Breaking News

ರಾಜ್ಯ

PM ಕೇರ್ಸ್ ನಿಧಿ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ದೇಶದಲ್ಲಿ ಕೊರೊನಾ ಅಬ್ಬರಿಸುತ್ತಿದ್ದ ಸಂದರ್ಭದಲ್ಲಿ ದೇಶವಾಸಿಗಳಿಗೆ ನೆರವಾಗುವ ಸಲುವಾಗಿ ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪಿಸಲಾಗಿತ್ತು. 2020 ರ ಮಾರ್ಚ್ ನಲ್ಲಿ ಆರಂಭವಾದ ಪಿಎಂ ಕೇರ್ಸ್ ಫಂಡ್ ಗೆ ಈ ವರ್ಷದ ಮಾರ್ಚ್ ವರೆಗೆ ಒಟ್ಟು 13,000 ಕೋಟಿ ರೂಪಾಯಿಗಳ ದೇಣಿಗೆ ಹರಿದು ಬಂದಿದೆ ಎಂದು ತಿಳಿದುಬಂದಿದೆ.   ಈ ಪೈಕಿ 7,700 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದ್ದು, ಇನ್ನು 5400 ಕೋಟಿ ರೂಪಾಯಿ ಉಳಿದಿದೆ. ಈ ನಿಧಿಯಿಂದ ವೈದ್ಯಕೀಯ ಆಮ್ಲಜನಕ …

Read More »

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನ ಪ್ರಸಾದ ವಿತರಿಸಿದ ಮುಸ್ಲಿಂ ಯುವಕರು

ಅಲ್ಲಿ ಜಾತಿ, ಧರ್ಮದ ಬೇಧವಿರಲಿಲ್ಲ. ತಿನ್ನುವ ಅನ್ನ, ಕುಡಿಯುವ ನೀರು ಒಂದೇ ಎಂಬ ಭಾವನೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮುಸ್ಲಿಂ ಯುವಕರು, ಅಯ್ಯಪ್ಪ ಮಾಲಾಧಾರಿಗಳಿಗೆ ಊಟ ಬಡಿಸಿ, ಕೋಮು ಸೌಹಾರ್ದತೆ ಮೆರೆದರು. ತಮಿಳುನಾಡಿನ ಕೃಷ್ಣಗಿರಿ ಪಜಯಪಟ್ಟೈ ಮಿಲಾಡುನಾಬಿ ಇಸ್ಲಾಮಿಕ್ ಯುವಕರ ತಂಡ, ಪ್ರತಿವರ್ಷ ಗಣೇಶ ಚತುರ್ಥಿ ಸಮಯದಲ್ಲಿ ಭಕ್ತರಿಗೆ ಅನ್ನ ಪ್ರಸಾದ ಹಂಚುವುದು ಹಾಗೂ ಅಯ್ಯಪ್ಪ ಮಾಲಾಧಾರಿಗಳಿಗೆ ಪೂಜಾ ಸಾಮಗ್ರಿ ಮತ್ತು ಆಹಾರವನ್ನ ಒದಗಿಸುವ ಮೂಲಕ ಎರಡು ಧರ್ಮಗಳ ನಡುವಿನ …

Read More »

ಬೆಳಗಾವಿ ಅಧಿವೇಶನದಲ್ಲಿ ಪೂರ್ಣ ಹಾಜರಾತಿ ಕಡ್ಡಾಯ: ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಳಗಾವಿ: ‘ಇದೇ 19ರಿಂದ 30ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಅತ್ಯಂತ ಮಹತ್ವ ಪಡೆದಿದೆ. ಇದರಲ್ಲಿ ಪೂರ್ಣ ಹಾಜರಾತಿ ಇರಬೇಕೆಂದು ಎಲ್ಲ ಶಾಸಕರಿಗೂ ಸೂಚಿಸಲಾಗಿದೆ’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.   ಅಧಿವೇಶನದ ಪೂರ್ವಸಿದ್ಧತೆಗಳನ್ನು ಸೋಮವಾರ ಪರಿಶೀಲಿಸಿದ ನಂತರ ಮಾತನಾಡಿದ ಅವರು, ‘ಕೆಲ ಸಚಿವರು, ಶಾಸಕರು ಅಧಿವೇಶನದ ವೇಳೆ ಗೋವಾ, ಮಹಾರಾಷ್ಟ್ರ ಕಡೆಗೆ ಪ್ರವಾಸಕ್ಕೆ ಹೋಗುತ್ತಾರೆ. ಗಂಭೀರ ವಿಷಯಗಳ ಚರ್ಚೆಯಲ್ಲಿ ಗೈರಾಗುತ್ತಾರೆ ಎಂದು ಹಲವರು ದೂರಿದ್ದಾರೆ. …

Read More »

ಕರ್ನಾಟಕದ ಚುನಾವಣೆ ಎಚ್ಚರಿಕೆಯ ಹೆಜ್ಜೆ: ಸಿ.ಟಿ.ರವಿ

ಬೆಂಗಳೂರು: ಗುಜರಾತ್‌ ಗೆಲುವು ಮತ್ತು ಹಿಮಾಚಲ ಪ್ರದೇಶದ ಸೋಲಿನ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಬೇಕಾಗಿದೆ. ಇಲ್ಲವಾದರೆ, ಹಿಮಾಚಲಪ್ರದೇಶದ ರೀತಿಯಲ್ಲಿ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.   ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮೈಮರೆಯದೇ ಕೆಲಸ ಮಾಡಿದರೆ ಗುಜರಾತ್‌ನಂತೆ ಫಲಿತಾಂಶ ಸಿಗುತ್ತದೆ. ಮೈಮರೆತರೆ ಹಿಮಾಚಲ ಪ್ರದೇಶದಂತೆ ಆಗುತ್ತದೆ. ಗುಜರಾತ್‌ ಗೆಲುವಿನ ಪ್ರೇರಣೆ ಪಡೆದು ನಾವು ಮುನ್ನಡೆಯಬೇಕಾಗುತ್ತದೆ’ ಎಂದರು. ಈ ಬಾರಿ ಟಿಕೆಟ್‌ ಹಂಚಿಕೆಯಲ್ಲಿ ಉತ್ತಮ …

Read More »

ಬೆಳಗಾವಿ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 21ರಿಂದ

ಬೆಳಗಾವಿ: ‘ಚಿಕ್ಕೋಡಿಯ ಸಿಎಲ್‌ಇ ಸಂಸ್ಥೆಯಲ್ಲಿ ಡಿ.21, 22ರಂದು ಜಿಲ್ಲಾಮಟ್ಟದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಚಿಂಚಣಿಯ ಸಿದ್ಧಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದರು.   ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’21ರಂದು ಬೆಳಿಗ್ಗೆ 11ಕ್ಕೆ ಕ.ಸಾ.ಪ ಅಧ್ಯಕ್ಷ ಡಾ.ಮಹೇಶ ಜೋಶಿ ಸಮ್ಮೇಳನ ಉದ್ಘಾಟಿಸುವರು. ಮಧ್ಯಾಹ್ನ 2ಕ್ಕೆ ಕನ್ನಡ ಚಿಂತನೆ …

Read More »

ಬೆಳಗಾವಿ ಅಧಿವೇಶನದಲ್ಲಿ ಹಲಾಲ್‌ ನಿಷೇಧ ಮಸೂದೆ ಮಂಡನೆಗೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ‘ಹಲಾಲ್‌’ ಲೇಬಲ್‌ ಹಾಕಿದ ಆಹಾರ ಪದಾರ್ಥಗಳ ಮಾರಾಟ ನಿಷೇಧಕ್ಕಾಗಿ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಅವರು ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಖಾಸಗಿ ಮಸೂದೆ ಮಂಡಿಸಲಿದ್ದಾರೆ.   ಈ ಸಂಬಂಧ ಖಾಸಗಿ ಮಸೂದೆಯನ್ನು ಮಂಡಿಸಲು ಅವರು ವಿಧಾನಪರಿಷತ್‌ ಸಭಾಪತಿಯವರಿಗೆ ಬುಧವಾರ ನೋಟಿಸ್‌ ನೀಡಿದ್ದಾರೆ. ಆಹಾರ ಪದಾರ್ಥಗಳ ಮೇಲೆ ‘ಹಲಾಲ್‌’ ಲೇಬಲ್‌ ಹಾಕಿ ಮಾರುವುದನ್ನು ನಿಷೇಧಿಸಬೇಕು. ಇದಕ್ಕಾಗಿ ‘ಆಹಾರ ಸುರಕ್ಷೆ ಮತ್ತು ಗುಣಮಟ್ಟ ಕಾಯ್ದೆ’ಗೆ ಸೂಕ್ತ ತಿದ್ದುಪಡಿ ಅಗತ್ಯವಿದೆ. ಇದರಿಂದ ಸರ್ಕಾರದ …

Read More »

ಕೆಪಿಟಿಸಿಎಲ್ ಪರೀಕ್ಷೆ ಮತ್ತೊಬ್ಬ ಪರಾರಿಯಾದ ಆರೋಪಿ ಅಂದರ್

ಗೋಕಾಕ ಶಹರ ಪೊಲೀಸ್ ಠಾಣೆ  ಪ್ರಕರಣದಲ್ಲಿ ತನಿಖಾಧಿಕಾರಿ ಶ್ರೀ ವೀರೇಶ್ ತಿ ದೊಡಮನಿ DYSP DCRB ಇವರು ತನಿಖೆ ಮುಂದುವರೆಸಿ  ದಿನಾಂಕ 14-12-2022 ರಂದು ಈ ಕೇಸಿನಲ್ಲಿಯ ಪರಾರಿ ಇದ್ದ ಇನ್ನೊಬ್ಬ ಪ್ರಮುಖ ಆರೋಪಿ ಸೋಮನಗೌಡ ಶಂಕರಗೌಡ ಪಾಟೀಲ ಬಂಧಿಸಿದ್ದಾರೆ ವಯಸ್ಸು 36 ವರ್ಷ ರಾಯಭಾಗ ಇವನಿಗೆ ದಸ್ತಗೀರ ಮಾಡಿದ್ದು ಈತನು ದಿನಾಂಕ 07-08-2022 ರಂದು ನಡೆದ ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗೆ ನೇಮಕಾತಿ ನಡೆದ ಪರೀಕ್ಷೆಯ ಕಾಲಕ್ಕೆ ಗದಗ …

Read More »

ಜಿ.ಪಂ, ತಾಲೂಕು ಪಂಚಾಯತ್‌ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಜಿ.ಪಂ, ತಾಲೂಕು ಪಂಚಾಯತ್‌ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್‌ ಸರ್ಕಾರಕ್ಕೆ ದಂಡ ಹಾಕಿ ಚಾಟಿ ಬೀಸಿದೆ. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂ.ದಂಡ ವಿಧಿಸಿದೆ.   ಪದೇ ಪದೇ ‌ಕಾಲಾವಕಾಶ ಕೇಳಿದ ಸರ್ಕಾರ ಹಾಗೂ ಸೀಮಾ ನಿರ್ಣಯ ಆಯೋಗದ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಹೈಕೋರ್ಟ್, 24 ವಾರ ಕಾಲಾವಕಾಶ ನೀಡಿದರೂ ಸರ್ಕಾರ …

Read More »

ಬಾಲಿವುಡ್ ನ “ಸ್ಪೆಷಲ್ 26” ಸಿನಿಮಾ ಸ್ಟೈಲ್.ಸಿಬಿಐ ಅಧಿಕಾರಿಗಳು ಎಂದು ನಂಬಿಸಿ ಲಕ್ಷಾಂತರ ರೂ. ಲೂಟಿ!

ನವದೆಹಲಿ: ಬಾಲಿವುಡ್ ನ ಅಕ್ಷಯ್ ಕುಮಾರ್ ನಟನೆಯ “ಸ್ಪೆಷಲ್ 26” ಸಿನಿಮಾದ ರೀತಿಯಲ್ಲೇ ಸಿಬಿಐ ಅಧಿಕಾರಿಗಳೆಂದು ಪೋಸು ನೀಡಿ ಉದ್ಯಮಿಯೊಬ್ಬರ ಮನೆಯೊಳಗೆ ನುಗ್ಗಿ 30 ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣವನ್ನು ದೋಚಿಕೊಂಡು ಹೋಗಿರುವ ಘಟನೆ ಕೋಲ್ಕತಾದ ಭವಾನಿಪುರ್ ನಲ್ಲಿ ನಡೆದಿದೆ.   ಇತ್ತೀಚೆಗೆ ಕೋಲ್ಕತಾದ ಉದ್ಯಮಿಯೊಬ್ಬರ ಮನೆಗೆ ಸುಮಾರು 7-8 ಮಂದಿಯ ಗುಂಪೊಂದು ಆಗಮಿಸಿದ್ದು, ತಾವು ಸಿಬಿಐ ಅಧಿಕಾರಿಗಳೆಂದು ಹೇಳಿ ಮನೆಯೊಳಗೆ ನುಗ್ಗಿದ್ದರು ಎಂದು ಉದ್ಯಮಿ ಸುರೇಶ್ ವಾಧ್ವಾ (60ವರ್ಷ) …

Read More »

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವಿರುದ್ದ ಎಬಿವಿಪಿ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶೈಕ್ಷಣಿಕ ಸಮಸ್ಯೆ ಬಗೆಹರಿಸಬೇಕು. ‌ ಪದವಿ ಪರಿಕ್ಷೆ ಫಲಿತಾಂಶ ನಿಗದಿತ ಸಮಯದಲ್ಲಿ ಪ್ರಕಟಿಸಬೇಕು. ಪದೇ ಪದೇ ವಿದ್ಯಾರ್ಥಿಗಳ ಪಠ್ಯಕ್ರಮ ಬದಲಾವಣೆ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳ ಶುಲ್ಕ ಕಡಿಮೆ ಮಾಡಬೇಕು.‌ ಪ್ರಶ್ನೆ ಪತ್ರಿಕೆ ಇಂಗ್ಲಿಷ್ ಹಾಗೂ ಕನ್ನಡದಲ್ಲಿ …

Read More »