ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ‘KSRTC’ ನೌಕರರು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದು, ಮತ್ತೆ ಪ್ರಯಾಣಿಕರಿಗೆ ಬಸ್ ಮುಷ್ಕರದ ಬಿಸಿ ತಟ್ಟಲಿದೆ ಎನ್ನಲಾಗಿದೆ. ಹೌದು, ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ‘KSRTC’ ನೌಕರರು ಪ್ರತಿಭಟನೆಗೆ ಸಿದ್ಧತೆ ನಡೆಸಲು ಮುಂದಾಗಿದ್ದು, ವಿವಿಧ ಬೇಡಿಕೆಗಳೊಂದಿಗೆ ರಾಜ್ಯವ್ಯಾಪಿ ಮುಷ್ಕರ ನಡೆಸಲು ಸಾರಿಗೆ ಸಿಬ್ಬಂದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದ ವೇಳೆ ನಾಲ್ಕು ನಿಗಮದ ಸಾವಿರಾರು ನೌಕರರು ಉಪವಾಸ …
Read More »ಮುರುಘಾ ಶರಣರ ಜಾಮೀನು ಅರ್ಜಿ ಸೆಷನ್ಸ್ ಕೋರ್ಟ್ಗೆ?
ಬೆಂಗಳೂರು: ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರಕ್ಕೆ (ಡಿ.13) ಮುಂದೂಡಿದೆ. ಈ ಸಂಬಂಧ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ …
Read More »ಜಲಸಂಪನ್ಮೂಲ: ನಕಲಿ ಅಭ್ಯರ್ಥಿಗಳ ಮೇಲುಗೈ?
ಬೆಂಗಳೂರು: ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇದ್ದ 182 ಬ್ಯಾಕ್ಲಾಗ್ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ದಾಖಲಾತಿ ಪರಿಶೀಲನೆಗೆ ಸಿದ್ಧಪಡಿಸಿದ 1:2 ಪಟ್ಟಿಯಲ್ಲೇ ಶೇ 50ಕ್ಕಿಂತ ಹೆಚ್ಚು ಪುನರಾವರ್ತಿತ, ನಕಲಿ ಅಭ್ಯರ್ಥಿಗಳೇ ಇದ್ದಾರೆ ಎಂದು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ದೂರಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಉಳಿದಿದ್ದ ಗ್ರೂಪ್-ಸಿ ವೃಂದದ ದ್ವಿತೀಯ ದರ್ಜೆ ಸಹಾಯಕರ ಪರಿಶಿಷ್ಟ ಜಾತಿ ಬ್ಯಾಕ್ಲಾಗ್ನ ಹುದ್ದೆಗಳ ನೇಮಕಾತಿಗೆ ಇದೇ ವರ್ಷದ ಸೆ.23ರಂದು ಜಲ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ …
Read More »ಸಿದ್ದರಾಮಯ್ಯ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳು ಗರಂ!
ಕಲಬುರಗಿ : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ನಲ್ಲಿ ಬಣಬಡಿದಾಟ ಹೆಚ್ಚಾಗಿದ್ದು, ಇದೀಗ ಕಲಬುರಗಿ ಕಾಂಗ್ರೆಸ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳು ಗರಂ ಆಗಿದ್ದಾರೆ. ಡಿಸೆಂಬರ್ 10 ರಂದು ಕಲಬುರಗಿಯಲ್ಲಿ ನಡೆದಿದ್ದ ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬೇಕಂತಲೇ ಸಿದ್ದರಾಮಯ್ಯ ಅವರು ಅಗೌರವ ತೋರಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳು ಅಸಮಾಧಾನ …
Read More »ಮಧ್ಯಾಹ್ನದ ‘ಬಿಸಿಯೂಟ’ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು; ಇಲ್ಲಿದೆ ವಿವರ
ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದ್ದು, ಇದರ ವಿವರ ಇಲ್ಲಿದೆ. ಏಕಕಾಲದಲ್ಲಿ ಮಕ್ಕಳ ದಟ್ಟಣೆ ಆಗುವುದನ್ನು ತಡೆಗಟ್ಟುವ ಸಲುವಾಗಿ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸಲಾಗಿದೆ. ಈ ವೇಳಾಪಟ್ಟಿ ಅನ್ವಯ 1ರಿಂದ 5ನೇ ತರಗತಿ ವಿದ್ಯಾರ್ಥಿಗಳು ಮಧ್ಯಾಹ್ನ 1 ಗಂಟೆಯಿಂದ 1.45 ರ ವರೆಗೆ ಬಿಸಿಯೂಟ ಸ್ವೀಕರಿಸಲಿದ್ದರೆ, 6 ರಿಂದ 10 ನೇ …
Read More »ಭಕ್ತರ ಅನೂಕೂಲಕ್ಕಾಗಿ ಯಾತ್ರಿ ನಿವಾಸ: ಶಶಿಕಲಾ ಜೊಲ್ಲೆ
ಯಕ್ಸಂಬಾ ಪಟ್ಟಣದ ಆರಾಧ್ಯದೇವ ಬೀರೇಶ್ವರ ದೇವರಿಗೆ ಗಡಿ ಭಾಗದಲ್ಲಿ ಅಪಾರ ಭಕ್ತರಿದ್ದು, ಭಕ್ತರ ಅನೂಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಿಸಲಾಗುತ್ತಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಬೀರೇಶ್ವರ ಮಂದಿರದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬೀರೇಶ್ವರ ಯಾತ್ರಿ ನಿವಾಸ ಕಟ್ಟಡ ಕಾಮಗಾರಿಗೆ ಪೂಜೆ ಸಲ್ಲಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮುಜರಾಯಿ ಇಲಾಖೆಯಿಂದ ಬೀರೇಶ್ವರ ಯಾತ್ರಿ ನಿವಾಸ ನಿರ್ಮಿಸಲು ೨೫ ಲಕ್ಷರೂ ಅನುದಾನ ಮಂಜೂರಾಗಿದೆ, …
Read More »ಶಿವಣಗಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಆಹಾರ, ಉಡುಗೆ – ತೋಡುಗೆಯಲ್ಲಿ ವಿನೂತನ ಕಲಿಕಾ ಶೈಲಿ….
ಬೆಳಗಾವಿ ಶನಿವಾರ ದಿನಾಂಕ 10/12/22 ರಂದು ನಗರದ ಪೋರ್ಟ್ ರಸ್ತೆಯಲ್ಲಿ ಇರುವ ವಿಟ್ಟಲಾಚಾರ್ಯ ಶಿವಣಗಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಿಶೇಷ ಕಲಿಕಾ ಕಾರ್ಯಕ್ರಮದ ಕೊನೆಯ ದಿನವಾಗಿತ್ತು… ಶಾಲೆಯ ಎಲ್ ಕೆಜಿ ಹಾಗೂ ಯುಕೆಜಿ ವರ್ಗದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಆರು ದಿನಗಳ ಕಾಲ ಆರು ಬಣ್ಣಗಳ ಉಡುಗೆ ತೊಟ್ಟು ಬರುವಂತೆ ಹೇಳಲಾಗಿತ್ತು, ಅದೇರೀತಿ, ಅದೇ ಬಣ್ಣದ ಆಹಾರ ತರುವುದನ್ನು ಹೇಳಲಾಗಿತ್ತು, ಆ ಪ್ರಕಾರ ಪೋಷಕರ ಸಹಾಯದಿಂದ ಮಕ್ಕಳೆಲ್ಲ ಅದೇ ಬಣ್ಣಗಳ …
Read More »ಡಿಸೆಂಬರ್ 19ರ ಒಳಗೆ ಮೀಸಲಾತಿ ಸಿಗದಿದ್ದರೆ, 22 ಕ್ಕೆ ಸುವರ್ಣ ಸೌಧಕ್ಕೆ ಮುತ್ತಿಗೆ
ಬೆಳಗಾವಿ: ಡಿ.19 ರ ಒಳಗಾಗಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮಿಸಲಾತಿ ನೀಡಬೇಕು. ಸರ್ಕಾರ ತಾನೇ ಕೊಟ್ಟ ಗಡುವಿನ ಪ್ರಕಾರ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ ಡಿ.22 ನೇ ತಾರಿಕು ಸುವರ್ಣಸೌದದ ಎದುರು ಪಂಚಮಸಾಲಿ ವಿರಾಠ ಪಂಚಮ ಶಕ್ತಿ ಪ್ರದರ್ಶನ ಮಾಡಿ 25 ಲಕ್ಷ ಜನ ಸೇರಿಸುತ್ತೇವೆ ಎಂದು ಬಸವ ಶ್ರೀ ಜಯಮೃತ್ಯುಂಜಯ ಸ್ವಾಮಿ ಹೇಳಿದರು. ನಗರದ ಗಾಂಧಿ ಭವನದಲ್ಲಿ 2 ಮೀಸಲಾತಿಗಾಗಿ ನಡೆಸಿದ ಸಭೆ ಬಳಿಕ ಮಾದ್ಯಮಗೋಷ್ಠಿ ನಡೆಸಿ …
Read More »ಗ್ರ್ಯಾಂಡ್ ಫೈನಲ್ಗಿಂತ ಸೆಮಿಫೈನಲೇ ಹೆಚ್ಚು ರೋಚಕ
2023 ವಿಧಾನಸಭೆ ಚುನಾವಣೆಗಳ ವರ್ಷ. 2024ರ ಮಹಾ ಚುನಾವಣೆಗೆ ಇದು ಸೆಮಿಫೈನಲ್. ಇದೇ ಹೆಚ್ಚು ರೋಚಕವಾಗಿದೆ. ಬಿಜೆಪಿಯ ತ್ರಿಮೂರ್ತಿಗಳು ಹಾಗೂ ಕಾಂಗ್ರೆಸ್ನ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸೆಮಿಫೈನಲ್ ಮಹಾ ಸವಾಲು. ಕೈಯಲ್ಲಿದ್ದ ಪಕ್ಷಿಗಳನ್ನು ಉಳಿಸಿಕೊಂಡೇ ಮತ್ತಷ್ಟು ಹಕ್ಕಿಗಳಿಗೆ ಪಂಜರ ಹೊಂದಿಸಬೇಕಾದ ಅನಿವಾರ್ಯತೆ. ಖರ್ಗೆಯವರಿಗಂತೂ ತಮ್ಮ ತವರಿನಲ್ಲೇ ವಿಜಯ ಧ್ವಜ ನೆಡುವಂಥ ಬೆಟ್ಟದಂಥ ಸವಾಲಿದೆ. ದಿಲ್ಲಿಯ ಕಡೆಗಿನ ಈ ಪಯಣದಲ್ಲಿ ಎಷ್ಟು ದೂರದವರೆಗೆ ಗುಜರಾತ್ ಮತ್ತು ಹಿಮಾಚಲ …
Read More »ಈಶ್ವರಪ್ಪ, ಜಾರಕಿಹೊಳಿ ಸೇರಿ ಐವರು ಸಂಪುಟಕ್ಕೆ?
ಬೆಂಗಳೂರು: ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಕಳೆದು ಹೋಗಿದ್ದ ಸಂಪುಟ ವಿಸ್ತರಣೆ ಪ್ರಸ್ತಾಪ ಮತ್ತೆ ಜೀವ ಪಡೆದುಕೊಂಡಿದ್ದು, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೆ ಈಗ ಸದ್ದಿಲ್ಲದೇ ವೇದಿಕೆ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಡಿ.14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಆ ಬಳಿಕ ಸಂಪುಟ …
Read More »
Laxmi News 24×7