಿಯಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಮನವಿ
ಮಾಣಿಕವಾಡಿ ಕೊಲೆ ಪ್ರಕರಣದ ತನಿಖೆ ಬಗ್ಗೆ ಪಾಲಕರು ಸೇರಿದಂತೆ ಗ್ರಾಮಸ್ಥರು ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರನ್ನು ಭೇಟಿಯಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಮನವಿ ಖಾನಾಪೂರ ತಾಲೂಕಿನ ಮಾಣಿಕವಾಡಿ ಗ್ರಾಮದ ಗ್ರಾಮಸ್ಥರು ಸೇರಿ ಮೃತ ಹುಡುಗ ವೆಂಕಪ್ಪ ಮಲ್ಹಾರಿ ಮಯೇಕರ ಅವರ ತಂದೆ ತಾಯಿ ಸೇರಿದಂತೆ ಪಂಚರು ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರನ್ನು ಭೇಟಿಯಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ …
Read More »ಬಾಗಲಕೋಟೆಯಲ್ಲಿ 50 ಹಾಸಿಗೆಗೆ ಆಸ್ಪತ್ರೆಗೆ ಬೆಂಕಿ!!!
ಬಾಗಲಕೋಟೆಯಲ್ಲಿ 50 ಹಾಸಿಗೆಗೆ ಆಸ್ಪತ್ರೆಗೆ ಬೆಂಕಿ!!! ರೋಗಿಗಳು ಜಿಲ್ಲಾಸ್ಪತ್ರೆಗೆ ಶಿಫ್ಟ್… ಶಾರ್ಟ್ ಸರ್ಕ್ಯೂಟ್’ನಿಂದಾಗಿ ಬಾಗಲಕೋಟೆ ನಗರದ 50 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಬೆಳಗ್ಗೆ ಆಸ್ಪತ್ರೆಯಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವುದು ದೃಢಪಟ್ಟಿದೆ. ಯಾವುದೇ ದೊಡ್ಡ ಅನಾಹುತವಾಗದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಸಿಬ್ಬಂದಿ ಆಕ್ಸಿಜನ್ ಗ್ಯಾಸ್ ಅನ್ನು ಹೊರ ಹಾಕಿದ್ದಾರೆ. ಅಪಾಯದ ಮುನ್ಸೂಚನೆ ಅರಿತ …
Read More »ಸ್ಮಾರ್ಟ್ ಮೀಟರ್ ಸಂಪರ್ಕ ಪಡೆದ ಬೆಳಗಾವಿಯ ಗ್ರಾಹಕ ರಾಹುಲ್ ತಳವಳಕರ….
ಸ್ಮಾರ್ಟ್ ಮೀಟರ್ ಸಂಪರ್ಕ ಪಡೆದ ಬೆಳಗಾವಿಯ ಗ್ರಾಹಕ ರಾಹುಲ್ ತಳವಳಕರ…. ಬೆಳಗಾವಿ ನೆಹರು ನಗರ ಮೊದಲ ಅಡ್ಡ ರಸ್ತೆಯ ಗ್ರಾಹಕ ರಾಹುಲ್ ತಳವಳಕರ ಅವರು ಸ್ಮಾರ್ಟ್ ಮೀಟರ್ ಸಂಪರ್ಕವನ್ನು ಪಡೆದ ಮೊದಲ ಗ್ರಾಹಕರಾಗಿ ಹೊರ ಹೊಮ್ಮಿದ್ದಾರೆ. ಬೆಳಗಾವಿ ನೆಹರು ನಗರ ಮೊದಲ ಅಡ್ಡ ರಸ್ತೆಯ ಗ್ರಾಹಕರಾದ ರಾಹುಲ್ ತಳವಳಕರ ಅವರು ಸ್ಮಾರ್ಟ್ ಮೀಟರ್ ಸಂಪರ್ಕವನ್ನು ಪಡೆದ ಮೊದಲ ಗ್ರಾಹಕರಾಗಿದ್ದಾರೆ. ಸ್ಮಾರ್ಟ್ ಮೀಟರ್ ರಿಚಾರ್ಜ್, ಇಷ್ಟು ವಿದ್ಯುತ್ ಬಳಕೆಯಾಗಿದೆ. ಎಷ್ಟು ಉಳಿದಿದೆ. …
Read More »ಮಲ್ಲಪ್ರಭಾ ಸಕ್ಕರೆ ಕಾರ್ಖಾನೆ: 200 ಕೋಟಿ ಸಾಲದ ನಡುವೆಯೂ ರೈತರಿಗೆ ಭರವಸೆ ನೀಡಿದ ಚನ್ನರಾಜ ಹಟ್ಟಿಹೊಳಿ |
ಮಲ್ಲಪ್ರಭಾ ಸಕ್ಕರೆ ಕಾರ್ಖಾನೆ: 200 ಕೋಟಿ ಸಾಲದ ನಡುವೆಯೂ ರೈತರಿಗೆ ಭರವಸೆ ನೀಡಿದ ಚನ್ನರಾಜ ಹಟ್ಟಿಹೊಳಿ | ಮಲ್ಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆ ರೈತರ ಜೀವನಾಡಿ ಒಂದು ಸಮಯದಲ್ಲಿ ಬಂಗಾರದ ಹೊಗೆ ಹಾಯುತ್ತಿತ್ತು. 200 ಕೋಟಿಗೂ ಅಧಿಕ ಸಾಲ ಇರುವುದನ್ನು ಯಾವ ರೀತಿ ಹೊರ ತರಬೇಕೆಂದು ಪ್ರಯತ್ನಿಸಲಾಗುವುದು ಎಂದು ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಶನಿವಾರ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಅತ್ಯಂತ ಪ್ರತಿಷ್ಠಿತ …
Read More »
Laxmi News 24×7